Kodi Mutt Swamiji: ಬೆಳ್ಳಂ ಬೆಳಗ್ಗೆ ಕೊಡಿಶ್ರೀ ಭವಿಷ್ಯ! ಇದೇ ಪಕ್ಷ ಅಧಿಕಾರಕ್ಕೆ ಬರುತ್ತೆ!?

Kodi Mutt Swamiji: ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೆ ಕುರಿತು ಇದೀಗ ಮತ್ತೊಮ್ಮೆ ಕೊಡಿ ಶ್ರೀಗಳು ರಾಜಕೀಯ ಭವಿಷ್ಯ ನುಡಿಯುವುದರ ಮೂಲಕ ಇದೀಗ ಭಯಂಕರ ಶಾಕಿಂಗ್ ಸುದ್ದಿಯನ್ನು ಹೊರ ಹಾಕಿದ್ದಾರೆ ರಾಜಕೀಯ ಭವಿಷ್ಯದಲ್ಲಿ ಕೊಡಿ ಶ್ರೀಗಳು ಏನು ಹೇಳಿದ್ದಾರೆ ಈ 2023ರ ನಮ್ಮ ಕರ್ನಾಟಕ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿಯನ್ನು ಭವಿಷ್ಯ ನುಡಿಯುವುದರ ಮೂಲಕ ಕೂಡಿಶ್ರೀ ಅವರು ಮಾಹಿತಿಯನ್ನು ಕೊಟ್ಟಿದ್ದಾರೆ ಏನಿದು ವಿಷಯ ಕೊಡಿ ಶ್ರೀ ಅವರು ನುಡಿದಿರುವ ಭವಿಷ್ಯ ಏನು…

Read More

SSLC Result 2023 Karnataka: ಇಂದು SSLC ರಿಸಲ್ಟ್ ಬರುತ್ತಾ!? ಆನ್ಲೈನ್ ಹಾಗೂ ಆಫ್ ಲೈನ್ ನಲ್ಲಿ ರಿಸಲ್ಟ್ ನೋಡೋದೇಗೆ?

SSLC Result 2023 Karnataka: ರಾಜ್ಯದ್ಯಂತ ಈಗಾಗ್ಲೇ SSLC ಪರೀಕ್ಷೆ ಮುಕ್ತಾಯವಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಕೂಡ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇದರ ಮಧ್ಯೆ ಫಲಿತಾಂಶದ ಕುರಿತಂತೆ ಸಾಕಷ್ಟು ಗಾಳಿ ಸುದ್ದಿಗಳು ಉಹಾಪೋಹಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದರಿಂದ ವಿದ್ಯಾರ್ಥಿಗಳು ಸೇರಿದಂತೆ ಪೋಷಕರು ಕೂಡ ಗೊಂದಲದಲ್ಲಿದ್ದಾರೆ. ಹಾಗಾದ್ರೆ SSLC ಪರೀಕ್ಷೆ ಫಲಿತಾಂಶ ಯಾವಾಗ? ರಿಸಲ್ಟ್ ನೋಡೋದು ಹೇಗೆ ಇದೆಲ್ಲವನ್ನ ನೋಡೋಣ ಬನ್ನಿ. ಹೌದು ಪರೀಕ್ಷೆ ಆದ ನಂತರ ಎಲ್ಲರು ಸಾಮಾನ್ಯವಾಗಿ ಕಾಯುವುದು ಫಲಿತಾಂಶಕ್ಕಾಗಿ. ಆದರೆ ಶಿಕ್ಷಣ ಇಲಾಖೆಯಿಂದ ಯಾವುದೇ ಅಧಿಕೃತ…

Read More

Karnataka Rain update: ಮುಂದಿನ 48 ಗಂಟೆಗಳ ಕಾಲ ರಣ ಮಳೆ, ಈ 7 ಜಿಲ್ಲೆಗಳಿಗೆ ರೆಡ್ ಅಲರ್ಟ್.

Karnataka Rain update: ಮಳೆ, ಮಳೆ, ಮಳೆ ರಾಜ್ಯಾದ್ಯಂತ ಈಗಾಗಲೇ ಶುರುವಾಗಿರುವ ಮಳೆಯ ಆರ್ಭಟ ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗುತ್ತಿದೆ ಇನ್ನು ಮುಂದಿನ 48 ಗಂಟೆಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ ಕಳೆದ ಮೂರು ದಿನಗಳಿಂದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ದಾಖಲೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಇದೀಗ ಮುಂದಿನ…

Read More

Indian Railway New Night Rules: ಟ್ರೈನ್ ನಲ್ಲಿ ರಾತ್ರಿ ಸಮಯ ಜರ್ನಿ ಮಾಡುವವರಿಗೆ, ರೈಲ್ವೆ ಇಲಾಖೆಯು ಹೊಸ ನಿಯಮಗಳನ್ನು ರೂಪಿಸಿದೆ

Indian Railway New Night Rules: ಬೆಂಗಳೂರಿನಿಂದ ಅಥವಾ ಬೇರೆ ಸ್ಥಳಗಳಿಂದ ದೂರದ ಸ್ಥಳಕ್ಕೆ ಪ್ರಯಾಣ ಮಾಡುವವರು ಸಾಮಾನ್ಯವಾಗಿ ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ ಹಗಲಿನ ವೇಳೆ ದೂರ ಪ್ರಯಾಣ ಮಾಡುವುದರಿಂದ ಹೆಚ್ಚು ಸಮಯ ಬೇಕಾಗುತ್ತೆ ಅಥವಾ ಇಡೀ ದಿನ ಪ್ರಯಾಣದಲ್ಲಿ ಕಳೆಯುತ್ತದೆ ಎಂದು ಹೆಚ್ಚು ಜನರು ನೈಟ್ ಜರ್ನಿಯನ್ನು ಇಷ್ಟಪಡುತ್ತಾರೆ ಇನ್ನು ನೀವು ಸಹ ಹೆಚ್ಚಾಗಿ ರಾತ್ರಿ ಸಮಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾರೆ ಇಲ್ಲಿ ನಿಮಗಾಗಿ ಮುಖ್ಯ ವಿಷಯ ಇದೆ ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರ ಸೌಕರ್ಯ ಮತ್ತು…

Read More

Karnataka Rains: ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ರಣ ಭಯಂಕರ ಮಳೆ..

Karnataka Rains: ಬಿಸಿಲಿನ ತಾಪಕ್ಕೆ ಬೇಸತ್ತು ಹೋಗಿದ್ದ ಜನರಿಗೆ ಈ ಮಳೆ ಬಂದು ಸ್ವಲ್ಪ ತಂಪನ್ನು ತಂದಿದೆ. ಅದರಲ್ಲೂ ಪ್ರಮುಖವಾಗಿ ಕೋಲಾರ, ಚಿಕ್ಕಬಳ್ಳಾಪುರ, ಮಾಲೂರುಗಳಲ್ಲಿ ದಾಖಲೆ ಮಳೆ ಸುರಿದಿದೆ ಇನ್ನೂ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಸುರಿದ ಕಾರಣ ತಾಪಮಾನ ಸ್ವಲ್ಪ ಕಡಿಮೆಯಾಗಿದೆ. ಇದರಿಂದ ರೈತರಿಗೆ ಸಂತೋಷವಾದರೆ ನಗರ ಪ್ರದೇಶದಲ್ಲಿ ವಾಸಿಸುವ ಜನರು ಈ ಬಿಸಿಲಿನಿಂದ ಸ್ವಲ್ಪ ಮಟ್ಟಿಗೆ ರಿಲ್ಯಾಕ್ಸ್ ಆಗಿದ್ದಾರೆ. ಆದರೆ ಈಗ ಅವಮಾನ ಇಲಾಖೆಯು ಕರ್ನಾಟಕದಲ್ಲಿ ಇನ್ನು ಎರಡು ದಿನ ಮಳೆಯಾಗಲಿದೆ ಎಂದು ಸೂಚನೆ…

Read More

Tv Actors Who Died At Young Age: ಚಿಕ್ಕ ವಯಸ್ಸಿಗೆ ಮರಣ ಹೊಂದಿದ ಕನ್ನಡದ ಕಿರುತೆರೆ ನಟ ನಟಿಯರು!

Tv Actors Who Died At Young Age: ಮನುಷ್ಯ ಎಂದರೆ ಕನಸು ಮತ್ತೆ ಆಸೆ ಎಂಬುದು ಸಹಜ ಆದರೆ ಈ ಸಾವು ಎಂಬುದು ಖಚಿತ ಮನುಷ್ಯ ತನ್ನ ಕನಸುಗಳನ್ನು ಪೂರ್ತಿ ಮಾಡಬೇಕು ಎನ್ನುವಷ್ಟರಲ್ಲಿ. ಈ ಸಾವು ಎಂಬುದು ಬಂದು ಎಲ್ಲದನ್ನು ಮುಗಿಸಿ ಬಿಡುತ್ತದೆ. ಅಂತ ಕನಸು ಮತ್ತು ಆಸೆಗಳನ್ನು ಹೊತ್ತು ಕಿರುತೆರೆಯಲ್ಲಿ ನಟಿಸುತ್ತಾ ಸಣ್ಣ ವಯಸ್ಸಿಗೆ ಸಾವನಪ್ಪಿದವರು ಕೂಡ ಇದ್ದಾರೆ. ತಮ್ಮ ಆಸೆ ಕನಸು ಮತ್ತು ಕುಟುಂಬದವರನ್ನು ಬಿಟ್ಟು ಸಣ್ಣ ವಯಸ್ಸಿಗೆ ಸಾವನ್ನಪ್ಪಿದ ಕಿರುತರೆ ನಟ…

Read More

Raghavendra Stores: ಜಗ್ಗೇಶ್ ಸೊಸೆ ಸಿನಿಮಾ ನೋಡಿ ಏನ್ ಹೇಳಿದ್ರು?

Raghavendra Stores: ನವರಸ ನಾಯಕ ಜಗ್ಗೇಶ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ರಾಘವೇಂದ್ರ ಸ್ಟೋರ್ಸ್ ಸಿನಿಮಾಕೆ ಸಂತೋಷ್ ಆನಂದ್‌ರಾಮ್ ನಿರ್ದೇಶನವಿದೆ. ಹಾಸ್ಯ ಮತ್ತು ಮನರಂಜನೆಯಲ್ಲಿ ಪಕ್ಕ ಪೈಸಾ ವಸೂಲು ಚಿತ್ರ ಅಂತಾಲೆ ಹೇಳಬಹುದು.ಇನ್ನು ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ ಮತ್ತು ಶ್ವೇತಾ ಶ್ರೀವಾತ್ಸವ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಇವ್ರ ಜೊತೆಗೆ ಅಚ್ಯುತ್ ಕುಮಾರ್, ದತ್ತಣ್ಣ, ರವಿಶಂಕರ್ ಗೌಡ, ಮಿತ್ರ ಮತ್ತು ಅನೇಕರು ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದು, ಶ್ರೀಶ ಕುದುವಳ್ಳಿ ಅವರ ಛಾಯಾಗ್ರಹಣ…

Read More

Karnataka Rain: ಇವತ್ತಿನಿಂದ 2 ದಿನಗಳ ಕಾಲ ಈ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.

Karnataka Rain: ಮೇ ತಿಂಗಳು ಪ್ರಾರಂಭವಾಗುತ್ತಿದ್ದಂತೆ ಕರ್ನಾಟಕ ಸೇರಿದಂತೆ ಅನೇಕ ರಾಜ್ಯ ಗಳಲ್ಲಿ ಭಾರಿ ಮಳೆ ಆಗುತ್ತಿದೆ ಇನ್ನೂ ಅವಮಾನ ಇಲಾಖೆಯ ಪ್ರಕಾರ ಇವತ್ತು ಸೇರಿದಂತೆ ಇನ್ನೂ ಎರಡು ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಅಂತ ಸಂಪೂರ್ಣ ಮಾಹಿತಿಯನ್ನು ನೋಡೋಣ ಬನ್ನಿ. ಮುಂದೆ ಓದಿ.. ಈ ಬಾರಿ ಬೇಸಿಗೆ ಯಿಂದ ವಾತಾವರಣದ ಬದಲಾವಣೆಗಳಿಂದ ಸಿಕ್ಕಾಪಟ್ಟೆ ತಾಪಮಾನ ಶಕೆ ತುಂಬಾ ಜಾಸ್ತಿ ಇತ್ತು, ಆದರೆ ಇವತ್ತು…

Read More

Sharmila Chandrashekar: ಆಪರೇಷನ್ ಬಳಿಕ 1 ವರ್ಷ ಬೆಡ್ ಮೇಲೆ ಇದ್ದ, ಅಂತರಪಟ ಧಾರಾವಾಹಿ ನಟಿ ಶರ್ಮಿಳಾ

Sharmila Chandrashekar: ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಳೆದ ವಾರದಿಂದ ಪ್ರಸಾರವಾಗುತ್ತಿರುವ ಅಂತರಪಟ ಧಾರಾವಾಹಿಯಲ್ಲಿ ನಟಿಸುತ್ತಿರುವ ನಟಿ ಶರ್ಮಿಳಾ ಚಂದ್ರಶೇಖರ್ ಅವರು ಕೆಲವು ವರ್ಷಗಳಿಂದೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ‘ಸೀತೆ’, ‘ಪಲ್ಲವಿ ಅನು ಪಲ್ಲವಿ’ ಮತ್ತು ಜೀ ಕನ್ನಡ ದಲ್ಲಿ ಬರುತ್ತಿದ್ದ ‘ಪತ್ತೆದಾರಿ ಪ್ರತಿಭಾ’ ದಾರವಾಹಿಗಳಲ್ಲಿ ಶರ್ಮಿಳ ಅವರು ನಟಿಸಿದ್ದಾರೆ ಆದರೆ ಇಷ್ಟೆಲ್ಲ ಸೀರಿಯಲ್ ನಲ್ಲಿ ನಟಿಸಿದ ಇವರು ಕೆಲವು ವರ್ಷಗಳು ಕಿರುತೆರೆಯಿಂದ ದೂರವಿದ್ದರೂ ಮತ್ತು ಯಾವುದೇ ಕಾರ್ಯಕ್ರಮಗಳಲ್ಲೂ ಕೂಡ ಇವರು ಕಾಣಿಸಿಕೊಳ್ಳುತ್ತಿರಲಿಲ್ಲ ಯಾಕೆ? ಇದರ ಬಗ್ಗೆ ಅವರು…

Read More

Chota Champion: ಛೋಟಾ ಚಾಂಪಿಯನ್ ಶೋ ಗೆ ಟೈಟಲ್ ಹಾಡನ್ನು ಹೇಳಿದ ದಿಯಾ ಹೆಗ್ಡೆ, ಶೋ ಯಾವಾಗಿನಿಂದ ಶುರುವಾಗುತ್ತೆ?

Chota Champion: ಜೀ ಕನ್ನಡ ವಾಹಿನಿ ಕಿರುತೆರೆ ಪ್ರೇಕ್ಷಕರಿಗೆ ವಿಭಿನ್ನವಾದ ಧಾರಾವಾಹಿಗಳು ಮತ್ತು ರಿಯಾಲಿಟಿ ಶೋ ಗಳನ್ನು ಇಷ್ಟು ವರ್ಷಗಳ ಕಾಲ ಕೊಡುತ್ತಾ ಬರುತ್ತಿದೆ ಅದಕ್ಕೆ ಈಗ ಜೀ ಕನ್ನಡ ಕರ್ನಾಟಕದ ನಂಬರ್ ಒನ್ ಚಾನೆಲ್ ಆಗಿ 2018 ರಿಂದ ಇಲ್ಲಿಯವರೆಗೂ ಕೂಡ ನಂಬರ್ ಒನ್ ಸ್ಥಾನ ಯಾರಿಗೂ ಬಿಟ್ಟು ಕೊಟ್ಟಿಲ್ಲ. ಒಂದು ಕಡೆ ವಾರದ ದಿನದಲ್ಲಿ ಪ್ರಸಾರವಾಗುವ ದಾರವಾಹಿಗಳು ಪ್ರೇಕ್ಷಕರನ್ನು ಹಿಡಿದಿಟ್ಟು ಕೊಂಡಿದ್ದಾವೆ. ವಾರಂತ್ಯದಲ್ಲಿ ಬರುವ ರಿಯಾಲಿಟಿ ಶೋಗಳು ಕೂಡ ಜನರ ಮನಸ್ಸನ್ನು ಗೆದ್ದಿವೆ. ಈಗ…

Read More