Headlines

UPI Payment ನಿಯಮದಲ್ಲಿ ಬದಲಾವಣೆ; 2000 ಕ್ಕೂ ಮೀರಿದ ಮೊದಲ ವಹಿವಾಟು 4 ಗಂಟೆ ವಿಳಂಬ ಸಾಧ್ಯತೆ..

UPI Payment: ಇತ್ತೀಚೆಗೆ online payment ನಲ್ಲಿ ಹೆಚ್ಚಿನ ವಂಚನೆಗಳು ಕಂಡುಬರುತ್ತಿದ್ದು ಅದನ್ನು ತಡೆಗಟ್ಟಲು ಕೆಲವು ನಿಯಮಗಳನ್ನು ಜಾರಿಗೆ ತರಲಾಗಿದೆ. ವಂಚನೆ ಪ್ರಕರಣ ಹೆಚ್ಚುತ್ತಿರುವ ನಿಟ್ಟಿನಲ್ಲಿ ಸರ್ಕಾರ ಹಾಗೂ RBI ಸೇರಿದಂತೆ, ಈ ವಂಚನೆ ಪ್ರಕರಣವನ್ನು ತಡೆಗಟ್ಟಲು ಕೆಲವೊಂದು ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ ಇಬ್ಬರೂ ವ್ಯಕ್ತಿಗಳು ಮೊದಲ ವಹಿವಾಟನ್ನು ನಡೆಸಿದರೆ, ಅಂದರೆ ರೂ.2000 ಗಿಂತ ಹೆಚ್ಚಿನ ಮೊತ್ತದ ವಹಿವಾಟನ್ನು ನಡೆಸಿದರೆ ಹಣವು ಖಾತೆಗೆ ಜಮಾ ಆಗಲು ಕನಿಷ್ಠ ನಾಲ್ಕು ಗಂಟೆಗಳ ಕಾಲಾವಕಾಶಗಳು ಬೇಕಾಗುತ್ತೆ. ಎಂದು ಸರಕಾರ ಮಾಧ್ಯಮಗಳಿಗೆ…

Read More

Siddaramaiah wife: ಸಿದ್ದರಾಮಯ್ಯ ಅವರ ಹೆಂಡತಿ ಫೋಟೋವನ್ನ ಪೋಲೀಸರು ಡಿಲೀಟ್ ಮಾಡಿಸಿದ್ಯಾಕೆ?

ಕರ್ನಾಟಕದಲ್ಲಿ ಜಾತಿ, ಧರ್ಮ, ಮತ ಭೇದಗಳನ್ನ ಹೊರತುಪಡಿಸಿ ಹೇಳುವುದಾದ್ರೆ ಯಾವುದೇ ಅಕ್ರಮ ಆಸ್ತಿ ಚಿಂತೆ ಇಲ್ಲದೆ ಇನ್ಕಮ್ ಟ್ಯಾಕ್ಸ್ ಭಯ ಇಲ್ಲದೆ ರಾತ್ರಿ ನೆಮ್ಮದಿಯಿಂದ ಮಲಗುವ ಕೆಲವೇ ಕೆಲವು ನಾಯಕರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಒಬ್ಬರು. ಹೌದು ಕರ್ನಾಟಕ ದಲ್ಲಿ ರಾಜಕೀಯವಾಗಿ ಮನಸಾಕ್ಷಿಯಿಂದ ಪ್ರಾಮಾಣಿಕ ಕೆಲಸ ಮಾಡುವವರಲ್ಲಿ ಇವರು ಒಬ್ಬರು. ಆದ್ರೆ ಮಾತು ಸ್ವಲ್ಪ ಒರಟಾದರೂ ಇವರ ಹೃದಯ ಮಾತ್ರ ಹೂವಿನಂತದ್ದು. ಹೌದು ಕರ್ನಾಟಕದ ಮಾಜಿ ಸಿಎಂ ಆಗಿದ್ರು ಇವ್ರ ಮಕ್ಕಳನ್ನ ಹೊರತುಪಡಿಸಿದ್ರೆ ಸ್ವತಃ…

Read More
Gold And Silver Price 1st January 2024

Gold Price Today: ಹೊಸ ವರ್ಷದ ದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ? ಹೀಗಿದೆ ಇಂದಿನ ಆಭರಣಗಳ ದರ

Gold Price Today: ಹೊಸ ವರ್ಷದ ದಿನ ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಶನಿವಾರ ಇಳಿಕೆಯಾಗಿದ ಚಿನ್ನದ ಬೆಲೆಯಲ್ಲಿ, ಕಳೆದ ಎರಡು ದಿನಗಳಿಂದ ಯಾವುದೇ ಏರಿಳಿತ ಕಾಣದೆ ಬೆಲೆ ಸ್ಥಿರವಾಗಿದೆ. ಇನ್ನೂ ಬೆಳ್ಳಿ ದರದಲ್ಲೂ ಕೂಡ ಸ್ಥಿರವಾಗಿದ್ದು ಯಾವುದೇ ಏರಿಳಿತ ಕಂಡು ಬಂದಿಲ್ಲ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು ಬೆಂಗಳೂರು ಸೇರಿದಂತೆ…

Read More

Nikhil Nisha: CCTV ಯಲ್ಲಿ ಬಯಲಾಯ್ತು ಅಸಲಿ ಸತ್ಯ! ಕುಡಿದು ರೀಲ್ಸ್ ಸ್ಟಾರ್ ನಿಖಿಲ್ ಮಾಡಿದ ಅವಾಂತರ ನೋಡಿ?

Nikhil Nisha: ಸ್ನೇಹಿತರೆ ನಿಖಿಲ್ ನಿಶಾ ರೀಲ್ಸ್ ನಲ್ಲಿ ಸಾಕಷ್ಟು ಅಂದಾಭಿಮಾನಿಗಳನ್ನ ಹೊಂದಿರೋ ಈ ನಿಖಿಲ್ ಮೊನ್ನೆ ಮಾಡಿಕೊಂಡಿದ್ದ ಅವಾಂತಾರ ಆತ ಬಳಸಿದ್ದ ಸುಸಂಸ್ಕೃತ ಪದಗಳ ವಿಡಿಯೋ ಸಖತ್ ವೈರಲ್ ಆಗಿತ್ತು, ಎಣ್ಣೆ ಮತ್ತಲ್ಲಿ ಮಾಡಿದ್ದು ಆದ್ರೂ ತಾನು ತಪ್ಪು ಮಾಡಿಲ್ಲ ಅಂತ ಫುಲ್ ಬಿಲ್ಡಪ್ ತಗೊಂಡು ಕ್ಲಾರಿಟಿ ವಿಡಿಯೋ ಮಾಡಿದ್ದಾನೆ. ಹೌದು ಮೊದಲಿಗೆ ನಿಖಿಲ್,ಫ್ರೆಂಡ್ಸ್ ಜೊತೆ ಯಾವುದು ಒಂದು ರೆಸ್ಟೋರೆಂಟ್ ಗೆ ಹೋಗಿರುತ್ತಾನೆ. ಆ ಸಂದರ್ಭದಲ್ಲಿ ನಿಖಿಲ್ ಜಗಳ ಮಾಡಿಕೊಂಡು ಅವರ ಮೇಲೆ ಕೈ ಮಾಡುತ್ತಾನೆ…

Read More
old pension scheme

2006ರ ನಂತರದಲ್ಲಿ ಸರಕಾರಿ ಕೆಲಸಕ್ಕೆ ಜಾಯಿನ್ ಆದ 13000 ನೌಕರರಿಗೆ ಶುಭಸುದ್ದಿ, ಅವರನ್ನು ಹಳೆಯ ಪಿಂಚಣಿ ವ್ಯವಸ್ಥೆಗೆ ಸೇರಿಸಲಿದ್ದಾರೆ

ಸರ್ಕಾರಿ ನೌಕರಿ ಸಿಗುವವರೆಗೆ ನಾಳಿನ ಭವಿಷ್ಯದ ಬಗ್ಗೆ ಅಭಧ್ರತೆ ಇರುವುದಿಲ್ಲ. ದುಡಿದ ಹಣವೂ ತಿಂಗಳ ಮೊದಲು ಖಾಲಿಯಾಗುತ್ತದೆ ಮುಂದಿನ ನಮ್ಮ ಭವಿಷ್ಯಕ್ಕೆ ಹಣವೇ ಇಲ್ಲದಂತೆ ಆಗುತ್ತದೆ. ಆದರೆ ಸರ್ಕಾರಿ ಕೆಲಸದಲ್ಲಿ ಹಾಗೆ ಆಗುವುದಿಲ್ಲ. ಪ್ರತಿ ತಿಂಗಳು ಪಿಂಚಣಿ ಹಣ ಕಡಿತವಾಗಿ ನಿಮಗೆ ಸಂಬಳ ಬರುತ್ತದೆ. ಅದಕ್ಕೆ ಸರ್ಕಾರಿ ಕೆಲಸ ಬೇಕು ಎಂದು ಎಲ್ಲರೂ ಆಸೆ ಪಡುತ್ತಾರೆ. ನಿತ್ಯದ ಬದುಕಿನ ಜೊತೆಗೆ ರಿಟೈರ್ಮೆಂಟ್ ಲೈಫ್ ನಲ್ಲಿ ನಾವು ಬದುಕಲು ಈ ಹಣ ಸಹಾಯ ಆಗುತ್ತದೆ. ಈ ಹಿಂದೆ 2006…

Read More

TVS Creon Electric Scooter: ಭಾರತದಲ್ಲಿ ಮೊದಲ ಬಾರಿಗೆ ಲಾಂಚ್ ಆಗಲಿರುವ TVS ಕ್ರೆಯಾನ್ ಎಲೆಕ್ಟ್ರಿಕ್ ಸ್ಕೂಟರ್ ನ ವೈಶಿಷ್ಟ್ಯತೆಗಳು

TVS Creon Electric Scooter: ಟಿವಿಎಸ್ ಕ್ರೆಯಾನ್ ಇದು ಎಲ್ಲಾ ಇಲೆಕ್ಟ್ರಿಕ್ ಸ್ಕೂಟರ್ ಗಳ ಹೊಸ ಮಿಶ್ರಣ ಅಂತಾನೆ ಹೇಳಬಹುದು. ಇದು ಕೆಂಪು ಮತ್ತು ಬಿಳಿ ಬಣ್ಣಗಳಿಂದ ಕೂಡಿದ ಒಂದು ಭವ್ಯವಾದ ಬೈಕ್ ಡಿಜೈನ್ ಆಗಿದೆ. ಈ ಸ್ಕೂಟರ್ ಇನ್ನೂ ಪ್ರಾರಂಭಿಕ ಸ್ಥಿತಿಯಲ್ಲಿದ್ದು, ಇದು 1124 mm ಎತ್ತರವನ್ನು ಹೊಂದಿದೆ. ಹಾಗೂ 800 mm ಅಗಲವನ್ನು ಹೊಂದಿದೆ. ಮತ್ತು 1733 ಯ ವೈಶಿಷ್ಟ್ಯದ ಜೊತೆಗೆ ಉಪಲಬ್ಧವಿದೆ(available). ಟಿವಿಎಸ್ ಕ್ರೆಯಾನ್ ಎಲೆಕ್ಟ್ರಿಕ್ ಸ್ಕೂಟರ್ ಒಂದು ಅದ್ಭುತವಾದಂತಹ ಬೈಕ್ ಅಂತಾನೇ…

Read More

ಅಕ್ಕಿ ಹಣ ನಿಮಗೆ ಬಂದಿಲ್ಲ ಅಂತಂದ್ರೆ ಹೀಗೆ ಮಾಡಿ. ಖಂಡಿತವಾಗಲೂ ನಿಮಗೆ ಹಣವನ್ನ ಪಡೆಯಲು ಸಹಾಯವಾಗುತ್ತೆ.

ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯದ ಹಣದ ಕುರಿತು ಸ್ವಲ್ಪ ಮಾಹಿತಿಯನ್ನ ತಿಳಿದುಕೊಳ್ಳೋಣ. ಅನ್ನ ಭಾಗ್ಯದ ಹಣ ಬಿಡುಗಡೆಯಾಗಿದೆ. ಕೆಲವರ ಖಾತೆಗೆ ಈ ಅನ್ನಭಾಗ್ಯದ ಹಣವು ಕೂಡ ಜಮಾ ಆಗಿದೆ. ಹಾಗಾದರೆ ನಿಮ್ಮ ಖಾತೆಗೆ ಬಂದಿಲ್ಲ ಅಂತಾದ್ರೆ ಈ ಹಣವನ್ನ ನೀವು ಪಡೆದುಕೊಳ್ಳಲು ಯಾವ ಮಾರ್ಗವನ್ನು ಅನುಸರಿಸಬೇಕು ಹೇಗೆ ಈ ಹಣವನ್ನ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಪೂರ್ತಿ ಮಾಹಿತಿಯನ್ನ ತಿಳಿದುಕೊಳ್ಳೋಣ. ಮೊದಲು ರಾಜ್ಯ ಸರ್ಕಾರವು ಅಕ್ಕಿಯನ್ನು ಕೊಡುವುದಾಗಿ ಹೇಳಿಕೆ ನೀಡಿತ್ತು. ಆದರೆ ಅಕ್ಕಿಯ ಸರಬರಾಜು ಕೊರತೆಯಿಂದಾಗಿ ಅಕ್ಕಿಯ ಬದಲು…

Read More

Who is Mallikarjuna Mutya: ಯಾರಿದು ಈ ಮಲ್ಲಿಕಾರ್ಜುನ ಮುತ್ಯ ಇವರು ದೇವರಂತೆ ನಿಜಾನಾ!?

Mallikarjuna Mutya: ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಟ್ರೆಂಡ್ ಹೇಗಿದೆ ಅಂದ್ರೆ.. ಒಂದು ರಾತ್ರಿ ಕಳೆದು ಹಗಲು ಬರೋ ಅಷ್ಟ್ರಲ್ಲಿ ಎಷ್ಟು ಬದಲಾವಣೆ ಆಗ್ಬಿಡುತ್ತೆ ಅಂದ್ರೆ,ಇದ್ರಿಂದಾನೆ ಸೋಷಿಯಲ್ ಮೀಡಿಯಾ. ಸ್ಟಾರ್ ಗಳು ಹೆಚ್ಚಾಗುತ್ತಿದ್ದಾರೆ. ಕಣ್ಣು ಮುಚ್ಚಿ ಬಿಡೊದ್ರೊಳಗೆ ಫೇಮಸ್ ಆಗಿ ಮಿಲಿಯನ್ಗಟ್ಟಲೆ ಫಾಲ್ಲೋರ್ಸ ಗಳ್ಳನ್ನ ಸಂಪಾದನೆ ಮಾಡಿರ್ತಾರೆ.. ಇದೀಗ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿರೋ ಮಲ್ಲಿಕಾರ್ಜುನ ಮುತ್ಯಾ ಯಾರು? ಇಷ್ಟು ಚಿಕ್ಕ ವಯಸ್ಸಿಗೆ ಇದೆಲ್ಲಾ ಸಾಧ್ಯವಾಗಿದ್ದು ಹೇಗೆ ಕಂಪ್ಲೀಟ್ ಆಗಿ ತಿಳಿದುಕೊಳ್ಳೋಣ ಬನ್ನಿ. ಹೌದು…

Read More
Labour Card Scholarship 2024

ಶ್ರಮಿಕರ ಮಕ್ಕಳಿಗೆ ಸಿಹಿ ಸುದ್ದಿ; ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ!

ವಿದ್ಯಾರ್ಥಿಗಳಿಗೆ ಅತ್ಯಾಕರ್ಷಕ ಅವಕಾಶ ಅಂತಾನೇ ಹೇಳಬಹುದು. ಕಾರ್ಮಿಕ ಇಲಾಖೆ ಶೈಕ್ಷಣಿಕ ನೆರವು ನಿಧಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಕಾರ್ಮಿಕ ಇಲಾಖೆಯು ಶೈಕ್ಷಣಿಕ ಸಹಾಯಕ್ಕಾಗಿ ನಿಧಿಯನ್ನು ಒದಗಿಸುತ್ತಿದೆ. ಈ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುತ್ತಿದೆ. ಈ ಅದ್ಭುತ ಅವಕಾಶಕ್ಕಾಗಿ ಅರ್ಜಿ ಸಲ್ಲಿಸಿ. ನಿಮ್ಮ ಶೈಕ್ಷಣಿಕ ಯಶಸ್ಸನ್ನು ಬೆಂಬಲಿಸಲು ಕಾರ್ಮಿಕ ಇಲಾಖೆ ಇಲ್ಲಿದೆ. ಶೈಕ್ಷಣಿಕ ನೆರವು ಪಡೆಯಲು ಈ ಅವಕಾಶವನ್ನು ಬಳಸಿಕೊಳ್ಳಿ. ಕರ್ನಾಟಕ ಕಾರ್ಮಿಕ ಇಲಾಖೆಯು ಕಾರ್ಮಿಕ ಕುಟುಂಬಗಳಿಗೆ ನೆರವು ನೀಡುತ್ತದೆ. ಕಾರ್ಮಿಕರ ಹಕ್ಕುಗಳು ಮತ್ತು ಯೋಗಕ್ಷೇಮವನ್ನು ರಕ್ಷಿಸಲು ಅವರು…

Read More
2024 Tata Altroz Racer

ಟಾಟಾ ಆಲ್ಟ್ರೋಜ್ ರೇಸರ್; ಸ್ಪೋರ್ಟಿ ಲುಕ್ ಮತ್ತು ರೋಮಾಂಚಕ ಕಾರ್ಯಕ್ಷಮತೆಯೊಂದಿಗೆ ರಸ್ತೆಯನ್ನು ಧೂಳಿಪಟ ಮಾಡಲು ಸಿದ್ಧವಾಗಿದೆ!

ಟಾಟಾ ಆಲ್ಟ್ರೊಜ್ ರೇಸರ್ ಆಕರ್ಷಕ ಕಾರ್ಯಕ್ಷಮತೆ, ಸ್ಪೋರ್ಟಿ ನೋಟ ಮತ್ತು ಅದರ ವಿಭಾಗದಲ್ಲಿ ಇತರ ಕಾರುಗಳಲ್ಲಿ ಕಂಡುಬರದ ಹಲವಾರು ವಿಶಿಷ್ಟ ವೈಶಿಷ್ಟ್ಯಗಳೊಂದಿಗೆ ಬಿಡುಗಡೆ ಮಾಡಲಾಗುತ್ತದೆ. ಆಲ್ಟ್ರೋಜ್ ರೇಸರ್ ಆವೃತ್ತಿಯ ಬ್ರೋಷರ್ ಅನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ, ಇದು ಜೂನ್ 7 ರಂದು ಅದರ ಅಧಿಕೃತ ಬಿಡುಗಡೆಗೆ ಮುಂಚಿತವಾಗಿ ವಾಹನ ಉತ್ಸಾಹಿಗಳಲ್ಲಿ ಉತ್ಸಾಹವನ್ನು ಸೃಷ್ಟಿಸಿದೆ. Tata Altroz ​​ರೇಸರ್‌, ಈ ಸುಂದರವಾದ ಕಾರು ಮಾರುತಿ ಸುಜುಕಿ ಬಲೆನೊ, ಟೊಯೊಟಾ ಗ್ಲಾನ್ಜಾ ಮತ್ತು ಹ್ಯುಂಡೈ ಐ20 ಆನ್‌ಲೈನ್‌ನೊಂದಿಗೆ ನೇರ ಸ್ಪರ್ಧೆಯಲ್ಲಿದೆ….

Read More