ನೀವು ಮಂಗಳವಾರ ಜನಿಸಿದ್ರೆ ಇದನ್ನ ನೀವು ತಿಳಿದುಕೊಳ್ಳಲೇಬೇಕು! ಇಂಥವರನ್ನ ಎದುರು ಹಾಕಿಕೊಂಡ್ರೆ ಆಗೋದೇ ಬೇರೆ..

ಸ್ನೇಹಿತರೆ ಮನುಷ್ಯ ಅಂದಮೇಲೆ ಒಬ್ಬರಿಗಿಂತ ಮತ್ತೊಬ್ಬರು ಭಿನ್ನಾಭಿಪ್ರಾಯ ಹಾಗೂ ವಿಭಿನ್ನವಾಗಿರುತ್ತಾರೆ. ಕೆಲವೊಂದು ಹೋಲಿಕೆಗಳನ್ನ ಬಿಟ್ರೆ ಎಲ್ಲ ಮನುಷ್ಯರು ಕೂಡ ತಮ್ಮದೇ ಅದು ಗುಣ ಲಕ್ಷಣಗಳನ್ನ ಹೊಂದಿರುತ್ತಾರೆ. ಇದು ಅವ್ರು ಹುಟ್ಟಿದ ದಿನದಿಂದ ಪ್ರಭಾವಿತವಾಗಿರುತ್ತದೆ ಅನ್ನೋದು ಧಾರ್ಮಿಕ ಶಾಸ್ತ್ರಗಳಲ್ಲಿನ ನಂಬಿಕೆ. ಹೌದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಎಲ್ಲಾ ಏಳು ದಿನಗಳು ತಮ್ಮದೇ ಆದ ಪ್ರತ್ಯೇಕ ಗ್ರಹವನ್ನು ಹೊಂದಿವೆ. ವಾರದ ಪ್ರತಿಯೊಂದು ದಿನವನ್ನೂ ಬೇರೆ ಬೇರೆ ಗ್ರಹಗಳು ಆಳುತ್ತವೆ. ಅಂದ್ರೆ ಸೋಮವಾರ ಚಂದ್ರ ಗ್ರಹ ಮತ್ತು ಮಂಗಳವಾರ(Tuesday) ಮಂಗಳ ಗ್ರಹ….

Read More

ಮಹಿಳೆಯರಿಗೆ ಸಿಗಲಿದೆ 25 ಲಕ್ಷದವರೆಗೆ ಸಹಾಯಧನ; ಭೂ ಒಡೆತನ ಯೋಜನೆಯಡಿಯಲ್ಲಿ ಸಿಗಲಿದೆ ಹಣ

ಜೀವನದಲ್ಲಿ ಒಬ್ಬೊಬ್ಬರಿಗೆ ಒಂದೊಂದು ರೀತಿ ಆಸೆ ಕನಸು ಇರುತ್ತೆ ಆದ್ರೆ ಅದರಲ್ಲಿ ಬಹುತೇಕರಿಗೆ ತಮ್ಮದೇ ಆದ ಸ್ವಂತ ಆಸ್ತಿ ಮನೆ ಜಮೀನು ಹೊಂದಿರಬೇಕು ಎನ್ನುವ ಕನಸು ಇದ್ದೆ ಇರುತ್ತೆ. ಆದರೆ ಅದನ್ನು ಈಡೇರಿಸಿಕೊಳ್ಳುವುದಕ್ಕೆ ಬೇಕಾಗಿರುವ ಏಕೈಕ ಔಷಧ ಅಂದರೆ ಹಣ. ಹಿರಿಯರೇ ಹೇಳಿರುವ ಆಗೇ ಕಾಸಿದ್ರೆ ಕೈಲಾಸ ಎನ್ನುವಂತೆ ಹಣ ಇಲ್ಲದೆ ಯಾವುದು ಸಾಧ್ಯ ಆಗುವುದಿಲ್ಲ. ಹಾಗಾಗಿ ಸ್ವಂತ ಜಮೀನಿನ ಕನಸು ಹಲವರಿಗೆ ಕನಸಾಗಿ ಉಳಿದುಬಿಡುತ್ತದೆ. ಆದ್ರೆ ಇನ್ನು ಮುಂದೆ ಇದಕ್ಕಾಗಿ ಚಿಂತೆ ಮಾಡುವ ಅಗತ್ಯವಿಲ್ಲ. ಸ್ವಂತ…

Read More
Today Vegetable Rate

Today Vegetable Rate: ಇಂದು ರಾಜ್ಯದಲ್ಲಿ ತರಕಾರಿಗಳ ಬೆಲೆ ಎಷ್ಟಾಗಿದೆ ಗೊತ್ತಾ? ಒಮ್ಮೆ ದರ ಪರಿಶೀಲಿಸಿ

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ದರ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ‌., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 35 ₹ 40 ಟೊಮೆಟೊ ₹ 18 ₹ 21…

Read More

Dhruva Sarja: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಧ್ರುವ ಸರ್ಜಾ – ಪ್ರೇರಣಾ ದಂಪತಿ; ಧ್ರುವ ಸರ್ಜಾ 2ನೇ ಮಗು ಮುಂದಿನ ತಿಂಗಳಲ್ಲಿ

Dhruva Sarja: ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿ ಈಗ ಮತ್ತೊಮ್ಮೆ ಗುಡ್ ನ್ಯೂಸ್ ಕೊಟ್ಟಿದ್ದು ಈಗ ಮತ್ತೊಮ್ಮೆ ತಂದೆಯಾಗುವ ನಿರೀಕ್ಷೆಯಲ್ಲಿ ಧ್ರುವ ಸರ್ಜಾ ಇದ್ದಾರೆ. ಕಳೆದ ವರ್ಷ ಸರ್ಜಾ ಮನೆಗೆ ಮಹಾಲಕ್ಷ್ಮಿ ಆಗಮನವಾಗಿತ್ತು. ಇದೀಗ ಜೂನಿಯರ್ ಧ್ರುವ ಸರ್ಜಾ ಬರುತ್ತಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.   View this post on Instagram   A post shared by Dhruva Sarja (@dhruva_sarjaa) ಈಗ ನಮ್ಮ…

Read More
Poco M6 Pro 5g

ಬೆರಗುಗೊಳಿಸುವ ವಿನ್ಯಾಸ ಮತ್ತು ಜಾವ್-ಡ್ರಾಪಿಂಗ್ 34% ರಿಯಾಯಿತಿಯೊಂದಿಗೆ ಹೊಸ Poco M6 Pro 5G ಯ ಈಗಿನ ಬೆಲೆ ಎಷ್ಟು ಗೊತ್ತಾ?

Poco M6 Pro 5G ಸ್ಮಾರ್ಟ್‌ಫೋನ್‌ಗೆ ಪ್ರಸ್ತುತ ಶೇಕಡಾ 34% ರಷ್ಟು ರಿಯಾಯಿತಿ ಲಭ್ಯವಿದೆ. ವಿನ್ಯಾಸವು ನಿಜವಾಗಿಯೂ ಅಸಾಧಾರಣವಾಗಿದೆ. ಪೋಕೋ ಅನ್ನು ಮೆಚ್ಚುವವರಿಗೆ ಅಥವಾ ಬ್ರ್ಯಾಂಡ್‌ನ ನಿಷ್ಠಾವಂತ ಬಳಕೆದಾರರಿಗಾಗಿ, ನೀವು ಪರಿಗಣಿಸುತ್ತಿರುವ Poco ಫೋನ್ ನಿಮ್ಮ ನಿರೀಕ್ಷೆಗಳನ್ನು ಪೂರೈಸದೇ ಇರಬಹುದು, ಪೋಕೋ M6 Pro 5G ಅದ್ಭುತ ವಿನ್ಯಾಸವನ್ನು ಮಾತ್ರವಲ್ಲದೆ ಪ್ರಭಾವಶಾಲಿ ರಿಯಾಯಿತಿಗಳು ಮತ್ತು ವಿಶೇಷಣಗಳನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಏನು ನೀಡುತ್ತದೆ ಎಂಬುದನ್ನು ನೋಡೋಣ. Poco M6 Pro 5G ಸ್ಮಾರ್ಟ್‌ಫೋನ್ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 34%…

Read More
New Mahindra XUV300 Facelift

ಸ್ಟೈಲ್, ಶಕ್ತಿ ಮತ್ತು ಸುರಕ್ಷತೆಯ ಸಂಯೋಜನೆಯೊಂದಿಗೆ ಹೊಸ Mahindra XUV300, ಇನ್ನು ಕೆಲವೇ ತಿಂಗಳುಗಳಲ್ಲಿ ನಿಮ್ಮ ಮನೆಗೆ.

Mahindra XUV300 ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಕಾರನ್ನು ಭಾರತದಲ್ಲಿ ವ್ಯಾಪಕವಾಗಿ ಪರೀಕ್ಷಿಸಲಾಗಿದೆ. ಕೆಲವು ವರದಿಯಲ್ಲಿ ಮಹೀಂದ್ರ XUV300 ಬಿಡುಗಡೆಯ ಮಾಹಿತಿಯು ಹೊರಬರುತ್ತಿದೆ. 2024 ಮಹೀಂದ್ರ XUV300 ಫೇಸ್‌ಲಿಫ್ಟ್ ಬೆಲೆಯನ್ನು ನೋಡೋಣ. ಮಹೀಂದ್ರಾ ಎಕ್ಸ್‌ಯುವಿ ಫೇಸ್‌ಲಿಫ್ಟ್ ಬೆಲೆಯನ್ನು ಇನ್ನೂ ತನಕ ಬಹಿರಂಗಪಡಿಸಲಾಗಿಲ್ಲ, ಆದರೆ ಇದನ್ನು ಎಕ್ಸ್ ಶೋರೂಂ ರೂ.9 ಲಕ್ಷದಿಂದ ರೂ 15 ಲಕ್ಷ ಎಂದು ಅಂದಾಜಿಸಲಾಗಿದೆ. 2024 ಮಹೀಂದ್ರ XUV300 ಫೇಸ್ ಲಿಫ್ಟ್ ಬಿಡುಗಡೆಯ ಬಗ್ಗೆ ನೋಡೋಣ. ಹೊಸ ಮಹೀಂದ್ರಾ XUV300 ಮುಂದಿನ ಹಣಕಾಸು ವರ್ಷದ…

Read More
Gandhadagudi Agarbatti

ಇನ್ನೂ ಮುಂದೆ ಮಾರುಕಟ್ಟೆಯಲ್ಲಿ ರಾರಾಜಿಸಲಿದೆ ಗಂಧದಗುಡಿ ಅಗರಬತ್ತಿ; ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್..

ಗಂಧದಗುಡಿ ಎನ್ನುವ ಹೆಸರೇ ಕನ್ನಡಿಗರಿಗೆ ಒಂದು ರೀತಿಯ ಭಾವನೆ. ಡಾಕ್ಟರ್ ರಾಜಕುಮಾರ್ ಅವರ ನಟನೆಯ ಅಧ್ಬುತ ಚಿತ್ರ ಗಂಧದಗುಡಿ . ನಂತರ ಶಿವರಾಜಕುಮಾರ್ ಅವರು ಸಹ ಇದೆ ಹೆಸರಿನ ಚಿತ್ರ ಮಾಡಿದರು. ಇದರ ಜೊತೆಗೆ ಅಪ್ಪು ಅವರ ಕೊನೆಯ ಚಿತ್ರ ಸಹ ಗಂಧದಗುಡಿ. ಹೆಸರಿಗೆ ತಕ್ಕಂತೆ ಪರಿಸರದ ಬಗ್ಗೆ ಇರುವ ಸುಂದರ ಚಿತ್ರ. ಪುನೀತ್ ಅವರ ನೆನಪಿಗೆ ಅವರ ಅಭಿಮಾನಿಗಳ ಮನೆಯಲ್ಲಿ ಇನ್ನು ಮುಂದೆ ಗಂಧದಗುಡಿ ಅಗರಬತ್ತಿ ಮನೆಯಲ್ಲಿ ಪರಿಮಳದ ನೀಡುತ್ತದೆ. PRK ಸಂಸ್ಥೆಯಿಂದ ಅಗರಬತ್ತಿ ಬಿಡುಗಡೆ.:-…

Read More

Abhirami: ಹೆಣ್ಣು ಮಗುವನ್ನ ದತ್ತು ಪಡೆದ ನಟಿ ಅಭಿರಾಮಿ.. ರಕ್ತ ಕಣ್ಣೀರು ಸಿನಿಮಾ ಖ್ಯಾತಿಯ ನಟಿ ಅಭಿರಾಮಿ ಅವ್ರ ಮಾತೃ ಪ್ರೀತಿ

Abhirami: ವಿಶ್ವ ತಾಯಿಯಂದಿರ ದಿನದಂದು ನಟಿ ಅಭಿರಾಮಿ ಹೆಣ್ಣು ಮಗಳನ್ನು ದತ್ತು ತೆಗೆದುಕೊಂಡಿರುವ ವಿಚಾರವನ್ನ ಸೋಷಿಯಲ್ ಮೀಡಿಯಾದಲ್ಲಿ ಮಗುವಿನ ಮುಖವನ್ನ ರಿವಿಲ್ ಮಾಡದೆ ತನ್ನ ಮಗಳು ಹಾಗೂ ಪತಿಯ ಜೊತೆಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟಕ್ಕೂ ವೈವಾಹಿಕ ಜೀವನದಲ್ಲಾಗಲಿ, ವೃತ್ತಿ ಜೀವನದಲ್ಲಾಗಲಿ ಯಾವುದೇ ವಿವಾದಗಳಿಲ್ಲದೆ ನೆಮ್ಮದಿಯಾಗಿದ್ದ ನಟಿ ಮಗುವನ್ನ ದತ್ತು ಪಡೆದಿದ್ದಾರು ಯಾಕೆ, ಈ ನಟಿಗೆ ಮಕ್ಕಳಾಗುವ ಭಾಗ್ಯ ಇಲ್ವಾ ಎಲ್ಲವನ್ನ ಸಂಪೂರ್ಣವಾಗಿ ನಿಮಗೆ ತಿಳಿಸಿಕೊಡ್ತ್ತೀನಿ ಬನ್ನಿ. ಮದರ್ಸ್ ಡೇ ದಿನ ವಿಷಯ ಹಂಚಿಕೊಂಡ ನಟಿ…

Read More

ಅರಣ್ಯ ರಕ್ಷಕರ ಹುದ್ದೆ ನೇಮಕಾತಿಗೆ ಅಧಿಸೂಚನೆ; 540 ಹುದ್ದೆಗಳಿಗೆ ನೇಮಕಾತಿ ಹೊರಡಿಸಲು ಸರ್ಕಾರದಿಂದ ಆದೇಶ

Karnataka Forest Guard Recruitment: ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡಬೇಕು ಅಂದುಕೊಂಡು ಆಸೆ ಕನಸುಗಳನ್ನ ಇಟ್ಟುಕೊಂಡಿದ್ದವರಿಗೆ ಮತ್ತು ಕೇವಲ ಪಿಯುಸಿ ಪಾಸ್ ಆಗಿರೋರಿಗೆ ಇದು ಸುವರ್ಣವಾಕಾಶ ಅಂತ ಹೇಳಬಹುದು. ಹೌದು ಬಹಳ ದಿನಗಳ ನಂತರ ಮತ್ತೆ ಅರಣ್ಯ ಇಲಾಖೆಯಲ್ಲಿ ನೇಮಕಾತಿ ಕರಡು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರಣ್ಯ ಇಲಾಖೆಯಲ್ಲಿ ಉದ್ಯೋಗ ಪಡೆಯಬೇಕು ಎನ್ನುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಸಿಕ್ಕಿದ್ದು, ಕೂಡಲೇ ಅರ್ಜಿ ಸಲ್ಲಿಸಲು ನಿಮಗೆ ಒಳ್ಳೆಯ ಅವಕಾಶ. 540 ಹುದ್ದೆಗಳನ್ನು ಇದೇ ವರ್ಷ ಭರ್ತಿ ಮಾಡಲು ಕರಡು…

Read More