Pradeep Eshwar: ಜನರ ಮಧ್ಯೆ ಇದ್ದು ಕೆಲಸ ಮಾಡ್ತಿದ್ರು ಟೀಕೆ ಟಿಪ್ಪಣಿ- ಶಾಸಕ ಪ್ರದೀಪ್ ಈಶ್ವರ್ ಜನಸೇವೆ ಸಹಿಸುತ್ತಿಲ್ಲಯಾಕೆ ಕೆಲವರು.

Pradeep Eshwar: ಇಡೀ ನಮ್ಮ ರಾಜ್ಯವೇ ಚಿಕ್ಕಬಳ್ಳಾಪುರ ಕ್ಷೇತ್ರದ ಕಡೆ ತಿರುಗಿ ನೋಡುತ್ತಿದೆ. ಅದಕ್ಕೆ ಕಾರಣ ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌. ಹೌದು ಏಳೆಂಟು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ನಗರದಲ್ಲಿ ಸಾಮಾನ್ಯನಾಗಿ ಓಡಾಡಿಕೊಂಡಿದ್ದ ಹುಡುಗ ಇಂದು ಪ್ರಭಾವಿ ಸಚಿವರನ್ನು ಮಣಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಅಲ್ಲದೇ ಡಾ ಕೆ ಸುಧಾಕರ್‌ ಅವ್ರ ತವರೂರು ಪೆರೇಸಂದ್ರದವರೇ ಆದ ಪ್ರದೀಪ್‌ ಈಶ್ವರ್‌ ಚಿಕ್ಕ ವಯಸ್ಸಲ್ಲೇ ಹೆತ್ತವರನ್ನು ಕಳೆದುಕೊಂಡು ಕಷ್ಟದಲ್ಲೇ ಬೆಳೆದರು….

Read More

ಬಾಡಿಗೆ ಮನೆಯಲ್ಲಿದ್ದೋರಿಗೆ ಸಿಗುತ್ತಾ ಫ್ರೀ ಕರೆಂಟ್- ಉಚಿತ 200ಯುನಿಟ್ ಪಡೆಯಲು ಏನ್ ಮಾಡಬೇಕು?

ಕಾಂಗ್ರೆಸ್ ಚುನಾವಣೆಗೂ ಮೊದಲೇ ನೀಡಿದ 5 ಗ್ಯಾರಂಟಿಗಳಲ್ಲಿ ಯಾವುದರ ಬಗ್ಗೆಯೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಆದರೆ ಜನ ಮಾತ್ರ ನಾವು ಕರೆಂಟ್ ಬಿಲ್ ಕಟ್ಟಲ್ಲ ಯಾಕ್ ಕಟ್ಟಬೇಕು ಅಂತೆಲ್ಲಾ ಹೇಳಿ ಒಂದು ರೀತಿ ಗೊಂದಲದ ವಾತಾವರಣಗಳು ನಿರ್ಮಾಣ ಆಗುತ್ತಿರುವಂತ ಸಂದರ್ಭದಲ್ಲೇ ಇದೀಗ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಪ್ರತಿಮನೆಗೆ 200 ಯೂನಿಟ್ ವಿದ್ಯುತ್ ಪೂರೈಸುವ ಗೃಹಜ್ಯೋತಿ(Gruha jyothi) ಯೋಜನೆಯಲ್ಲಿ ಕೇವಲ ಮನೆ ಮಾಲೀಕರಿಗಷ್ಟೆ ಅಲ್ಲದೆ, ಬಾಡಿಗೆದಾರ ಫಲಾನುಭವಿಗಳಿಗೂ ಸೌಲಭ್ಯ ದೊರೆಯುವಂತೆ ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಅಂತ ಹೇಳಲಾಗಿದ್ದು…

Read More

Karnataka Rain: ರಾಜ್ಯದಲ್ಲಿ 5ದಿನ ವರುಣ ಆರ್ಭಟ ಶುರುವಾಗಲಿದೆ, ಯಾವ ಯಾವ ಜಿಲ್ಲೆಗಳಲ್ಲಿ ಸುರಿಯುತ್ತೆ ಅತೀ ಹೆಚ್ಚು ಮಳೆ

Karnataka Rain: ಕರ್ನಾಟಕದಲ್ಲಿ ಈ ಭಾರಿ ಮಳೆಯ ಪ್ರಮಾಣ ಕಡಿಮೆ ಇದ್ರೂ ಕೂಡ ಬಿರುಗಾಳಿ ಸಮೇತ ಸುರಿಯುತ್ತಿರುವ ಭಾರಿ ಮಳೆಗೆ ರೈತ ಕಂಗಲಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಇಲ್ಲ ಎಂಬಂತೆ ಬೆಳೆ ನಾಶವಾಗಿದೆ ಕಷ್ಟಕ್ಕೆ ಸಿಲುಕಿ ಹಾಕಿಕೊಳ್ಳಿತ್ತಿದ್ದಾನೆ. ಈ ನಡುವೆ 4ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಹೌದು ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು,ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು,…

Read More

Gold Price Today: ಜೂನ್ ತಿಂಗಳ ಮೊದಲ ದಿನವೇ ಏರಿಕೆ ಕಂಡ ಚಿನ್ನದ ಬೆಲೆ! ಇಲ್ಲಿದೆ ನೋಡಿ ಇಂದಿನ ಹೊಸ ದರ

Gold Price Today: ಇಂದು ಜೂನ್ ತಿಂಗಳ ಮೊದಲ ದಿನ ಆಗಿದ್ದು, ಇವತ್ತು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದು ಇದ್ದು ಆಭರಣ ಪ್ರಿಯರಿಗೆ ಸ್ವಲ್ಪ ಶಾಕಿಂಗ್ ನ್ಯೂಸ್ ಅಂತಾನೆ ಹೇಳಬಹುದು ಹೌದು ಮೇ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪಸ್ವಲ್ಪ ಇಳಿಕೆ ಕಂಡಿತ್ತು ಆದರೆ ಜೂನ್ ಆರಂಭದಲ್ಲೇ ದರ ಹೆಚ್ಚಳವಾಗಿದೆ ಆದರೆ ಬೆಳ್ಳಿ ಕೊಂಡುಕೊಳ್ಳುವವರಿಗೆ ಈ ಸುದ್ದಿ ಖುಷಿ ಕೊಡಬಹುದು ಬೆಳ್ಳಿ ದರ ಇಂದು 600 ರೂಪಾಯಿ ಇಳಿಕೆ ಆಗಿದೆ ಇಂದು ಜೂನ್ 1, 2023 ಬೆಂಗಳೂರು ಸೇರಿದಂತೆ…

Read More

ಹೆಂಡತಿಯ ಅಕ್ರಮ ಸಂಬಂಧ ಗೊತ್ತಿದ್ರೂ ಸುಮ್ಮನಿದ್ದ ಗಂಡ- ಆದ್ರೂ ಗಂಡನ ಜೀವ ತೆಗೆದ ಹೆಂಡತಿ! ಅಪ್ಪ ಇಹಲೋಕ, ಅಮ್ಮ ಜೈಲು ಪಾಲು, ಮಕ್ಕಳ ಪಾಡು ಅಯ್ಯೋ ಪಾಪ!

ಆತ ಜನಪದ ಗೀತೆಗಳ ಹಾಡುಗಾರ, ಕೋಲಾರ ಜಾನಪದ ಕಲಾ ಸಂಘದ ಅಧ್ಯಕ್ಷರಾಗಿದ್ರು ಅಲ್ಲದೇ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ, ಹೌದು ತನ್ನ ಗಾಯನದ ಮೂಲಕ ಅದೆಷ್ಟೋ ಜನರ ಮನಸ್ಸು ಗೆದ್ದಿದ್ರು ಸಂಸಾರದ ಕಲೆ ಗೆಲ್ಲುವಲ್ಲಿ ವಿಫಲನಾಗಿದ್ದ. ಆದ್ರೆ ಮಡದಿಯೇ ಆತನನ್ನ ಮಸಣ ಸೇರಿಸುತ್ತಾಳೆ ಅಂತ ಆತ ಕನಸ್ಸು ಮನಸ್ಸಿನಲ್ಲೂ ಎಣಿಸಿರಲಿಲ್ಲ, ಆದ್ರೂ ಪತ್ನಿಯ ಅಕ್ರಮ ಸಂಬಂಧಕ್ಕೆ ಮುಗ್ದ ಪತಿ ಹೆಂಡತಿಯ ಪ್ರಿಯಕರನ್ನಿಂದಲೇ ಹತ್ಯೆಗಿದ್ದಾಗಿರೋದು ನಿಜಕ್ಕೂ ದುರದೃಷ್ಟಕರ. ಹೌದು ತನ್ನ ಪತ್ನಿಗಿದ್ದ ಅಕ್ರಮ ಸಂಬಂಧ ಗೊತ್ತಿದ್ರು ತನ್ನ ಮಕ್ಕಳಿಗಾಗಿ…

Read More

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯಿಂದ ಗಿಫ್ಟ್, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ವಿದ್ಯಾರ್ಥಿಗಳನ್ನ ಶಾಲಾ ಕಾಲೇಜುಗಳಿಗೆ ಸೇರಿಕೊಂಡು ಗುಣ ಮಟ್ಟದ ಶಿಕ್ಷಣ ಪಡೆದುಕೊಳ್ಳುವಂತೆ ಪ್ರೋತ್ಸಾಹಿಸಲು ಸರ್ಕಾರ ಸೇರಿದಂತೆ ಶಾಲಾ ಕಾಲೇಜು ಆಡಳಿತ ಮಂಡಳಿಗಳು ಆಗಾಗ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಡುತ್ತಿರುತ್ತವೆ. ಅದರಂತೆಯೇ ಇದೀಗ ಶಾಲಾ ಕಾಲೇಜುಗಳು ಪುನರಾರಂಭಗೊಂಡಿದ್ದು, ಎಲ್ಲಾ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಮುಗಿಸಿ ಮತ್ತೆ ಯತ್ತ ಪ್ರಕಾರ ಹಾಜರಾಗಬೇಕಿದೆ. ಆದ್ರೆ ಕೆಲವೊಂದಷ್ಟು ಜನ ವಿದ್ಯಾರ್ಥಿಗಳಿಗೆ ಇದು ಸಾಧ್ಯವಾಗೋದಿಲ್ಲ ಹೌದು ಅಪ್ಪ ಅಮ್ಮ ಹೇಗೋ ಸಾಲ ಸೋಲ ಮಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅಂತ ಫೀಜ್ ಕಟ್ಟಲು ಹಣ…

Read More

Amruthadhare Serial Cast: ಅಮೃತಧಾರೆ ಧಾರಾವಾಹಿಯ ನಟ ನಟಿಯರ ನಿಜವಾದ ಹೆಸರು..

Amruthadhare Serial Cast: ಜೀ ಕನ್ನಡ ವಾಹಿನಿಯಲ್ಲಿ ಈಗಾಗಲೇ ಸಾಕಷ್ಟು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿದ್ದು. ಇನ್ನು ಹಲವಾರು ಹೊಸ ಹೊಸ ಧಾರವಾಹಿಗಳು ಸೇರ್ಪಡೆ ಆಗುತ್ತಿವೆ. ಇನ್ನು ಸ್ವಲ್ಪ ದಿನಗಳ ಹಿಂದೆ ಎಷ್ಟೇ ಭೂಮಿಗೆ ಬಂದ ಭಗವಂತ ಸೀರಿಯಲ್ ಸೇರ್ಪಡೆ ಆಗಿತ್ತು. ಈಗ ಹೊಸ ಧಾರವಾಹಿಗಳ ಲಿಸ್ಟ್ ಗೆ ಅಮೃತದಾರೆ ಸೀರಿಯಲ್ ಕೂಡ ಸೇರ್ಪಡೆ ಯಾಗಿದೆ. ಈ ಸೀರಿಯಲ್ ಸೋಮವಾರದಿಂದ ಅಂದರೆ ನೆನ್ನೆ ಯಿಂದ ಜೀ ಕನ್ನಡ ವಾಹಿನಿಯಲ್ಲಿ ಸಂಜೆ 7 ಗಂಟೆಗೆ ಪ್ರಸಾರ ಶುರು ಮಾಡಿದೆ. ಈ…

Read More

Breaking News: ಕರೆಂಟ್ ಬಿಲ್ ಕಟ್ಟದಿದ್ದರೆ ಮುಲಾಜಿಲ್ಲದೆ ‘ಕನೆಕ್ಷನ್ ಕಟ್’! ಇಂಧನ ಇಲಾಖೆಯಿಂದ ಆದೇಶ, ಕರೆಂಟ್ ಬಿಲ್ ಕಟ್ಟದವರಿಗೆ ಶಾಕ್!

ಕರ್ನಾಟಕದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಯೋಜನೆ ಭಾರಿ ಸದ್ದು, ಮಾಡುತ್ತಿದೆ. ನಮ್ಮನ್ನು ಗೆಲ್ಲಿಸಿದರೆ, ಉಚಿತ ವಿದ್ಯುತ್ ಕೊಡುವುದಾಗಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು, ಅದರಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭಾರಿ ಬಹುಮತಗಳಿಂದ ಜಯಗಳಿಸಿದ್ದು,ಸರ್ಕಾರ ರಚನೆಯ ಪ್ರಹಸನದ ತಲೆನೋವು ಮುಗಿದಿದ್ದು, ಎಲ್ಲವು ನಿರಾಳವಾಗಿದೆ. ಸರ್ಕಾರ ರಚನೆಗೂ ಮೊದಲೇ ಜನರು ಕರೆಂಟ್ ಬಿಲ್ ಕಟ್ಟಲ್ಲ ಅಂತ ಕೆಲವೊಂದು ಕಡೆ ಪಟ್ಟು ಹಿಡಿದು ಕೂತಿದ್ರು. ಹೌದು ಹಲವೆಡೆ ಜನರು ವಿದ್ಯುತ್ ಬಿಲ್…

Read More

Krishi Thapanda New House: ಬಿಗ್ ಬಾಸ್ ಖ್ಯಾತಿಯ ನಟಿ ಕೃಷಿ ತಾಪಾಂಡ ಹೊಸ ಮನೆಗೆ ಕಾಲಿಟ್ಟಿದ್ದಾರೆ- ಮನೆಯ ಗೃಹ ಪ್ರವೇಶ ಫೋಟೋ ಹಂಚಿಕೊಂಡು ಖುಷಿ ಪಟ್ಟ ನಟಿ

Krishi Thapanda New House: ಕೃಷಿ ತಾಪಂಡಾ ಕನ್ನಡ ಚಿತ್ರರಂಗದ ನಟಿ ಮತ್ತು ಮಾಡೆಲ್. ಬಿಗ್ ಬಾಸ್ ಸೀಸನ್ 5ರ ಸ್ಪರ್ಧೆಯು ಹೌದು. ಕೊಡಗಿನಲ್ಲಿ ಜನಿಸಿದ ಇವರು ಕಹಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ಆದರೆ 2016 ರಲ್ಲಿ ತೆರೆಕಂಡ ಅಕಿರ ಚಿತ್ರದಿಂದ ಕೃಷಿ ಅವ್ರ ಖ್ಯಾತಿ ಹೆಚ್ಚಾಗಿ ಎಲ್ಲಾ ಕಡೆ ಗುರುತಿಸಿಕೊಳ್ಳಲು ಶುರು ಮಾಡಿ ತಮ್ಮದೇ ಅಭಿಮಾನಿ ಬಳಗವನ್ನ ಪಡೆದರು. ಇನ್ನು ಅದ್ಭುತವಾದ ಕನ್ನಡಕ್ಕಾಗಿ ಒಂದನ್ನು ಒತ್ತಿ ಸಿನಿಮಾವೂ ನಟಿಗೆ ಹೆಸರು ತಂದು…

Read More

ಮೊದಲ ಬಾರಿಗೆ ಕಾಣಿಸಿಕೊಂಡ ಜೈ ಜಗದೀಶ್ ಮೊದಲು ಪತ್ನಿ ಮಗಳು! ಮೊದಲ ಪತ್ನಿ ಜೊತೆಗೆ ವಿಜಯಲಕ್ಷ್ಮಿ ಒಡನಾಟ ಇರೋದು ನಿಜಾನಾ?

Jai jagadish first daughter arpita: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್‌ ವಿತ್‌ ರಮೇಶ್‌ ಸೀಸನ್‌ 5ರ ಕಾರ್ಯಕ್ರಮದ 19ನೇ ಅತಿಥಿಯಾಗಿ ಕನ್ನಡ ಚಿತ್ರರಂಗದ ಹಿರಿಯ ನಟ ಜೈ ಜಗದೀಶ್‌ ಅತಿಥಿಯಾಗಿ ಪಾಲ್ಗೊಂಡಿದ್ದರು. ಬಾಲ್ಯದಿಂದ ಇದುವರೆಗಿನ ಅನೇಕ ನೆನಪುಗಳನ್ನು ಕಾರ್ಯಕ್ರಮದಲ್ಲಿ ಜೈ ಜಗದೀಶ್ ಹಂಚಿಕೊಂಡರು. ಹೌದು ‘ಫಲಿತಾಂಶ’ ಚಿತ್ರದ ಮೂಲಕ ಜೈ ಜಗದೀಶ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಾಣೆ ಮಾಡಿದರು.‌ ಪೈಲಟ್ ಆಗಬೇಕಿದ್ದವರು ಪುಟ್ಟಣ್ಣ ಕಣಗಾಲ್ ರವರು ಬುಲಾವ್ ಕೊಟ್ಟ ಕಾರಣ ಫೈಲೇಟ್ ತರಬೇತಿಯನ್ನ ಅರ್ಧಕ್ಕೆ ಬಿಟ್ಟು…

Read More