Ather Electric Scooter Discount: ಎಲೆಕ್ಟ್ರಿಕಲ್ ವಾಹನಗಳ ಮೇಲೆ ಸಿಗಲಿದೆ ಭರ್ಜರಿ ಡಿಸ್ಕೌಂಟ್; ಎಥರ್ ಎಲೆಕ್ಟ್ರಿಕಲ್ ಸ್ಕೂಟರ್ ಮೇಲೆ 24ಸಾವಿರ ರಿಯಾಯಿತಿ

Ather Electric Scooter Discount: ಪ್ರೀಮಿಯಂ ಸ್ಕೂಟರ್ ಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ಮೂಲದ ಎಥರ್ ಎನರ್ಜಿ ಕಂಪನಿಯು ಇದೀಗ ಗ್ರಾಹಕರಿಗೆ ಇಯರ್ ಎಂಡ್ ಭರ್ಜರಿ ಆಫರ್ ಕೊಟ್ಟಿದೆ. ಹೌದು ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇವಿ ವಾಹನ ಖರೀದಿಗೆ ಉತ್ತೇಜಿಸಲು ಎಥರ್ ಎನರ್ಜಿ ಹೊಸ ಆಫರ್ ಘೋಷಣೆ ಮಾಡಿದೆ. ಭಾರತದ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ತಯಾರಕರಲ್ಲಿ ಒಬ್ಬರಾದ ಎಥರ್ ಎನರ್ಜಿ ತನ್ನ ಇತ್ತೀಚಿನ ಉಪಕ್ರಮವಾದ ಎಥರ್ ಎಲೆಕ್ಟ್ರಿಕ್ ಡಿಸೆಂಬರ್ ಅನ್ನು ಘೋಷಿಸಿದೆ. ಇದು…

Read More

Gold Price Today: ಇಂದು ವರಮಹಾಲಕ್ಷ್ಮೀ ಹಬ್ಬದಂದು ಚಿನ್ನದ ಬೆಲೆ ಎಷ್ಟಿದೆ ನೋಡಿ? ಹೀಗಿದೆ ಇಂದಿನ ಚಿನ್ನ, ಬೆಳ್ಳಿಯ ದರ

Gold Price Today: ಚಿನ್ನ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ಅದರಲ್ಲೂ ಭಾರತೀಯರಿಗೆ ಚಿನ್ನದ ಮೇಲೆ ಸ್ವಲ್ಪ ಹೆಚ್ಚು ಪ್ರೀತಿ ನಮ್ಮ ಭಾರತೀಯ ಹೆಣ್ಣು ಮಕ್ಕಳಿಗೂ ಕೂಡ ಚಿನ್ನ ಅಂದರೆ ಇಷ್ಟ, ಬಂಗಾರ ಮನೆಯಲ್ಲಿ ಇದ್ದರೆ ಲಕ್ಷ್ಮಿ ದೇವಿಯೇ ಮನೆಯಲ್ಲಿ ಇದ್ದ ಹಾಗೆ ಕಷ್ಟದ ಸಮಯದಲ್ಲಿ ನಮ್ಮನ್ನು ಕಾಪಾಡುತ್ತೆ ಹಾಗಾಗಿ ಚಿನ್ನ ಅಂದರೆ ಎಲ್ಲರಿಗೂ ಇಷ್ಟ. ಇಂದು ದೇಶಾದ್ಯಂತ ವರಮಹಾಲಕ್ಷ್ಮಿ ಹಬ್ಬ ಬಾರಿ ಸಡಗರದಿಂದ ನಡೆಯುತ್ತಿದ್ದು ಎಲ್ಲರ ಮನೆಯಲ್ಲಿ ಲಕ್ಷ್ಮಿಯನ್ನು ಕೂರಿಸಿ ಆಭರಣಗಳ ಅಲಂಕಾರವನ್ನು ಮಾಡುತ್ತಾರೆ….

Read More

ಹೋಂಡಾ ಎಲೆಕ್ಟ್ರಿಕ್ ಸ್ಕೂಟರ್ ಒಂದು ಅದ್ವಿತೀಯ ಶಕ್ತಿಯುತ ವಾಹನವಾಗಿದೆ. ಕಡಿಮೆ ಚಾರ್ಜ್ ನಲ್ಲಿ ಹೆಚ್ಚಿನ ಮೈಲೇಜ್

ಹೋಂಡಾದ ಎಲೆಕ್ಟ್ರಿಕ್ ಸ್ಕೂಟರ್(Honda Electric Scooter), ಈ ಸ್ಕೂಟರ್ ಅನ್ನು ಜಪಾನಿನ ಪ್ರದರ್ಶನದಲ್ಲಿ ಪ್ರದರ್ಶಿಸಲಾಗಿದೆ, SC e: ಟ್ರೇಡ್ಮಾರ್ಕ್ ನಿಂದ ಪ್ರದರ್ಶಿಸಲಾಗುತ್ತದೆ. ಈ ಸ್ಕೂಟರ್ ಗಮನಾರ್ಹ ಜಗತ್ತಿಗೆ ಸೇರಿದ್ದು, ಮತ್ತು ನಗರ ಪರಿಕಲ್ಪನೆಯ ವಿನ್ಯಾಸ ಸ್ಪಷ್ಟವಾಗಿ ಕಾಣುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್ ದೈನಂದಿನ ಬಳಕೆಗೆ ಉತ್ತಮವಾಗಿದೆ. ಸಾಂಪ್ರದಾಯಿಕ ಶೈಲಿಯಲ್ಲಿ ವಿನ್ಯಾಸಗೊಳಿಸಲಾದ ಈ ಸ್ಕೂಟರ್ ನ ನೀಲಿ ಹೆಡ್ ಲೈಟ್ ಅತ್ಯಾಕರ್ಷಕವಾಗಿದೆ. ಇಂಡಿಗೊ ಅಂಶಗಳೊಂದಿಗಿನ ಮುಂಭಾಗದ ಬೆಳಕಿನ ಫಲಕ, ಡಿಆರ್‌ಎಲ್ ಎಂಬ ವಾಹನದ ಸ್ಕೂಟರ್‌ನ ಸೌಂದರ್ಯವನ್ನು ಹೆಚ್ಚಿಸುತ್ತದೆ. ಇದರ…

Read More
Today Vegetable Rate

Today Vegetable Rate: ರಾಜ್ಯದಲ್ಲಿ ತರಕಾರಿಗಳ ಬೆಲೆ ಎಷ್ಟಿದೆ ಗೊತ್ತಾ? ಟೊಮೆಟೊ, ಮೆಣಸಿನಕಾಯಿ, ಈರುಳ್ಳಿ ಬೆಲೆ ನೋಡಿ

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 48 ₹ 55 ಟೊಮೆಟೊ ₹ 34 ₹ 39 ಹಸಿರು ಮೆಣಸಿನಕಾಯಿ ₹ 50 ₹…

Read More

ಸ್ತ್ರಿಯರ ಆರ್ಥಿಕ ಬಲವರ್ಧನೆ ಮತ್ತೊಂದು ಯೋಜನೆ; 100 ಪೆಟ್ರೋಲ್ ಬಂಕ್ ಸ್ಥಾಪನೆಗೆ ಯೋಜನೆ ಸಿದ್ದ..

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಬಜೆಟ್​ನ್ನು ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿದ್ದಾರೆ. ಇದರಲ್ಲಿ ಮಹಿಳೆಯರ ಆರ್ಥಿಕವಾಗಿ ಸ್ವವಲಂಬನೆ ಹಿತ ದೃಷ್ಟಿಯಿಂದ ಅಂದ್ರೆ ಮಹಿಳೆಯರನ್ನ ಆರ್ಥಿಕವಾಗಿ ಸದೃಢ ರನ್ನಾಗಿಸುವ ಆಲೋಚನೆಯಿಂದಾಗಿ ಮತ್ತೊಂದು ಹೆಜ್ಜೆಯನ್ನ ಈ ಬಜೆಟ್ ನಲ್ಲಿ ಮಹಿಳೆಯರ ಪರವಾಗಿ ಇಡಲಾಗಿದೆ. ಹೌದು ಉದ್ಯಮ ಶಕ್ತಿ ಎಂಬ ಯೋಜನೆ(Udyama Shakti Scheme) ಅಡಿಯಲ್ಲಿ 100 ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲಾಗುತ್ತಿದೆ. ಇವುಗಳನ್ನು ಮಹಿಳಾ ಸ್ವಸಹಾಯ ಸಂಘಗಳು ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷವಾಗಿದೆ. ಹೌದು ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್​ ನ್ನು…

Read More

Krishi Thapanda New House: ಬಿಗ್ ಬಾಸ್ ಖ್ಯಾತಿಯ ನಟಿ ಕೃಷಿ ತಾಪಾಂಡ ಹೊಸ ಮನೆಗೆ ಕಾಲಿಟ್ಟಿದ್ದಾರೆ- ಮನೆಯ ಗೃಹ ಪ್ರವೇಶ ಫೋಟೋ ಹಂಚಿಕೊಂಡು ಖುಷಿ ಪಟ್ಟ ನಟಿ

Krishi Thapanda New House: ಕೃಷಿ ತಾಪಂಡಾ ಕನ್ನಡ ಚಿತ್ರರಂಗದ ನಟಿ ಮತ್ತು ಮಾಡೆಲ್. ಬಿಗ್ ಬಾಸ್ ಸೀಸನ್ 5ರ ಸ್ಪರ್ಧೆಯು ಹೌದು. ಕೊಡಗಿನಲ್ಲಿ ಜನಿಸಿದ ಇವರು ಕಹಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ಆದರೆ 2016 ರಲ್ಲಿ ತೆರೆಕಂಡ ಅಕಿರ ಚಿತ್ರದಿಂದ ಕೃಷಿ ಅವ್ರ ಖ್ಯಾತಿ ಹೆಚ್ಚಾಗಿ ಎಲ್ಲಾ ಕಡೆ ಗುರುತಿಸಿಕೊಳ್ಳಲು ಶುರು ಮಾಡಿ ತಮ್ಮದೇ ಅಭಿಮಾನಿ ಬಳಗವನ್ನ ಪಡೆದರು. ಇನ್ನು ಅದ್ಭುತವಾದ ಕನ್ನಡಕ್ಕಾಗಿ ಒಂದನ್ನು ಒತ್ತಿ ಸಿನಿಮಾವೂ ನಟಿಗೆ ಹೆಸರು ತಂದು…

Read More
Bajaj Chetak Premium 2024

ಬಜಾಜ್ ಚೇತಕ್‌ನ ಬೆರಗುಗೊಳಿಸುವ ನೋಟವು ಮಾರುಕಟ್ಟೆಯಲ್ಲಿ ಸಾಕಷ್ಟು ಸಂಚಲನವನ್ನು ಉಂಟುಮಾಡುತ್ತಿದೆ.

ಬಜಾಜ್‌ನ ಬಜಾಜ್ ಚೇತಕ್ ಪ್ರೀಮಿಯಂ ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಗಮನಾರ್ಹ ಜನಪ್ರಿಯತೆಯನ್ನು ಗಳಿಸುತ್ತಿದೆ. ಈ ಸ್ಕೂಟರ್‌ನ ಐದು ವಿಭಿನ್ನ ರೂಪಾಂತರಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಾಣಬಹುದು. ನೀವು ಈ ಸ್ಕೂಟರ್‌ನಲ್ಲಿ ಹೂಡಿಕೆ ಮಾಡಿದಾಗ, ಇದು ವಿದ್ಯುತ್‌ನಲ್ಲಿ ಚಲಿಸುವುದರಿಂದ ನೀವು ಪೆಟ್ರೋಲ್ ಗಳಿಗೆ ವಿದಾಯ ಹೇಳಬಹುದು. ಒಂದೇ ಪೂರ್ಣ ಚಾರ್ಜ್‌ನಲ್ಲಿ 73 ಕಿಲೋಮೀಟರ್‌ಗಳವರೆಗೆ ಪ್ರಭಾವಶಾಲಿ ಶ್ರೇಣಿಯನ್ನು ಹೊಂದಿರುವ ಈ ಸ್ಕೂಟರ್ ದೀರ್ಘಾವಧಿಯ ಬ್ಯಾಟರಿ ಬಾಳಿಕೆಗಾಗಿ ನೋಡುತ್ತಿರುವವರಿಗೆ ಇದು ಉತ್ತಮ ಆಯ್ಕೆಯಾಗಿದೆ. ಸ್ಕೂಟರ್ ತನ್ನ ಸೊಗಸಾದ ನೋಟದಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯತೆಯನ್ನು…

Read More
PF Amount withdrawal

ಇನ್ನು ಕೇವಲ 3 ದಿನದಲ್ಲಿ ‘PF ಹಣ’ ನೇರವಾಗಿ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಿತ್ತದೆ.

ಪಿಎಫ್ ಎನ್ನುವುದು ಖಾಸಗಿ ಹಾಗೂ ಸರ್ಕಾರಿ ಉದ್ಯೋಗಿಗಳಿಗೆ ಪೆನ್ಷನ್ ಜೀವನದಲ್ಲಿ ಹಣದ ಭದ್ರತೆಯ ಸಲುವಾಗಿ ಇರುವ ಒಂದು ಯೋಜನೆ ಆಗಿದ್ದು. ಉದ್ಯೋಗಿಗಕ್ಕೆ ಸೇರಿದ ವ್ಯಕ್ತಿಗಳು ಮುಂದಿನ ಭವಿಷ್ಯದ ನಿಧಿಗೆ ಹಣವನ್ನು ಕೂಡಿಡಲು ಒಂದು ಉತ್ತಮ ಯೋಜನೆ ಆಗಿದೆ. ಈಗ ಉದ್ಯೋಗಗಳಿಗೆ ಕೇವಲ ಮೂರು ದಿನಗಳಲ್ಲಿ ಪಿಎಫ್ ಹಣವೂ ನೇರವಾಗಿ ಜಮಾ ಆಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಈ ವಿಷಯದ ಬಗ್ಗೆ ಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯೋಣ. ಪಿಎಫ್ ಖಾತೆಯ ಭಾಗಶಃ ಹಣವನ್ನು ಹಿಂಪಡೆಯುವ ಯೋಚನೆಯನ್ನು…

Read More

Gold Price Today: ಚಿನ್ನ ಖರೀದಿಸುವವರಿಗೆ ಇದುವೇ ಒಳ್ಳೆಯ ಸಮಯ; ಇಳಿಕೆ ಕಂಡ ಚಿನ್ನದ ಬೆಲೆ; ಹೀಗಿದೆ ಇಂದಿನ ಆಭರಣಗಳ ದರ

Gold Price Today: ಇಂದು ಚಿನ್ನ(Gold) ಖರೀದಿಸುವವರಿಗೆ ಸಿಹಿ ಸುದ್ದಿ ಅಂತಾನೇ ಹೇಳಬಹುದು. ಹೌದು ಸತತ ಒಂದು ವಾರಗಳಿಂದ ಏರಿಕೆ ಕಂಡಿದ ಚಿನ್ನದ ಬೆಲೆ(Gold Rate) ಇಂದು ಇಳಿಕೆಯಾಗಿದೆ, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂಪಾಯಿ ಇಳಿದಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 170 ರೂಪಾಯಿ ಇಳಿಕೆ ಕಂಡಿದೆ. ಬೆಳ್ಳಿಯ ಬೆಲೆಯಲ್ಲೂ(Silver Rate) ಕೂಡ ಒಂದು ಕೆಜಿಗೆ 250 ರೂಪಾಯಿ ಇಳಿಕೆ ಆಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ…

Read More
2nd PUC Key Answer 2024 Karnataka

2nd ಪಿಯುಸಿ ಪರೀಕ್ಷೆ -1 ರ ಕೀ ಉತ್ತರ ಬಿಡುಗಡೆ ಮಾಡಲಾಗಿದೆ. ಯಾವುದೇ ಆಕ್ಷೇಪಣೆ ಇದ್ದರೆ ದೂರು ನೀಡಲು ಅವಕಾಶ ಕಲ್ಪಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ನಡೆಯುತ್ತಿದೆ. ಮಾರ್ಚ್ 1 ರಿಂದ 18 ರ ವರೆಗೆ ನಡೆದ ಪರೀಕ್ಷೆಗಳ ಮಾದರಿ ಉತ್ತರ ಪತ್ರಿಕೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದೆ. ಮಾರ್ಚ್ 21ನೇ ತಾರೀಖಿನ ಒಳಗಾಗಿ ವಿದ್ಯಾರ್ಥಿಗಳು ಯಾವುದೇ ಆಕ್ಷೇಪಣೆ ಇದ್ದಲ್ಲಿ ಆನ್ಲೈನ್ ಮೂಲಕ ದೂರು ನೀಡಲು ಅವಕಾಶ ನೀಡಲಾಗಿದೆ. ಯಾವ ಪ್ರಶ್ನೆಗಳಿಗೆ ದೂರು ಸಲ್ಲಿಸಬಹುದು:- ವಿದ್ಯಾರ್ಥಿಗಳು ಮತ್ತು ಪಾಲಕರು ಬಿಡುಗಡೆ ಆಗಿರುವ ಕೀ ಉತ್ತರಗಳನ್ನು ಪರಿಶೀಲಿಸಿ ಯಾವುದೇ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯ ಕ್ರಮದ…

Read More