ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಯಾರ್ ಬೇಕಾದ್ರು ಹೋಗಬಹುದಾ? ಮನೆ ಯಜಮಾನಿಯೇ ಹೋಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ವಾ?

gruhalakshmi Yojana: ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಮಹಿಳೆಯರನ್ನ ಸಶಕ್ತರನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರವು ಗೃಹಲಕ್ಷ್ಮಿ ಯೋಜನೆ ಆರಂಭಿಸಿದೆ. ಈ ಯೋಜನೆಯು ಜುಲೈ 19ರಿಂದ ಜಾರಿಗೆ ಬಂದಿದ್ದು, ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಹೌದು ಈ ಯೋಜನೆಗೆ ಸಂಬಂಧಪಟ್ಟಂತೆ ಸಹಾಯವಾಣಿಯೂ ಲಭ್ಯವಿದ್ದು, ಸಹಾಯವಾಣಿ ಮೂಲಕ ಹೆಚ್ಚಿನ ವಿವರ ಪಡೆಯಬಹುದು. ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಕರ್ನಾಟಕ ಸರಕಾರವು ಮನೆಯ ಯುಜಮಾನಿಯ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಜಮಾ ಮಾಡಲಿದೆ. ಈ…

Read More

Jyothi Rai: ಯುವ ನಿರ್ದೇಶಕನ ಜೊತೆ ಪ್ರೀತಿಯಲ್ಲಿ ಬಿದ್ದ ನಟಿ ಜ್ಯೋತಿ ರೈ! ಗಂಡನಿಂದ ದೂರಾದ್ರಾ ನಟಿ?

Jyothi Rai: ಅಪ್ಪಟ ಕೊಡಗಿನ ಕುವರಿ ನಟಿ ಜ್ಯೋತಿ ರೈ ಹುಟ್ಟಿ ಬೆಳೆದಿದ್ದು ಅಲ್ಲಿಯೇ. ನಂತರ ನಟಿ ಜ್ಯೋತಿ ರೈ 8ನೇ ತರಗತಿ ಓದುವಾಗಲೇ ಆಕೆ ಅಪ್ಪನನ್ನು ಕಳೆದುಕೊಂಡರು. ಬಳಿಕ ಪದವಿ ಮುಗಿಸಿ ಕೇವಲ 20ನೇ ವಯಸ್ಸಿನಲ್ಲಿ ಮದುವೆ ಆಗಿದ್ದರು. ಆದರೂ ಬಣ್ಣದ ಲೋಕದಲ್ಲಿ ಮಿಂಚಿದರು. ಹೌದು ಕನ್ನಡದಲ್ಲಿ ಜೋಗುಳ, ಕನ್ಯಾದಾನ, ಅನುರಾಗ ಸಂಗಮ, ಗೆಜ್ಜೆಪೂಜೆ, ಲವಲವಿಕೆ, ಪ್ರೇರಣಾ, ಕಿನ್ನರಿ, ಮೂರು ಗಂಟು, ಕಸ್ತೂರಿ ನಿವಾಸ, ಸೇರಿದಂತೆ 15ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಜ್ಯೋತಿ ರೈ ನಟಿಸಿದ್ದಾರೆ. ಆದ್ರೆ…

Read More

ಹೆಬ್ಬುಲಿ ಹೇರ್ ಕಟ್ ಮಾಡಿಸಿದ್ರೆ ಶಾಲೆಗೆ ಮಕ್ಕಳು ನೋ ಎಂಟ್ರಿ! ಕಟ್ಟಿಂಗ್ ಶಾಪ್ ನವರಿಗೆ ಮುಖ್ಯೋಪಾಧ್ಯಾಯರಿಂದ ಪತ್ರ

ಸ್ಟಾರ್ ನಟ ನಟಿಯರನ್ನ ಅನುಸರಿಸುವುದು, ಅವರಂತೆ ತಾವು ಇರಬೇಕು ಅಂತ ಬಯಸಿ ಏನೋನೋ ಮಾಡಿ ಮತ್ತೊಂದೇನೋ ಆಗೋದು ಈಗೆಲ್ಲ ಕಾಮನ್ ಆಗ್ಬಿಟ್ಟಿದೆ ಬಿಡಿ. ಅದರಲ್ಲೂ ಸಿನಿಮಾ ನಟರು ಸಮಾಜದ ಮೇಲೆ ಭಾರೀ ಪ್ರಭಾವ ಬೀರುತ್ತಾರೆ ಅನ್ನೋದು ಬಹಳ ದೊಡ್ಡ ಮಟ್ಟದ ವಿಚಾರ. ಅದರಲ್ಲೂ ಅವರ ಥರ ಬಾಡಿ ಬಿಲ್ಡ್ ಮಾಡುವುದು, ಸಿಗರೇಟು ಸೇದುವುದು, ಡ್ರೆಸ್ ಮಾಡೋದು ಕಾರು ಬೈಕ್ ಹುಚ್ಚು, ಹೇರ್ ಸ್ಟೈಲ್ ಮಾಡಿಸುವುದು ನಡೆಯುತ್ತಲೇ ಇರುತ್ತದೆ. ಈಗ ಇದೇ ಮಾದರಿ ಹೇರ್ ಸ್ಟೈಲ್ ಒಂದು ಚರ್ಚೆಗೆ…

Read More

ಸೌಜನ್ಯ ಕೇಸ್ ನಲ್ಲಿ ಸಂತೋಷ್ ರಾವ್ ಪರ ನಿಂತ ಈ ವಕೀಲರು ಯಾರು ಗೊತ್ತಾ? ಒಂದು ರೂಪಾಯಿ ಹಣ ಪಡೆಯದೇ ಸಂತೋಷ್ ರಾವ್ ಪರ ನಿಂತಿದ್ದೇಕೆ?

ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ್ದ ಉಜಿರೆಯ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತೋಷ್ ರಾವ್ ನಿರ್ದೋಷಿ ಅಂತ ಬಿಡುಗಡೆಗೊಳಿಸಿರೋದು ನಿಮ್ಮೆಲ್ಲರಿಗೂ ಗೊತ್ತಿರುವಂಥ ವಿಚಾರ. ಬರೋಬ್ಬರಿ 11 ವರ್ಷದ ನಂತರ ಸಿಬಿಐ ನ ವಿಶೇಷ ನ್ಯಾಯಾಲಯ ತೀರ್ಪನ ನೀಡಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 2012ರಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಅಂತ ರಾಜ್ಯಾದ್ಯಂತ ಹೋರಾಟಗಳು…

Read More

Gold Price Today: ಸತತ 2ನೇ ದಿನವು ಇಳಿಕೆ ಕಂಡ ಚಿನ್ನದ ದರ! ಕರ್ನಾಟಕದಲ್ಲಿ ಇಂದಿನ ಚಿನ್ನ-ಬೆಳ್ಳಿಯ ಬೆಲೆ ವಿವರ

Gold Price Today: ಚಿನ್ನ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ಅದರಲ್ಲೂ ನಮ್ಮ ಭಾರತದ ಹೆಣ್ಣು ಮಕ್ಕಳಿಗೆ ಚಿನ್ನದ ಮೇಲೆ ಸ್ವಲ್ಪ ಜಾಸ್ತಿನೇ ಪ್ರೀತಿ. ಚಿನ್ನ ಅಂದರೆ ಲಕ್ಷ್ಮಿ, ಮನೆಯಲ್ಲಿ ಚಿನ್ನ ಇದ್ದರೆ ಲಕ್ಷ್ಮಿನೇ ಇದ್ದ ಹಾಗೆ ಕಷ್ಟದ ಸಮಯದಲ್ಲಿ ನಮ್ಮನ್ನು ಕಾಪಾಡುತ್ತದೆ ಎಂದು ಜನರು ಆಭರಣಗಳನ್ನು ಇಷ್ಟಪಡುತ್ತಾರೆ. ಇನ್ನು ಇಂದಿನ ಚಿನ್ನದ ಬೆಲೆಯ ಕಡೆಗೆ ಬಂದರೆ ನಿನ್ನೆ ಕೂಡ ಇಳಿಕೆ ಕಂಡಿದ್ದ, ಚಿನ್ನ ಇಂದು ಪ್ರತಿ 10 ಗ್ರಾಂ ಗೆ 250 ರೂಪಾಯಿ ಇಳಿಕೆ…

Read More

Story of Sowjanya: ಸೌಜನ್ಯ ಕೊಲೆ ಕೇಸ್ ಬರಲಿದೆ ತೆರೆ ಮೇಲೆ; ಸ್ಟೋರಿ ಆಫ್ ಸೌಜನ್ಯ ಆಗಿ ತೆರೆ ಮೇಲೆ ಬರಲಿದೆ ಸಿನಿಮಾ

Story of Sowjanya: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ತೀರ್ಪು ಪ್ರಕಟವಾಗಿ ಆರೋಪಿಯನ್ನ ನೀರ್ದೋಶಿ ಅಂತ ಹೇಳಲಾಗಿತ್ತು. ಹೌದು ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದ ಪಾಂಗಳ ನಿವಾಸಿ ಚಂದ್ರಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆದ್ರೆ ಅಕ್ಟೋಬರ್ 9, 2012ರಂದು ಸಂಜೆ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಸೌಜನ್ಯ ನಾಪತ್ತೆಯಾಗಿ, ಮರು ದಿನ ರಾತ್ರಿ ಮಣ್ಣ ಸಂಕ…

Read More

ಇನ್ನು ಮುಂದೆ 5 ರೂಪಾಯಿಗೆ ಕುಡಿಯುವ ನೀರು ಸಿಗಲ್ಲ! ಏರಿಕೆ ಆಯ್ತು ಶುದ್ಧ ಕುಡಿಯುವ ನೀರಿನ ಬೆಲೆ..

ತರಕಾರಿ ಬೆಲೆಯು ಹೆಚ್ಚಾಗಿದೆ ಪೆಟ್ರೋಲ್ ಡೀಸೆಲ್ ದರಗಳು ಹೆಚ್ಚಾಗಿದೆ ಹಾಲಿನ ಬೆಲೆಯು ಕೂಡ 3ರೂಪಾಯಿ ಆಗಸ್ಟ್ 1ನೇ ತಾರೀಕಿನಿಂದ ಹೆಚ್ಚಾಗಲಿದೆ ಇದೀಗ ಸಿಟಿ ಜನಗಳಿಗೆ ಮತ್ತೊಂದು ಏರಿಕೆಯ ಬಿಸಿ ತಟ್ಟಿದೆ ಶುದ್ಧ ಕುಡಿಯುವ ನೀರಿನ ಬೆಲೆ ದುಪಟ್ಟ ಆಗಿದೆ. ದಿನನಿತ್ಯ ಕುಡಿಯುವ ನೀರಿಗಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅವಲಂಬಿಸಿರುವ ಜನಗಳಿಗೆ ನೀರಿನ ಏರಿಕೆಯಿಂದ ಶಾಕ್ ಆಗಿದೆ. ನಿತ್ಯ ಕುಡಿಯುವ ನೀರನ್ನು ಘಟಕಗಳಿಂದ 5 ರೂಪಾಯಿ ನಾಣ್ಯವನ್ನು ಬಳಸಿ 20 ಲೀಟರ್ ಕ್ಯಾನ್ ನೀರನ್ನು ಪಡೆಯುತ್ತಿದ್ದಾರು ಆದರೆ…

Read More

Gold Rate: ಸತತ 3ದಿನಗಳಿಂದ ಏರಿಕೆಯಾಗಿದ ಚಿನ್ನದ ಬೆಲೆ ಇಂದು ದಿಢೀರ್ 3000 ಇಳಿಕೆ! ಹೀಗಿದೆ ಇಂದಿನ ಚಿನ್ನ, ಬೆಳ್ಳಿಯ ದರ

Gold Rate: ಚಿನ್ನದ ಬೆಲೆಯೂ ಕಳೆದ ಮೂರು ದಿನಗಳಿಂದ ಏರಿಕೆಯಾಗಿತ್ತು. ಚಿನ್ನದ ಬೆಲೆಯ ಏರಿಕೆಯಿಂದ ಖರೀದಿಸುವವರಿಗೆ ಸ್ವಲ್ಪ ಬೇಸರವಾಗಿತ್ತು ಆದರೆ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ದು ಪ್ರತಿ 10 ಗ್ರಾಂ ಗೆ ರೂ.300 ಕಡಿಮೆಯಾಗಿದೆ, ಇನ್ನು ಬೆಳ್ಳಿಯ ದರ ಕೂಡ ಇಂದು ಕಡಿಮೆಯಾಗಿದ್ದು ಒಂದು ಕೆಜಿಗೆ ರೂ.850 ಇಳಿಕೆಯಾಗಿದೆ, ಚಿನ್ನ ಮತ್ತು ಬೆಳ್ಳಿಯ ದರಗಳು(Gold and Silver Rate) ದಿನನಿತ್ಯ ಬದಲಾವಣೆ ಆಗುವುದು ಸಾಮಾನ್ಯ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು…

Read More

“ಕಾವೇರಿ ಕನ್ನಡ ಮೀಡಿಯಂ” ಧಾರವಾಹಿ ಮೂಲಕ ನಾಯಕಿಯಾದ ಪ್ರಿಯಾ ಆಚಾರ್! ಹಾಗಾದರೆ ಮುಂದೆ ಗಟ್ಟಿಮೇಳಕ್ಕೆ ಗುಡ್ ಬೈ ಹೇಳಿದ್ರಾ ಪ್ರಿಯಾ!?

Kaveri Kannada Medium: ಸ್ಟಾರ್ ಸುವರ್ಣ ವಾಹಿನಿ ಹೊಸ ಹೊಸ ಧಾರವಾಹಿಗಳ ಮೂಲಕ ಜನರಿಗೆ ಮನರಂಜನೆ ನೀಡುತ್ತಿದ್ದು. ‘ನಮ್ಮ ಲಚ್ಚಿ’, ‘ನೀನಾದೆ ನಾ’, ‘ಉಧೋ ಉಧೋ ಶ್ರೀರೇಣುಕಾ ಯಲ್ಲಮ್ಮ’ ಧಾರಾವಾಹಿಗಳು ಟಿ ಆರ್ ಪಿ ರೇಸ್ ನಲ್ಲೂ ಸಹ ಮುಂದಿದೆ. ಇದೀಗ ಸ್ಟಾರ್ ಸುವರ್ಣ ವಾಹಿನಿ ಹೆಮ್ಮೆಯಿಂದ ಅರ್ಪಿಸುತ್ತಿರುವ ‘ಕಾವೇರಿ ಕನ್ನಡ ಮೀಡಿಯಂ’ ಧಾರವಾಹಿಯೂ ಅತಿ ಶೀಘ್ರದಲ್ಲೇ ಪ್ರಸಾರವಾಗುತ್ತಿದ್ದು ಈಗ ಈ ಧಾರಾವಾಹಿಯ ಪ್ರೋಮೊ ಕೂಡ ಬಿಟ್ಟಿದು ಪ್ರೋಮೊ ನೋಡಿ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾತೃಭಾಷೆಯನ್ನೇ ತನ್ನ…

Read More

Sitara: ಮದುವೆ ಕುಟುಂಬ ನಂಗೆ ಸರಿ ಹೋಗ್ತಿಲ್ಲ; ಸಾಂಸಾರಿಕ ಜೀವನದ ಮೇಲೆ ನಟಿ ಸಿತಾರಾಗೆ ಯಾಕಿಷ್ಟು ಜಿಗುಪ್ಸೆ!

Sitara: ಅಗ್ನಿಸಾಕ್ಷಿ ವಾಣಿಯಂತಾನೆ ಈಗಲೂ ಫೇಮಸ್ ಆಗಿರುವ ನಟಿ ಸಿತಾರಾ ಅವರು ರಂಗಭೂಮಿ ಕಲಾವಿದೆ. ನೀನಾಸಂನಲ್ಲಿ ಥಿಯೇಟರ್ ಆರ್ಟ್ಸ್‌ನಲ್ಲಿ ಡಿಪ್ಲೊಮಾ ಮಾಡಿರುವ ಇವರು ಸಿನಿಮಾ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಸದ್ಯ ಪಾರು ಧಾರಾವಾಹಿಯ ದಾಮಿನಿ ಪಾತ್ರ ಮಾಡುತ್ತಿರುವ ಸಿತಾರ ಚಿಕ್ಕವರಿದ್ದಾಗಲೇ ಅಪ್ಪ-ಅಮ್ಮನನ್ನು ಕಳೆದುಕೊಂಡು ಈ ಹಂತಕ್ಕೆ ಬರೋದಿಕ್ಕೆ ಸಾಕಷ್ಟು ಕಷ್ಟ ಪಟ್ಟಿದ್ದಾರೆ. ಹೌದು ಪಾರು ಧಾರಾವಾಹಿಯಲ್ಲಿ ಕಾಮಿಡಿ ಕಮ್ ವಿಲನ್ ಪಾತ್ರ ಮಾಡಿರೋ ದಾಮಿನಿ ಜನರಿಗೆ ಇಷ್ಟವಾಗಿದ್ದಾರೆ. ಆದ್ರೆ ನಾವು ಕಾಮಿಡಿ ಪಾತ್ರದಲ್ಲಿ ನೋಡುವಂತೆ ಧಾಮಿನಿ ಅಲಿಯಾಸ್ ಸಿತಾರ…

Read More