Today Gold Price

Today Gold Price: ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ! ಬೆಂಗಳೂರಿನಲ್ಲಿ ಬೆಲೆ ಎಷ್ಟಾಗಿದೆ ನೋಡಿ?

Today Gold Price: ಇಂದು ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಅಂತಾನೇ ಹೇಳಬಹುದು ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದ್ದು. 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 66,140 ರೂಪಾಯಿ ಆಗಿದ್ದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 72,150 ರೂಪಾಯಿ ಆಗಿದ್ದೆ. ಬೆಳ್ಳಿಯ ಬೆಲೆಯಲ್ಲಿ 1ಕೆಜಿಗೆ 100 ರೂಪಾಯಿ ಇಳಿಕೆ ಆಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ…

Read More
Today Vegetable Price

Today Vegetable Price: ಇಂದಿನ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ? ಒಮ್ಮೆ ಬೆಲೆ ಪರಿಶೀಲಿಸಿ

Today Vegetable Price: ಇಂದು ರಾಜ್ಯದಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.., ತರಕಾರಿಗಳ ಬೆಲೆ ತರಕಾರಿ ಹೋಲ್ ಸೇಲ್ ದರ/ 1 ಕೆ.ಜಿ ರಿಟೇಲ್ ದರ/ 1 ಕೆ.ಜಿ ಈರುಳ್ಳಿ ₹ 37 ₹ 43 ಟೊಮೆಟೊ ₹ 41 ₹ 52 ಹಸಿರು ಮೆಣಸಿನಕಾಯಿ ₹ 80 ₹ 92 ಬೀಟ್ರೂಟ್ ₹ 35 ₹ 40 ಆಲೂಗಡ್ಡೆ ₹ 36 ₹ 41 ಸೋರೆಕಾಯಿ…

Read More
Reliance Jio Best Monthly Plan

ಜಿಯೋ 28-ದಿನಗಳ ಅದ್ಭುತ ಯೋಜನೆ;13 OTT ಚಾನಲ್‌ಗಳು ಮತ್ತು 6GB ಹೆಚ್ಚುವರಿ ಡೇಟಾವನ್ನು ಪಡೆಯಿರಿ!

Jio ಗ್ರಾಹಕರ ಅಗತ್ಯಗಳನ್ನು ಪೂರೈಸಲು ವಿವಿಧ ರೀಚಾರ್ಜ್ ಯೋಜನೆಗಳನ್ನು ನೀಡುತ್ತದೆ. ನಿಮ್ಮ ಬಜೆಟ್‌ಗೆ ತಕ್ಕಂತೆ ಈ ಯೋಜನೆಗಳನ್ನು ಆರಿಸಬಹುದು. ಇದು ಉಚಿತ ಕರೆ ಮತ್ತು 13 OTT ಅಪ್ಲಿಕೇಶನ್‌ಗಳನ್ನು ಒಳಗೊಂಡಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಂಬೈ ಮೂಲದ ದೊಡ್ಡ ಭಾರತೀಯ ಕಂಪನಿಯಾಗಿದೆ, ಇದು ಪೆಟ್ರೋಕೆಮಿಕಲ್ಸ್, ಶುದ್ಧೀಕರಣ, ತೈಲ ಮತ್ತು ಅನಿಲ ಪರಿಶೋಧನೆ ಮತ್ತು ದೂರಸಂಪರ್ಕಗಳಲ್ಲಿ ತೊಡಗಿಸಿಕೊಂಡಿದೆ. ಜಿಯೋ ರಿಚಾರ್ಜ್ ಯೋಜನೆಗಳು, ನಿಮ್ಮ ಅಗತ್ಯಗಳಿಗೆ ಸರಿಹೊಂದುವ ಯೋಜನೆಯನ್ನು ಆರಿಸಿ: ಜಿಯೋ ಪ್ರಿಪೇಯ್ಡ್, ಪೋಸ್ಟ್‌ಪೇಯ್ಡ್, ಮತ್ತು ಬ್ರಾಡ್‌ಬ್ಯಾಂಡ್ ಗ್ರಾಹಕರಿಗೆ ವಿವಿಧ…

Read More
hsrp Number Plate Date Extend

HSRP ನಂಬರ್ ಪ್ಲೇಟ್ ಅಳವಡಿಕೆ ಮತ್ತೆ ಗಡುವು ವಿಸ್ತರಣೆ! ಹೈಕೋರ್ಟ್ ಅನುಮತಿ

2019 ರ ಮೊದಲು ನೋಂದಾಯಿಸಲಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದಕ್ಕೆ ಜುಲೈ 4 ರವರೆಗೆ ಕೊನೆಯ ಅವಕಾಶವಾಗಿದೆ. ಈ ಹೊಸ ವಿಸ್ತರಣೆಯೊಂದಿಗೆ, ವಾಹನ ಮಾಲೀಕರು ತಮ್ಮ ವಾಹನಗಳಿಗೆ ಹೊಸ ನಂಬರ್ ಪ್ಲೇಟ್‌ಗಳನ್ನು ಸುಲಭವಾಗಿ ಪಡೆಯಬಹುದು ಮತ್ತು ಹೊಸ ನಿಯಮಗಳನ್ನು ಪೂರೈಸಬಹುದು. ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಕೊನೆಯ ದಿನಾಂಕ ಜುಲೈ 4, 2024 ಈ ವಿಸ್ತರಣೆಯು ವಾಹನ ಮಾಲೀಕರಿಗೆ ತೊಂದರೆ-ಮುಕ್ತ ಅನುಭವವನ್ನು ಖಚಿತಪಡಿಸುತ್ತದೆ. ಹೊಸ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ: ಹೊಸ…

Read More
BMTC Student Bus Pass

BMTC ವಿದ್ಯಾರ್ಥಿ ಬಸ್ ಪಾಸ್ ಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಏನೆಲ್ಲಾ ದಾಖಲೆ ಬೇಕು?

ಜೂನ್ ತಿಂಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳು ಆರಂಭ ಆಗಿದೆ. ಶಾಲೆಗೆ ಮತ್ತು ಕಾಲೇಜುಗಳಿಗೆ ಬಸ್ ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ಬಸ್ ಪಾಸ್ ನೀಡುವುದು ಎಲ್ಲರಿಗೂ ಗೊತ್ತೇ ಇದೆ. 2024-25 ರ ಶೈಕ್ಷಣಿಕ ವರ್ಷದ ಪಾಸ್ ಗೆ ಅರ್ಜಿ ಸಲ್ಲಿಸಲು ಈಗಾಗಲೇ ಶುರುವಾಗಿದ್ದು. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಆನ್ಲೈನ್ ಮೂಲಕ ಬಿಎಂಟಿಸಿ ಬಸ್ ಪಾಸ್ ಸ್ಟೇಟಸ್ ನೀಡುವುದು ಹೇಗೆ ಎಂಬುದನ್ನು ನೋಡಿ. ಜೂನ್ ಒಂದರಿಂದ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನ…

Read More
SBI And HDFC Bank FD Rates

SBI ಮತ್ತು HDFC ಬ್ಯಾಂಕ್ ನಲ್ಲಿ 10 ಲಕ್ಷ ರೂಪಾಯಿ FD ಹೂಡಿಕೆ ಮಾಡಿದರೆ ಯಾವ ಬ್ಯಾಂಕ್ ನಲ್ಲಿ ಏಷ್ಟು ಲಾಭ ಗಳಿಸಲು ಸಾಧ್ಯ?

ಬ್ಯಾಂಕ್ ನಲ್ಲಿ ಈಗ FD ಯೋಜನೆಯಲ್ಲಿ ಹೂಡಿಕೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದೆ. ದೇಶದ ಅತಿ ದೊಡ್ಡ ಬ್ಯಾಂಕ್ ಎಂಬ ಹೆಗ್ಗಳಿಕೆ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು HDFC ಬ್ಯಾಂಕ್ ನಲ್ಲಿ ಹೂಡಿಕೆ ಮಾಡಲು ಯಾವ ಬ್ಯಾಂಕ್ ಬೆಸ್ಟ್ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ. ಬಡ್ಡಿದರಗಳು ಬದಲಾಗಿವೆ:- ಸ್ವಲ್ಪ ದಿನಗಳ ಹಿಂದೆ ಅಷ್ಟೇ ದೇಶದ ಹಲವು ಬ್ಯಾಂಕ್ ಗಳು FD ಯೋಜನೆಯ ಬಡ್ಡಿದರಗಳನ್ನು ಪರಿಷ್ಕರಣೆ ಮಾಡಿವೆ. ಅದರಲ್ಲೂ ಈಗ ಹೆಚ್ಚಾಗಿ SBI…

Read More
HAL Jobs 2024 Apply Online

HAL ನಲ್ಲಿ ಡಿಪ್ಲೊಮ ಪಾಸಾದವರಿಗೆ 116 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

ಬೆಂಗಳೂರಿನ HAL ನಲ್ಲಿ ಉದ್ಯೋಗ ಖಾಲಿ ಇದ್ದು ಡಿಪ್ಲೊಮಾ ಪಾಸ್ ಆದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಪೂರ್ಣ ಮಾಹಿತಿ ಈ ಲೇಖನದಲ್ಲಿ ಲಭ್ಯವಿದೆ. ಹುದ್ದೆಗಳ ಬಗ್ಗೆ ಮಾಹಿತಿ :- HAL ನಲ್ಲಿ ಭಾರತದ ಕೆಲವು ರಾಜ್ಯಗಳಲ್ಲಿ ಹುದ್ದೆಗಳು ಖಾಲಿ ಇದ್ದೆ. ಒಟ್ಟು 116 ಟೆಕ್ನೀಷಿಯನ್ ಹುದ್ದೆಗಳು ಖಾಲಿ ಇವೆ. ಬೆಂಗಳೂರು ಮತ್ತು ಜೋಧ್‌ಪುರ್ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಹುದ್ದೆಗಳು ಖಾಲಿ ಇವೆ. ಮೆಕ್ಯಾನಿಕಲ್ ಮತ್ತು ಇಲೆಕ್ಟ್ರಿಕಲ್ ಹಾಗೂ ಇಲೆಕ್ಟ್ರಾನಿಕ್ಸ್‌ ವಿಷಯಗಳಲ್ಲಿ ಡಿಪ್ಲೊಮ…

Read More
Benefits Of consuming Dates Every Day

ದಿನವೂ ಮೂರು ಖರ್ಜೂರ ಸೇವಿಸಿದರೆ ಆರೋಗ್ಯ ಏಷ್ಟು ವೃದ್ಧಿ ಆಗುತ್ತದೆ ಎಂಬುದನ್ನು ನೋಡೋಣ

ಈಗ ಆರೋಗ್ಯವಾಗಿ ಇರಬೇಕು ಎಂಬುದು ಜನರ ಆಶಯ. ಹಿಂದೆ ಇರುವಂತೆ ಪೌಷ್ಟಿಕ ಆಹಾರ ಹಾಗೂ ವಿಷಪೂರಿತ ಅಲ್ಲದ ಆಹಾರಗಳು ಈಗ ಇಲ್ಲ. ಎಲ್ಲ ರೀತಿಯ ಹಣ್ಣು ತರಕಾರಿಗಳು ಕೆಡಬಾರದು ಎಂದು ಔಷಧಿ ಸಿಂಪಡಣೆ ಮಾಡುವುದು ಸಹಜ ಆಗಿದೆ. ಹೀಗಿರುವಾಗ ನಾವು ದಿನವೂ ಮುಂಜಾನೆ ಮೂರು ಖರ್ಜೂರ ಸೇವನೆಯ ಮಾಡಿದರೆ ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು ಖರ್ಜೂರ ಸೇವನೆಯಿಂದ ಆರೋಗ್ಯದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ಇಲ್ಲಿದೆ. ಹೆಚ್ಚಿನ ಪೋಷಕಾಂಶ ಸಿಗುತ್ತದೆ :- ದಿನವೂ ನೀವು ಖರ್ಜೂರ…

Read More
recruit transport department

ಸಾರಿಗೆ ಇಲಾಖೆಯಲ್ಲಿ 9000 ಹುದ್ದೆಗಳ ನೇಮಕಾತಿಗೆ ಇಲಾಖೆ ನಿರ್ಧರಿಸಿದೆ.

ಸಾರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸಬೇಕು ಎಂಬ ಆಸೆ ಇಟ್ಟುಕೊಂಡು ವ್ಯಕ್ತಿಗಳಿಗೆ ಈಗ ಶುಭ ಸುದ್ದಿ ಬಂದಿದೆ. ಏನೆಂದರೆ ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9000 ಹುದ್ದೆಗಳ ನೇಮಕಾತಿಗೆ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಸಾರಿಗೆ ಸಚಿವರು ಆಗಿರುವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. ಹಿಂದಿನ ಸರಕಾರ ಸಾರಿಗೆ ಇಲಾಖೆ ನೇಮಕಾತಿ ಮಾಡಿಕೊಂಡಿಲ್ಲ: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇತ್ತು. ಆಗ ಯಾವುದೇ ರೀತಿಯ ಸಾರಿಗೆ ನೌಕರರನ್ನು ನೇಮಕ ಮಾಡಿಕೊಂಡಿಲ್ಲ. ಆದ್ದರಿಂದ ಸಾರಿಗೆ ಇಲಾಖೆಯಲ್ಲಿ ಡ್ರೈವರ್ ಹಾಗೂ ಕಂಡಕ್ಟರ್ ಹಾಗೂ…

Read More
Gruhalakshmi Yojana New Update

ಈ ಕೆಲಸ ಮಾಡದಿದ್ದರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಜಮಾ ಆಗುವುದಿಲ್ಲ.

ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮೊದಲು ರಾಜ್ಯದ ಪ್ರತಿ ಮಹಿಳೆಗೆ ತಿಂಗಳಿಗೆ 2000 ರೂಪಾಯಿ ಹಣ ನೀಡುವುದಾಗಿ ಘೋಷಣೆ ಮಾಡಿತ್ತು. ನಂತರ ಅಧಿಕಾರಕ್ಕೆ ಬಂದ ಮೇಲೆ ಸರಕಾರದ ಆರ್ಥಿಕ ಸ್ಥಿತಿ ಮತ್ತು ಎಲ್ಲಾ ಆಗು ಹೋಗುಗಳನ್ನು ಚರ್ಚಿಸಿ ಕುಟುಂಬದ ಯಜಮಾನಿಯ ಖಾತೆಗೆ 2,000 ರೂಪಾಯಿ ಹಣವನ್ನು ಜಮಾ ಮಾಡುವುದಾಗಿ ಹೇಳಿತು. ಅದರಂತೆಯೇ ಇಲ್ಲಿಯ ವರೆಗೆ ಒಟ್ಟು 10 ಕಂತುಗಳ ಹಣವನ್ನು ಗೃಹಲಕ್ಷ್ಮಿ ಯೋಜನೆಯಲ್ಲಿ ರಾಜ್ಯದ ಮಹಿಳೆಯರಿಗೆ ನೀಡಿದೆ. ಈಗ ಲೋಕಸಭಾ ಚುನಾವಣೆಯ ಅಂಗವಾಗಿ ಈ ತಿಂಗಳ…

Read More