Actress Sithara: ಹಲವು ವರ್ಷಗಳ ಬಳಿಕ ಶಬರಿಮಲೆಯಲ್ಲಿ ಕಾಣಿಸಿಕೊಂಡ ನಟಿ ಸಿತಾರ! ಹಾಲುಂಡ ತವರು ಸಿನಿಮಾ ಖ್ಯಾತಿಯ ಸಿತಾರ ಇಷ್ಟು ದಿನ ಎಲ್ಲಿದ್ರು

Actress Sithara: ಮುದ್ದು ಮುಖದ ಚೆಲುವೆ ಈಗಲೂ ಹದಿಹರೆಯದ ಚಿರ ಯುವತಿಯಂತೆ ಕಾಣುವ ನಟಿ ಸಿತಾರಾ ಯಾರಿಗೆ ಗೊತ್ತಿಲ್ಲ ಹೇಳಿ ಕನ್ನಡ ಸಿನಿ ಪ್ರೇಕ್ಷಕರಂತೂ ಮರೆಯದ ಸಿನಿಮಾಗಳ ಭಾಗವಾಗಿದ್ದಾರೆ ನಟಿ ಸಿತಾರ. ಮಲೆಯಾಳಂ ಮೂಲದವರಾದರೂ ಕನ್ನಡ ಸಿನಿ ಪ್ರೇಕ್ಷಕರ ಮನದಲ್ಲಿ ಭದ್ರ ಸ್ಥಾನ ಗಳಿಸುವಲ್ಲಿ ತಮ್ಮ ಅಚ್ಚು ಕಟ್ಟಾದ ಅಭಿನಯದ ಮೂಲಕ ಯಶಸ್ವಿಯಾದ್ರು. ಇನ್ನು ನಟಿ ಸಿತಾರಾ ಕೇವಲ ಕನ್ನಡವಷ್ಟೆ ಅಲ್ಲ, ತೆಲುಗು, ತಮಿಳು, ಮಲೆಯಾಳಂ ಹೀಗೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ. ಕೇವಲ ನಟಿಸುವುದು ಮಾತ್ರವಲ್ಲ ಈ…

Read More

Hostel Hudugaru Bekagiddare: ರಮ್ಯ ವಿರುದ್ಧ ಗೆದ್ದ ಹಾಸ್ಟೆಲ್ ಹುಡುಗರು! ಸಿನಿಮಾ ಬಿಡುಗಡೆಗೆ ಕೋರ್ಟ್ ಅನುಮತಿ..

Hostel Hudugaru Bekagiddare: ಹೊಸಬರೇ ಇರುವ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಟ್ರೈಲರ್‌ ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಇದರಲ್ಲಿ ರಮ್ಯಾ ಲೆಕ್ಚರರ್‌ ಪಾತ್ರದಲ್ಲಿ ಗಮನ ಸೆಳೆದಿದ್ದರು. ಆಗ ಮೋಹಕ ತಾರೆ ರಮ್ಯಾ ಬಹು ವರ್ಷಗಳ ಬಳಿಕ ಕಮ್‌ಬ್ಯಾಕ್‌ ಆಗಿದ್ದನ್ನು ನೋಡಿ ಫ್ಯಾನ್ಸ್‌ ಸಖತ್‌ ಖುಷ್‌ ಆಗಿದ್ದರು. ಆದರೆ ನಟಿ ರಮ್ಯಾ ಸಿನಿಮಾ ತಂಡಕ್ಕೆ ಲೀಗಲ್​ ನೋಟಿಸ್​ ಕಳುಹಿಸಿದ್ದರು, ಅಲ್ದೇ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಅಂತಲೂ ರಮ್ಯ ಒತ್ತಾಯಿಸಿದ್ದರು. ತಮ್ಮ ದೃಶ್ಯಗಳನ್ನು ತಮ್ಮ ಅನುಮತಿ…

Read More

Shivaraj Kumar: ಸುದೀಪ್ ಕಾಂಟ್ರವರ್ಸಿ ಬಗ್ಗೆ ಶಿವಣ್ಣ ಖಡಕ್ ಮಾತು; ನನ್ನ ತಮ್ಮ ಸುದೀಪ್ ಅವನು ತಪ್ಪು ಮಾಡಿಲ್ಲ!?

Shivaraj Kumar: ನಟ ಕಿಚ್ಚ ಸುದೀಪ್ ಹಾಗೂ ಕುಮಾರ್ ಅವ್ರ ಜಗಳ ಈಗ ನ್ಯಾಯಾಲಯದವರೆಗೂ ಹೋಗಿರೋದು ನಿಮ್ಮೆಲ್ಲರಿಗೂ ಗೊತ್ತಿರೋ ವಿಚಾರ. ಹೌದು ನಟ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂಎನ್ ಕುಮಾರ್ ಅವರು ಸಾಕಷ್ಟು ಆರೋಪಗಳನ್ನು ಮಾಡಿ ಮಾಧ್ಯಮದ ಮುಂದೆ ಒಂದಷ್ಟು ವಿಚಾರಗಳನ್ನ ಹಂಚಿಕೊಂಡು ತಮಗಾಗಿರುವ ಅನ್ಯಾಯ ಸರಿಪಡಿಸಬೇಕು ಅಂತ ಕೇಳಿಕೊಂಡಿದ್ರು ಆದ್ರೆ ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ‘ಕಿಚ್ಚ ಸುದೀಪ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ದೇ ನಿರ್ಮಾಪಕ ಎಂಎನ್ ಕುಮಾರ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ….

Read More

Gold Rate: ಚಿನ್ನದ ಬೆಲೆಯಲ್ಲಿ ಭಾರಿ ಬದಲಾವಣೆ! ದಿಢೀರ್ ಏರಿಕೆ ಕಂಡ ಚಿನ್ನದ ದರ..

Gold Rate: ಚಿನ್ನದ ಬೆಲೆ ಸತತ ಎರಡು ದಿನಗಳಿಂದ ಏರಿಕೆ ಕಾಣುತ್ತಿದ್ದು ಇಂದು ಕೂಡ 10 ಗ್ರಾಂ ಗೆ 500 ರೂಪಾಯಿ ಏರಿಕೆ ಆಗಿದೆ ಇದು ಚಿನ್ನ ಖರೀದಿ ಮಾಡುವವರಿಗೆ ನಿರಾಸೆ ಉಂಟು ಮಾಡಿದೆ. ಇನ್ನು ಬೆಳ್ಳಿಯ ದರ ಕೂಡ ಕೆಜಿಗೆ 600 ರೂಪಾಯಿ ಹೆಚ್ಚಾಗಿದೆ ಆಭರಣಗಳ ಬೆಲೆಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಬದಲಾವಣೆಗಳ ಮೇಲೆ ನಿರ್ಧಾರವಾಗುತ್ತದೆ. ಇದು ಪ್ರತಿದಿನ ಬದಲಾವಣೆ ಆಗುತ್ತದೆ ಹಾಗಾಗಿ ನೀವು ಚಿನ್ನವನ್ನು ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು…

Read More

ನನ್ನ ಮಗನ ಮೇಲೆ ಆರೋಪ ಬಂದಿದೆ ಸುಮ್ನೆ ಇರಲ್ಲ! ದೊಡ್ಮನೆನೆ ಹೆಡ್ ಅಫೀಸ್! ನಾನು ಲೀಡರ್ ಅಲ್ಲ ವಿಲ್ಲನ್ -ವಿ. ರವಿಚಂದ್ರನ್

ನಟ ಕಿಚ್ಚ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂ ಎನ್ ಕುಮಾರ್ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಅತ್ತ ಕುಮಾರ್ ವಿರುದ್ಧ ಸುದೀಪ್‌ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಈ ವಿಚಾರ ಎಲ್ಲಿಗೆ ಹೋಗಿ ನಿಲ್ಲುತ್ತೋ ಅಂತ ಚಿತ್ರರಂಗದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಈ ವಿಚಾರವೀಗ ನಟ ರವಿಚಂದ್ರನ್ ಅವರ ಬಳಿ ಹೋಗಿದೆ. ಹೌದು ಸ್ಯಾಂಡಲ್‌ವುಡ್‌ನ ಕೆಲ ನಿರ್ಮಾಪಕರು ಸದ್ಯ ರವಿಚಂದ್ರನ್ ಅವರನ್ನು ಭೇಟಿ ಮಾಡಿ, ಈ ಬಗ್ಗೆ ಮಾತನಾಡಿದ್ದಾರೆ. ಮಾತುಕತೆಯ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ…

Read More

ಸಂಜೆ ವೇಳೆ ಅಪ್ಪಿ ತಪ್ಪಿಯು ಮನೆಯಲ್ಲಿ ಈ 5 ಕೆಲಸಗಳನ್ನು ಮಾಡಬೇಡಿ! ಲಕ್ಷ್ಮೀ ಶಾಶ್ವತವಾಗಿ ಹೊರಟು ಹೋಗುತ್ತಾಳೆ..

ಸಂಜೆಯ ಸಮಯದಲ್ಲಿ ಕೆಲವೊಂದು ಕೆಲಸಗಳನ್ನ ಮಾಡಬಾರದು ಮಾಡಿದರೆ ಮನೆಗೆ(home) ದರಿದ್ರ ಅದರಲ್ಲೂ ಹೆಣ್ಣು ಮಕ್ಕಳ ವಿಚಾರದಲ್ಲಿ ಬಹಳಷ್ಟು ವಿಚಾರಗಳಿಗೆ ಆಗಾಗ ಚರ್ಚೆಗಳು ಆಗ್ತಾನೆ ಇರುತ್ತೆ. ಇನ್ನು ಸೂರ್ಯಾಸ್ತದ ನಂತರ ಇದು ಮಾಡಬೇಡ, ಅದು ಮಾಡಬೇಡ ಅಂತ ಮನೆಯ ಹಿರಿಯರು ಅನೇಕ ಬಾರಿ ಹೇಳುವುದನ್ನ ಕೇಳಿರುತ್ತೇವೆ. ಆಗ ಸಾಮಾನ್ಯವಾಗಿ ನಾವು ಅವುಗಳನ್ನ ಮೂಢನಂಬಿಕೆಗಳು ಸುಮ್ನೆ ಹೇಳ್ತಾರೆ ಬಿಡು ಅಂತ ನಿರ್ಲಕ್ಷ ಮಾಡ್ತೀವಿ ಆದರೆ ವಾಸ್ತವದಲ್ಲಿ, ಆ ವಿಷಯಗಳ ಹಿಂದೆ ಆಳವಾದ ಅರ್ಥವಿದೆ ಅನ್ನೋದನ್ನ ಮರೆಯುತ್ತೇವೆ. ಅಲ್ದೇ ಅದನ್ನು ಉಲ್ಲಂಘನೆ…

Read More

GruhaLakshmi Yojana: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿಯನ್ನ ಹೀಗೆ ಸಲ್ಲಿಸಬೇಕು! ಎಲ್ಲಿ ಬೇಕಾದರಲ್ಲಿ ಅರ್ಜಿಸಲ್ಲಿಸೋಕಾಗಲ್ಲ!?

GruhaLakshmi Yojana: ಕಾಂಗ್ರೆಸ್ ಸರ್ಕಾರ ನೀಡಿದ್ದ 5 ಗ್ಯಾರಂಟಿಗಳಯಲ್ಲಿ ಒಂದಾದ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಹೌದು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಮನೆ ಯಜಮಾನಿಗೆ 2000 ರೂಪಾಯಿ ಹಣ ನೀಡುವ ಭರವಸೆಯನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ಮುಹೂರ್ತ ನಿಗದಿಪಡಿಸಿದೆ. ನಾಳೆ ಅಂದರೆ ಜುಲೈ 19ರಂದು ಸಂಜೆ 5ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಈ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿರುವ ಮಹಿಳಾ ಮತ್ತು…

Read More

Meghana Raj: ಮತ್ತೊಂದು ಮದುವೆ ಬಗ್ಗೆ ಮೇಘನಾ ಹೇಳಿದ್ದೇನು? 2ನೇ ಮದುವೆ ಆಗ್ತಾರ ನಟಿ ಮೇಘನಾ ರಾಜ್!?

Meghana Raj: ಸ್ಯಾಂಡಲ್ವುಡ್ ನ ಬಹಳ ಅಪರೂಪದ ಜೋಡಿಗಳಲ್ಲಿ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಜೋಡಿ ಒಂದು. ಹೌದು ಯಾಕಂದ್ರೆ ನಟಿ ಮೇಘನಾರಾಜ್ ಹಾಗೂ ಚಿರಂಜೀವಿ ಸರ್ಜಾ ಲವ್ ಸ್ಟೋರಿ ಸಿಂಪಲ್ ಅಲ್ಲ. ಇಬ್ಬರೂ ಬರೋಬ್ಬರಿ 10 ವರ್ಷಗಳ ಕಾಲ ಪ್ರೀತಿಸಿ ಕುಟುಂಬದವರನ್ನ ಒಪ್ಪಿಸಿ ಬಹಳ ಅದ್ದೂರಿಯಾಗಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರ ಕುಟುಂಬವೂ ಸಿನಿಮಾರಂಗದಲ್ಲೇ ಇದ್ದಿದ್ದರಿಂದ ತಮ್ಮ ಪ್ರೀತಿಯನ್ನು ಒಪ್ಪಿಸುವುದು ಇಬ್ಬರಿಗೂ ಹೆಚ್ಚು ಕಷ್ಟವೇನು ಆಗಿರಲಿಲ್ಲ. ಆದ್ರೆ ಅಷ್ಟು ವರ್ಷಗಳ ಕಾಲ ಪ್ರೀತಿಯನ್ನ ಉಳಿಸಿಕೊಳ್ಳೋದು…

Read More

Seetha Raama Serial Cast: ಸೀತಾರಾಮ ಧಾರಾವಾಹಿ ನಟ-ನಟಿಯರ ನಿಜವಾದ ಹೆಸರು..

Seetha Raama Serial Cast: ಜೀ ಕನ್ನಡದಲ್ಲಿ ಒಳ್ಳೊಳ್ಳೆ ಸೀರಿಯಲ್ ಗಳು ಬರುತ್ತಲೇ ಇವೆ. ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಧಾರಾವಾಹಿಗಳು ಕೂಡ ತಮ್ಮ ಟಿ ಆರ್ ಪಿ ಸ್ಥಾನದಲ್ಲಿ ಉತ್ತಮವಾಗಿದ್ದು ಹೊಸದಾಗಿ ಬರುವ ಎಲ್ಲ ಧಾರಾವಾಹಿಗಳು ಕೂಡ ಟಾಪ್ 10 ಸ್ಥಾನದಲ್ಲಿ ಇರುತ್ತದೆ. ಇದೀಗ ಜೀ ಕನ್ನಡದಲ್ಲಿ ಮತ್ತೊಂದು ಹೊಸ ಧಾರಾವಾಹಿ ಪ್ರಸಾರವಾಗುತ್ತಿದು. 17ನೇ ತಾರೀಕು ಸೋಮವಾರದಿಂದ ಸೀತಾರಾಮ ಟೈಟಾಲ್ ನೊಂದಿಗೆ ಹೊಸ ಧಾರವಾಹಿ ಪ್ರಸಾರವಾಗುತ್ತಿದೆ. ಸೀತಾರಾಮ ಧಾರವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ವೈಷ್ಣವಿ ಗೌಡ ಮತ್ತು ಗಗನ್…

Read More

ನೀವು ಮಂಗಳವಾರ ಜನಿಸಿದ್ರೆ ಇದನ್ನ ನೀವು ತಿಳಿದುಕೊಳ್ಳಲೇಬೇಕು! ಇಂಥವರನ್ನ ಎದುರು ಹಾಕಿಕೊಂಡ್ರೆ ಆಗೋದೇ ಬೇರೆ..

ಸ್ನೇಹಿತರೆ ಮನುಷ್ಯ ಅಂದಮೇಲೆ ಒಬ್ಬರಿಗಿಂತ ಮತ್ತೊಬ್ಬರು ಭಿನ್ನಾಭಿಪ್ರಾಯ ಹಾಗೂ ವಿಭಿನ್ನವಾಗಿರುತ್ತಾರೆ. ಕೆಲವೊಂದು ಹೋಲಿಕೆಗಳನ್ನ ಬಿಟ್ರೆ ಎಲ್ಲ ಮನುಷ್ಯರು ಕೂಡ ತಮ್ಮದೇ ಅದು ಗುಣ ಲಕ್ಷಣಗಳನ್ನ ಹೊಂದಿರುತ್ತಾರೆ. ಇದು ಅವ್ರು ಹುಟ್ಟಿದ ದಿನದಿಂದ ಪ್ರಭಾವಿತವಾಗಿರುತ್ತದೆ ಅನ್ನೋದು ಧಾರ್ಮಿಕ ಶಾಸ್ತ್ರಗಳಲ್ಲಿನ ನಂಬಿಕೆ. ಹೌದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಎಲ್ಲಾ ಏಳು ದಿನಗಳು ತಮ್ಮದೇ ಆದ ಪ್ರತ್ಯೇಕ ಗ್ರಹವನ್ನು ಹೊಂದಿವೆ. ವಾರದ ಪ್ರತಿಯೊಂದು ದಿನವನ್ನೂ ಬೇರೆ ಬೇರೆ ಗ್ರಹಗಳು ಆಳುತ್ತವೆ. ಅಂದ್ರೆ ಸೋಮವಾರ ಚಂದ್ರ ಗ್ರಹ ಮತ್ತು ಮಂಗಳವಾರ(Tuesday) ಮಂಗಳ ಗ್ರಹ….

Read More