Karnataka Village Accountant Recruitment 2024

ಕಂದಾಯ ಇಲಾಖೆಯಿಂದ 1820 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಅನುಮತಿ ಸಿಕ್ಕಿದೆ. ಪ್ರತಿ ವರ್ಷ 500 ಹುದ್ದೆಗಳ ನೇಮಕಕ್ಕೆ ಇಲಾಖೆ ಯೋಚಿಸಿದೆ

ಗ್ರಾಮ ಲೆಕ್ಕಾಧಿಕಾರಿ ಹುದ್ದೆಯ ಪರೀಕ್ಷೆಗೆ ಹಲವಾರು ವರ್ಷಗಳಿಂದ ತಯಾರಿ ನಡೆಸಿದ ಉದ್ಯೋಗ ಆಕಾಂಕ್ಷಿಗಳಿಗೆ ಕಂದಾಯ ಇಲಾಖೆಯು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದೆ. ಪ್ರತಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದೆ. ಪ್ರತಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಸಂದರ್ಶನದ ಮೂಲಕ ಅಥವಾ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಖಾಲಿ ಇರುವ…

Read More

Nayana: ಮೊದಲ ಮಗುವಿನ ನಿರೀಕ್ಷೆಯಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನ.. ಕೈಯಾರೇ ಅಡುಗೆ ಮಾಡಿ ಬಯಕೆ ಈಡೇರಿಸಿದ ಸಿಹಿ ಕಹಿ ಚಂದ್ರು

Nayana: ಹುಬ್ಬಳ್ಳಿಯಿಂದ ಸಾಮಾನ್ಯ ಹುಡುಗಿಯಾಗಿ ಬಂದ ನಯನ ಯಾವುದೇ ಬ್ಯಾಕ್‌ಗ್ರೌಂಡ್ ಗಾಡ್ ಫಾಧರ್ ಇಲ್ಲದೇ ಕಿರುತೆರೆಯ ಜನಪ್ರಿಯ ಕಾಮಿಡಿ ಕಿಲಾಡಿಗಳು ಶೋಗೆ ಎಂಟ್ರಿ ಕೊಟ್ಟು ತಮ್ಮ ಪ್ರತಿಭೆ ಮೂಲಕ ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಕನ್ನಡಿಗರ ಮನೆ ಮಾತಾದ್ರೂ. ಅಲ್ದೇ ಕಾಮಿಡಿ ಮಾತ್ರವಲ್ಲ ಎಂತಹ ಪಾತ್ರಕ್ಕೂ ಸೈ ಎನಿಸಿಕೊಂಡಿದ್ದಾರೆ. ಇನ್ನು ಕಿರುತೆರೆಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ಅವರ ಮನೆಯಲ್ಲಿ ಸಂತಸ ಮನೆ ಮಾಡಿದೆ. ಹೌದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ವಿಚಾರವನ್ನ ತಮ್ಮ ಅಭಿಮಾನಿಗಳ…

Read More

ಪದವಿ ಪಾಸಾದವರಿಗೆ ಗುಡ್ ನ್ಯೂಸ್; IDBI ಬ್ಯಾಂಕ್ ನಿಂದ 2100 ಹೊಸ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿಯನ್ನು ಸಲ್ಲಿಸಿ.

IDBI Recruitment 2023: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(IDBI) ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ ಪೋಸ್ಟ್‌ಗಳಿಗೆ 2100 ಹುದ್ದೆಗಳಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಯಾವುದೇ ಪದವೀಧರರು ಆಗಬಹುದು. ಆಕರ್ಷಕ ವೇತನ ಇದೆ ಮತ್ತು ಹೀಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಲವು ಮಾಹಿತಿಗಳನ್ನು ನೀಡಲಾಗಿದೆ: ಅರ್ಜಿ ಪತ್ರ: ಅರ್ಜಿ ಪತ್ರ ಸಲ್ಲಿಸಬೇಕಾಗಿದೆ. ಶೈಕ್ಷಣಿಕ ಯೋಗ್ಯತೆ: ಅಗತ್ಯವಿರುವ ಶೈಕ್ಷಣಿಕ ಯೋಗ್ಯತೆ ಮತ್ತು ಅನುಭವವನ್ನು ಹೊಂದಿರುವ ಸರ್ಟಿಫಿಕೇಟ್. ಅನುಭವ: ಸಂಬಂಧಿತ ಕ್ಷೇತ್ರದಲ್ಲಿ ಅನುಭವವನ್ನು…

Read More
Driving licence New Rules 2024

ಡ್ರೈವಿಂಗ್ ಲೈಸೆನ್ಸ್ ನ ನಿಯಮದಲ್ಲಿ ಭಾರಿ ಬದಲಾವಣೆ; ಜೂನ್ 1 ರಿಂದ ಜಾರಿ

ಡ್ರೈವಿಂಗ್ ಲೈಸೆನ್ಸ್ ಪಡೆಯಬೇಕು ಎಂದಾದರೆ ನಾವು RTO ಆಫೀಸ್ ಗೆ ತೆರಳಿ ಡ್ರೈವಿಂಗ್ ಲೈಸೆನ್ಸ್ ಗೆ ಟೆಸ್ಟ್ ಅಟೆಂಡ್ ಆಗಿ ನಂತರ ನಮಗೆ ಡ್ರೈವ್ ಮಾಡಲು ಬರುತ್ತದೆ ಅಥವಾ ಇಲ್ಲ ಎಂಬುದನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ ನಾವು ಟೆಸ್ಟ್ ನಲ್ಲಿ ಪಾಸ್ ಆದರೆ ಮಾತ್ರ ನಮಗೆ ಡ್ರೈವಿಂಗ್ ಲೈಸೆನ್ಸ್ ಸಿಗುತ್ತಿತ್ತು. ಈಗ ಈ ನಿಯಮದಲ್ಲಿ ಬದಲಾವಣೆ ತರುತ್ತಿದ್ದೆ. ಈ ಬದಲಾವಣೆಯಿಂದ ನೀವು ಡ್ರೈವಿಂಗ್ ಲೈಸೆನ್ಸ್ ಪಡೆಯಬೇಕು ಎಂದಾದರೆ RTO ಆಫೀಸ್ ಗೆ ತೆರಳಬೇಕು ಎಂಬ ಹಳೆಯ…

Read More
Vijayapura City Corporation Recruitment 2024

ವಿಜಯಪುರ ನಗರದಲ್ಲಿ 93 ಪೌರಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಆಹ್ವಾನ; ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ

ಬಾಗಲಕೋಟೆ ಜಿಲ್ಲೆಯ ವಿಜಯಪುರ ಮಹಾನಗರಪಾಲಿಕೆಯಲ್ಲಿ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪೌರ ಕಾರ್ಮಿಕ ಹುದ್ದೆಗೆ ಈಗಾಗಲೇ ಎಕ್ಸ್ಪೀರಿಯೆನ್ಸ್ ಇರುವವರಿಗೆ ಮೊದಲ ಆದ್ಯತೆ ನೀಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಹುದ್ದೆಯನ್ನು ಹುಡುಕುತ್ತಾ ಇರುವವರು ಈಗಲೇ ಅರ್ಜಿ ಸಲ್ಲಿಸಿ. ಉದ್ಯೋಗದ ಬಗ್ಗೆ ಮಾಹಿತಿ :- ಅರ್ಜಿ ಆಹ್ವಾನ ಮಾಡಿದ ಸಂಸ್ಥೆಯ ಹೆಸರು ವಿಜಯಪುರ ನಗರ ನಿಗಮ. 93 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಉದ್ಯೋಗ ಮಾಡುವ…

Read More
Budget Friendly Camera Smartphone

ಈ ಸೆಲ್ ಫೋನ್ ಗಳು ಅಗ್ಗವಾಗಿದ್ದರೂ ಸಹ, DSLR ಗೆ ಪ್ರತಿಸ್ಪರ್ಧಿಯಾಗಬಲ್ಲ ಕ್ಯಾಮೆರಾಗಳನ್ನು ಹೊಂದಿವೆ!

ನೀವು ಉತ್ತಮ ಕ್ಯಾಮೆರಾದೊಂದಿಗೆ ಅಗ್ಗದ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ, ನಿಮಗೆ ಈ ಅವಕಾಶಗಳಿವೆ. ಹಾಗಾದರೆ ಯಾವುದನ್ನು ಖರೀದಿಸಬೇಕು ಯಾವುದು ಉತ್ತಮ ಎನ್ನುವ ಗೊಂದಲ ಎಲ್ಲರಲ್ಲಿಯೂ ಇರುತ್ತದೆ ಅದಕ್ಕಾಗಿ ನಿಮಗೆ ಈ ಲೇಖನದ ಮೂಲಕ ಉತ್ತಮ ಮಾಹಿತಿಯನ್ನು ಒದಗಿಸಿಕೊಡುತ್ತೇವೆ ಪೂರ್ತಿ ಲೇಖನವನ್ನು ಓದಿ. ಉತ್ತಮ ಕ್ಯಾಮೆರಾಗಳನ್ನು ಹೊಂದಿರುವ ಕೆಲವು ಕೈಗೆಟುಕುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮಾತನಾಡೋಣ. ಹೆಚ್ಚು ಹಣವನ್ನು ವ್ಯಯಿಸದೆ ಉತ್ತಮ ಚಿತ್ರಗಳನ್ನು ತೆಗೆದುಕೊಳ್ಳಲು ಬಯಸುವ ಜನರಿಗೆ ಈ ಸಾಧನಗಳು ಉತ್ತಮವಾಗಿವೆ. ಇದಲ್ಲದೆ, ಈ ಉತ್ಪನ್ನಗಳು ವ್ಯಾಪಕ ಶ್ರೇಣಿಯ ವೈಶಿಷ್ಟ್ಯಗಳನ್ನು…

Read More
Yamaha Ray ZR Scooter 2024

ವಿಶೇಷವಾದ ಸ್ಟೈಲಿಶ್ ನೋಟದೊಂದಿಗೆ ಈ ಸ್ಕೂಟರ್ ಮಾರುಕಟ್ಟೆಯಲ್ಲಿ ಇತರೆ ಸ್ಕೂಟರ್ನೊಂದಿಗೆ ಸ್ಪರ್ಧಿಸಲಿದೆಯಾ?

2008 ರಿಂದ, ಯಮಹಾ ರೇ ZR ಭಾರತದಲ್ಲಿ ಪ್ರಮುಖ ಸ್ಕೂಟರ್ ಪ್ರತಿಸ್ಪರ್ಧಿಯಾಗಿದೆ. ಈ ಸೊಗಸಾದ, ಚುರುಕುಬುದ್ಧಿಯ ಮತ್ತು ಇಂಧನ-ಸಮರ್ಥ 113cc ಸ್ಕೂಟರ್ ಯುವ ಸವಾರರಿಗೆ ನಗರ ಸಂಚಾರ ಮತ್ತು ಸಣ್ಣ ಪ್ರಯಾಣಕ್ಕೆ ಸೂಕ್ತವಾಗಿದೆ. ಆಧುನಿಕ ನೋಟ, ಸ್ಫೋಟಕ ಕಾರ್ಯಕ್ಷಮತೆ ಮತ್ತು ಕೈಗೆಟುಕುವ ಬೆಲೆಯು ಯಮಹಾ ರೇ ZR ಅನ್ನು ಉತ್ತಮ ನಗರ ಚಲನಶೀಲತೆಯ ಆಯ್ಕೆಯನ್ನಾಗಿ ಮಾಡುತ್ತದೆ. ವಿಶಿಷ್ಟ ವೈಶಿಷ್ಟ್ಯಗಳು ಮಾರುಕಟ್ಟೆ ಪಾಲನ್ನು ಪಡೆಯಲು ಸಹಾಯ ಮಾಡುತ್ತದೆ. ಸ್ಕೂಟರ್ ನ ನಯವಾದ ವಿನ್ಯಾಸಗಳು ಯಮಹಾ ರೇ ZR ಅದರ…

Read More

Abhishek-Aviva Marriage: ಅಭಿಷೇಕ್-ಅವಿವಾ ಬಿದ್ದಪ್ಪ ಮದುವೆಯ ಕಲರ್ ಫುಲ್ ಫೋಟೋಗಳು ಇಲ್ಲಿವೆ ನೋಡಿ..

Abhishek-Aviva Marriage: ನಟ ದಿವಂಗತ ಅಂಬರೀಶ್ ಮತ್ತು ಸುಮಲತಾ ಅಂಬರೀಶ್ ಅವರ ಏಕೈಕ ಪತ್ರ ಅಭಿಷೇಕ್ ಅಂಬರೀಶ್ ಅವರ ಮದುವೆ ಇಂದು ಅದ್ದೂರಿಯಾಗಿ ನಡೆದಿದೆ. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಮದುವೆ ನಡೆದಿದ್ದು ಮದುವೆಗೆ ದಕ್ಷಿಣ ಭಾರತ ಚಿತ್ರರಂಗದ ಸ್ಟಾರ್ ನಟ ನಟಿಯರು ಆಗಮಿಸಿ ನವದಂಪತಿಗಳಿಗೆ ಶುಭ ಕೋರಿದ್ದಾರೆ ಮದುವೆಯಲ್ಲಿ ಅಭಿಷೇಕ್ ಮತ್ತು ಅವಿವಾ ಜೋಡಿ ಕಲರ್ ಫುಲ್ ಆಗಿ ಮಿಂಚಿದು. ಅಭಿಷೇಕ್ ಮೈಸೂರು ಪೇಟ, ಗೋಲ್ಡನ್ ಬಣ್ಣದ ಶರ್ಟ್ ಮತ್ತು ಪಂಚೆಯಲ್ಲಿ ಕಾಣಿಸಿಕೊಂಡರೆ ಅವಿವಾ ಗುಲಾಬಿ…

Read More
Special Train From Bengaluru

ಬೆಂಗಳೂರಿನಿಂದ ಮತದಾನಕ್ಕೆ ಬೇರೆ ಬೇರೆ ಊರಿಗೆ ಹೊರಡುವವರಿಗೆ ರೈಲ್ವೆ ಇಲಾಖೆ ವಿಶೇಷ ರೈಲು ಬಿಡುಗಡೆ ಮಾಡಿದೆ

ರಾಜ್ಯದಲ್ಲಿ ಮೇ 7 ಮಂಗಳವಾರದಂದು ಎರಡನೇ ಹಂತದ ಮತದಾನ ನಡೆಯಲಿದ್ದು ಬೆಂಗಳೂರಿನಿಂದ ಮತದಾನ ಮಾಡಲು ಊರಿಗೆ ತೆರಳುವ ಜನರಿಗೆ ಅನುಕೂಲ ಆಗಲಿ ಎಂಬ ದೃಷ್ಟಿಯಿಂದ ಈಗ ರೈಲ್ವೆ ಇಲಾಖೆ ವಿಶೇಷ ರೈಲು ಬಿಡಲಿದ್ದು, ರೈಲ್ವೆ ಇಲಾಖೆ ನೀಡಿದ ಮಾಹಿತಿಗಳ ಪೂರ್ಣ ವಿವರಗಳು ಈ ಲೇಖನದಲ್ಲಿ ನೋಡಬಹುದು. ಬೆಂಗಳೂರಿನಿಂದ ಯಾವ ಯಾವ ನಗರಗಳಿಗೆ ವಿಶೇಷ ರೈಲು ಸಂಚರಿಸಲಿದೆ?: ಬೆಂಗಳೂರಿಂದ ವಿಜಯಪುರ, ಬೀದರ್, ತಾಳಗುಪ್ಪ, ವಿಜಯನಗರ, ಮೈಸೂರು, ಕಾರವಾರ, ಸಂಬಲಪುರ, ಬೆಳಗಾವಿ ನಗರಗಳಿಗೆ ವಿಶೇಷ ರೈಲು ಸಂಚರಿಸಲಿದೆ. ರೈಲಿನ ಪೂರ್ಣ…

Read More
Mandya DCC Bank Recruitment

ನೀವು 10 ನೇ ತರಗತಿ ಪಾಸಾದರೆ ಸಾಕು ಮಂಡ್ಯ ಡಿಸಿಸಿ ಬ್ಯಾಂಕ್ ನಲ್ಲಿ 93 ಖಾಲಿ ಹುದ್ದೆಗಳು, ಇಂದೇ ಅರ್ಜಿಯನ್ನು ಸಲ್ಲಿಸಿ

ಮಂಡ್ಯ ಡಿಸ್ಟ್ರಿಕ್ಟ್ ಕೋ-ಆಪರೇಟಿವ್ ಸೆಂಟ್ರಲ್ ಬ್ಯಾಂಕ್ ಕಾರ್ಪೊರೇಷನ್ ಇತ್ತೀಚೆಗೆ ವಿವಿಧ ಹುದ್ದೆಗಳಲ್ಲಿ 93 ಖಾಲಿ ಸ್ಥಾನಗಳ ನೇಮಕಾತಿ ಬಗ್ಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದು ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗವನ್ನು ಬಯಸುವ ವ್ಯಕ್ತಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುತ್ತದೆ. ಜೂನಿಯರ್ ಅಸಿಸ್ಟೆಂಟ್, ಡ್ರೈವರ್ ಮತ್ತು ಅಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಈಗ ಆನ್‌ಲೈನ್‌ನಲ್ಲಿ ಸ್ವೀಕರಿಸಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪೋಸ್ಟ್‌ಗಳು ಏನೆಂದು ಇಲ್ಲಿವೆ: ಹಿರಿಯ ಸಹಾಯಕ ಹುದ್ದೆಗಳು ಒಟ್ಟು 70, ಹಾಗಾದ್ರೆ…

Read More