Headlines
How to order water Tanker Online in Bengaluru

ಬೆಂಗಳೂರಿನ ನೀರಿನ ಸಮಸ್ಯೆಗೆ ಆನ್ಲೈನ್ ನಲ್ಲಿ ಟ್ಯಾಂಕರ್ ಬುಕ್ ಮಾಡಿ

ಮಳೆಗಾಲವು ಸಮಪ್ರಮಾಣದಲ್ಲಿ ಆಗದಿರುವ ಕಾರಣದಿಂದ ಫೆಬ್ರುವರಿ ತಿಂಗಳಿನಿಂದಲೇ ನೀರಿನ ಹಾಹಾಕಾರ ಶುರುವಾಗಿದೆ. ಪಟ್ಟಣ ಹಳ್ಳಿಗಳು ಎಲ್ಲಾ ಕಡೆಗಳಲ್ಲಿ ಬಾವಿಗಳು ಬತ್ತಿ ಹೋಗುತ್ತಿವೆ. ನೀರಿನ ಪೂರೈಕೆ ಮಾಡುವುದು ದೊಡ್ಡ ಸಾಹಸವೇ ಆಗಿದೆ. ಪ್ರೈವೇಟ್ ಟ್ಯಾಂಕರ್ ಬೆಲೆ ಗಗನಕ್ಕೆ ಏರಿದ್ದು ಜನಸಾಮಾನ್ಯರಿಗೆ ಬಹಳ ತೊಂದರೆ ಉಂಟಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ನೀರಿನ ಹಾಹಾಕಾರ :- ಬೆಂಗಳೂರಿನ ಜನಸಂಖ್ಯೆಯು ವೇಗವಾಗಿ ಬೆಳೆಯುತ್ತಿರುವ ಕಾರಣದಿಂದ ನೀರಿನ ಬೇಡಿಕೆಯನ್ನು ಹೆಚ್ಚಿಸುತ್ತಿದೆ. ನೀರಿನ ಪೂರೈಕೆ ಮಾಡಲು ರಾಜ್ಯ ಸರ್ಕಾರಕ್ಕೆ ಇದೊಂದು ಸವಾಲಾಗಿದೆ. ದಿನೇ ದಿನೇ ಬೆಳೆಯುತ್ತಿರುವ ದೊಡ್ಡ…

Read More
KPSC Recruitment Apply Online

ಡಿಪ್ಲೊಮಾ ಓದಿದವರಿಗೆ KPSC ಯಲ್ಲಿ ಉದ್ಯೋಗ ಖಾಲಿ ಇದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲಾಖೆ ಕೋರಿದೆ.

ಜಲಸಂಪನ್ಮೂಲ ಇಲಾಖೆ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಬರೋಬ್ಬರಿ 313 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಯ ಬಗ್ಗೆ ಪೂರ್ಣ ವಿವರಗಳನ್ನು ತಿಳಿಯಲು ಈ ಲೇಖನವನ್ನು ಪೂರ್ತಿಯಾಗಿ ಓದಿ. ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ :- ಕಿರಿಯ (ಸಿವಿಲ್): 216 ಹುದ್ದೆಗಳು. ಕಿರಿಯ (ಸಿವಿಲ್) – ಗ್ರೂಪ್ ಸಿ ಸಿಬ್ಬಂದಿಗೆ *(ಸೇವಾ ನಿರತ): 54 ಹುದ್ದೆಗಳ. ಕಿರಿಯ (ಮೆಕ್ಯಾನಿಕಲ್): 26 ಹುದ್ದೆಗಳು. ಕಿರಿಯ (ಮೆಕ್ಯಾನಿಕಲ್) –…

Read More
Post Office scheme

ಪೋಸ್ಟ್ ಆಫೀಸ್ ನ ಈ ಯೋಜನೆಯಲ್ಲಿ ಹೂಡಿಕೆ ಮಾಡಿ ಹೆಣ್ಣು ಮಕ್ಕಳನ್ನು ಸಬಲೀಕರಣಗೊಳಿಸಿ

ಅಂಚೆ ಕಛೇರಿಯು ಜನಸಂಖ್ಯೆಯ ವಿವಿಧ ಭಾಗಗಳ ವೈವಿಧ್ಯಮಯ ಅಗತ್ಯಗಳನ್ನು ಪೂರೈಸಲು ಅನುಗುಣವಾದ ವಿವಿಧ ಯೋಜನೆಗಳನ್ನು ಸತತವಾಗಿ ಪರಿಚಯಿಸುತ್ತಿದೆ. ರಾಷ್ಟ್ರದ ಜನಸಂಖ್ಯೆಯ ಗಮನಾರ್ಹ ಭಾಗದಲ್ಲಿ ಸ್ವಾವಲಂಬನೆಯನ್ನು ಬೆಳೆಸುವ ಉದ್ದೇಶದಿಂದ ಪೋಸ್ಟ್ ಆಫೀಸ್ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಹಿಳೆಯರ ನಿರ್ದಿಷ್ಟ ಅವಶ್ಯಕತೆಗಳನ್ನು ಪೂರೈಸಲು ಬಜೆಟ್ 2023 ರಲ್ಲಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆಯನ್ನು ಪರಿಚಯಿಸಿದರು. ಮಹಿಳೆಯರ ಅಗತ್ಯತೆಗಳನ್ನು ಪೂರೈಸಲು ವಿಶೇಷವಾಗಿ ವಿನ್ಯಾಸಗೊಳಿಸಲಾದ ಈ ಕಾರ್ಯಕ್ರಮವು ಅವರ ಅನನ್ಯ ಅಗತ್ಯಗಳನ್ನು ಪೂರೈಸುತ್ತದೆ. ಈ…

Read More

ರೇಷನ್ ಕಾರ್ಡ್ ಗೆ ಮಗುವಿನ ಹೆಸರನ್ನು ಸೇರಿಸಬೇಕೆಂದರೆ ಈ ರೀತಿಯಾಗಿ ಮಾಡಿ..

ಪಡಿತರ ಚೀಟಿಯು ಭಾರತ ಸರ್ಕಾರವು ನೀಡಿದ ಒಂದು ಸೌಲಭ್ಯ ಆಗಿದ್ದು ಅದು ನಿಮಗೆ ಅಕ್ಕಿ, ಸಕ್ಕರೆ ಮತ್ತು ಗೋಧಿಯನ್ನು ಅಗ್ಗದ ಬೆಲೆಯಲ್ಲಿ ಖರೀದಿಸಲು ಅನುವು ಮಾಡಿಕೊಡುತ್ತದೆ. ಇದನ್ನು PDS ಕಾರ್ಡ್ ಎಂದೂ ಕರೆಯುತ್ತಾರೆ, ಯಾರು ಎಷ್ಟು ಹಣ ಸಂಪಾದಿಸುತ್ತಾರೆ ಮತ್ತು ಕುಟುಂಬದಲ್ಲಿ ಎಷ್ಟು ಜನರಿದ್ದಾರೆ ಎಂಬುದರ ಆಧಾರದ ಮೇಲೆ ಕುಟುಂಬಗಳಿಗೆ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ. ಭಾರತದಲ್ಲಿ, ನಾವು ಮೂರು ವಿಭಿನ್ನ ರೀತಿಯ ಪಡಿತರ ಚೀಟಿಗಳನ್ನು ಹೊಂದಿದ್ದೇವೆ. ಆರ್ಥಿಕವಾಗಿ ಅತ್ಯಂತ ಹಿಂದುಳಿದ ಕುಟುಂಬಗಳಿಗೆ ಈ ಕಾರ್ಡ್ ನೀಡಲಾಗುತ್ತದೆ. ಈ…

Read More

Today Vegetable Rate: ನವೆಂಬರ್ ತಿಂಗಳ ಕೊನೆಯ ವಾರದಲ್ಲಿ ತರಕಾರಿ ಬೆಲೆ ಎಷ್ಟಾಗಿದೆ ನೋಡಿ? ಈರುಳ್ಳಿ, ಟೊಮೆಟೊ, ಹಸಿರುಮೆಣಸಿನ ದರ ಎಷ್ಟಿದೆ

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 48 ₹ 55 ಟೊಮೆಟೊ ₹ 32 ₹ 37…

Read More

ವಿಜಯ್ ಅವರ ಸ್ವಂತ ಮನೆಯನ್ನು ಮಾರುವ ಪರಿಸ್ಥಿತಿ ಬಂದ್ರೂ ಜೊತೆಯಲ್ಲಿದ್ದ ಸ್ಪಂದನಾ! ಇಂತ ಸ್ಥಿತಿಯಲ್ಲೂ ಗಂಡನ ಕೈ ಬಿಟ್ಟಿರಲಿಲ್ಲ ಮಡದಿ

ನಿಮ್ಮೆಲ್ಲರಿಗೂ ಗೊತ್ತಿರುವಂತೆ ಸ್ನೇಹಿತೆಯರ ಜೊತೆ ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಆಗಸ್ಟ್ 6ರಂದು ನಿಧನ ಹೊಂದಿದ್ದರು. ಬ್ಯಾಂಕಾಕ್​ನಲ್ಲಿ ಮರಣೋತ್ತರ ಪರೀಕ್ಷೆಗಳು ಸೇರಿದಂತೆ ಇತರೆ ಎಲ್ಲ ಕಾನೂನು ನಿಯಮಗಳನ್ನು ಮುಗಿಸಿ ಮೃತದೇಹವನ್ನು ಕಾರ್ಗೊ ಮೂಲಕ ಬೆಂಗಳೂರಿಗೆ ಕಳೆದ ತಡರಾತ್ರಿ ಕರೆತರಲಾಯಿತು. ಇಂದು ಅಂತ್ಯ ಸಂಸ್ಕಾರ ಕೂಡ ಮುಗಿದಿದೆ. ಹೌದು ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಮೇಲೆ ಅಪಾರ ಪ್ರೀತಿ, ಗೌರವವಿದ್ದು ಪತಿ-ಪತ್ನಿ ಅನ್ಯೋನ್ಯವಾಗಿ 15 ವರ್ಷಗಳಿಂದ ಜೀವನ ಸಾಗಿಸುತ್ತಿದ್ದರು. ಆದ್ರೆ ಹಠಾತ್ ಪತ್ನಿಯ…

Read More

Gold Rate: ಜುಲೈ ತಿಂಗಳ ಮೊದಲ ದಿನವೇ ಚಿನ್ನದ ಬೆಲೆ ಏರಿಕೆ, ಹೀಗಿದೆ ಇಂದಿನ ಚಿನ್ನ ಮತ್ತು ಬೆಳ್ಳಿಯ ರೇಟ್.

Gold Rate: ಇಂದು ಜುಲೈ ತಿಂಗಳ ಮೊದಲ ದಿನ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದು, ಬೆಳ್ಳಿಯ ದರ ಸ್ಥಿರವಾಗಿದೆ. ಆಭರಣಗಳ ಬೆಲೆ ಅಂತರಾಷ್ಟ್ರೀಯ ಬೆಳವಣಿಗೆಗಳೊಂದಿಗೆ ಮಾರುಕಟ್ಟೆಯ ಬದಲಾವಣೆಗಳು ನಡೆಯುತ್ತಿರುತ್ತವೆ ಇದರ ಪರಿಣಾಮವಾಗಿ ಬೆಳ್ಳಿ ಮತ್ತು ಚಿನ್ನದ ದರಗಳು ಏರಿಳಿತ ಕಾಣುತ್ತದೆ. ಇನ್ನು ಚಿನ್ನದ ಬೆಲೆಯು ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಒಂದು ದಿನ ಏರಿಕೆಯಾದರೆ ಮತ್ತೊಂದು ದಿನ ಇಳಿಕೆ ಆಗಿರುತ್ತದೆ ಆಭರಣಗಳನ್ನು ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ ಇಂದು ಬೆಂಗಳೂರು ಸೇರಿದಂತೆ ದೇಶದ…

Read More
SBI Superhit Scheme for Senior Citizens

ಹಿರಿಯರಿಗೆ ಗುಡ್ ನ್ಯೂಸ್, SBI bank ನಲ್ಲಿ 10 ಲಕ್ಷ ಠೇವಣಿ ಮಾಡಿದರೆ 21ಲಕ್ಷ ಆದಾಯವನ್ನು ಪಡೆಯಬಹುದು

ವ್ಯಕ್ತಿಗಳು ವಯಸ್ಸಾದಂತೆ ಬೆಳೆದಂತೆ, ಹೂಡಿಕೆಗಳಲ್ಲಿ ಅಪಾಯಗಳನ್ನು ತೆಗೆದುಕೊಳ್ಳುವ ಅವರ ಇಚ್ಛೆಯು ಸಾಮಾನ್ಯವಾಗಿ ಕುಸಿಯುತ್ತದೆ. ಇದು ಆರ್ಥಿಕ ಜಗತ್ತಿನಲ್ಲಿ ಕಂಡುಬರುವ ಸಾಮಾನ್ಯ ಪ್ರವೃತ್ತಿಯಾಗಿದೆ. ನಿವೃತ್ತಿಯ ನಂತರ, ಹೆಚ್ಚಿನ ಹೂಡಿಕೆದಾರರು ಯಾವುದೇ ಹಣಕಾಸಿನ ಅಪಾಯಗಳನ್ನು ತಪ್ಪಿಸಲು ಬಯಸುತ್ತಾರೆ. ವ್ಯಕ್ತಿಗಳು ತಮ್ಮ ಹೆಚ್ಚಿನ ವರ್ಷಗಳನ್ನು ಪ್ರವೇಶಿಸುತ್ತಿದ್ದಂತೆ, ಹಣಕಾಸಿನ ಎಚ್ಚರಿಕೆಯು ಪ್ರಮುಖ ಆದ್ಯತೆಯಾಗುತ್ತದೆ. ಆದಾಗ್ಯೂ, ಅಸ್ತಿತ್ವದಲ್ಲಿರುವ ಸಂಪನ್ಮೂಲಗಳಿಂದ ಆದಾಯವನ್ನು ಗಳಿಸಲು ಇನ್ನೂ ವಿವಿಧ ಮಾರ್ಗಗಳು ಲಭ್ಯವಿವೆ. ವಿವಿಧ ಬ್ಯಾಂಕ್ ಠೇವಣಿಗಳು ಮತ್ತು ಸರ್ಕಾರಿ ಯೋಜನೆಗಳು ಹಿರಿಯ ನಾಗರಿಕರಿಗಾಗಿ ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾದ ಸ್ಥಿರ ಮತ್ತು…

Read More
Watermelon Health Benefits

ಬೇಸಿಗೆ ಕಾಲದಲ್ಲಿ ಕಲ್ಲಂಗಡಿ ಸೇವನೆ ಮಾಡುವುದರಿಂದ ಏನು ಪ್ರಯೋಜನ?

ಬೇಸಿಗೆ ಬಂದರೆ ಎಲ್ಲೆಡೆ ಕಲ್ಲಂಗಡಿ ಹಣ್ಣು ಸಿಗುತ್ತದೆ. ನೋಡಲು ಸುಂದರವಾಗಿ ಇರುತ್ತದೆ, ಕಲ್ಲಂಗಡಿ ಹಣ್ಣು ಸಾಮಾನ್ಯವಾಗಿ ಕೆಂಪು ತಿರುಳು ಮತ್ತು ಹಸಿರು ಸಿಪ್ಪೆ ಇರುತ್ತದೆ. ಇದು ನೋಡಲು ಸೌತೆಕಾಯಿಗಳು, ಚೀನೀಕಾಯಿಗಳು ಮತ್ತು ಪ್ಯಾರೆಕಾಯಿಗಳ ಹಾಗೆ ಇರುತ್ತದೆ. ನಾವು ತಿನ್ನುವ ಹಣ್ಣಿನ ಇತಿಹಾಸ ಮತ್ತು ಉಪಯೋಗಗಳ ಬಗ್ಗೆ ತಿಳಿಯೋಣ. ಕಲ್ಲಂಗಡಿ ಹಣ್ಣಿನ ವಿಶೇಷತೆಗಳು :- ಹೆಚ್ಚಿನ ಪ್ರಮಾಣದ ನೀರು ಹೊಂದಿರುವ ಈ ಹಣ್ಣು ಬೇಸಿಗೆಯಲ್ಲಿ ನಿಮ್ಮ ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಡಯಟ್ ಮಾಡುವ ವ್ಯಕ್ತಿಗಳಿಗೆ ಇದು ತುಂಬಾ…

Read More
Ampere Nexus Electric Scooter

ಆಂಪಿಯರ್ ನೆಕ್ಸಸ್ EV ಸ್ಕೂಟರ್, ಅತ್ಯುತ್ತಮ ಮೈಲೇಜ್ ನೊಂದಿಗೆ ಶಕ್ತಿಯುತ ಸವಾರಿ!

Ampere Nexus Electric Scooter Price: ಆಂಪಿಯರ್ ಇದೀಗ ತಮ್ಮ ಹೊಸ ಮಾದರಿಯಾದ Nexus EV ಸ್ಕೂಟರ್ ಅನ್ನು ಪರಿಚಯಿಸಿದೆ. ಈ ಎಲೆಕ್ಟ್ರಿಕ್ ವಾಹನವು ವಿವಿಧ ವೈಶಿಷ್ಟ್ಯಗಳನ್ನು ಹೊಂದಿದ್ದು ಅದು ಪರಿಸರ ಪ್ರಜ್ಞೆಯ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿದೆ. Nexus EV ತನ್ನ ಪ್ರಭಾವಶಾಲಿ ಕಾರ್ಯಕ್ಷಮತೆ ಮತ್ತು ಸ್ಪರ್ಧಾತ್ಮಕ ಬೆಲೆಗೆ ಹೆಸರುವಾಸಿಯಾಗಿದೆ, ಇದು ಸುಸ್ಥಿರ ಸಾರಿಗೆಯಲ್ಲಿ ಆಸಕ್ತಿ ಹೊಂದಿರುವವರಿಗೆ ಜನಪ್ರಿಯ ಆಯ್ಕೆಯಾಗಿದೆ. ಆಂಪಿಯರ್ ಎಲೆಕ್ಟ್ರಿಕ್ ತನ್ನ ಹೊಸ ಉತ್ಪನ್ನವಾದ Nexus EV ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ, ಇದು…

Read More