ಒಂದಾದ್ರು ವಿರಾಟ್ ಕೊಹ್ಲಿ – ನವೀನ್; ಇಬ್ಬರು ರಾಜಿ ಮಾಡಿಕೊಂಡಿದ್ದರ ಬಗ್ಗೆ ಗಂಭೀರ್ ಹೇಳಿದ್ದೇನು ಗೊತ್ತಾ?

ಸ್ನೇಹಿತರೆ ಆಟ ಯಾವತ್ತಿದ್ರೂ ಮೈದಾನಕ್ಕೆ ಮಾತ್ರ ಸೀಮಿತವಾಗಬೇಕು, ಅಲ್ಲಿನ ಸರಿ ತಪ್ಪುಗಳನ್ನ ಅಲ್ಲಿಯೇ ಬಿಟ್ಟು ಹೊರಬರಬೇಕು ಇಲ್ಲವಾದಲ್ಲಿ ಇಲ್ಲದ ತಲೆನೋವು ಮನಸ್ತಾಪಗಳು ಶುರುವಾಗಿತ್ತೇ. ಸದ್ಯ ಇದೀಗ ಇಬ್ಬರು ಕ್ರಿಕೆಟರ್ ನಡುವಿನ ಮುನಿಸು ಮುರಿದಿದ್ದು ಇಬ್ಬರು ಒಂದಾಗಿದ್ದಾರೆ. ಹೌದು 2023ರ ಮೇ 1 ರಂದು ಲಖನೌದಲ್ಲಿ ನಡೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಮತ್ತು ನವೀನ್ ಉಲ್ ಹಕ್ ವಾಗ್ವಾದ ನಡೆಸಿದ್ದರು. ಈ ಪಂದ್ಯದಲ್ಲಿ ಆರ್‌ಸಿಬಿ…

Read More

Gold Price Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್! ಇಳಿಕೆಯಾದ ಚಿನ್ನದ ಬೆಲೆ; ಬೆಳ್ಳಿ ದರದಲ್ಲಿ 1,750 ರೂಪಾಯಿ ಇಳಿಕೆ

Gold Price Today: ಇಂದು ಚಿನ್ನ ಖರೀದಿಸುವವರಿಗೆ ಖುಷಿಯ ಸುದ್ದಿ ಅಂತಾನೇ ಹೇಳಬಹುದು. ಚಿನ್ನದ ದರದಲ್ಲಿ ಇಳಿಕೆಯಾಗಿದ್ದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂಪಾಯಿ ಇಳಿಕೆ ಕಂಡಿದೆ. ಇನ್ನು ಬೆಳ್ಳಿ ದರದಲ್ಲಿ ಬಾರಿ ಇಳಿಕೆಯಾಗಿದ್ದು ಒಂದು ಕೆಜಿಗೆ 1750 ರೂಪಾಯಿ ಇಳಿದಿದೆ. ಆಭರಣ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗು ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ ಹಾಗಾಗಿ ಖರೀದಿಸುವ ಮುನ್ನ…

Read More

ಮಹಿಳೆಯರಿಗೆ ಸಿಗಲಿದೆ 25 ಲಕ್ಷದವರೆಗೆ ಸಹಾಯಧನ; ಭೂ ಒಡೆತನ ಯೋಜನೆಯಡಿಯಲ್ಲಿ ಸಿಗಲಿದೆ ಹಣ

ಜೀವನದಲ್ಲಿ ಒಬ್ಬೊಬ್ಬರಿಗೆ ಒಂದೊಂದು ರೀತಿ ಆಸೆ ಕನಸು ಇರುತ್ತೆ ಆದ್ರೆ ಅದರಲ್ಲಿ ಬಹುತೇಕರಿಗೆ ತಮ್ಮದೇ ಆದ ಸ್ವಂತ ಆಸ್ತಿ ಮನೆ ಜಮೀನು ಹೊಂದಿರಬೇಕು ಎನ್ನುವ ಕನಸು ಇದ್ದೆ ಇರುತ್ತೆ. ಆದರೆ ಅದನ್ನು ಈಡೇರಿಸಿಕೊಳ್ಳುವುದಕ್ಕೆ ಬೇಕಾಗಿರುವ ಏಕೈಕ ಔಷಧ ಅಂದರೆ ಹಣ. ಹಿರಿಯರೇ ಹೇಳಿರುವ ಆಗೇ ಕಾಸಿದ್ರೆ ಕೈಲಾಸ ಎನ್ನುವಂತೆ ಹಣ ಇಲ್ಲದೆ ಯಾವುದು ಸಾಧ್ಯ ಆಗುವುದಿಲ್ಲ. ಹಾಗಾಗಿ ಸ್ವಂತ ಜಮೀನಿನ ಕನಸು ಹಲವರಿಗೆ ಕನಸಾಗಿ ಉಳಿದುಬಿಡುತ್ತದೆ. ಆದ್ರೆ ಇನ್ನು ಮುಂದೆ ಇದಕ್ಕಾಗಿ ಚಿಂತೆ ಮಾಡುವ ಅಗತ್ಯವಿಲ್ಲ. ಸ್ವಂತ…

Read More
Job Fair in Bangalore

ನಿರುದ್ಯೋಗಿ ಯುವಕ, ಯುವತಿಯರಿಗೆ ಸರ್ಕಾರದಿಂದ ರಾಜ್ಯ ಮಟ್ಟದ ಉದ್ಯೋಗ ಮೇಳದ ನೋಂದಣಿ ಕಾರ್ಯ ನಡೆಯುತ್ತಿದೆ. ಈಗಲೇ ರಿಜಿಸ್ಟರ್ ಆಗಿ.

ಈಗಾಗಲೇ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಸಹಾಯ ಧನ ನೀಡಲು ಯುವ ನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಅದರ ಜೊತೆಗೆ ಈಗ ಎಸೆಸೆಲ್ಸಿ, ಪಿಯುಸಿ , ಡಿಗ್ರಿ, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿ ಉದ್ಯೋಗ ಅರಸುತ್ತಿರುವ ಯುವ ಯುವತಿಯರಿಗೆ ರಾಜ್ಯ ಮಟ್ಟದಲ್ಲಿ ಉದ್ಯೋಗ ಮೇಳ ನಡೆಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಯುವ ಸಮೃದ್ಧಿ ಸಮ್ಮೇಳನ ನಡೆಯಲಿದೆ.  ಉದ್ಯೋಗ ಮೇಳ ನಡೆಸಲು 6 ಸಚಿವರ ತಂಡ ರಚನೆಯಾಗಿದೆ: ಇದು ರಾಜ್ಯ ಮಟ್ಟದ ಉದ್ಯೋಗ ಮೇಳ…

Read More
Gruhalakshmi Yojana New Update

ತೃತೀಯ ಲಿಂಗಿಗಳಿಗೂ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಲಿದೆ.

ಗೃಹ ಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ 2023 ರಲ್ಲಿ ಪ್ರಾರಂಭಿಸಿದ ಯೋಜನೆ ಆರಂಭ ಮಾಡಿತು. ಈಗಾಗಲೆ ಲಕ್ಷಾಂತರ ಮಹಿಳೆಯರು ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 2000 ಹಣವನ್ನು ಪಡೆಯುತ್ತಾ ಇದ್ದಾರೆ. ಈಗ ಈ ಯೋಜನೆಯನ್ನು ವಿಸ್ತರಿಸಿದ ರಾಜ್ಯ ಸರಕಾರವು ತೃತೀಯ ಲಿಂಗಗಳಿಗೂ ಈ ಯೋಜನೆಯ ಹಣವನ್ನು ನೀಡಲು ಮುಂದಾಗಿದೆ. ಮುಂದಿನ ತಿಂಗಳಿಂದ ಸಿಗಲಿದೆ ತೃತೀಯ ಲಿಂಗಿಗಳಿಗೆ ಗೃಹ ಲಕ್ಷ್ಮಿ ಯೋಜನೆಯ ಹಣ :- ಜೂಲೈ ತಿಂಗಳಲ್ಲಿ ಮಹಿಳೆಯರಿಗೆ ನೀಡುವ ಗೃಹಲಕ್ಷ್ಮಿ…

Read More

ವರಮಹಾಲಕ್ಷ್ಮಿ ಕೂರಿಸುವ ಅದೃಷ್ಟದ ಸಮಯ; ಕಳಶ ಪ್ರತಿಷ್ಠಾಪನೆ ಮಾಡೋದು ಹೇಗೆ?

ಶ್ರಾವಣ ಮಾಸ ಆರಂಭವಾಯ್ತು ಅಂದ ತಕ್ಷಣ ಹಬ್ಬಗಳು ಶುರುವಾಯ್ತು ಅಂತಲೇ ಅರ್ಥ ಅದರಲ್ಲೂ ಶ್ರಾವಣ ಮಾಸದ ಮೊದಲ ಶುಕ್ರವಾರದ ಮಹಿಳೆಯರು ಅತೀ ಹೆಚ್ಚು ಶ್ರದ್ಧಾ ಭಕ್ತಿ ಸಡಗರ ಸಂಭ್ರಮದಿಂದ ಆಚರಿಸುವ ಹಬ್ಬ ಅಂದ್ರೆ ವರಮಹಾಲಕ್ಷ್ಮಿ. ಅದರಲ್ಲೂ ವಿವಾಹಿತ ಮಹಿಳೆಯರು ವರಮಹಾಲಕ್ಷ್ಮಿ ವ್ರತವನ್ನು ಇಡೀ ಕುಟುಂಬಕ್ಕೆ, ವಿಶೇಷವಾಗಿ ಅವರ ಪತಿ ಮತ್ತು ಮಕ್ಕಳಿಗೆ ಆಶೀರ್ವಾದವನ್ನು ಪಡೆಯಲು ಆಚರಿಸುತ್ತಾರೆ. ಹಿಂದೂ ಧರ್ಮಗ್ರಂಥಗಳ ಪ್ರಕಾರ, ಈ ಮಂಗಳಕರ ದಿನದಂದು ಲಕ್ಷ್ಮಿಯನ್ನು ಆರಾಧಿಸುವುದು ಅಷ್ಟಲಕ್ಷ್ಮಿಯನ್ನು ಪೂಜಿಸುವುದಕ್ಕೆ ಸಮಾನವಾದ ಫಲಗಳನ್ನು ನೀಡುತ್ತದೆ ಎಂದು ನಂಬಲಾಗಿದೆ….

Read More

ನಾವು ನಮ್ಮ ಮಗನಿಗೆ ಹೆಣ್ಣು ನೋಡ್ತಿದ್ವಿ, 24ವರ್ಷದವನಿದ್ದಾಗ್ಲೇ ನೀತು ಆಗಿ ಬದಲಾದ; ನನ್ನ ಮಗಳ ಬಗ್ಗೆ ಹೆಮ್ಮೆಯಿದೆ ಅಂದ್ರು ಬಿಗ್ ಬಾಸ್ ಸ್ಪರ್ಧಿ ನೀತು ತಾಯಿ

ಈ ಬಾರಿಯ ಬಿಗ್​ಬಾಸ್(Big boss) ಹಲವಾರು ವಿಷಯಗಳಿಂದ ವಿಭಿನ್ನವಾಗಿದೆ ಅಂತ ಹೇಳಬಹುದು. ಸ್ಪರ್ಧೆಗಳ ಆಯ್ಕೆಯಿಂದ ಹಿಡಿದು ಟಾಸ್ಕ್ ನಾಮಿನೆಷನ್ ಹೀಗೆ ಪ್ರತಿಯೊಂದರಲ್ಲೂ ಬಿಗ್ ಬಾಸ್ ಸೀಸನ್ 10 (Big boss season 10) ವಿಶೇಷ ಅನ್ಸುತ್ತೆ. ಅದ್ರಲ್ಲೂ ಬಿಗ್ ಬಾಸ್ ಮನೆಗೆ ಟ್ರಾನ್ಸ್​ಜೆಂಡರ್ ಮಹಿಳೆ ನೀತು ವನಜಾಕ್ಷಿ(Neethu Vanajakshi) ಎಂಟ್ರಿ ಎಲ್ಲರ ಗಮನ ಸೆಳೆದಿತ್ತು. ಗಂಡಾಗಿ ಹುಟ್ಟಿ ಪ್ರಕೃತಿ ನಿಯಮದಂತೆ ಹೆಣ್ಣಾಗಿ ಬದಲಾದ ನೀತು, ಸಮಾಜ ತಮ್ಮ ಮೇಲೆ ಎಸೆದ ಎಲ್ಲ ಸವಾಲುಗಳನ್ನು ಧೈರ್ಯದಿಂದ ಮೆಟ್ಟಿನಿಂತು ಲಕ್ಷಾಂತರ…

Read More

Kodi Mutt Swamiji: ಬೆಳ್ಳಂ ಬೆಳಗ್ಗೆ ಕೊಡಿಶ್ರೀ ಭವಿಷ್ಯ! ಇದೇ ಪಕ್ಷ ಅಧಿಕಾರಕ್ಕೆ ಬರುತ್ತೆ!?

Kodi Mutt Swamiji: ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೆ ಕುರಿತು ಇದೀಗ ಮತ್ತೊಮ್ಮೆ ಕೊಡಿ ಶ್ರೀಗಳು ರಾಜಕೀಯ ಭವಿಷ್ಯ ನುಡಿಯುವುದರ ಮೂಲಕ ಇದೀಗ ಭಯಂಕರ ಶಾಕಿಂಗ್ ಸುದ್ದಿಯನ್ನು ಹೊರ ಹಾಕಿದ್ದಾರೆ ರಾಜಕೀಯ ಭವಿಷ್ಯದಲ್ಲಿ ಕೊಡಿ ಶ್ರೀಗಳು ಏನು ಹೇಳಿದ್ದಾರೆ ಈ 2023ರ ನಮ್ಮ ಕರ್ನಾಟಕ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿಯನ್ನು ಭವಿಷ್ಯ ನುಡಿಯುವುದರ ಮೂಲಕ ಕೂಡಿಶ್ರೀ ಅವರು ಮಾಹಿತಿಯನ್ನು ಕೊಟ್ಟಿದ್ದಾರೆ ಏನಿದು ವಿಷಯ ಕೊಡಿ ಶ್ರೀ ಅವರು ನುಡಿದಿರುವ ಭವಿಷ್ಯ ಏನು…

Read More
Today Vegetable Rate

Today Vegetable Rate: ಇಂದು ತರಕಾರಿಗಳ ದರ ಎಷ್ಟಾಗಿದೆ ಗೊತ್ತಾ? ಈರುಳ್ಳಿ, ಟೊಮೆಟೊ, ಮೆಣಸಿನಕಾಯಿ ಬೆಲೆ ಎಷ್ಟಾಗಿದೆ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ ರಿಟೇಲ್ ದರ ಈರುಳ್ಳಿ ₹ 28 ₹ 32 ಟೊಮೆಟೊ ₹ 19 ₹ 22 ಹಸಿರು ಮೆಣಸಿನಕಾಯಿ…

Read More
Anna Bhagya Scheme

ಜನವರಿ ತಿಂಗಳ ಅಕ್ಕಿಯ ಹಣ ನಿಮ್ಮ ಖಾತೆಗೆ ಬಂದಿಲ್ಲವಾ? ಇದೊಂದು ಕೆಲಸ ಮಾಡಿ ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗೆ ವರ್ಗಾವಣೆ

ಜನವರಿ ತಿಂಗಳ ಅಕ್ಕಿಯ ಹಣ ಸಿಕ್ಕಿಲ್ಲ ಅಂತ ಯಾರು ಯೋಚನೆ ಮಾಡಬೇಕಾದ ಅವಶ್ಯಕತೆ ಇಲ್ಲ ಏಕೆಂದರೆ KH ಮುನಿಯಪ್ಪ ಅವರು ಈಗಾಗಲೇ ಹೊಸ ಅಪ್ಡೇಟ್ ಅನ್ನ ಕೊಟ್ಟಿದ್ದಾರೆ. ಜನವರಿ ತಿಂಗಳ ಅನ್ನಭಾಗ್ಯ ಯೋಜನೆಯ(Anna Bhagya Scheme) ಹಣವನ್ನು 2024 ರ ಜನವರಿ ತಿಂಗಳಿನಲ್ಲಿಯೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಆದರೆ ಇನ್ನು ಹಲವರ ಖಾತೆಗೆ ಬಂದಿಲ್ಲ ಕೆಲವು ಜನರಿಗೆ ಮಾತ್ರ ಹಣ ಜಮೆಯಾಗಿದೆ. ಇದರಿಂದ ಎಲ್ಲರಲ್ಲೂ ಗೊಂದಲ ಉಂಟಾಗಿದೆ. ನಿಮ್ಮ ಖಾತೆಗೆ ಹಣ ಬಂದಿದೆಯಾ ಅಂತ ಚೆಕ್…

Read More