Whatsapp

ಗೌಪ್ಯತೆಗಾಗಿ ಹೋರಾಟ ನಡೆಸುತ್ತಿರುವ ವಾಟ್ಸಾಪ್, ಭಾರತದಿಂದ ಹೊರಹೋಗುತ್ತಾ?

ಭಾರತೀಯ ಸಂದೇಶ ಕಳುಹಿಸುವಿಕೆಯಲ್ಲಿ WhatsApp ಪ್ರಾಬಲ್ಯ ಹೊಂದಿದೆ. ಅದರ ಬಳಕೆದಾರ ಸ್ನೇಹಿ ಇಂಟರ್ಫೇಸ್ ಮತ್ತು ವ್ಯಾಪಕ ಶ್ರೇಣಿಯ ಕಾರ್ಯಗಳಿಂದಾಗಿ ಲಕ್ಷಾಂತರ ಭಾರತೀಯರು, ಸ್ನೇಹಿತರು ಕುಟುಂಬ ಮತ್ತು ಸಹೋದ್ಯೋಗಿಗಳೊಂದಿಗೆ ಸಂವಹನ ನಡೆಸಲು ಇದನ್ನು ಬಳಸುತ್ತಾರೆ. ವಾಟ್ಸಾಪ್ ಸಂದೇಶಗಳನ್ನು ಕಳುಹಿಸುವುದು, ಕರೆ ಮಾಡುವುದನ್ನು ಸುಲಭಗೊಳಿಸುತ್ತದೆ. ಭಾರತದಲ್ಲಿ WhatsApp ನ ಜನಪ್ರಿಯತೆ ಏಕೆ? ಅದರ ವಿಶ್ವಾಸಾರ್ಹತೆ, ಭದ್ರತೆ ಮತ್ತು ಆಗಾಗ್ಗೆ ಅಪ್‌ಗ್ರೇಡ್‌ಗಳು ಗ್ರಾಹಕರ ಬದಲಾಗುತ್ತಿರುವ ಅಗತ್ಯಗಳನ್ನು ಪೂರೈಸುತ್ತವೆ. WhatsApp ಭಾರತೀಯರ ದೈನಂದಿನ ಜೀವನದ ಅತ್ಯಗತ್ಯ ಭಾಗವಾಗಿದೆ. ಅನೇಕ ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಾಪ್…

Read More
HSRP number plate

HSRP ನಂಬರ್ ಪ್ಲೇಟ್ ಅಳವಡಿಕೆಯ ಬಗ್ಗೆ ಮಹತ್ವದ ಮಾಹಿತಿ

ಈಗಾಗಲೇ ಎಲ್ಲ ವಾಹನ ಸವಾರರಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡೆಯಾಗಿಳಿಸಿರುವುದು ಗೊತ್ತೇ ಇದೆ. ಈಗಾಗಲೇ ನಂಬರ್ ಪ್ಲೇಟ್ ಅಳವಡಿಕೆಗೆ ಎರಡು ಬಾರಿ ಗಡುವು ನೀಡಲಾಗಿದ್ದು, ಇನ್ನು ಎರಡು ಕೋಟಿಗೂ ಅಧಿಕ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡಿಸಿಕೊಳ್ಳಬೇಕಿದೆ. ಎರಡು ಬಾರಿ ಗಡುವು ವಿಸ್ತರಿಸಲು ಕಾರಣವೇನು?: ಹೆಚ್ಚಿನ ಪ್ರಮಾಣದಲ್ಲಿ ವಾಹನ ಸವಾರರು HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಸಿಕೊಳ್ಳಲು ಆಸಕ್ತಿ ತೋರಿಸದೆ ಇರುವ ಕಾರಣದಿಂದ ಎರಡು ಬಾರಿ ಗಡುವು ವಿಸ್ತರಣೆ ಮಾಡಿತು. ಮೊದಲನೇ ಬಾರಿ ಈ ಹೊಸ ನಿಯಮವನ್ನು…

Read More
Oppo F27 Series

Oppo ನ ಹೊಸ ಫೋನ್ ಏನು ವಿಶೇಷ? ಈ ವೈಶಿಷ್ಟ್ಯವು ಎಲ್ಲವನ್ನೂ ಬದಲಾಯಿಸಲಿದೆ!

Oppo ತನ್ನ ಹೊಸ ಸ್ಮಾರ್ಟ್‌ಫೋನ್ Oppo F27 ಅನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಸಿದ್ಧವಾಗುತ್ತಿದೆ. ಈ ಫೋನ್ IP69 ರೇಟಿಂಗ್ ಹೊಂದಿರುವ ಮೊದಲ ಸಾಧನವಾಗಿದೆ ಎಂದು ವರದಿಗಳು ಹೇಳಿವೆ, ಇದು ಧೂಳು ಮತ್ತು ನೀರಿಗೆ ಅದರ ಬಲವಾದ ಪ್ರತಿರೋಧವನ್ನು ಸೂಚಿಸುತ್ತದೆ. ಕಂಪನಿಯಿಂದ ಯಾವುದೇ ಅಧಿಕೃತ ಪ್ರಕಟಣೆಗಳು ಬಂದಿಲ್ಲ, ಆದರೆ ಮಾಹಿತಿಯ ಪ್ರಕಾರ ಜೂನ್ 13 ರಂದು ಫೋನ್ ಅನ್ನು ಬಿಡುಗಡೆಯಾಗುವ ನಿರೀಕ್ಷೆಯಿದೆ. ಜೂನ್ 13 ರಂದು ನಿಗದಿಯಾಗಿರುವ ಮಹತ್ವದ ಬಿಡುಗಡೆಯ ಕಾರ್ಯಕ್ರಮಕ್ಕಾಗಿ Oppo ತಯಾರಿ…

Read More
No Re Exam For CET

50 ಔಟ್‌ ಆಫ್‌ ಸಿಲೆಬಸ್‌ ಪ್ರಶ್ನೆ ಹೊರತು ಪಡಿಸಿ ಸಿಇಟಿ ಪರೀಕ್ಷೆಯ ಮೌಲ್ಯಮಾಪನ ನಡೆಯಲಿದೆ

2023-24 ನೇ ಸಾಲಿನಲ್ಲಿ ನಡೆದ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ 50 ಪ್ರಶ್ನೆಗಳು ಸಿಲೆಬಸ್ ಹೊರತಾಗಿ ಇದೆ ಎಂದು ತಜ್ಞರ ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮತ್ತೆ ಮರು ಪರೀಕ್ಷೆ ಮಾಡುವ ಬದಲು ಆ ಪ್ರಶ್ನೆಗಳನ್ನು ಹೊರತು ಪಡಿಸಿ ಉಳಿದ ಪ್ರಶ್ನೆಗಳ ಉತ್ತರಗಳನ್ನು ಮಾತ್ರ ಪರಿಗಣನೆಗೆ ತೆಗೆದುಕೊಂಡು ಮೌಲ್ಯಮಾಪನ ಮಾಡುವುದಾಗಿ ಇಲಾಖೆ ತಿಳಿಸಿದೆ. ಯಾವ್ಯಾವ ವಿಷಯಗಳಲ್ಲಿ ಸಿಲೆಬಸ್ ಹೊರತು ಪ್ರಶ್ನೆ ಕೇಳಲಾಗಿದೆ?: ಭೌತಶಾಸ್ತ್ರ ವಿಷಯದಲ್ಲಿ 9 ಪ್ರಶ್ನೆಗಳು ರಸಾಯನ ಶಾಸ್ತ್ರ ವಿಷಯದಲ್ಲಿ 15 ಪ್ರಶ್ನೆಗಳು ಗಣಿತ ವಿಷಯದಲ್ಲಿ…

Read More
Increase Credit Card Limit

ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೇಗೆ ಹೆಚ್ಚಿಸುವುದು? ಇಲ್ಲಿದೆ ಸಂಪೂರ್ಣ ಮಾಹಿತಿ!

ಕ್ರೆಡಿಟ್ ಕಾರ್ಡ್‌ಗಳು ಕ್ರೆಡಿಟ್ ಇತಿಹಾಸವನ್ನು ನಿರ್ಮಿಸಲು ಮತ್ತು ಅಗತ್ಯವಿದ್ದಾಗ ಹಣಕಾಸಿನ ಒಂದು ಅನುಕೂಲಕರ ಮೂಲವಾಗಿ ಕಾರ್ಯನಿರ್ವಹಿಸುತ್ತವೆ. ದೊಡ್ಡ ಪ್ರಮಾಣದ ನಗದು ಹಣವನ್ನು ಸಾಗಿಸುವ ಅಗತ್ಯವನ್ನು ಕಡಿಮೆ ಮಾಡುವ ಪ್ರಯೋಜನವನ್ನು ಹೊಂದಿವೆ. ಆದಾಗ್ಯೂ, ನೀವು ಎಷ್ಟು ಖರ್ಚು ಮಾಡಬಹುದು ಮತ್ತು ಸಾಲ ಪಡೆಯಬಹುದು ಎಂಬುದನ್ನು ನಿಮ್ಮ ಕ್ರೆಡಿಟ್ ಮಿತಿ ನಿರ್ಧರಿಸುತ್ತದೆ. ಕ್ರೆಡಿಟ್ ಮಿತಿ ಎಂದರೇನು?: ನಿಮ್ಮ ಕ್ರೆಡಿಟ್ ಕಾರ್ಡ್‌ನೊಂದಿಗೆ ನೀವು ಎಷ್ಟು ಹಣವನ್ನು ಖರ್ಚು ಮಾಡಬಹುದು ಅಥವಾ ಸಾಲ ಪಡೆಯಬಹುದು ಎಂಬುದರ ಗರಿಷ್ಠ ಮೊತ್ತವನ್ನು ಇದು ಸೂಚಿಸುತ್ತದೆ. ನಿಮ್ಮ…

Read More
New Scheme govt Employees

ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು ಹೊಸ ಯೋಜನೆ ಜಾರಿ ಮಾಡಿದ್ದಾರೆ

ಈಗಾಗಲೇ ನುಡಿದಂತೆ ನಡೆಯುತ್ತಾ ಇದ್ದೇವೆ ಎಂದು ಸಾರಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಮಟ್ಟದ ಸರ್ಕಾರಿ ನೌಕರರ ಸಮ್ಮೇಳನದಲ್ಲಿ ಐದು ಗ್ಯಾರೆಂಟಿ ಯೋಜನೆಗಳ ಜೊತೆಗೆ ರಾಜ್ಯ ಸರ್ಕಾರಿ ನೌಕರಿಗೆ ಹೊಸ ಯೋಜನೆಗಳನ್ನು ಜಾರಿ ಮಾಡುವುದಾಗಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಹಾಗಾದರೆ ರಾಜ್ಯ ಸರ್ಕಾರಿ ನೌಕರಿಗೆ ಯಾವ ಯಾವ ಹೊಸ ಯೋಜನೆಗಳನ್ನು ಸಿಎಂ ಘೋಷಣೆ ಮಾಡಿದ್ದಾರೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ. ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ ಯೋಜನೆಗಳು ಯಾವುವು? ರಾಜ್ಯ ಸರ್ಕಾರಿ ನೌಕರರ ಸಮ್ಮೇಳನದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ…

Read More
Public Schools

ಗ್ರಾಮೀಣ ವಿಭಾಗದ ಪ್ರತಿಭೆಗಳನ್ನು ಹೊರತರಲು ಮುಂದಿನ ವರ್ಷದಲ್ಲಿ ಪಬ್ಲಿಕ್ ಶಾಲೆಗಳ ನಿರ್ಮಾಣ, ಮಧು ಬಂಗಾರಪ್ಪ ಹೇಳಿಕೆ

ಮಧು ಬಂಗಾರಪ್ಪ ಅವರು ಮುಂದಿನ ವರ್ಷದೊಳಗೆ ಕರ್ನಾಟಕದಲ್ಲಿ 600 ಸಾರ್ವಜನಿಕ ಶಾಲೆಗಳನ್ನು ತೆರೆಯಲು ಯೋಜಿಸಿದ್ದಾರೆ. ಹೆಚ್ಚುವರಿಯಾಗಿ, ಈ ಶಾಲೆಗಳಿಗೆ 13,500 ಶಿಕ್ಷಕರನ್ನು ನೇಮಿಸಿಕೊಳ್ಳುವ ಗುರಿ ಹೊಂದಿದ್ದಾರೆ. ಶಿಕ್ಷಣ ಸಚಿವರು ರಾಜ್ಯದಲ್ಲಿ ಇನ್ನಷ್ಟು ಕೆಪಿಎಸ್ ಶಾಲೆಗಳನ್ನು ಸೇರಿಸಲು ನಿರ್ಧರಿಸಿದ್ದಾರೆ. ಸ್ಟಾರ್ ಫೌಂಡೇಶನ್ ಹಾಗೂ ಸೆಂಟರ್ ಫಾರ್ ಸ್ಪೋರ್ಟ್ಸ್ ಸೈನ್ಸ್ ಸಹಭಾಗಿತ್ವದಲ್ಲಿ ಆಡುಗೋಡಿಯ ಶಾಲೆಯ ಫುಟ್ಬಾಲ್ ತರಬೇತಿ ಕಾರ್ಯಕ್ರಮ ಒಂದರಲ್ಲಿ ಮುಂದಿನ ವರ್ಷ ಗ್ರಾಮೀಣ ವಿಭಾಗ ದಲ್ಲಿ ಶಾಲೆ ತೆರೆಯುವುದರ ಬಗ್ಗೆ ಮಾತನಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್…

Read More
Ridge Gourd Benefits

ಹೀರೆಕಾಯಿ ಸೇವನೆಯಿಂದ ನಮ್ಮ ಆರೋಗ್ಯದ ಮೇಲೆ ಉಂಟಾಗುವ ಐದು ಪ್ರಯೋಜನಗಳು

ನಾವು ನಿತ್ಯ ಸೇವಿಸುವ ತರಕಾರಿಯಲ್ಲಿ ಹಿರೇಕಾಯಿ ಸಹ ಒಂದು. ಹಿರೇಕಾಯಿಯಯಲ್ಲಿ ಹಲವು ಆಹಾರ ಪದಾರ್ಥಗಳನ್ನು ಮಾಡಲಾಗುತ್ತದೆ. ಆದರೆ ನಾವು ನಿತ್ಯ ಸೇವಿಸುವ ಹಿರೇಕಾಯಿಯಲ್ಲಿ ಇರುವ ಆರೋಗ್ಯಕರ ಗುಣಗಳ ಬಗ್ಗೆ ನಮಗೆ ಅರಿವಿಲ್ಲ. ಹಿರೇಕಾಯಿಯಲ್ಲಿ ಅಡಗಿರುವ ಆರೋಗ್ಯಕರ ಗುಣಗಳು ಹಾಗೂ ನಮ್ಮ ಆರೋಗ್ಯಕ್ಕೆ ಏಷ್ಟು ಒಳ್ಳೆಯದು ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ. ಹೀರೆಕಾಯಿಯ ಉಪಯೋಗಗಳು :- ಕಣ್ಣಿನ ದೃಷ್ಟಿಗೆ ಬಹಳ ಉತ್ತಮ ತರಕಾರಿ:- ಹೀರೆಕಾಯಿಯಲ್ಲಿ ಉತ್ಪನ್ನವಾಗಿದೆ ‘ಎ’ ಅಂಶ ಹೆಚ್ಚಾಗಿರುವ ಕಾರಣದಿಂದ ಕಣ್ಣಿನ ದೃಷ್ಟಿಗೆ ಅತ್ಯಂತ ಉಪಯೋಗ ಎಂದು…

Read More
Today Gold Price

Today Gold Price: ಮಾರ್ಚ್ ತಿಂಗಳ ಮೊದಲ ವಾರದಲ್ಲೇ ಏರಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ಇಂದಿನ ರೇಟ್

Today Gold Price: ಇಂದು ಚಿನ್ನದ ಬೆಲೆಯೂ ಅಲ್ಪ ಏರಿಕೆಯಾಗಿದ್ದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,910 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,710 ರೂಪಾಯಿ ಆಗಿದೆ. ಬೆಳ್ಳಿಯ ಬೆಲೆ ಒಂದು ಕೆಜಿಗೆ 100 ರೂಪಾಯಿ ಏರಿಕೆ ಕಂಡಿದ್ದು. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ಹಲವು ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ ಇಂದು ಬೆಂಗಳೂರು…

Read More