Atal Pension Scheme

Atal Pension Scheme: ನಿಮ್ಮ ಭವಿಷ್ಯವನ್ನು ಸುರಕ್ಷಿತವಾಗಿಸಲು ಅಟಲ್ ಪಿಂಚಣಿ ಯೋಜನೆಯಲ್ಲಿ ಹಣವನ್ನು ತೊಡಗಿಸಿ.

Atal Pension Scheme: ಅಟಲ್ ಪಿಂಚಣಿ ಯೋಜನೆಯು 60 ವರ್ಷಗಳ ನಂತರ ಮಾಸಿಕ ಪಿಂಚಣಿಯನ್ನು ಒದಗಿಸುವ ಯೋಜನೆಯಾಗಿದೆ. ಅಟಲ್ ಪಿಂಚಣಿ ಯೋಜನೆಯು ಸರ್ಕಾರಿ ಯೋಜನೆಯಾಗಿದೆ. ಭಾರತ ಸರ್ಕಾರವು ಅಟಲ್ ಪಿಂಚಣಿ ಯೋಜನೆ (APY) ಎಂಬ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಿದೆ. ಅಟಲ್ ಪಿಂಚಣಿ ಯೋಜನೆಯು ಔಪಚಾರಿಕ ಪಿಂಚಣಿ ಯೋಜನೆಗೆ ಪ್ರವೇಶವನ್ನು ಹೊಂದಿರದ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಜನರಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯನ್ನು ಆರಂಭದಲ್ಲಿ 2015 ರಲ್ಲಿ ಪ್ರಾರಂಭಿಸಲಾಯಿತು. ನಿಮಗೆ 60 ವರ್ಷ ತುಂಬಿದ ನಂತರ, ಈ…

Read More
Motorola Edge 50 Pro

2000 ಕ್ಕಿಂತಲೂ ಹೆಚ್ಚಿನ ರಿಯಾಯಿತಿಯೊಂದಿಗೆ Motorola Edge 50 Pro, ಇದರ ಬೆಲೆ ಎಷ್ಟು ಗೊತ್ತ?

Motorola Edge 50 Pro ಈಗ ಭಾರತದಲ್ಲಿ ಲಭ್ಯವಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದನ್ನು AI ಬೆಂಬಲಿಸುತ್ತದೆ. ಮುಂಭಾಗದಲ್ಲಿ 50MP ಕ್ಯಾಮೆರಾ ಕೂಡ ಇದೆ. ಇದು 4,500mAh ಬ್ಯಾಟರಿಯನ್ನು ಹೊಂದಿದೆ ಮತ್ತು ವೈರ್‌ಲೆಸ್ ಮತ್ತು ವೈರ್ಡ್ ಟರ್ಬೊ ಚಾರ್ಜಿಂಗ್ ಎರಡರಿಂದಲೂ ಬೇಗನೆ ಚಾರ್ಜ್ ಮಾಡಬಹುದು. ಈ ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 7 Gen 3 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು 4nm ತಂತ್ರಜ್ಞಾನವನ್ನು ಹೊಂದಿದೆ. ಬಣ್ಣ ಮತ್ತು ಬೆಲೆಗಳು: ಈ ಫೋನ್…

Read More
New Rules Change 1 June 2024

ಜೂನ್ ಒಂದರಿಂದ ಡ್ರೈವಿಂಗ್ ಲೈಸೆನ್ಸ್ ನಿಯಮ ಬದಲಾವಣೆಯ ಜೊತೆಗೆ ಗ್ಯಾಸ್ ಸಿಲೆಂಡರ್ ನ ಬೆಲೆ ಬದಲಾಗುವ ಸಾಧ್ಯತೆ ಇದೆ.

ಜೂನ್ ತಿಂಗಳಲ್ಲಿ ಡ್ರೈವಿಂಗ್ ಲೈಸೆನ್ಸ್, ಗ್ಯಾಸ್ ಸಿಲೆಂಡರ್, ಆಧಾರ್ ಕಾರ್ಡ್ ನವೀಕರಣ, ವಾಹನ ಚಲಾವಣೆಗೆ ಸಂಭಂದಿಸಿದ ನಿಯಮಗಳು ಸ್ವಲ್ಪ ಮಟ್ಟಿಗೆ ಬದಲಾವಣೆ ಅಗಲಿದೆ. ಬದಲಾವಣೆಯ ಪರಿಣಾಮದಿಂದ ಜನಸಾಮಾನ್ಯರಿಗೆ ಹೆಚ್ಚಿನ ಆರ್ಥಿಕ ತೊಂದರೆ ಆಗುವ ಸಾಧ್ಯತೆ ಇದೆ. ಗ್ಯಾಸ್ ಸಿಲೆಂಡರ್ ಬೆಲೆ ಬದಲಾವಣೆ ಸಾಧ್ಯತೆ :- ತಿಂಗಳಿಂದ ಗ್ಯಾಸ್ ಸಿಲೆಂಡರ್ ಬೆಲೆಯೂ ಏರಿಕೆ ಆಗುವ ಸಾಧ್ಯತೆ ಕಂಡುಬರುತ್ತಿದೆ. ಪ್ರತಿ ತಿಂಗಳ ಒಂದನೇ ತಾರೀಖಿನ ದಿನ ನೂತನ ಸಿಲೆಂಡರ್ ಬೆಲೆ ತಿಳಿಯುತ್ತದೆ. ತೈಲ ಕಂಪನಿಗಳು 14 ಕೆಜಿ ದೇಶೀಯ ಮತ್ತು…

Read More
Gruha lakshmi Scheme Update

ಗೃಹಲಕ್ಷ್ಮಿ 6ನೇ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆ ಆಗಲಿದೆ; NPCI ಮ್ಯಾಪಿಂಗ್ ಆಗದೆ ಹಣ ವರ್ಗಾವಣೆ ಆಗುವುದಿಲ್ಲ

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲು ಅಂದರೆ ಚುನಾವಣಾ ಪ್ರಚಾರದ ವೇಳೆ ಐದು ಗ್ಯಾರಂಟಿ ಅನೌನ್ಸ್ (Announce) ಮಾಡಿತ್ತು. ಅದರಂತೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಐದು ಗ್ಯಾರೆಂಟಿ ಗಳನ್ನು ಜಾರಿಗೆ ತಂದಿತು. ಅದ್ರಲ್ಲಿ ಮೊದಲನೇ ದಾಗಿ ಬಂದ ಯೋಜನೆ ಅಂದರೆ ಗೃಹಲಕ್ಷ್ಮಿ. ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಅವರ ಅವರ ಖಾತೆಗೆ ನೇರವಾಗಿ ಹಾಕುತ್ತಾ ಬಂದಿದೆ. ಈಗಾಗಲೇ 5 ಕಂತಿನ ಹಣ ಅಂದರೆ ಒಂದು ಮಹಿಳೆಗೆ 10,000 ರೂಪಾಯಿ ಹಣವನ್ನು ಈಗಾಗಲೇ ರಾಜ್ಯ ಸರ್ಕಾರ ತಲುಪಿಸಿದೆ….

Read More

2024 ರಲ್ಲಿ ಮೀನ ರಾಶಿಯನ್ನು ಪ್ರವೇಶಿಸಲಿರುವ ರಾಹು, ಈ ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನವಾಗಲಿದೆ.

2024 ರಲ್ಲಿ ರಾಹು ಸಂಚಾರದಿಂದ ಈ ರಾಶಿಯವರಿಗೆ ಸೋಲು ಅನ್ನೋದೇ ಇರೋದಿಲ್ಲ. ರಾಹುವಿನ ಸಂಚಾರ ಅನ್ನುವಂತದ್ದು 2024 ರಲ್ಲಿ ಯಾವ ರೀತಿಯಾಗಿರುತ್ತೆ? ರಾಹುವಿನ ರಾಶಿ ಬದಲಾವಣೆಯಿಂದ ಯಾವ ರಾಶಿಯವರು ಪ್ರತಿಯೊಂದು ಕ್ಷೇತ್ರದಲ್ಲೂ ಕೂಡ ಯಶಸ್ಸನ್ನ ಪಡೆಯಲಿದ್ದಾರೆ. ನಿಮ್ಮ ರಾಶಿಯೂ ಕೂಡ 2024 ರಲ್ಲಿ ರಾಜಯೋಗ ಇದೆಯಾ ಅನ್ನೋದನ್ನ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇವೆ. ರಾಹು ಯಾವುದೇ ರಾಶಿಯಲ್ಲಿ 18 ತಿಂಗಳುಗಳ ಕಾಲ ಇರುತ್ತಾರೆ. 18 ತಿಂಗಳಲ್ಲಿ ಒಂದು ತಿಂಗಳು ಒಂದು ರಾಶಿಯಲ್ಲಿ ಅಂತ ಆಮೇಲೆ 2023 ರ…

Read More

Gold Price Today: ಚಿನ್ನವನ್ನು ಖರೀದಿಸುವ ಯೋಚನೆ ಇದ್ದರೆ ಒಮ್ಮೆ ಬೆಲೆ ಪರಿಶೀಲನೆ ಮಾಡಿ; ಇಂದಿನ ಚಿನ್ನ, ಬೆಳ್ಳಿಯ ದರ

Gold Price Today: ಚಿನ್ನದ ಬೆಲೆ ಸತತ ಮೂರು ದಿನಗಳಿಂದ ಸ್ವಲ್ಪ ಸ್ವಲ್ಪವೇ ಏರಿಕೆಯಾಗುತ್ತಿದೆ ಇಂದು ಕೂಡ ಪ್ರತಿ 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ದರದಲ್ಲಿ 100 ರೂಪಾಯಿ ಏರಿಕೆ ಆಗಿದೆ. ಬೆಳ್ಳಿಯ ಬೆಲೆಯಲ್ಲೂ ಕೆಜಿಗೆ 750 ರೂಪಾಯಿ ಏರಿಕೆ ಆಗಿದೆ. ಇನ್ನು ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಒಂದು ದಿನ ಏರಿಕೆಯಾದರೆ ಮತ್ತೊಂದು ದಿನ ಇಳಿಕೆ ಆಗಿರುತ್ತದೆ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ…

Read More
Petrol And Diesel Price Today in India

ಭಾರತದಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಹೇಗಿದೆ?

ಇಂದಿನ ದಿನಗಳಲ್ಲಿ ಊಟ ತಿಂಡಿ ಏಷ್ಟು ಮುಖ್ಯವೋ ಹೀಗೆಯೇ ತಮ್ಮ ತಮ್ಮ ವಾಹನಗಳಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮುಖ್ಯ. ಮನೆಯಿಂದ ಹೊರಗೆ ಹೊರಟರೆ ಬೈಕ್ ಅಥವಾ ಕಾರ್ ಬೇಕೆ ಬೇಕು. ಭಾರತದಲ್ಲಿ ಒಂದೊಂದು ರಾಜ್ಯದಲ್ಲಿ ಬೇರೆ ಬೇರೆ ಪೆಟ್ರೋಲ್ ಡೀಸೆಲ್ ದರ ಇರುತ್ತದೆ. ಯಾವ ಪ್ರದೇಶದಲ್ಲಿ ಎಷ್ಟು ದರ ಇದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ. ಭಾರತದ ಮೆಟ್ರೋ ನಗರ ಹಾಗೂ ರಾಜ್ಯ ರಾಜಧಾನಿಯಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತಿಳಿಯೋಣ ಬೆಂಗಳೂರು – ಪೆಟ್ರೋಲ್…

Read More

Malashree Ramu: ಪತಿಯ ಸಮಾಧಿಗೆ ಪೂಜೆ ಸಲ್ಲಿಸಿದ ಮಾಲಾಶ್ರೀ ಮತ್ತು ಮಕ್ಕಳು!!

Malashree Ramu: ಸುಮಾರು ಎರಡು ದಶಕಗಳ ಹಿಂದೇನೆ ಕನ್ನಡ ಸಿನಿಮಾಗಳಿಗೆ ಕೋಟಿ ಬಜೆಟ್ ನ ಸಿನಿಮಾ ಮಾಡಿ ಕನ್ನಡ ಚಿತ್ರರಂಗ ದಲ್ಲಿ ಒಳ್ಳೆಯ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದ ಕೋಟಿ ರಾಮು ಅವರು ಈ ಕೋರೊನಾ ಎಂಬ ಮಹಾಮಾರಿಗೆ ಬಲಿಯಾದರು 2021 ಏಪ್ರಿಲ್ 26 ನೇ ತಾರೀಕು ರಾಮು ಅವರು ಸಾವನಪ್ಪಿದರು ಇದೀಗ ರಾಮು ಅವರ ಎರಡನೇ ವರ್ಷದ ಪುಣ್ಯ ಸ್ಮರಣೆಯನ್ನು ಮಾಲಾಶ್ರೀ ಮತ್ತು ಕುಟುಂಬಸ್ಥರು ಮಾಡಿದ್ದಾರೆ. ರಾಮು ಅವರನ್ನು ಕಳೆದುಕೊಂಡ ಮೇಲೆ ಮಾಲಾಶ್ರೀ ಅವರಿಗೆ ಏನು ತೋಚದ…

Read More

ಸೆಪ್ಟೆಂಬರ್ ತಿಂಗಳ ಉಚಿತ ಅಕ್ಕಿ ಹಣ ಯಾವಾಗ ಬರುತ್ತೆ; ಎಲ್ಲರಿಗೂ ಹಣ ಬರುತ್ತಾ? ಅಥವಾ ಅಕ್ಕಿ ಕೊಡ್ತಾರಾ?

ಕಾಂಗ್ರೆಸ್ ಪಕ್ಷ ಅನ್ನ ಭಾಗ್ಯ ಯೋಜನೆ(Anna Bhagya Scheme) ಜಾರಿ ಮಾಡಿ ಕುಟುಂಬದ ಪ್ರತಿ ಸದಸ್ಯರಿಗೂ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಕೊಟ್ಟಿದ್ದು ಆದರೆ ಹೆಚ್ಚುವರಿ ಅಕ್ಕಿ ಲಭ್ಯವಾಗದ ಕಾರಣ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಮಾಡಿತ್ತು ಅದರಂತೆ ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೂ 170 ರೂಪಾಯಿ ಹಣ ಕೊಡಲಾಗುತ್ತಿತ್ತು. ಅದ್ರೆ ಅದ್ರ ನಂತರ ಬರಪೀಡಿತ ಜಿಲ್ಲೆಗಳು ಘೋಷಣೆಯಾದ…

Read More