Abhishek-aviva Reception: ಅಭಿಷೇಕ್-ಅವಿವಾ ಆರತಕ್ಷತೆಯ ಕಲರ್ ಫುಲ್ ಫೋಟೋಗಳು, ಇಲ್ಲಿವೆ ನೋಡಿ

Abhishek-aviva Reception: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ ಸ್ವರ್ಗವೇ ಧರೆಗಿಳಿದು ಬಂತಂತಹ ಒಂದು ವೇದಿಕೆ ಸಜ್ಜಾಗಿತ್ತು ಅದಕ್ಕೆ ಕಾರಣ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಜೋಡಿಯ ಆರತಕ್ಷತೆ ಸಮಾರಂಭ. ಹೌದು ವೈವಾಹಿಕ ಜೀವನಕ್ಕೆ ಕಾಲಿಟ್ಟಂತಹ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಜೋಡಿ ನಿನ್ನೆ ಬಹಳ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಮಾಡಿಕೊಂಡಿದ್ದಾರೆ ಈ ಒಂದು ಆರತಕ್ಷತೆ ಕಾರ್ಯಕ್ರಮಕ್ಕೆ ಬಹಳ ಅದ್ದೂರಿಯಾಗಿ ವೇದಿಕೆ ನಿರ್ಮಾಣಗೊಂಡಿದ್ದು, ಈ ಅದ್ದೂರಿ ಮಂಟಪಕ್ಕೆ ಬಳಸಿದಂತಹ ಎಲ್ಲಾ ಸಾಮಗ್ರಿಗಳು ಕೂಡ ವಿಭಿನ್ನ ಅಂತ ಹೇಳಲಾಗುತ್ತಿದ್ದು…

Read More
Gold Price Today

Gold Price Today: ಚಿನ್ನ ಖರೀದಿ ಮಾಡುವವರಿಗೆ ಇಂದು ಶುಭದಿನ; ಇಲ್ಲಿದೆ ಇಂದಿನ ಚಿನ್ನದ ದರ

Gold Price Today: ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್ ಅಂತಾನೇ ಹೇಳಬಹುದು ಕೆಲವು ದಿನಗಳಿಂದ ಗಗನಕ್ಕೆ ದ ಚಿನ್ನದ ಬೆಲೆ ಕಳೆದ ನಾಲ್ಕು ದಿನಗಳಿಂದ ಬೆಲೆಯಲ್ಲಿ ಸ್ಥಿರತೆ ಕಂಡಿದೆ. ಹಾಗಾಗಿ ಇದು ಚಿನ್ನ ಕೊಂಡುಕೊಳ್ಳುವವರಿಗೆ ಸಮಾಧಾನ ತಂದುಕೊಟ್ಟಿದೆ. ಇನ್ನು ಬೆಳ್ಳಿ ದರ ಕೂಡ ತನ್ನ ಬೆಲೆಯಲ್ಲಿ ಸ್ಥಿರವಾಗಿದೆ. ಇಂದು ಜೂನ್ 8, 2023 ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ, ಮುಂದೆ ಓದಿ., ಇಂದಿನ…

Read More

Abhishek Ambareesh Reception: ಅಭಿಷೇಕ್-ಅವಿವಾ ಆರತಕ್ಷತೆಯಲ್ಲಿ ದರ್ಶನ್, ನವಜೋಡಿಗೆ ದರ್ಶನ್ ಕೊಟ್ಟ ಉಡುಗೊರೆ ಏನು?

Abhishek Ambareesh Reception: ಅಭಿಷೇಕ್ ಅವಿವಾ ಬಿದ್ದಪ್ಪ ಮದುವೆ ಜೂನ್ 5ನೇ ತಾರೀಕು ಸಾಂಪ್ರದಾಯವಾಗಿ ನಡೆದಿದೆ. ಇಂದು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಯುತ್ತಿದ್ದು. ಆರತಕ್ಷತೆ ಸಮಾರಂಭಕ್ಕೆ ಚಿತ್ರರಂಗ ಮತ್ತು ರಾಜಕೀಯದ ಗಣ್ಯರು ಆಗಮಿಸಿ ನೂತನ ವಧು ವರರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಇನ್ನು ಅಂಬರೀಷ್ ಮನೆ ದೊಡ್ಡ ಮಗ ಎಂದು ಕರೆಯುತ್ತಿದ್ದ ದರ್ಶನ ಅವರು ಅಭಿಷೇಕ್ ಮದುವೆಯ ಯಾವ ಕಾರ್ಯಕ್ಕೂ ಹಾಜರಾಗಿರಲಿಲ್ಲ ದರ್ಶನ್ ಅವರು ಯಾಕೆ ಮದುವೆಗೆ ಬಂದಿರಲಿಲ್ಲ ಎಂದು ಹಲವಾರು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್…

Read More

ಅಮ್ಮ ಅಪ್ಪನಿಗೆ ಇನ್ನೂ ಹೂ ಹಾಕ್ಬೇಕು ಮೇಘನಾ ರಾಜ್ ಮತ್ತು ಮಗನ ಭಾವುಕ ಕ್ಷಣ..ನಿಜಕ್ಕೂ ಮನಕಲಕುವ ವಿಡಿಯೋ

2020ರ ಜೂನ್7 ರಂದು ಇಡಿ ಚಂದನವನಕ್ಕೆ ಶಾಕಿಂಗ್ ಸುದ್ದಿಯೊಂದು ಸಿಡಿಲಿನಂತೆ ಬಂದೇರಗಿತ್ತು. ಹೌದು ಸ್ಯಾಂಡಲ್ವುಡ್ ನ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಇನ್ನಿಲ್ಲ ಅನ್ನುವ ಸುದ್ದಿ ಎಲ್ಲರಿಗೂ ಎಷ್ಟು ನೋವುಂಟು ಮಾಡಿತ್ತೊ ಅಷ್ಟೇ ಆಘಾತವಾಗುವಂತೆ ಮಾಡ್ತು. ಕೇವಲ 36ವರ್ಷಕ್ಕೆ ಚಿರುಗೆ ಹೃದಯಾಘಾತವಾಯಿತು ಅಂದ್ರೆ ಯಾರು ಕೂಡ ನಂಬಲು ಸಿದ್ದರಿರಲಿಲ್ಲ ಆದ್ರೂ ಚಿರುಗೆ ಹೃದಯಾಘಾತವಾಗಿ, ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಾಲಯಿತು. ಆದರೆ, ಅವರು ಬದುಕುಳಿಯಲೇ ಇಲ್ಲ ಅನ್ನೋದು ಅಕ್ಷರಶಃ ಸತ್ಯವಾಗಿತ್ತು, ಅಲ್ಲದೇ ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿತು. ಎಲ್ಲರೂ…

Read More

ನನ್ನ ಅಂತಾರಾಳ ಕೆಲವರಿಗೆ ಗೊತ್ತಿಲ್ಲ, ನಾವು ಮೂವರು ಒಟ್ಟಿಗೆ ಇರೋಕಾಗಿಲ್ಲ! ಅವನು ತಮ್ಮ ಅಲ್ಲ ನನ್ನ ಮಗ. ಕಣ್ಣೀರಿಟ್ಟ ಡಿ.ಕೆ ಶಿವಕುಮಾರ್

Weekend With Ramesh 5: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದ 5ನೇ ಸೀಸನ್‌ನಲ್ಲಿ 100ನೇ ಎಪಿಸೋಡ್ ಎಲ್ಲರಲ್ಲೂ ಕುತೂಹಲ ಮೂಡಿಸಿದ್ದು, ಸಾಕಷ್ಟು ಜನ ವೀಕೆಂಡ್ ಗಾಗಿ ಕಾಯುತ್ತಿದ್ದಾರೆ. ಇದುವರೆಗೂ ಅನೇಕ ಸೆಲಬ್ರಿಟಿಗಳು ಸಾಧಕರ ಖುರ್ಚಿಯಲ್ಲಿ ಕೂತು, ತಮ್ಮ ಜೀವನದ ನೋವು ನಲಿವಿನ ದಿನಗಳನ್ನು ನೆನೆದಿದ್ದಾರೆ. ವೀಕ್ಷಕರು ಕೂಡಾ ತಮ್ಮ ಮೆಚ್ಚಿನ ಸೆಲೆಬ್ರಿಟಿಗಳ ಎಪಿಸೋಡ್‌ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದ್ರೆ ಈ ಶನಿವಾರ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌…

Read More

ಅಭಿ ಹಾಗೂ ಅವಿವಾ ಮದುವೆಗೆ ಖರ್ಚಾಗಿದ್ದು ಎಷ್ಟು ಕೋಟಿ? ಉಡುಗೊರೆಯಾಗಿ ಸೊಸೆಗೆ ಕೋಟಿ ಕೋಟಿ ಬೆಲೆಬಾಳುವ ವಜ್ರಾಭರಣ

ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಪ್ರೀತಿಗೆ ಅಧಿಕೃತ ಮುದ್ರೆ ಬಿದಿದ್ದು ಲಂಡನ್‌ನಲ್ಲಿ ಓದುವಾಗಲೆ ಇಬ್ಬರ ನಡುವೆ ಚಿಗುರಿದ ಪ್ರೀತಿ ಇಂದು ಹೆಮ್ಮರವಾಗಿ ಬೆಳೆದು ಇದೀಗ ಹಸಮಣೆ ಏರಿ ಹೊಸ ಬಾಳಿಗೆ ನಾಂದಿ ಹಾಡಿದ್ದಾರೆ. ಹೌದು ಓದುವಾಗ ಆದ ಪರಿಚಯ ನಂತರ ಪ್ರೀತಿಗೆ ತಿರುಗಿ ಇಂದು ವೈವಾಹಿಕ ಬದುಕಿಗೆ ಮುನ್ನುಡಿಯಾಗಿದೆ. ಹೌದು ಮೊನ್ನೆಯಷ್ಟೇ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಜೋಡಿಯ ಮದುವೆ ಅದ್ಧೂರಿಯಾಗಿ ನೆರವೇರಿದೆ. ಅಕ್ಕ ಪಕ್ಕದ ಸಿನಿ ಇಂಡಸ್ಟ್ರಿ ಸೂಪರ್ ಸ್ಟಾರ್ಸ್ ಕೂಡ ಮದುವೆಗೆ ಬಂದು…

Read More

Shakti Smart Card: ಫ್ರೀ ಬಸ್ ಪಾಸ್ ಗೆ ರೆಡಿಯಾಗ್ತಿದೆ ಸ್ಮಾರ್ಟ್ ಕಾರ್ಡ್.! ಕಾರ್ಡ್ ಪಡೆಯೋದು ಹೇಗೆ ಏನ್ ಮಾಡಬೇಕು?

Shakti Smart Card: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ನೀಡಲು ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲು ತೀರ್ಮಾನಿಸಿತ್ತು. ಇದೀಗ ಸದ್ಯ ಅಧಿಕೃತ ಜಾರಿಗೆ ಆದೇಶವನ್ನು ಹೊರಡಿಸಿದೆ. ಹೌದು ಪ್ರಸ್ತುತ ರಾಜ್ಯ ಸರ್ಕಾರದ “ಶಕ್ತಿ ಯೋಜನೆ” ಯಡಿ ರಾಜ್ಯದ ಎಲ್ಲಾ ಮಹಿಳೆಯರು ಅಂದರೆ ಇದರಲ್ಲಿ ವಿದ್ಯಾರ್ಥಿನಿಯರು ಸೇರಿದಂತೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಅಂದ್ರೆ ತೃತೀಯ ಲಿಂಗಿಗಳು ಸೇರಿದಂತೆ ಎಲ್ಲರಿಗೂ ಈ ಯೋಜನೆಯ ಲಾಭ ಸಿಗುವಂತಹ ಉದ್ದೇಶದಿಂದ ಈಗ ಸಾಮಾನ್ಯ…

Read More

Darshan: ಅಭಿಷೇಕ್ ಮದುವೆಗೆ ದರ್ಶನ್ ಯಾಕೆ ಬರಲಿಲ್ಲ!? ಮದುವೆಯ ಯಾವ ಕಾರ್ಯಕ್ಕೂ ದಚ್ಚು ನೋ ಎಂಟ್ರಿ?!

Darshan: ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಅವರು ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ವಿವಾಹ ಕಾರ್ಯಕ್ರಮ ನಡೆದಿದೆ. ಗೌಡರ ಅಂದ್ರೆ ಒಕ್ಕಲಿಗ ಸಂಪ್ರದಾಯಂತೆ ಈ ಜೋಡಿ ಮದುವೆಯಾಗಿದ್ದು, ಕುಟುಂಬಸ್ಥರು, ಆಪ್ತರಷ್ಟೇ ಈ ಮದುವೆಯಲ್ಲಿ ಭಾಗಿಯಾಗಿದ್ದರು. ಇನ್ನು ಆರತಕ್ಷತೆ, ಬೀಗರ ಊಟ ಕೂಡ ನಡೆಯಲಿದ್ದು, ಈ ಒಂದು ಅರತಕ್ಷತೆ ಕಾರ್ಯಕ್ರಮದಲ್ಲಿ ಸಾಕಷ್ಟು ಜನ ಸೇರುವ ನಿರೀಕ್ಷೆಯಿದ್ದು, ಮದುವೆಗಿಂತ ಅರತಕ್ಷತೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ ಅಂತ ಹೇಳಲಾಗ್ತಿದೆ. ಇನ್ನು ಕಳೆದ ನಾಲ್ಕು…

Read More

Abhishek-Aviva Marriage: ಅಭಿಷೇಕ್-ಅವಿವಾ ಬಿದ್ದಪ್ಪ ಮದುವೆಯ ಕಲರ್ ಫುಲ್ ಫೋಟೋಗಳು ಇಲ್ಲಿವೆ ನೋಡಿ..

Abhishek-Aviva Marriage: ನಟ ದಿವಂಗತ ಅಂಬರೀಶ್ ಮತ್ತು ಸುಮಲತಾ ಅಂಬರೀಶ್ ಅವರ ಏಕೈಕ ಪತ್ರ ಅಭಿಷೇಕ್ ಅಂಬರೀಶ್ ಅವರ ಮದುವೆ ಇಂದು ಅದ್ದೂರಿಯಾಗಿ ನಡೆದಿದೆ. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಮದುವೆ ನಡೆದಿದ್ದು ಮದುವೆಗೆ ದಕ್ಷಿಣ ಭಾರತ ಚಿತ್ರರಂಗದ ಸ್ಟಾರ್ ನಟ ನಟಿಯರು ಆಗಮಿಸಿ ನವದಂಪತಿಗಳಿಗೆ ಶುಭ ಕೋರಿದ್ದಾರೆ ಮದುವೆಯಲ್ಲಿ ಅಭಿಷೇಕ್ ಮತ್ತು ಅವಿವಾ ಜೋಡಿ ಕಲರ್ ಫುಲ್ ಆಗಿ ಮಿಂಚಿದು. ಅಭಿಷೇಕ್ ಮೈಸೂರು ಪೇಟ, ಗೋಲ್ಡನ್ ಬಣ್ಣದ ಶರ್ಟ್ ಮತ್ತು ಪಂಚೆಯಲ್ಲಿ ಕಾಣಿಸಿಕೊಂಡರೆ ಅವಿವಾ ಗುಲಾಬಿ…

Read More

D.K Shivakumar: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಎಂಟ್ರಿ, 100ನೇ ಅತಿಥಿಯಾಗಿ ಸಾಧಕರ ಖುರ್ಚಿ ಏರಳಿದ್ದಾರೆ ಡಿಕೆಶಿ

D.K Shivakumar: ಕನಕಪುರದ ಬಂಡೆ, ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ನಮ್ಮ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೊನೆಗೂ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ವಾರದ ವೀಕೆಂಡ್ ಕಾರ್ಯಕ್ರಮದ 100ನೇ ಅತಿಥಿಯಾಗಿ ಸಾಧಕರ ಖುರ್ಚಿಯ ರಾಜ್ಯದ ಡಿಸಿಎಂ ಡಿಕೆಶಿ ಕೂತಿದ್ದಾರೆ. ಹೌದು ನಟ ರಮೇಶ್ ಅರವಿಂದ್ ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ….

Read More