ಮೋದಿ ಪ್ರಧಾನಿ ಆಗೋದು ಸಾಧ್ಯವಿಲ್ಲ.!? ಯಶ್ವಂತ ಗುರೂಜಿಗಳು ನುಡಿದಿದ್ದರೆ ಸ್ಪೋಟಕ ರಾಜಕೀಯ ಭವಿಷ್ಯ.!

ರಾಜ್ಯ ರಾಜಕಾರಣದಲ್ಲಿ ಇದೀಗ ಬದಲಾವಣೆಯ ಪರ್ವ ಆರಂಭವಾಗಿದೆ. ಜನ ಬದಲಾವಣೆ ಬಯಸಿ ಇದೀಗ ಅಧಿಕಾರದ ಚುಕ್ಕಾಣಿಯನ್ನ ಕಾಂಗ್ರೆಸ್ ಗೆ ನೀಡಿದ್ದಾರೆ. ಅದ್ರಂತೆ ದೇಶದ ರಾಜಕೀಯ ಭವಿಷ್ಯದಲ್ಲೂ ಕೂಡ ಸಾಕಷ್ಟು ಬದಲಾವಣೆಯಗಾಲಿದೆ. ಜನ ಇದೀಗ ದೇಶದ ರಾಜಕಾರಣದಲ್ಲೂ ಕೂಡ ಅಧಿಕಾರ ಹಸ್ತಾಂತರ ಪರ್ವ ಆರಂಭವಾಗಿಲಿದೆ ಅನ್ನೋ ಮಾತುಗಳು ಶುರುವಾಗಿದೆ. ಹೌದು ಮುಂದಿನ ಬಾರಿ ದೇಶದ ಚುಕ್ಕಾಣಿ ಮಹಿಳೆಯ ಕೈಗೆ ಹೋಗಲಿದೆ. ಮಹಿಳೆ ದೇಶವನ್ನು ಆಳ್ತಾಳೆ. ಮಾರ್ಚ್‌ ತಿಂಗಳ ಬಳಿಕ ಇದು ಶತಃಸಿದ್ಧ ಎಂದು ಕಾಲಜ್ಞಾನಿ ಡಾ ಯಶವಂತ ಗುರೂಜಿ…

Read More

Today Vegetable Rate: ಇಂದಿನ ತರಕಾರಿಗಳ ಬೆಲೆ ಎಷ್ಟಿದೆ ಗೊತ್ತಾ? ಮತ್ತಷ್ಟು ಇಳಿಕೆ ಕಂಡ ಟೊಮೋಟೊ ದರ

Today Vegetable Rate: ಸತತ ಎರಡು ತಿಂಗಳಿಂದ ಏರಿಕೆ ಕಂಡಿದ ಟೊಮೋಟೊ ಬೆಲೆ ಸ್ವಲ್ಪ ದಿನಗಳಿಂದ ಇಳಿಕೆ ಕಾಣುತ್ತಿದೆ. ಇಂದು ಕರ್ನಾಟಕ ಮಾರುಕಟ್ಟೆಯಲ್ಲಿ ತರಕಾರಿಗಳ ರೇಟ್ ಎಷ್ಟಾಗಿದೆ ನೋಡೋಣ ಬನ್ನಿ., ಮುಂದೆ ಓದಿ., ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 32 ₹ 37 ಟೊಮೆಟೊ ₹ 76 ₹ 87 ಹಸಿರು ಮೆಣಸಿನಕಾಯಿ ₹ 82 ₹ 94 ಬೀಟ್ರೂಟ್ ₹ 35 ₹…

Read More

ಗೃಹ ಲಕ್ಷ್ಮಿ ಯೋಜನೆಗೆ ಹಣ ನೀಡಲು ದಿನಾಂಕ ನಿಗಧಿ; ಈ ತಿಂಗಳೇ ನಿಮ್ಮ ಅಕೌಂಟ್ ಗೆ ಬರುತ್ತೆ 2 ಸಾವಿರ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮಾಡಿದ ಸರ್ಕಸ್ ಹಾಗೂ ಗ್ಯಾರಂಟಿ ಗಳು ಸಖತ್ ಸೌಂಡ್ ಮಾಡಿದ್ವು. ಹೌದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು 5 ಗ್ಯಾರಂಟಿಗಳ ಪಾತ್ರ ಬಹಳ ಪ್ರಮುಖವಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡ ಮರುಕ್ಷಣವೇ ಗ್ಯಾರಂಟಿಗಳ ಜಾರಿಗೆ ಬದ್ಧವಾಗಿತ್ತು. ಈ ಪೈಕಿ ಈಗಾಗಲೇ 3 ಗ್ಯಾರಂಟಿಗಳು ಜಾರಿಯಾಗಿದ್ದು, ಇನ್ನುಳಿದ 2 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಜಾರಿ ಮಾಡಲು ಸರ್ಕಾರವೂ ಸನ್ನದ್ಧವಾಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ…

Read More

Today Vegetable Rate: ಹೀಗಿದೆ ನೋಡಿ ಇಂದಿನ ತರಕಾರಿಗಳ ದರ! ಇಳಿಕೆ ಕಾಣದ ಟಮೊಟೋ ಬೆಲೆ

Today Vegetable Rate: ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಹಾಲಿನ ದರ, ದಿನಸಿ ಬೆಲೆಗಳು, ಇಂಧನ ದರಗಳು ಏರಿಕೆ ಕಂಡಿದೆ. ತರಕಾರಿಗಳ ಬೆಲೆ ಇಂದು ಕರ್ನಾಟಕ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 25 ₹ 29 ಟೊಮೆಟೊ ₹ 141 ₹ 162 ಹಸಿರು ಮೆಣಸಿನಕಾಯಿ ₹ 89 ₹ 102 ಬೀಟ್ರೂಟ್…

Read More

Gold Price Today: ಸತತ ಮೂರು ದಿನಗಳಿಂದ ಇಳಿಕೆ ಕಾಣುತ್ತಿರುವ ಚಿನ್ನದ ಬೆಲೆ! ಇಂದು 2,800 ರೂಪಾಯಿ ಇಳಿಕೆ

Gold Price Today: ಚಿನ್ನ ಖರೀದಿಸುವವರಿಗೆ ಇಂದು ಖುಷಿ ಸುದ್ದಿ ಅಂತಾನೆ ಹೇಳಬಹುದು ಸತತ ಮೂರು ದಿನಗಳಿಂದ ಇಳಿಕೆ ಕಂಡಿರುವ ಚಿನ್ನದ ಬೆಲೆ ಇಂದು 22 ಕ್ಯಾರೆಟ್ 10 ಗ್ರಾಂ ಗೆ 250 ರೂಪಾಯಿ ಇಳಿಕೆ ಆಗಿದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ 280 ರೂಪಾಯಿ ಇಳಿಕೆ ಕಂಡಿದೆ ಇನ್ನು ಬೆಳ್ಳಿ ದರ ಕೂಡ ಕೆಜಿಗೆ ರೂ.750 ಇಳಿಕೆ ಆಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗು ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ…

Read More

ವಿದ್ಯಾ ಅವ್ರಿಗೆ ಅನಾರೋಗ್ಯ ಸಮಸ್ಯೆ ಇದ್ರೂ ಕೈ ಬಿಡದ ಶ್ರೀಮುರುಳಿ! ಗಂಭೀರ ಅರೋಗ್ಯ ಸಮಸ್ಯೆ ಇದ್ರೂ ಮದ್ವೆಯಾದ ಮುರುಳಿ

ಸ್ಯಾಂಡಲ್ವುಡ್ ನಾ ರೋರಿಂಗ್ ಸ್ಟಾರ್ ಶ್ರೀ ಮುರುಳಿ ಅವ್ರ ಲವ್ ಸ್ಟ್ರೋರಿ ಯಾವ ಸಿನಿಮಾಗೂ ಕಡಿಮೆ ಇಲ್ಲ. 10ವರ್ಷಗಳ ಕಾಲ ಪ್ರೀತಿಸಿ, ಪ್ರೀತಿಸಿದ ಹುಡುಗೀ ಗಂಭೀರ ಕಾಯಿಲೆ ಇರೋ ವಿಚಾರ ಗೊತ್ತಿದ್ರು, ಮದುವೆ ವಿಚಾರದಿಂದ ಹಿಂದೆ ಸರಿಯಲಿಲ್ಲ. ಪತ್ನಿಯ ಕಾಯಿಲೆ ಹುಟ್ಟೋ ಮಕ್ಕಗೂ ಬರುತ್ತೆ ಅನ್ನೋದು ಸ್ಪಷ್ಟವಾಗಿ ಗೊತ್ತಿದ್ರು, ವಿದ್ಯಾ ಮೇಲಿನ ಪ್ರೀತಿಸಿ ಮುರುಳಿ ಅವ್ರಿಗೆ ಒಂದಿಷ್ಟು ಕಡಿಮೆ ಆಗಲಿಲ್ಲ. ಹೌದು ಕೊನೆಗೆ ಪ್ರೀತಿಸಿದಾಕೆಯನ್ನ ಹಠ ಬಿಡದೆ ಪಟ್ಟು ಹಿಡಿದು ಮದುವೆಯಾಗಿ ಮುದ್ದಾದ 2ಮಕ್ಕಳ ಪೋಷಕರಾಗಿರುವ ಇವ್ರ…

Read More

Swaraj Shetty: ತಂದೆಯಾದ ಸಂಭ್ರಮದಲ್ಲಿ ಕಾಂತಾರ ನಟ ಸ್ವರಾಜ್ ಶೆಟ್ಟಿ; ಮದುವೆಯಾದ 4ವರ್ಷದ ಬಳಿಕ ಗುಡ್ ನ್ಯೂಸ್ ಕೊಟ್ಟ ನಟ

Swaraj Shetty: ಸ್ವರಾಜ್ ಶೆಟ್ಟಿ ಇತ್ತೀಚ್ಚಿಗೆ ಬಹಳ ಫೇಮಸ್ ಆಗಿ ಮುನ್ನೆಲೆಗೆ ಬಂದವರಾದ್ರೂ, ಇದಕ್ಕೂ ಮೊದಲು ಸಾಕಷ್ಟು ನಾಟಕ ಹಾಗೂ ಧಾರವಾಹಿಗಳಲ್ಲಿ ನಟಸಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಆದ್ರೆ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದಲ್ಲಿ ಶಿವನ ತಮ್ಮ ಗುರುವಾ ಪಾತ್ರದಲ್ಲಿ ಸ್ವರಾಜ್ ಕಾಣಿಸಿಕೊಂಡಿದ್ದಾರೆ. ಕಾಂತಾರ ಸಿನಿಮಾದಲ್ಲಿನ ಅವರ ನಟನೆಗೆ ಪ್ರೇಕ್ಷಕ ಪ್ರಭುವಿನಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಹೌದು ಚಿತ್ರರಂಗದಲ್ಲಿ ಏನಾದ್ರೂ ಸಾಧನೆ ಮಾಡಬೇಕು ಎಂದು ಕನಸು ಕಟ್ಟಿಕೊಂಡು ದೂರದೂರಿನಿಂದ ಅದೆಷ್ಟೋ ಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುತ್ತಾರೆ….

Read More

Today Vegetable Price: ಇಂದು ಕರ್ನಾಟಕದಲ್ಲಿ ತರಕಾರಿಗಳ ಬೆಲೆ ಎಷ್ಟಿದೆ ಗೊತ್ತಾ?

Today Vegetable Price: ಇಂದು ಕರ್ನಾಟಕದಲ್ಲಿ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ.. ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 25 ₹ 29 ಟೊಮೆಟೊ ₹ 141 ₹ 162 ಹಸಿರು ಮೆಣಸಿನಕಾಯಿ ₹ 89 ₹ 113 ಬೀಟ್ರೂಟ್ ₹ 39 ₹ 50 ಆಲೂಗಡ್ಡೆ ₹ 29 ₹ 33 ಸೋರೆಕಾಯಿ ₹ 22 ₹ 25…

Read More

ವಿಜಯ್ ಅವರ ಸ್ವಂತ ಮನೆಯನ್ನು ಮಾರುವ ಪರಿಸ್ಥಿತಿ ಬಂದ್ರೂ ಜೊತೆಯಲ್ಲಿದ್ದ ಸ್ಪಂದನಾ! ಇಂತ ಸ್ಥಿತಿಯಲ್ಲೂ ಗಂಡನ ಕೈ ಬಿಟ್ಟಿರಲಿಲ್ಲ ಮಡದಿ

ನಿಮ್ಮೆಲ್ಲರಿಗೂ ಗೊತ್ತಿರುವಂತೆ ಸ್ನೇಹಿತೆಯರ ಜೊತೆ ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಆಗಸ್ಟ್ 6ರಂದು ನಿಧನ ಹೊಂದಿದ್ದರು. ಬ್ಯಾಂಕಾಕ್​ನಲ್ಲಿ ಮರಣೋತ್ತರ ಪರೀಕ್ಷೆಗಳು ಸೇರಿದಂತೆ ಇತರೆ ಎಲ್ಲ ಕಾನೂನು ನಿಯಮಗಳನ್ನು ಮುಗಿಸಿ ಮೃತದೇಹವನ್ನು ಕಾರ್ಗೊ ಮೂಲಕ ಬೆಂಗಳೂರಿಗೆ ಕಳೆದ ತಡರಾತ್ರಿ ಕರೆತರಲಾಯಿತು. ಇಂದು ಅಂತ್ಯ ಸಂಸ್ಕಾರ ಕೂಡ ಮುಗಿದಿದೆ. ಹೌದು ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಮೇಲೆ ಅಪಾರ ಪ್ರೀತಿ, ಗೌರವವಿದ್ದು ಪತಿ-ಪತ್ನಿ ಅನ್ಯೋನ್ಯವಾಗಿ 15 ವರ್ಷಗಳಿಂದ ಜೀವನ ಸಾಗಿಸುತ್ತಿದ್ದರು. ಆದ್ರೆ ಹಠಾತ್ ಪತ್ನಿಯ…

Read More

ಸ್ಪಂದನಾ ಮೃತದೇಹ ತರೋದಕ್ಕೆ ಯಾಕೆ ಇಷ್ಟು ಲೇಟಾಯ್ತು? ಇದಕ್ಕೆ ಇರೋ ರೂಲ್ಸ್ ಏನು? ಎಷ್ಟು ದುಡ್ಡು ಕೊಡಬೇಕು..

ವಿದೇಶ ಪ್ರವಾಸಕ್ಕೆ ತೆರಳಿದ್ದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾದ್ರು. ಸ್ಪಂದನಾ ಅವರು ಕುಟುಂಬಸ್ಥರು ಮತ್ತು ಸ್ನೇಹಿತೆಯರೊಂದಿಗೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸಕ್ಕೆ ತೆರಳಿದ್ದ ವಿಜಯ ರಾಘವೇಂದ್ರ ಪತ್ನಿ ನಿಧನರಾಗಿದ್ದು, ಅವರ ಕುಟುಂಬವನ್ನು ಆಘಾತಕ್ಕೀಡು ಮಾಡಿದೆ. ಸಾಧ್ಯ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗಿದೆ. ಆದ್ರೆ ಮೃತಪಟ್ಟ 2ದಿನಗಳ ನಂತರ ಅವ್ರ ಮೃತದೇಹವನ್ನ ಬೆಂಗಳೂರಿಗೆ ತರಲಾಗಿದೆ. ಇನ್ನು ಸಂಬಂಧಿಕರ ಜೊತೆ ಸ್ಪಂದನ ಬ್ಯಾಂಕಾಕ್​ಗೆ ಹೋಗಿದ್ದರು. ಆದ್ರೆ ಅಲ್ಲಿ ಮಲಗಿದ್ದ ವೇಳೆ ಸ್ಪಂದನಾಗೆ ಲೋ…

Read More