ಚೆನ್ನಾಗಿಯೇ ಇದ್ದ ಶ್ರೀ ಮುರಳಿಗೆ ಈಗ ಏನಾಯ್ತು? ಸ್ಪಂದನಾ ಕಾರ್ಯಕ್ಕೆ ಕುಂಟುತ್ತ ಬಂದ ಶ್ರೀ ಮುರುಳಿ

ನಟ ವಿಜಯ್ ರಾಘವೇಂದ್ರ ಅವ್ರ ಪತ್ನಿ ಸ್ಪಂದನಾ ಸಂಬಂಧಿಗಳೊಂದಿಗೆ ಬ್ಯಾಂಕಾಕ್‌ಗೆ ತೆರಳಿದ್ದರು. ಕೆಲವು ದಿನಗಳು ಅಲ್ಲೇ ಆತ್ಮೀಯರೊಂದಿಗೆ ಸುತ್ತಾಟ ನಡೆಸಿದ್ದರು. ಇನ್ನೇನು ಒಂದೆರಡು ದಿನಗಳಲ್ಲಿ ಭಾರತಕ್ಕೆ ಹಿಂತಿರುಗಬೇಕು ಅನ್ನುವಾಗಲೇ ಹೃದಯಾಘಾತವಾಗಿತ್ತು. ಆಗ ಆಸ್ಪತ್ರೆ ದಾಖಲಿಸಿದರೂ ಸ್ಪಂದನಾ ಬದುಕಿ ಬರಲಿಲ್ಲ. ಇನ್ನು ಸ್ಪಂದನಾ ಅಗಲಿ ನಿನ್ನೆಗೆ 11 ದಿನಗಳಾಗಿವೆ. ಹೀಗಾಗಿ ಸ್ಪಂದನಾ ಕುಟುಂಬ ಉತ್ತರಕ್ರಿಯೆ ಕಾರ್ಯವನ್ನು ಮಾಡಿದೆ. ಬೆಳಗ್ಗೆಯಿಂದಲೇ ಕಾರ್ಯಗಳು ಆರಂಭ ಆಗಿ, ಶಾಂತಿ ಹೋಮವನ್ನು ನಡೆಸಲಾಗಿದೆ. ಬಳಿಕ ಕೋದಂಡರಾಮಪುರದ ಯಂಗ್‌ಸ್ಟರ್ಸ್ ಕಬಡ್ಡಿ ಆಟದ ಮೈದಾನದಲ್ಲಿ ಮತ್ತೆ ಪೂಜೆಯನ್ನು…

Read More

Kia Carnival Facelift: 5 ಸ್ಟಾರ್ ಹೋಟೆಲ್ ನಂತಹ ಐಷಾರಾಮಿಯನ್ನು ಹೊಂದಿರುವ ಕಿಯಾ ಕಾರ್ನಿವಲ್ ಫೇಸ್ ಲಿಫ್ಟ್ ಬಗ್ಗೆ ಒಂದಷ್ಟು ಮಾಹಿತಿಗಳು

Kia Carnival Facelift: ಐಷಾರಾಮಿ ಕಾರುಗಳಲ್ಲಿ ಓಡಾಡುವುದು ಅಂದರೆ ಎಲ್ಲರಿಗೂ ಇಷ್ಟ ಕೆಲವರಿಗೆ ಆ ಅದೃಷ್ಟ ಒದಗಿಬರುತ್ತದೆ. ಅಂತಹ ಪಟ್ಟಿಯಲ್ಲಿ ಕಿಯಾ ಕಾರ್ನಿವಲ್ ಕೂಡ ಸೇರಿದೆ. ಮುಂಬರುವ ಅಂದರೆ 2024ರಲ್ಲಿ ಭಾರತೀಯ ಮುರುಕಟ್ಟೆಗೆ ಕಾಲಿಡಲಿದೆ ಕಿಯಾ ಕಾರ್ನಿವಲ್ ಐಷಾರಾಮಿ ಕಾರು. ಫೈವ್ ಸ್ಟಾರ್ ಹೋಟೆಲ್(5 Star Hotel) ಗಳಿಗಿಂತ ಯಾವುದೇ ಐಷಾರಾಮಿಯಲ್ಲೂ ಕೂಡ ಕಡಿಮೆ ಇಲ್ಲ. ಒಮ್ಮೆ ಈ ಕಾರಿನ ಒಳಗಡೆ ಕುಳಿತುಕೊಂಡರೆ ಫೈವ್ ಸ್ಟಾರ್ ಹೋಟೆಲ್ ನಲ್ಲಿ ಕುಳಿತ ಅನುಭವ ನಿಮಗಾಗುತ್ತದೆ. ಹಾಗಾದ್ರೆ ಬನ್ನಿ ಈ…

Read More
Today Gold Price:

Today Gold Price: ಲೋಕಸಭಾ ಚುನಾವಣೆಯ ಹಿಂದಿನ ದಿನ ಚಿನ್ನ, ಬೆಳ್ಳಿಯ ದರ ಹೇಗಿದೆ ಎಂಬುದನ್ನು ತಿಳಿಯೋಣ

Today Gold Price: ನಾಳೆ ಲೋಕಸಭಾ ಚುನಾವಣೆಯ ಫಲಿತಾಂಶದ ದಿನ. ಚುನಾವಣಾ ಫಲಿತಾಂಶಕ್ಕೂ ಮೊದಲು ಬಂಗಾರದ ದರ ಬರೋಬ್ಬರಿ 40 ರೂಪಾಯಿ ದರ ಕಡಿಮೆ ಆಗಿದೆ. ಇದು ಬಂಗಾರ ಪ್ರಿಯರಿಗೆ ಬಹಳ ಖುಷಿ ಸುದ್ದಿ ಆಗಿದ್ದು ಬಂಗಾರ ಖರೀದಿ ಮಾಡಲು ಬಯಸುವ ಹೆಂಗಳೆಯರು ಇಂದೆ ನಿಮ್ಮ ಹತ್ತಿರದ ಬಂಗಾರದ ಅಂಗಡಿಗೆ ತೆರಳಿ ನಿಮ್ಮ ಇಷ್ಟದ ಒಡವೆ ಕೊಂಡುಕೊಳ್ಳಿ. ಬೆಂಗಳೂರಿನಲ್ಲಿ ಇಂದಿನ ಬಂಗಾರದ (Gold )ರೇಟ್ ಹೀಗಿದೆ :- 22 ಕ್ಯಾರೆಟ್ ಬಂಗಾರದ ದರ: 1 ಗ್ರಾಮ್ ಗೆ…

Read More
Karnataka Rain News

ರಾಜ್ಯದ ಈ ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆ ಬೀಳಲಿದೆ.

ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಕಳೆದೊಂದು ವಾರದಿಂದ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಬೀಳುತ್ತಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಹಾಗೂ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 7 ದಿನಗಳು ರಾಜ್ಯದ ಹಲವೆಡೆ ಮಳೆ ಬೀಳಲಿದೆ :- ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಹಿತ ಭಾರಿ ಭಾರೀ…

Read More
HSRP Number Plate Deadline

ವಾಹನ ಸವಾರರಿಗೆ ಸಿಹಿ ಸುದ್ದಿ HSRP ನಂಬರ್ ಪ್ಲೇಟ್ ಅಳವಡಿಸುವ ಅವಧಿ ಮೂರು ತಿಂಗಳ ವಿಸ್ತರಣೆ.

ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ (HSRP) ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಮಾದೇಗೌಡ ಮಾತನಾಡಿ, ರಾಜ್ಯದಲ್ಲಿ ಪ್ರಸ್ತುತ ಎರಡು ಕೋಟಿಗೂ ಅಧಿಕ ವಾಹನಗಳಿವೆ. ಹಳ್ಳಿಗರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಾಮ ಫಲಕಗಳನ್ನು ಅಳವಡಿಸುವುದನ್ನು ಪರಿಗಣಿಸಲು ಹೆಚ್ಚು ಶಿಫಾರಸು ಮಾಡಲಾಗಿದೆ. ಆನ್‌ಲೈನ್ ನೋಂದಣಿಯ ಹೆಚ್ಚಳದೊಂದಿಗೆ, ನಕಲಿ ವೆಬ್‌ಸೈಟ್‌ಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಸಾರಿಗೆ ಇಲಾಖೆ ಈ ಸಮಸ್ಯೆಯನ್ನು ಬಗೆಹರಿಸಿ ಸೂಕ್ತ…

Read More
Today Vegetable price

Today Vegetable Rate: ಇಂದಿನ ತರಕಾರಿ ಬೆಲೆ ಎಷ್ಟಾಗಿದೆ ನೋಡಿ? ಈರುಳ್ಳಿ, ಟೊಮೆಟೊ ದರ ಎಷ್ಟಿದೆ ಗೊತ್ತಾ?

Today Vegetable Rate: ಇಂದು ಕರ್ನಾಟಕ ದಲ್ಲಿ ತರಕಾರಿಗಳ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30 ₹ 38  ಟೊಮೆಟೊ ₹ 24 ₹ 28 ಹಸಿರು ಮೆಣಸಿನಕಾಯಿ ₹ 83 ₹ 95 ಬೀಟ್ರೂಟ್…

Read More
Apl Ration Card Application

ಮುಂಬರುವ ಜೂನ್‌ ತಿಂಗಳಿಂದ APL ಪಡಿತರ ಚೀಟಿ ವಿತರಣೆಗೆ ಮರುಚಾಲನೆ ದೊರೆಯಲಿದೆ

ಬಹಳ ದಿನಗಳಿಂದ ಎಪಿಎಲ್ ಪಡಿತರ ಚೀಟಿ ಪಡೆಯಲು ಅರ್ಜಿ ಆಹ್ವಾನ ಮಾಡುವ ಬಗ್ಗೆ ರಾಜ್ಯಸರ್ಕಾರ ಹೇಳುತ್ತಲೇ ಇತ್ತು . ಆದರೆ ಈಗಾಗಲೇ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪಡಿತರ ಚೀಟಿ ವಿತರಣೆ ಆಗದ ಕಾರಣದಿಂದ ಹೊಸ ಪಡಿತರ ಚೀಟಿ ಗೆ ಅರ್ಜಿ ಹಾಕಲು ರಾಜ್ಯ ಸರ್ಕಾರ ಆನ್ಲೈನ್ ಪೋರ್ಟಲ್ ಓಪನ್ ಮಾಡಿರಲಿಲ್ಲ. ಈಗ ಲೋಕಸಭಾ ಚುನಾವಣೆಯ ನಂತರ ಮತ್ತೆ ಎಪಿಎಲ್ ಪಡಿತರ ಚೀಟಿ ವಿತರಣೆಗೆ ಮರುಚಾಲನೆ ದೊರೆಯುತ್ತಿದೆ. ಕಳೆದ ಒಂದು ವರೆ ವರುಷದಿಂದ ಎಪಿಎಲ್ ಕಾರ್ಡ್ ವಿತರಣೆ ಸ್ಥಗಿತ…

Read More

Haripriya Vasishta simha: ಗಂಡನ ಜೊತೆ ಧರ್ಮಸ್ಥಳ ಕುಕ್ಕೆ ಬೇಟಿ ನೀಡಿದ ಹರಿಪ್ರಿಯಾ.

ಸ್ಯಾಂಡಲ್ವುಡ್ ಕ್ಯೂಟ್ ಕಪಲ್ ಗಳಾಗಿರುವ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಪ್ರೀತಿಸಿ ಬಳಿಕ ಮನೆ ಯಲ್ಲಿರುವವರನ್ನು ಒಪ್ಪಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿ, ಲವ್ ಸ್ಟೋರಿ ಬಗ್ಗೆ ಮೊದಲು ಯಾರಿಗೂ ಗೊತ್ತಿರಲಿಲ್ಲ ಬಳಿಕ ಒಂದು Press meet ನಲ್ಲಿ ಅಧಿಕೃತವಾಗಿಯೇ ಹರಿಪ್ರಿಯಾ ಮತ್ತು ವಸಿಷ್ಠ ತಮ್ಮ ಲವ್ ಸ್ಟೋರಿ ಬಗ್ಗೆ ಒಂದಷ್ಟು ವಿಷಯ ವನ್ನು ಹಂಚಿಕೊಂಡರು. ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಕೇವಲ ಲವ್ ಮಾಡುವುದು ಅಂತ ಇದ್ದೋರಲ್ಲ.. ಈ ಜೋಡಿ ದೇವರ ಬಗ್ಗೆ ಧಾರ್ಮಿಕತೆ…

Read More
Best Investment Scheme for Women To Saving Money

ಮಹಿಳೆಯರಿಗಾಗಿ ಹಣವನ್ನು ಉಳಿತಾಯ ಮಾಡುವ ಯೋಜನೆಗಳು, ಕಡಿಮೆ ತೆರಿಗೆಯ ಜೊತೆ ಹಣವನ್ನೂ ಉಳಿಸಬಹುದು!

ಪುರುಷರಂತೆ ಮಹಿಳೆಯರು ಕೂಡ ವಿವಿಧ ಉದ್ಯಮಗಳಲ್ಲಿ ಪ್ರಗತಿ ಸಾಧಿಸುತ್ತಿದ್ದಾರೆ. ಆದರೆ ರಾಷ್ಟ್ರದ ಬಹುಪಾಲು ಮಹಿಳೆಯರಿಗೆ ಆರ್ಥಿಕ ಅಧ್ಯಯನದ ಕೊರತೆ ಇದೆ. ಬಹಳಷ್ಟು ಮಹಿಳೆಯರಿಗೆ ತೆರಿಗೆ ತಂತ್ರಗಳು ಮತ್ತು ಹಣ ಉಳಿತಾಯದ ಬಗ್ಗೆ ಹೆಚ್ಚು ತಿಳಿದಿಲ್ಲ. ಅನೇಕ ಮಹಿಳೆಯರು ವ್ಯಾಪಾರ ಮತ್ತು ವಿವಿಧ ಉದ್ಯೋಗಗಳಲ್ಲಿ ಕೆಲಸ ಮಾಡುತ್ತಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಆರ್ಥಿಕ ಪರಿಸ್ಥಿತಿಯ ಬಗ್ಗೆ ಹೆಚ್ಚು ಜಾಗೃತರಾಗಿರಬೇಕು. ಮಹಿಳೆಯರು ಪುರುಷರಿಗಿಂತ ಹೆಚ್ಚು ಹೂಡಿಕೆ ಪ್ರಯೋಜನಗಳನ್ನು ಪಡೆಯಬಹುದು ಮತ್ತು ಹೆಚ್ಚು ಉಳಿತಾಯ ಮಾಡುವ ಯೋಜನೆಯ ಬಗ್ಗೆ ನಿಮಗೆ…

Read More
Gold Price Increasing

ಏರುತ್ತಿರುವ ಚಿನ್ನದ ಬೆಲೆ, ಇಲ್ಲಿದೆ ಅಸಲಿ ಕಾರಣಗಳು!

ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದ್ದರೂ ಸಹ ಜನರು ಚಿನ್ನದ ಖರೀದಿಯಲ್ಲಿ ತೊಡಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಚಿನ್ನದ ಬೆಲೆ ಸಾಕಷ್ಟು ಏರಿಕೆಯಾಗಿದೆ. ಇತ್ತೀಚಿಗೆ ಚಿನ್ನದ ಬೆಲೆ ಏರಿಕೆಯ ಬಗ್ಗೆ ನಾವು ಇಂದು ಮಾತನಾಡೋಣ. ಚಿನ್ನದ ಬೆಲೆ ಕಡಿಮೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದ ಕೆಲವರು ಅದರ ಮೌಲ್ಯ ಎಷ್ಟು ಬೇಗನೆ ಏರಿತು ಎಂದು ಆಶ್ಚರ್ಯಚಕಿತರಾದರು. ಚಿನ್ನದ ಬೆಲೆ ಏರಿಕೆಯಾಗುತ್ತಿದೆ, ಇದು ಹೆಚ್ಚುತ್ತಿರುವ ಕಾರಣ ನಿಜವಾಗಲೂ ಆತಂಕಕಾರಿಯಾಗಿದೆ. ಈ ಪ್ರವೃತ್ತಿ ನಿಲ್ಲುತ್ತದೆಯೇ ಎಂದು ಕೆಲವರು ಆಶ್ಚರ್ಯ ಪಡುತ್ತಿದ್ದಾರೆ. ಚಿನ್ನವನ್ನು ನಿಜವಾಗಿಯೂ ಇಷ್ಟಪಡುವ…

Read More