ಮಹಿಳೆಯರಿಗೆ ಸಿಹಿಸುದ್ದಿ; ಇನ್ನುಂದೆ ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿದರೆ ಸಾಕು ಪ್ರಯಾಣಿಸಲು ಅವಕಾಶ.

ರಾಜ್ಯ ಸರ್ಕಾರವು ನಿಮಗೆಲ್ಲಾ ಗೊತ್ತಿರುವಂತೆ ಜೂನ್ ನಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ಪ್ರಯಾಣವನ್ನು ಒದಗಿಸಿತ್ತು. ಕೆಲವರು ಇದನ್ನ ಸದುಪಯೋಗ ಪಡೆದುಕೊಂಡರೆ ಇನ್ನೂ ಹಲವಾರು ಮಹಿಳೆಯರು ಇದರ ದುರುಪಯೋಗವನ್ನು ಕೂಡ ಮಾಡಿಕೊಂಡಿದ್ದಾರೆ. ಸರ್ಕಾರ ಈಗ ಮಹಿಳೆಯರಿಗಾಗಿ ಒಂದು ಗುಡ್ ನ್ಯೂಸ್ ಅನ್ನು ನೀಡಿದೆ ಹಾಗಾದರೆ ಅದೇನು ಅಂತ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ.  ಚುನಾವಣೆಗೂ ಮುನ್ನ ರಾಜ್ಯ ಸರ್ಕಾರವು, ಮಹಿಳೆಯರಿಗಾಗಿ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತೇವೆ ಎಂದು ಆಶ್ವಾಸನೆಯನ್ನು ನೀಡಿತ್ತು ಆದರೆ ಚುನಾವಣೆಯಲ್ಲಿ ಗೆದ್ದು ಬಂದ…

Read More

ಮೋದಿ ಪ್ರಧಾನಿ ಆಗೋದು ಸಾಧ್ಯವಿಲ್ಲ.!? ಯಶ್ವಂತ ಗುರೂಜಿಗಳು ನುಡಿದಿದ್ದರೆ ಸ್ಪೋಟಕ ರಾಜಕೀಯ ಭವಿಷ್ಯ.!

ರಾಜ್ಯ ರಾಜಕಾರಣದಲ್ಲಿ ಇದೀಗ ಬದಲಾವಣೆಯ ಪರ್ವ ಆರಂಭವಾಗಿದೆ. ಜನ ಬದಲಾವಣೆ ಬಯಸಿ ಇದೀಗ ಅಧಿಕಾರದ ಚುಕ್ಕಾಣಿಯನ್ನ ಕಾಂಗ್ರೆಸ್ ಗೆ ನೀಡಿದ್ದಾರೆ. ಅದ್ರಂತೆ ದೇಶದ ರಾಜಕೀಯ ಭವಿಷ್ಯದಲ್ಲೂ ಕೂಡ ಸಾಕಷ್ಟು ಬದಲಾವಣೆಯಗಾಲಿದೆ. ಜನ ಇದೀಗ ದೇಶದ ರಾಜಕಾರಣದಲ್ಲೂ ಕೂಡ ಅಧಿಕಾರ ಹಸ್ತಾಂತರ ಪರ್ವ ಆರಂಭವಾಗಿಲಿದೆ ಅನ್ನೋ ಮಾತುಗಳು ಶುರುವಾಗಿದೆ. ಹೌದು ಮುಂದಿನ ಬಾರಿ ದೇಶದ ಚುಕ್ಕಾಣಿ ಮಹಿಳೆಯ ಕೈಗೆ ಹೋಗಲಿದೆ. ಮಹಿಳೆ ದೇಶವನ್ನು ಆಳ್ತಾಳೆ. ಮಾರ್ಚ್‌ ತಿಂಗಳ ಬಳಿಕ ಇದು ಶತಃಸಿದ್ಧ ಎಂದು ಕಾಲಜ್ಞಾನಿ ಡಾ ಯಶವಂತ ಗುರೂಜಿ…

Read More
Tata Punch

ನಿಮ್ಮ ಎಲ್ಲಾ ಅಗತ್ಯತೆಗಳನ್ನು ಪೂರೈಸುವ ಏಕೈಕ ಕಾರು ಎಂದರೆ ಅದುವೇ ಟಾಟಾ ಪಂಚ್, ಇದರ ಬಿಡುಗಡೆ ಯಾವಾಗ?

ಟಾಟಾ ಮೋಟಾರ್ಸ್ ಭಾರತದಲ್ಲಿ ತಮ್ಮ ಹೊಸ SUV, ಪಂಚ್ ಅನ್ನು ಪರಿಚಯಿಸಿತು. ಟಾಟಾದ ಹೊಸ ಎಸ್‌ಯುವಿ ಹೆಚ್ಚು ಸ್ಪರ್ಧಾತ್ಮಕ ಎಸ್‌ಯುವಿ ಮಾರುಕಟ್ಟೆಯಲ್ಲಿ ದೊಡ್ಡ ಪ್ರಭಾವ ಬೀರಲು ಸಿದ್ಧವಾಗಿದೆ. ಪಂಚ್ ಆಕರ್ಷಕವಾಗಿದೆ, ಉತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ ಮತ್ತು ಕೈಗೆಟುಕುವ ಬೆಲೆಯಲ್ಲಿದೆ. ವ್ಯಾಪಕವಾಗಿ ಬೇಡಿಕೆಯಿರುವ ಈ ವಿಭಾಗದಲ್ಲಿ ಆಕರ್ಷಕ ಆಯ್ಕೆಯನ್ನು ನೀಡುವ ಮೂಲಕ ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸುವ ಗುರಿಯನ್ನು ಟಾಟಾ ಮೋಟಾರ್ಸ್ ಹೊಂದಿದೆ. ಪಂಚ್ ಟಾಟಾ ಮೋಟಾರ್ಸ್ ಮೇಲೆ ಗಮನಾರ್ಹ ಪರಿಣಾಮ ಬೀರುವ ನಿರೀಕ್ಷೆಯಿದೆ. ಬುಕಿಂಗ್…

Read More

ಲಕ್ಷ, ಲಕ್ಷ ಸಾಲ ಮಾಡಿ ಹೆಂಡತಿಯನ್ನು ಓದಿಸಿದ ಗಂಡ; ಗಂಡನಿಗೆ ಗುಡ್ ಬೈ ಹೇಳಿ ಲವರ್ ಜೊತೆ ಎಸ್ಕೇಪ್

ಪ್ರೀತಿ ಮಾಯೆ ಹುಷಾರು ಬಂಡಲ್ ಮಾರೋ ಬಜಾರು ಅಂತಾರೆ ಅದು ನಿಜಕ್ಕೂ ಕೆಲವೊಬ್ಬರ ಜೀವನದಲ್ಲಿ ಅಕ್ಷರಷಾ ಸತ್ಯ ಅನ್ಸುತ್ತೆ. ಸುಂದರ ಕುಟುಂಬ ಪತ್ನಿಯನ್ನ ಇಷ್ಟಗಳಿಗೆ ಇಲ್ಲ ಎನ್ನದ ಪತಿ ಪತ್ನಿಯ ಇಷ್ಟದಂತೆ ನರ್ಸಿಂಗ್ ಸೇರಿಸಿ ಚೆನ್ನಾಗಿ ಓದಿಸುತ್ತಿದ್ದ, ಆದ್ರೆ ಮಡದಿ ಮಾಡಿದ್ದು ಮಾತ್ರ ಅಂತಿಥಾ ಕೆಲಸ ಅಲ್ಲ. ತನ್ನ ಆಸೆಯನ್ನ ಪತಿ ನೆರವೇರಿಸುತ್ತಿದ್ದಾನೆ, ಅದಕ್ಕೆ ಎಷ್ಟು ತ್ಯಾಗ ಮಾಡಿದ್ದಾನೆ, ಇಷ್ಟೆಲ್ಲ ಹೊಂದುಕೊಂಡು ವಿದ್ಯಾಭ್ಯಾಸಕ್ಕೆ ಬೇಕಾಗಿರೋದು ಖರ್ಚು ನೋಡಿಕೊಳ್ಳುತ್ತಿದ್ದಾನೆ ಅನ್ನೋ ಸಣ್ಣ ಕೃತಜ್ಞತೆ ಭಾವವು ಇಲ್ಲದೆ, ಅಂತ ಪತಿಗೆ…

Read More
Bajaj First CNG Bike

ಬಯಲಾದ ಬಜಾಜ್ ನ ಮೊದಲ CNG ಬೈಕ್‌ ನ ರಹಸ್ಯ, ಇದರ ಬಿಡುಗಡೆ ಯಾವಾಗ?

ದೇಶದ ಪ್ರಮುಖ ದ್ವಿಚಕ್ರ ವಾಹನ ತಯಾರಕ ಸಂಸ್ಥೆಗಳಲ್ಲಿ ಒಂದಾಗಿರುವ ಬಜಾಜ್, ಭಾರತೀಯ ಮಾರುಕಟ್ಟೆಯಲ್ಲಿ ಮೊಟ್ಟಮೊದಲ CNG ಬೈಕ್ ಅನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಕ್ರಮವು ದೇಶದಲ್ಲಿ ಮೋಟಾರ್‌ಸೈಕಲ್‌ ಪ್ರಯಾಣವನ್ನು ಸಂಪೂರ್ಣವಾಗಿ ಬದಲಾಯಿಸುತ್ತದೆ. ಬಜಾಜ್ ಶೀಘ್ರದಲ್ಲೇ ಸಿಎನ್‌ಜಿ ಚಾಲಿತ ಭಾರತದ ಮೊದಲ ಮೋಟಾರ್‌ಸೈಕಲ್ ಅನ್ನು ಬಿಡುಗಡೆ ಮಾಡಲಿದೆ. ಬೈಕ್ ಅಧಿಕೃತವಾಗಿ ಬಿಡುಗಡೆಯಾಗುವ ಮೊದಲು, ಅದರ ವಿನ್ಯಾಸದ ಬಗ್ಗೆ ಮಾಹಿತಿಯು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸಿತು. ಇದಲ್ಲದೆ, ಬಳಕೆದಾರರು ತಮ್ಮ ಬೈಕ್‌ಗಳಲ್ಲಿ ಸಿಎನ್‌ಜಿ ಸಿಲಿಂಡರ್‌ಗಾಗಿ ಅನುಸ್ಥಾಪನಾ ಸ್ಥಳವನ್ನು…

Read More

5 Best Smart Tv ಕೇವಲ 20 ಸಾವಿರ ರೂಪಾಯಿಗಳಿಗೂ ಕಡಿಮೆ ಬೆಲೆಯಲ್ಲಿ ಲಭ್ಯವಿದೆ. ಇಂದೇ ಖರೀದಿಸಿ.

5 Best Smart Tv: ನೀವು ಕೇವಲ 20,000 ರೂಪಾಯಿಗೆ 5 ಸ್ಮಾರ್ಟ್ ಟಿವಿಗಳನ್ನು ಖರೀದಿಸಬಹುದು. ಇದು ಡಿಶ್ ಟಿವಿಗೆ ಅನುಕೂಲವಾಗಿರುವುದರಿಂದ ನಿಮ್ಮ ಬಜೆಟ್ ಮತ್ತು ಆವಶ್ಯಕತೆಗೆ ತಕ್ಕಂತೆ ಟಿವಿ ಆಯ್ಕೆಯನ್ನು ಮಾಡಬಹುದು. ಇವುಗಳಲ್ಲಿ 4K ಗ್ರಾಫಿಕ್ಸ್ ಅನ್ನು ಹೊಂದಿರುವ ಮೂರು ಟಿವಿಗಳು ಇದ್ದು, ಇದನ್ನು ಖರೀದಿಸಿ ಆನಂದಿಸಬಹುದು. ಹಾಗಾದರೆ ಆ 5 ಬೆಸ್ಟ್ TV ಗಳು ಯಾವುದೆಂದು ತಿಳಿದುಕೊಳ್ಳೋಣ. 1. Acer 4K Smart TV : Acer 4K ಸ್ಮಾರ್ಟ್ ಟಿವಿ 43 ಇಂಚಿನ…

Read More

Kiccha Sudeep: ನಿರ್ಮಾಪಕರಿಂದ ದುಡ್ಡು ತೆಗೆದುಕೊಂಡು ಮೋಸ ಮಾಡಿದ್ರ ಕಿಚ್ಚ? ಸುದೀಪ್ ವಿರುದ್ಧ ನಿರ್ಮಾಪಕ ಎಂ.ಎನ್ ಕುಮಾರ್ ಗಂಭೀರ ಆರೋಪ

Kiccha Sudeep: ನಟ ಕಿಚ್ಚ ಸುದೀಪ್ ಕನ್ನಡ ಚಿತ್ರರಂಗದ ಅತ್ಯದ್ಭುತ ಕಲಾವಿದ. ಸಾಕಷ್ಟು ಹಿಟ್ ಚಿತ್ರಗಳನ್ನ ಕೊಟ್ಟಿರುವ ಇವ್ರು ಇಂದಿಗೂ ಕೂಡ ಬಹಳ ಬೇಡಿಕೆಯ ನಾಯಕ ನಟ. ವಿಕ್ರಾಂತ್ ರೋಣ ಸಿನಿಮಾದ ನಂತರ ಯಾವುದೇ ಸಿನಿಮಾಗಳನ್ನ ಅನೌನ್ಸ್ ಮಾಡದ ಕಿಚ್ಚ ಸುದೀಪ್ ಮುಂದಿನ ಚಿತ್ರ ಯಾವುದಿರಬಹುದು ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿತ್ತು. ಈ ಮಧ್ಯೆ ಇನ್ನು ಹೆಸರಿಡದ ಕಿಚ್ಚ ಅವ್ರ 46ನೇ ಸಿನಿಮಾ ಕಿಚ್ಚ 46 ಹೆಸರಲ್ಲಿ ಆ ಚಿತ್ರದ ಟೀಸರ್ ಬಿಡುಗಡೆಯಗಿತ್ತು, ಅದ್ರಲ್ಲಿನ ಕಿಚ್ಚ ಅವ್ರ…

Read More

Hero Vida Sway Trike: ಮೂರು ಚಕ್ರ ಹೊಂದಿರುವ ಈ ಸ್ಕೂಟರ್ ಎಷ್ಟು ವಿನ್ಯಾಸವಾಗಿದೆ ಗೊತ್ತಾ?

Hero Vida Sway Trike: ಬಹು ನಿರೀಕ್ಷಿತ ಹೀರೋ ವಿಡಾ ಸ್ವೇ ಟ್ರೈಕ್ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಭಾರತದಲ್ಲಿ ಹೊಸ 3-ವೀಲರ್ ಎಲೆಕ್ಟ್ರಿಕ್ ಸ್ಕೂಟರ್‌ನ ಸ್ಪೈ ಫೋಟೋಗಳು ಆಕರ್ಷಕವಾಗಿವೆ. ಈ ತಾಜಾ ಸೇರ್ಪಡೆ ಅಭಿಮಾನಿಗಳು ಮತ್ತು ಉದ್ಯಮದವರನ್ನು ಪ್ರಚೋದಿಸುತ್ತದೆ. ಇದು ಕುತೂಹಲಕಾರಿ ರಿವರ್ಸ್ ಮೋಡ್ ಅನ್ನು ಹೊಂದಿದೆ. ಹೀರೋ ವಿಡಾ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸವು ಜನಪ್ರಿಯವಾಗಿದೆ. ವರದಿಗಳ ಪ್ರಕಾರ ಯೋಜಿತ ಸ್ಕೂಟರ್ 2024 ಮತ್ತು 2025 ರ ನಡುವೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್…

Read More
Karnataka Drought Relief Amount

ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ

ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ಸರ್ಕಾರ ಈಗಾಗಲೇ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೋರಿಸದೆ ಇದ್ದ ಕಾರಣ ಅವರಿಗೆ ಬಂದಿರುವ ಬೆಲೆ ಪರಿಹಾರದ ಹಣವನ್ನು ಸಾಲಕ್ಕೆ ಜಮಾ ಮಾಡಿದ್ದಾರೆ ಇದರಿಂದ ರೈತರಿಗೆ ಆರ್ಥಿಕ ತೊಂದರೆ ಉಂಟಾಗಿದ್ದು. ಈಗ ಬ್ಯಾಂಕ್ ನ ಕ್ರಮಕ್ಕೆ ಸರ್ಕಾರವು ಹಣ ಮರು ಪಾವತಿ ಮಾಡುವಂತೆ ಆದೇಶ ನೀಡಿದೆ. ಜಿಲ್ಲಾಧಿಕಾರಿಗಳ ಮಾಧ್ಯಮ ಪ್ರಕಟಣೆ :- ರೈತರ ಬೆಳೆ ಪರಿಹಾರವನ್ನು ಸಾಲಕ್ಕೆ…

Read More
personal Loan Credit Score

ಕ್ರೆಡಿಟ್ ಸ್ಕೋರ್ ಕಡಿಮೆ ಇದೆಯಾ? ಚಿಂತಿಸಬೇಡಿ! ಈ ಸಲಹೆಗಳೊಂದಿಗೆ ಸುಲಭವಾಗಿ ಸಾಲ ಪಡೆಯಿರಿ!

ನಿಮಗೆ ಸಾಲ ನೀಡುವ ಮೊದಲು ಬ್ಯಾಂಕ್‌ಗಳು ನಿಮ್ಮ ಕ್ರೆಡಿಟ್ ಸ್ಕೋರ್ ಅನ್ನು ನೋಡುತ್ತವೆ. ನಿಮ್ಮ ಕ್ರೆಡಿಟ್ ಸ್ಕೋರ್ ಕಡಿಮೆ ಇದ್ದರೆ, ಅವರು ನಿಮಗೆ ಸಾಲ ನೀಡುವುದಿಲ್ಲ. ನಿಮ್ಮ ಕ್ರೆಡಿಟ್ ಸ್ಕೋರ್ ಉತ್ತಮವಾಗಿಲ್ಲದಿದ್ದರೂ ಸಹ ವೈಯಕ್ತಿಕ ಸಾಲವನ್ನು ಪಡೆಯಲು ಇನ್ನೂ ಮಾರ್ಗಗಳಿವೆ. ಕ್ರೆಡಿಟ್ ಸ್ಕೋರ್ ನ ವಿಮರ್ಶೆ: ಹಣಕ್ಕಾಗಿ ಬ್ಯಾಂಕ್ ಅನ್ನು ಕೇಳುವ ಮೊದಲು, ನಿಮ್ಮ ಕ್ರೆಡಿಟ್ ಸ್ಕೋರ್ ಅನ್ನು ಪರಿಶೀಲಿಸಿ. ನೀವು ಎರವಲು ಪಡೆದ ಹಣವನ್ನು ಹಿಂದಿರುಗಿಸುವಲ್ಲಿ ನೀವು ಎಷ್ಟು ಒಳ್ಳೆಯವರು ಎಂಬುದನ್ನು ತೋರಿಸುವುದು ಮುಖ್ಯವಾಗಿದೆ. ಬ್ಯಾಂಕ್‌ಗಳು…

Read More