Gold And Silver Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ ಇನ್ನಷ್ಟು ಇಳಿಕೆ ಕಂಡ ಬೆಲೆ ಆದರೆ ಬೆಳ್ಳಿ ಬೆಲೆ ದಿಡೀರ್ 4000 ಸಾವಿರ ಏರಿಕೆ!

Gold And Silver Rate: ಇಂದು ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್ ಅಂತಾನೆ ಹೇಳಬಹುದು. ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ ಕಂಡಿದ್ದು ಆದರೆ ಬೆಳ್ಳಿಯ ಬೆಲೆಯಲ್ಲಿ 4000 ಸಾವಿರ ರೂಪಾಯಿ ಏರಿಕೆ ಕಂಡಿದ್ದು. ಇದು ಬೆಳ್ಳಿ ಖರೀದಿ ಮಾಡುವವರಿಗೆ ಬಿಗ್ ಶಾಕ್ ನೀಡಿದೆ. ಇನ್ನು ಚಿನ್ನ ಮತ್ತು ಬೆಳ್ಳಿಯ ಬೆಲೆ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ. ಒಂದು ದಿನ ಚಿನ್ನದ ದರ ಏರಿಕೆ ಆದರೆ ಮತ್ತೊಂದು ದಿನ ಇಳಿಕೆ ಆಗುತ್ತದೆ. ಇಂದು ಮೇ 30 ನೇ ತಾರೀಕು…

Read More

Comedy Khiladigalu Chidambara Engagement: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಿದಂಬರ ಪೂಜಾರಿ ನಿಶ್ಚಿತಾರ್ಥ..

Comedy Khiladigalu Chidambara Engagement: ಕಾಮಿಡಿ ಕಿಲಾಡಿಗಳು ಸೀಸನ್ 2 ಖ್ಯಾತಿಯ ಚಿದಂಬರ ಪೂಜಾರಿಯವ್ರು ವೈವಾಹಿಕ ಜೀವನಕ್ಕೆ ಕಾಲಿಡಲು ಅಣಿಯಿಟ್ಟಿದ್ದಾರೆ. ಹೌದು ನಿನ್ನೆ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಜೀ ಕನ್ನಡ ವಾಹಿನಿಯ ವಿಭಿನ್ನ ಹಾಗೂ ನೋವನ್ನ ಮರೆಸುವ ಪ್ರೇಕ್ಷಕರ ಮೆಚ್ಚಿನ ರಿಯಾಲಿಟಿ ಶೋನಲ್ಲಿ ಚಿದಂಬರ ಅವ್ರು ಪ್ರೇಕ್ಷರನ್ನ ರಂಜಿಸುವಲ್ಲಿ ಯಶಸ್ವಿಯಾಗಿ ತಮ್ಮದೇ ಅಭಿಮಾನಿ ಬಳಗವನ್ನ ಹೊಂದಿದ್ರು ಅಲ್ಲದೇ ನಮ್ಮ ಕನಸ್ಸು ಮಾರಾಟಕ್ಕಿದೆ ಅನ್ನೋ ಸಿನಿಮಾದಲ್ಲೂ ಕೂಡ ಕಾಮಿಡಿ ಮೂಲಕ ಎಲ್ಲರನ್ನು ಕೂಡ ನಕ್ಕು ನಗಿಸಿದ್ರು. ಕಿರುತೆರೆಯಲಿ ನಗುವಿನ…

Read More

ಮೊದಲ ದಿನ ಶಾಲೆಗೆ ಹೊರಟ ರಾಯನ್ ರಾಜ್ ಸರ್ಜಾ, ಮಗನ ಬಗ್ಗೆ, ಭವಿಷ್ಯದ ಬಗ್ಗೆ ಮೇಘನಾ ರಾಜ್ ಹೇಳಿದ್ದೇನು ಗೊತ್ತಾ?

Raayan Raj sarja: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ 3ವರ್ಷವಾಗುತ್ತಾ ಬಂದ್ರು ಕೂಡ ಅದನ್ನು ಈಗಲೂ ಯಾರಿಗೂ ನಂಬಲು ಅಸಾಧ್ಯವಾಗಿದೆ. ಹೌದು ಬಹಳ ಚಿಕ್ಕ ವಯಸ್ಸಿನಲ್ಲಿ ಅಸು ನೀಗಿದ ಚಿರಂಜೀವಿಯನ್ನು ಈಗ ಅವರ ಮಗ ರಾಯನ್ ರಾಜ್ ಸರ್ಜಾರಲ್ಲಿ ಎಲ್ಲರು ಕಾಣಲಾಗುತ್ತಿದ್ದಾರೆ. ಪತಿ ಚಿರಂಜೀವಿಯನ್ನು ಕಳೆದುಕೊಂಡ ಬಳಿಕ ಮೇಘನಾ ಬಾಳಿಗೆ ಬೆಳಕಾಗಿ ಬಂದಿದ್ದು ಪುತ್ರ ರಾಯನ್ ರಾಜ್ ಸರ್ಜಾ. ಬಹಳ ಆಘಾತ ಹಾಗೂ ನೋವಿನ ನಂತರ ಮಗನ ಮುಖ ನೋಡಿಕೊಂಡು ಮಗನಿಗಾಗಿಯೇ ಮೇಘನಾ ಮತ್ತೆ ಮರುಜನ್ಮದಂತೆ…

Read More

Congress Guarantee: ಅತ್ತೆ, ಸೊಸೆ ಇಬ್ಬರಲ್ಲಿ ಯಜಮಾನಿ ಯಾರು? ಯಾರಿಗೆ ಸಿಗುತ್ತೆ 2ಸಾವಿರ, ಕೊಟ್ಟ ಗ್ಯಾರಂಟಿಗಳ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆಶಿ ಹೇಳಿದ್ದೇನು?

Congress Guarantee: ಹೇಗೋ ಏನೋ 5ಗ್ಯಾರಂಟಿಗಳನ್ನ ನಾವು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದ್ರೆ ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲೆ ಅವುಗಳನ್ನ ಜಾರಿಗೊಳೋಸೋದಾಗಿ ಭರವಸೆಗಳನ್ನ ಕೊಟ್ಟಿದ್ದು, ಆದರೆ ಅವುಗಳನ್ನ ಜಾರಿಗೊಳಿಸುವಲ್ಲಿ ಮೀನಾಮೇಷ ಏಣಿಸುತ್ತ ಕೂತಿದ್ದು ರಾಜ್ಯದ ಜನರ ಕೆಂಗಣ್ಣಿಗೆ ಗುರುಯಾಗ್ತಿದೆ. ಹೌದು ಗ್ಯಾರಂಟಿಗಳ ಹೆಸರಲ್ಲಿ ಅಧಿಕಾರ ಹಿಡಿದಿರೋ ಕಾಂಗ್ರೆಸ್, ಕೊನೆಗೂ ಯೋಜನೆ ಜಾರಿಗೆ ಮುಂದಾಗುತ್ತಿದೆ. ಜೂನ್ 1ರಂದು ಕ್ಯಾಬಿನೆಟ್ ನಡೆಸಿ, ಅಂದೇ ಗ್ಯಾರಂಟಿ ಘೋಷಿಸೋ ನಿರೀಕ್ಷೆ ಇದೆ. ಹೀಗಾಗಿ ಗ್ಯಾರಂಟಿಗಳ ಜಾರಿ ಸಮಸ್ಯೆ ಬಗೆಹರಿಸಲು ವಿಶೇಷ ಸಮಿತಿ ರಚನೆಗೆ…

Read More

IPL 2023 Final: ಇಂದು ಕೂಡ ಮಳೆ ಬಂದರೆ ಯಾರಿಗೆ ಐಪಿಎಲ್ ಟ್ರೋಪಿ ? ಇಂದು ಮಳೆ ಬರುವ ಸಾಧ್ಯತೆ ಇದೆ..

IPL 2023 Final: ಸುಮಾರು 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ ದಿನ ಪಂದ್ಯ ನಡೆಯದೆ ಮುಂದಿನ ದಿನದಂದು ನಡೆಯುತ್ತಿರುವುದು ಇದೇ ಮೊದಲ ಬಾರಿಗೆ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಹಣಹಣಿ ರಣಭಯಂಕರ ಮಳೆಗೆ ಕೊಚ್ಚಿ ಹೋಯಿತ್ತು. ಗುಜರಾತ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸುರಿದ ರಣ ಮಳೆಗೆ ಟಾಸ್ ಪ್ರಕ್ರಿಯೆ ಕೂಡ ನಡೆಯಲಿಲ್ಲ . ಸದ್ಯ ಪಂದ್ಯವನ್ನು ಮುಂದಿನ ದಿನ ಅಂದರೆ ಇಂದು ಸೋಮವಾರದಂದು ಮುಂದೂಡಲಾಗಿದೆ. ನಿನ್ನೆ…

Read More

Rs 75 Coin: 75 ರೂಪಾಯಿ ಹೊಸ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ, ಎಲ್ಲಿ ಸೀಗುತ್ತದೆ, ಬೆಲೆ ಎಷ್ಟು? ಅದರ ವಿಶೇಷತೆ ಏನ್ ಗೊತ್ತಾ?

Rs 75 Coin: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಈ ಸ್ಮರಣಾರ್ಥ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವಾರ್ಥವಾಗಿ ಕಾರ್ಯನಿರ್ವಹಿಸುತ್ತದೆ ಅಂತ ಹೇಳಲಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನದ ಉದ್ಘಾಟನೆಯ ಜೊತೆಗೆ ನಾಣ್ಯವನ್ನ ಅನಾವರಣಗೊಳಿಸಲಿದ್ದಾರೆ. ಹೌದು ಮೇ 28ರ ಭಾನುವಾರವಾದ ಇಂದು ನವ ದೆಹಲಿಯಲ್ಲಿ ನಡೆದಿರುವ ಸಂಸತ್ ಭವನದ ಉದ್ಘಾಟನೆಯ ನೆನಪಿಗಾಗಿ ವಿಶೇಷ 75 ರೂಪಾಯಿ…

Read More

Chaya Singh: ಛಾಯಾಸಿಂಗ್ ಕನ್ನಡ ಸಿನಿರಂಗದಿಂದ ದೂರ ಉಳಿಯಲು ನಿರ್ದೇಶಕರೊಬ್ಬರು ಹಿಯಾಳಿಸಿದ್ದೆ ಕಾರಣವಂತೆ! ಇವರ ಪತಿ ಕೂಡ ಸ್ಟಾರ್ ನಟ..

Chaya Singh: ಛಾಯಾ ಸಿಂಗ್ ಒಂದು ಕಾಲದಲ್ಲಿ ಕೆಲ ನಾಯಕ ನಟರಿಗೆ ಇವ್ರೇ ಬೆಸ್ಟ್ ನಾಯಕಿ ಅಂತ ಹೇಳ್ತಿದ್ದಂತಹ ಅದ್ಭುತ ನಟಿ. ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಇವ್ರು ಆಗ ಚಿತ್ರರಂಗಕ್ಕೆ ಒಬ್ಬ ಪ್ರಮುಖ ನಟಿಯಾಗಿ ಗುರುತಿಸಿಕೊಂಡವರು. ಕನ್ನಡ ಮಾತ್ರವಲ್ಲದೇ ತಮಿಳು, ಮಲಯಾಳಂ, ಬಂಗಾಳಿ, ಬೋಜಪುರಿ, ತೆಲುಗು ಮತ್ತು ಓರಿಯಾ ಚಿತ್ರಗಳಲ್ಲಿ ಕೂಡ ನಟಿ ಛಾಯಾಸಿಂಗ್ ನಟಿಸಿದ್ದಾರೆ. ಬೆಂಗಳೂರಿನಲ್ಲಿ ಜನಿಸಿದ ಛಾಯಾ ಬೆಂಗಳೂರಿನ ಲೌರ್ಡ್ಸ್ ಶಾಲೆಯಲ್ಲಿ ಓದದಿರು, ಆದರೆ ಇವ್ರ ಪೋಷಕರು ಉತ್ತರ ಪ್ರದೇಶದಿಂದ ಬಂದು ಕರ್ನಾಟಕದಲ್ಲಿ ನೆಲೆಸಿದ…

Read More

Tirupati: ಭಕ್ತರಿಗೆ ದರ್ಶನ ಬೇಗ ನೀಡಲು ಮಹತ್ವದ ನಿರ್ಧಾರ ತೆಗೆದುಕೊಂಡ ತಿರುಪತಿ ದೇವಾಲಯ ಸಮತಿ. ಭಕ್ತಾಧಿಗಳಿಗೆ ಹೊಸ ರೂಲ್ಸ್!

Tirupati: ದೇಶದ ಅತ್ಯಂತ ಶ್ರೀಮಂತ ದೇವಾಲಯ ಮತ್ತು ಹೆಚ್ಚು ಭಕ್ತ ಸಮೂಹವನ್ನು ಹೊಂದಿರುವ ದೇವಸ್ಥಾನವೆನ್ನುವ ಹೆಗ್ಗಳಿಕೆಗೆ ಪಾತ್ರವಾದ ತಿರುಪತಿ ಅಂದ ತಕ್ಷಣ 7 ಬೆಟ್ಟಗಳ ಒಡೆಯ ತಿಮ್ಮಪ್ಪನೇ ನಮ್ಮ ಕಣ್ಣ ಮುಂದೆ ಬರುತ್ತಾನೆ. ಹೌದು ಎಣಿಕೆಗೂ ಮೀರಿದ ಭಕ್ತರು ಭೇಟಿ ನೀಡುವ ಏಕೈಕ ದೇವಾಲಯ ಇದಾಗಿದೆ. ಅದ್ಭುತ ದೈವಿಕ ಶಕ್ತಿಯನ್ನು ಹೊಂದಿರುವ ತಿಮ್ಮಪ್ಪನ ನೆಲೆಗೆ ಪ್ರತಿದಿನ ಏಣಿಕೆಗೂ ಮೀರಿ ಜನ ಬಂದು ದರ್ಶನ ಪಡೆದುಕೊಂಡು ಹೋಗುತ್ತಾರೆ. ಹೀಗಾಗಿ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಿರುಮಲ ತಿರುಪತಿ ದೇವಸ್ಥಾನ ಅಂದ್ರೆ…

Read More

Rajesh Nataranga: ನಟ ರಾಜೇಶ್ ನಟರಂಗ ಹೆಂಡತಿ ಮತ್ತು ಮಗಳು ಯಾರು ಹೇಗಿದ್ದಾರೆ ಗೊತ್ತಾ? ರಾಜೇಶ್ ಅವರ ಮಗಳು ಕೂಡ ಚಿತ್ರರಂಗದಲ್ಲಿ ಫೇಮಸ್

Rajesh Nataranga: ಪೋಷಕನಟನಾಗಿ, ಖಳನಟನಾಗಿ ಕನ್ನಡ ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಕೂಡ ತಮ್ಮದೇ ಆದ ಛಾಪನ್ನ ಮೂಡಿಸಿದ ನಟ ರಾಜೇಶ್ ನಟರಂಗ ಪ್ರಭುದ್ದ ನಟ. ತಮ್ಮ ಅತ್ಯದ್ಭುತ ನಟನ ಶೈಲಿಯಿಂದಲೇ ಎಲ್ಲರ ಮನಸ್ಸನ್ನ ಗೆದ್ದವರು. ರಾಜೇಶ್ ನಟರಂಗ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದವರು, ಹೌದು ಬಸವನ ಗುಡಿಯ ಕಾಲೇಜಿನಲ್ಲಿ ತಮ್ಮ ಪದವಿಯನ್ನು ಮಾಡಿದ್ರು, ಈ ಸಮಯದಲ್ಲಿ ಇವರಿಗೆ ಅಭಿನಯದ ಮೇಲೆ ತುಂಬಾ ಆಸಕ್ತಿ ಇದ್ದ ಕಾರಣ ನಟರಂಗ ಎಂಬ ರಂಗಸಂಸ್ಥೆ ಒಂದನ್ನು ಸೇರುತ್ತಾರೆ ಆಗ ಮೊದ ಮೊದಲು…

Read More

Sarath Babu: ಕೋಟಿ ಕೋಟಿ ಆಸ್ತಿ ಕೊನೆ ಗಳಿಗೆಯಲ್ಲಿ ಜೊತೆಗ್ಯಾರು ಇಲ್ಲ! ಹೆಂಡತಿಯರು ಜೊತೆಗಿಲ್ಲ ಮಕ್ಕಳಿಲ್ಲ ಆಸ್ತಿ ಯಾರಿಗೆ?

Sarath Babu: ಖ್ಯಾತ ಬಹುಭಾಷಾ ಹಿರಿಯ ನಟ ಶರತ್ ಬಾಬು ಹೈದರಾಬಾದ್​ನಲ್ಲಿ ನಿಧನ ಹೊಂದಿದ್ದು ನಿಮ್ಮೆಲ್ಲರಿಗೂ ಗೊತ್ತಿದೆ. ತಮ್ಮ 71 ವಯಸ್ಸಿನಲ್ಲಿ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದರು ಹೌದು ಕಳೆದ ಕೆಲ ತಿಂಗಳುಗಳಿಂದಲೂ ಅನಾರೋಗ್ಯದಿಂದ ಬಳಲಿದ್ದ ಶರತ್ ಬಾಬು ಅವ್ರಿಗೆ ಬೆಂಗಳೂರು, ಚೆನ್ನೈ ಹಾಗೂ ಹೈದರಾಬಾದ್​ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಶರತ್ ಬಾಬು ಮೇ 22 ರಂದು ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಇನ್ನು ಶರತ್ ಬಾಬು ಅವ್ರು ಕೊನೆಯ ದಿನಗಳನ್ನ ಬಹಳ ಕಷ್ಟದಿಂದಲೇ ಕಳೆದ್ರು,…

Read More