Jagappa And Sushmitha Engagement: ಗಿಚ್ಚಿ ಗಿಲಿಗಿಲಿ ಫಿನಾಲೆ ವೇದಿಕೆ ಮೇಲೆ ಎಂಗೇಜ್ಮೆಂಟ್ ಮಾಡಿಕೊಂಡ ಜಗಪ್ಪ ಹಾಗೂ ಸುಶ್ಮಿತಾ

Jagappa And Sushmitha Engagement: ಗಿಚ್ಚಿ ಗಿಲಿ ಗಿಲಿ ರಿಯಾಲಿಟಿ ಶೋ ಫಿನಾಲೆ ವೇದಿಕೆಯಲ್ಲೇ ಮತ್ತೊಂದು ಕಾಮಿಡಿ ಜೋಡಿ ಒಂದಾಗಿದೆ. ನಟಿ ಶೃತಿ ಹಾಗೂ ನಟ ಸಾಧುಕೋಕಿಲ ಅವ್ರನ್ನ ಸಾಕ್ಷಿಯಾಗಿಟ್ಟುಕೊಂಡು ಹಸೆಮಣೆ ಏರಲು ಉಂಗುರದ ಮುದ್ರೆಯನ್ನ ಕಾಮಿಡಿ ಜೋಡಿಗಳು ಒತ್ತಿದ್ದಾರೆ. ಎಲ್ಲರಿಗೂ ಆಶ್ಚರ್ಯವಾದ್ರೂ ಕೂಡ ಬಹಳಷ್ಟು ಜನ ನಿಮ್ಮಿಬ್ಬರ ಜೋಡಿ ಚೆನ್ನಾಗಿದೆ, ನೀವಿಬ್ರು ಮದುವೆಯಾದ್ರೆ ತುಂಬಾ ಚೆನ್ನಾಗಿರುತ್ತೆ ಅಂತ ಹೇಳಿದ್ರು ಅಲ್ಲದೇ ಕೆಲವೊಂದು ಟ್ರೋಲ್ ಫೇಜ್ ಗಳು ಕೂಡ ಒಳ್ಳೊಳ್ಳೆ ವಿಡಿಯೋಗಳನ್ನ ಮಾಡಿ ನಿಜ ಜೀವನದಲ್ಲೂ ಈ…

Read More

ಉಚಿತ ಪ್ರಯಾಣಕ್ಕೂ ಟಿಕೆಟ್ ತಗೊಳ್ಳೆಬೇಕು! ಉಚಿತ ಬಸ್ ಪ್ರಯಾಣದ ಟಿಕೆಟ್ ಹೀಗಿರುತ್ತೆ ನೋಡಿ

ಕಾಂಗ್ರೆಸ್ ಪಕ್ಷ​ ಚುನಾವಣಾ ಪ್ರಣಾಳಿಕೆ ಘೋಷಣೆ ಮಾಡ್ತಿದ್ದಂತೆ ರಾಜ್ಯದ ಮಹಿಳೆಯರಂತು ಫುಲ್ ಫಿಧಾ ಆಗಿದ್ರು. ಕಾರಣ ಅದರಲ್ಲಿ ಮೂರು ಯೋಜನೆಗಳು ಎಲ್ಲ ಮಹಿಳೆಯರ ಗಮನ ಸೆಳೆದಿತ್ತು. ಹೌದು ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 2ಸಾವಿರ ರೂಪಾಯಿ ಹಣ ಹಾಗುವುದು ಹಾಗೂ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಫುಲ್ ಸೌಂಡ್ ಮಾಡಿದ್ವು. ಹೀಗಾಗಿಯೇ ಮಹಿಳೆಯರು ಯಾರ ಮಾತು ಕೇಳದೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ರು ಅನ್ನೋ ಟಾಕ್ ಕೂಡ ಸಖತ್ ವೈರಲ್ ಆಗಿತ್ತು. ಇದೀಗ ಕಾಂಗ್ರೆಸ್ ಪಕ್ಷ…

Read More

Vaisshnavi gowda: ಮುರಿದು ಬಿದ್ದ ಮದುವೆ ಬಗ್ಗೆ ನಟಿ ವೈಷ್ಣವಿ ಹೇಳಿದ್ದೇನು ಗೊತ್ತಾ? ಹಿಂದೆ ನಡೆದ ಘಟನೆ ನೆನೆದು ಪಾಸಿಟಿವ್ ರಿಯಾಕ್ಷನ್ ಕೊಟ್ಟ ನಟಿ

Vaisshnavi gowda: ಕನ್ನಡ ಕಿರುತೆರೆದಲ್ಲಿ ಗೂಳಿ ಕೆನ್ನೆ ಮೂಲಕವೇ ಹೆಚ್ಚು ಗುರುತಿಸಿಕೊಂಡ ನಟಿ, ಹಾಗೂ ಅಗ್ನಿಸಾಕ್ಷಿ ಸನ್ನಿಧಿ ಅಂತಲೇ ಈಗಲೂ ಖ್ಯಾತಿ ಗಳಿಸಿರುವ ವೈಷ್ಣವಿ, ಸಿಕ್ಕಾಪಟ್ಟೆ ಫೇಮಸ್. ಹೌದು ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮನೆ ಮಾತಾಗಿದ್ದರು ವೈಷ್ಣವಿ ಗೌಡ. ಈ ಧಾರಾವಾಹಿ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತ್ತು. ನಂತರ ಧಾರಾವಾಹಿ ಬಳಿಕ ವೈಷ್ಣವಿ ಗೌಡ ಬಿಗ್ ಬಾಸ್ ಕನ್ನಡ ಸೀಸನ್ 8ಕ್ಕೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಬಿಗ್ ಬಿ ಮನೆಯಲ್ಲಿ ಅದ್ಭುತ ಆಟವಾಡುವ…

Read More

ಯುವನಿಧಿ ಯೋಜನೆ ಜಾರಿಗೆ ಅಧಿಕೃತ ಆದೇಶ- ರಾಜ್ಯ ಸರ್ಕಾರದಿಂದ ಸಿಗುವ ಯೋಜನೆಯ ಲಾಭಗಳೇನು ಗೊತ್ತಾ?

Yuva Nidhi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳನ್ನ ಒಂದೊಂದಾಗಿ ಜಾರಿಗೊಳಿಸಲು ಮುಂದಾಗಿದೆ. ಹೌದು ಕೊಟ್ಟಿರುವ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಕರ್ನಾಟಕ ಯುವನಿಧಿ ಯೋಜನೆ ಅನುಷ್ಠಾನದ ಸಲುವಾಗಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಕೃತವಾಗಿ ಸಿದ್ದು ಸರ್ಕಾರ ಯುವನಿಧಿ ಯೋಜನೆಯ ಚಾಲನೆಗೆ ಹಸಿರು ನಿಶಾನೆ ತೋರಿಸಿದ್ದು, ಯೋಜನೆಯ ಲಾಭವನ್ನ ಇದೀಗ ಅರ್ಹರು ಪಡೆಯಬಹುದಾಗಿದೆ. ಇನ್ನು ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕವಾಗಿ ಧನಸಹಾಯ ಮಾಡುವ ಉದ್ದೇಶದಿಂದ ನಿರುದ್ಯೋಗಿ ಭತ್ಯೆ ಎಂಬಂತೆ…

Read More

ಅಭಿಷೇಕ್ ಮನೆಯಲ್ಲಿ ಮೆಹಂದಿ ಶಾಸ್ತ್ರದ ಸಂಭ್ರಮ. ಮೆಹಂದಿ ಕಾರ್ಯಕ್ರಮದಲ್ಲಿ ಪ್ರಜ್ವಲ್, ರಾಗಿಣಿ ಹಾಗೂ ಮೇಘನಾ ಭಾಗಿ

Abhishek Ambareesh: ದಿವಂಗತ ನಟ ರೆಬಲ್ ಸ್ಟಾರ್ ಅಂಬರೀಷ್ ಹಾಗೂ ಮಾಜಿ ಸಂಸದೆ ಮತ್ತು ನಟಿ ಸುಮಲತಾ ಅವ್ರ ಮುದ್ದು ಮಗ ನಟ ಅಭಿಷೇಕ್ ಅಂಬರೀಶ್(Abhishek Ambareesh) ಹಾಗೂ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಬಿದ್ದಪ್ಪ ಇಬ್ಬರೂ ಪ್ರೀತಿಸಿ ಮದುವೆ ಆಗ್ತಿದ್ದು, ಕಳೆದ ವರ್ಷ ಇಬ್ಬರ ನಿಶ್ಚಿತಾರ್ಥ ಕಾರ್ಯಕೂಡ ಅದ್ಧೂರಿಯಾಗಿ ನಡೆದಿತ್ತು. ಇನ್ನು ಇದೀಗ ಕ್ಷಣಗಣನೆ ಆರಂಭವಾಗಿದ್ದು ಮದುವೆಗೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಹೀಗಾಗಿ ಅಂಬಿ ನಿವಾಸದಲ್ಲಿ ಅರಿಶಿನ ಶಾಸ್ತ್ರ…

Read More

ಗಿಚ್ಚಿ ಗಿಲಿಗಿಲಿ ವೇದಿಕೆಯಲ್ಲಿ ಮತ್ತೊಮ್ಮೆ ಮದುವೆಯಾದ ಚಂದ್ರಪ್ರಭಾ ಹಾಗೂ ಭಾರತಿ ಪ್ರಿಯಾ – ಕಣ್ಣೀರೀಟ್ಟ ಜೋಡಿ

Chandraprabha Wedding: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಾಸ್ಯ ಕಾರ್ಯಕ್ರಮ ‘ಮಜಾಭಾರತ’ ಮೂಲಕ ಕನ್ನಡಿಗರ ಮನೆ ಮಾತಾದ ಕಾಮಿಡಿ ಕಲಾವಿದ ಚಂದ್ರಪ್ರಭು. ತಮ್ಮದೇ ವಿಶಿಷ್ಠ ಶೈಲಿಯ ಡ್ಯಾನ್ಸ್ ಮೂಲಕ ಚಿರಪರಿಚಿತರಾದ್ರು. ನಂತರ ಗಿಚ್ಚಿ ಗಿಲಿಗಿಲಿ ಹಾಗೂ ಗಿಚ್ಚಿ ಗಿಲಿಗಿಲಿ ಸೀಸನ್ 2 ಕಾರ್ಯಕ್ರಮಗಳಲ್ಲಿ ಹಾಸ್ಯದ ಹೊನಲನ್ನು ಹರಿಸುತ್ತಿರುವ ಚಂದ್ರಪ್ರಭ ದಾಂಪತ್ಯ ಜೀವನಕ್ಕೆ ಕಾಲಿತ್ತಿದ್ದಾರೆ ಹೌದು ಬಹಳ ಗೌಪ್ಯವಾಗಿಯೇ ಚಂದ್ರಪ್ರಭಾ ಮದುವೆಯಾಗಿದ್ರು. ನಂತರ ಅಭಿಮಾನಿಗಳು ಹಾಗೂ ಆಪ್ತರಿಗೂ ಇದು ನಿಜಾನಾ ಅಂತ ಒಮ್ಮೆಲೇ ಅಚ್ಚರಿಯು ಕೂಡ ಆಯ್ತು ಹೌದು…

Read More

Karthik Jayaram: ಚಂದನವನಕ್ಕೆ ಗುಡ್ ಬೈ ಹೇಳಿದ್ರ ಜೆ.ಕೆ, ಇಂಡಸ್ಟ್ರಿ ಸಹವಾಸ ಸಾಕು ಅಂತ ಹೇಳಿದ್ದೇಕೆ!

Karthik Jayaram: ಹೆಂಡ್ತಿ ಅಂತ ಖಡಕ್ ಡೈಲಾಗ್ ಹೊಡೆಯುತ್ತಲೇ ಕಿರುತರೆ ವೀಕ್ಷಕರಿಗೆ ಮೋಡಿ ಮಾಡಿದ್ದ ‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಖ್ಯಾತಿಯ ಜೆಕೆ ಅಲಿಯಾಸ್‌ ಜಯರಾಮ್‌ ಕಾರ್ತಿಕ್‌ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.ಈ ಧಾರಾವಾಹಿಯಲ್ಲಿ ಪಕ್ಕ ದುರಹಂಕಾರಿ ಗಂಡನಾಗಿ ನಟನೆ ಶುರು ಮಾಡಿದ ಜೆಕೆ ಆಮೇಲೆ ಹೆಂಡತಿಯನ್ನ ಬಿಟ್ಟುಕೊಡಲಾಗದಷ್ಟು ಪ್ರೀತಿ ಮಾಡಲು ಹೇಗೆ ಶುರು ಮಾಡ್ತಾನೆ ಅನ್ನೋ ಕಥಾ ವಸ್ತುವಿಗೆ ಜೆಕೆ ಜೀವಾ ತುಂಬಿದ್ರು. ಹೌದು ಸಿನಿಮಾ ನಟ ಜೆಕೆ ಪಾತ್ರದಲ್ಲಿ ಅಶ್ವಿನಿ ನಕ್ಷತ್ರ ಧಾರವಾಹಿಯಲ್ಲಿ ನಟಿಸಿದ್ದ ಜಯರಾಮ್…

Read More

ಅಭಿ ಭಾವಿ ಪತ್ನಿ ಮನೆಯಲ್ಲಿ ಶುರುವಾಗಿದೆ ಮದುವೆ ರಂಗು- ಶುರುವಾಯ್ತು ಅರಿಶಿಣ ಶಾಸ್ತ್ರ, ಅವಿವಾ ಫುಲ್ ಮಿಂಚಿಂಗ್

ಸ್ಯಾಂಡಲ್​ವುಡ್​​ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವ್ರ ಸುಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ವಿವಾಹಕ್ಕೆ ಸಕಲ ಸಿದ್ಧತೆಗಳು ಭರ್ಜರಿಯಾಗಿ ನಡೆಯುತ್ತಿದೆ. ಹೌದು ವಧು ಹಾಗೂ ವರ ಇಬ್ಬರ ಮನೆಯಲ್ಲಿಯೂ ಕೂಡ ಸಂಭ್ರಮ ಜೋರಾಗಿದ್ದು, ಮದುವೆಯ ವಾತಾವರಣ ಕಳೆಗಟ್ಟಿದೆ. ಹೌದು ಇಬ್ಬರ ಮನೆಯಲ್ಲಿಯೂ ಅರಿಶಿನ ಶಾಸ್ತ್ರಕ್ಕೆ ವಿಭಿನ್ನವಾಗಿ ಡೇಕೋರೇಷನ್ ಮಾಡಲಾಗಿದ್ದು, ಮದುವೆಯ ಸಂಭ್ರಮದಲ್ಲಿ ನಟ ಅಭಿಷೇಕ್ ಹಾಗೂ ಮಾಡೆಲ್ ಅವಿವಾ ಇದ್ದಾರೆ. ಹೌದು ಈಗಾಗ್ಲೇ ಎರಡು ಮನೆಯಲ್ಲಿ ನಡೆದಿರುವ ಅರಿಶಿಣ ಶಾಸ್ತ್ರದ ಫೋಟೋ ಹಾಗೂ ವಿಡಿಯೋಗಳು…

Read More

Gruha Lakshmi: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 15 ಕಡೆಯ ದಿನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸೋದು ಹೇಗೆ?

Gruha Lakshmi: ಕರ್ನಾಟಕದ ನೂತನ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮೀ ಯೋಜನೆಯ ಕುರಿತು ಮಹತ್ತರ ಮಾಹಿತಿಯನ್ನ ಕೊಟ್ಟಿದ್ದಾರೆ. ಅದರಲ್ಲಿ ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆ ಯಾಜಮಾನಿ ಖಾತೆಗೆ 2000 ಹಣ ಹಾಕುವ ಕುರಿತು ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದು, ಮನೆಯ ಒಡತಿ ಯಾರು? ಅರ್ಜಿ ಸಲ್ಲಿಸಲು ಯಾರು ಅರ್ಹರು ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನ ನಿಗಧಿಪಡಿಸಿ ಹೊಸ ಮಾಹಿತಿಯನ್ನು ಹೊರ ಹಾಕಿದ್ದಾರೆ.ಹಾಗಾದ್ರೆ ನಿಯಮಗಳೇನು.?ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು.? ಯಾವಾಗ…

Read More

Abhishek Ambareesh: ಅಂಬಿ ಮನೆಯಲ್ಲಿ ಅಭಿ ಮದುವೆ ಸಂಭ್ರಮ.., ಅರಿಶಿಣ ಶಾಸ್ತ್ರದಲ್ಲಿ ಅಂಬಿ ಪುತ್ರನ ಮಸ್ತ್ ಲುಕ್ ಹೇಗಿತ್ತು ಗೊತ್ತಾ?

Abhishek Ambareesh: ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಖ್ಯಾತ ಫ್ಯಾಷನ್​ ಡಿಸೈನರ್​ ಪ್ರಸಾದ್​ ಬಿದ್ದಪ ಅವರ ಪುತ್ರಿ ಅವಿವ ಬಿದ್ದಪ ಮದುವೆ ಕಾರ್ಯಗಳು ಶುರುವಾಗಿವೆ ಹೌದು. ಕೆಲ ವರ್ಷಗಳಿಂದ ಅವಿವಾ ಹಾಗೂ ಅಭಿಷೇಕ್​ ಅಂಬರೀಷ್​ ನಡುವೆ ಪರಿಚಯ ಉಂಟಾಗಿತ್ತು, ಮುಂದೆ ಪರಿಚಯ ಪ್ರೀತಿಗೆ ತಿರುಗಿ ಕುಟುಂಬದ ಒಪ್ಪಿಗೆ ಪಡೆದು ಕಳೆದ ವರ್ಷ ಡಿಸೆಂಬರ್ 11ರಂದು ಬಹಳ ಅದ್ದೂರಿಯಾಗಿ ಅಷ್ಟೇ ಸೈಲೆಂಟಾಗಿ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಮದುವೆ ಆಗುತ್ತಿದ್ದು, ಮದುವೆಯ ಎಲ್ಲ ಶಾಸ್ತ್ರಗಳು…

Read More