Headlines
Bajaj Pulsar N150 New Update 2024

ಅದ್ಭುತವಾದ ಬಜಾಜ್ ಪಲ್ಸರ್ N150 ನ TFT ಡಿಸ್ಪ್ಲೇ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸಿಸ್ಟಮ್ ನೊಂದಿಗೆ

ಭಾರತೀಯ ಮಾರುಕಟ್ಟೆಯು ಇತ್ತೀಚೆಗೆ ಬಜಾಜ್ ಪಲ್ಸರ್ N150 ನ ನವೀಕರಿಸಿದ ಆವೃತ್ತಿಯ ಬಿಡುಗಡೆಗೆ ಸಾಕ್ಷಿಯಾಗಿದೆ, ಇದು ಉತ್ಸಾಹಿಗಳಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿದೆ. ಈ ಬೈಕ್ 150 ಸಿಸಿ ವಿಭಾಗಕ್ಕೆ ಸೇರಿದ್ದು, ನಿಜವಾಗಿಯೂ ಎಲ್ಲರ ಗಮನ ಸೆಳೆಯುತ್ತಿದೆ. ಇತ್ತೀಚಿನ ಹೊಸತನವು ಈ ಬೈಕುಗಳಿಗೆ ಅತ್ಯಾಕರ್ಷಕ ಹೊಸ ವೈಶಿಷ್ಟ್ಯಗಳನ್ನು ತರುತ್ತವೆ. ಒಂದು ಗಮನಾರ್ಹ ಸೇರ್ಪಡೆಯೆಂದರೆ 7 ಇಂಚಿನ TFT ಡಿಸ್ಪ್ಲೇ ಮತ್ತು ರೋಮಾಂಚಕ ದೃಶ್ಯ ಅನುಭವವನ್ನು ಒದಗಿಸುತ್ತದೆ. ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಸಹ ನವೀಕರಿಸಲಾಗಿದೆ, ಇದು ನಯವಾದ ಮತ್ತು ಆಧುನಿಕ…

Read More
Gruhalakshmi Yojana 9Th Installment

ಗೃಹಲಕ್ಷ್ಮಿ 9ನೇ ಕಂತಿನ ಹಣದ ಕುರಿತು ಬಂತು ಹೊಸ ಅಪ್ಡೇಟ್.

ರಾಜ್ಯದ ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 2,000 ನೀಡುವ ಯೋಜನೆ ಗೃಹ ಲಕ್ಷ್ಮಿ. ಮಹಿಳೆಯರ ಸ್ವಾಭಿಮಾನ ಮತ್ತು ಆರ್ಥಿಕ ಸ್ಥಿತಿ ಸುಧಾರಿಸಬೇಕು ಎಂಬ ಉತ್ತಮ ಉದ್ದೇಶದೊಂದಿಗೆ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿತು. ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುವ ಮುಂಚೆ ತಾವು ಅಧಿಕಾರಕ್ಕೆ ಬಂದಲ್ಲಿ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಹೇಳಿತ್ತು. ಅದರಂತೆಯೇ ಈಗ ಯೋಜನೆ ಜಾರಿಗೆ ಬಂದು ಎಂಟು ಕಂತಿನ ಹಣವನ್ನು ನೇರವಾಗಿ ಮಹಿಳೆಯರ ಖಾತೆಗೆ ಹಾಕಲಾಗಿದೆ. ಈಗ ಒಂಬತ್ತನೇ ಖಾತೆ ಹಣ ಯಾವಾಗ ಬರುತ್ತದೆ ಎಂಬ…

Read More
new update Gruhalakshmi Yojana

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದ ಮಹಿಳೆಯರಿಗೆ ಹೊಸ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಯ ಹಣ ಈಗಾಗಲೇ ಆರು ಕಂತುಗಳು ಪೂರೈಸಿದೆ. ಆದರೂ ಸಹ ಕೆಲವರ ಖಾತೆಗಳಿಗೆ ಹಣ ಜಮಾ ಆಗಲಿಲ್ಲ. ಮೂರು ನಾಲ್ಕು ಬಾರಿ ಅರ್ಜಿ ಸಲ್ಲಿಸಿದವರಿಗೆ ಸಹ ಖಾತೆಯ ಹಣವೂ ಬಂದಿಲ್ಲ ಎಂದು ವಿಧಾನಸಭೆಯಲ್ಲಿ ಪ್ರಶ್ನೆ. ಎತ್ತಿದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರಿಗೆ ಲಿಖಿತ ಉತ್ತರ ನೀಡಿ ಹಣ ಜಮಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆ ಏನು?: ಈಗಾಗಲೇ ಯೋಜನೆಗೆ ನೊಂದಾಯಿಸಿಕೊಂಡ 1.21ಕೋಟಿ ಜನರಲ್ಲಿ 1.12ಕೋಟಿ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯ…

Read More
Increase your Cibil Score

ಕಡಿಮೆ ಇರುವ ನಿಮ್ಮ CIBIL ಸ್ಕೋರ್ ಅನ್ನು ಈ ಸರಳ ಹಂತಗಳು ಹೆಚ್ಚಿಸುತ್ತವೆ!

ಸಾಲಗಳು ಮತ್ತು ಕ್ರೆಡಿಟ್ ಕಾರ್ಡ್‌ಗಳನ್ನು ಪಡೆಯಲು ಉತ್ತಮ CIBIL ಸ್ಕೋರ್ ಹೊಂದಿರುವುದು ಅವಶ್ಯಕ. ಕಳಪೆ CIBIL ಸ್ಕೋರ್ ಹೊಂದಿದ್ದರೆ ವಿವಿಧ ಸಮಸ್ಯೆಗಳಿಗೆ ಕಾರಣವಾಗಬಹುದು. ಕಡಿಮೆಯಾದ CIBIL ಸ್ಕೋರ್ ಅನ್ನು ಸರಿಪಡಿಸುವುದು ದೊಡ್ಡ ಸವಾಲಿನ ಸಂಗತಿಯಾಗಿದೆ. CIBIL ನಲ್ಲಿ 500 ಕ್ಕಿಂತ ಕಡಿಮೆ ಅಂಕಗಳನ್ನು ಪ್ರತಿಕೂಲವೆಂದು ಪರಿಗಣಿಸಲಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಕ್ರೆಡಿಟ್ ಸ್ಕೋರ್ 500 ಮಿನಿಮಮ್ ಇರಬೇಕಾಗುತ್ತದೆ. ಸುರಕ್ಷಿತ ಕ್ರೆಡಿಟ್ ಕಾರ್ಡ್‌ಗಳು ಹಣಕಾಸಿನ ಭದ್ರತೆಯನ್ನು ಹೆಚ್ಚಿಸಲು ಮತ್ತು ಧನಾತ್ಮಕ ಕ್ರೆಡಿಟ್ ಇತಿಹಾಸವನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಇದು ನಗದು…

Read More

Kavitha gowda sister marriage: ಅಂದುಕೊಂಡತೆ ಅದ್ದೂರಿಯಾಗಿ ತಂಗಿ ಮದುವೆ ಮಾಡಿದ ಕವಿತಾ ಗೌಡ

ಕಿರುತರೆಯ ಸ್ಟಾರ್ ಜೋಡಿ ಅಂತಲೆ  ಚಂದನ್ ಹಾಗೂ ಕವಿತಾ ಗೌಡ ಮತ್ತೊಂದು ಕನಸನ್ನು ನನಸು ಮಾಡಿಕೊಂಡಿದ್ದಾರೆ.. ಹೌದು ತಂಗಿ ಮದುವೆಯ ಸಂಭ್ರಮ ದಲ್ಲಿ ನಟಿ ಕವಿತಾ ಗೌಡ ಇದ್ದಾರೆ.. ಜೀವನ ದಲ್ಲಿ ಅಂದುಕೊಂಡಿದ್ದನ್ನೆಲ್ಲ ಅಚ್ಚುಕಟ್ಟಾಗಿ ಪ್ಲಾನಿಂಗ್ ನಲ್ಲೆ ಮಾಡಿ ಯಶಸ್ಸನ್ನ ಸಂಪಾಡಿಸಿರುವ ಈ ಜೋಡಿ ಕಿರುತ್ತಾರೆಯಲ್ಲೇ ಸ್ಟಾರ್ ಜೋಡಿ ಅಂತಾನೆ ಕರೆಸಿಕೊಳ್ಳುತ್ತಾರೆ. ಶ್ರಮದ ಹಿಂದೆ ಯಶಸ್ಸು, ಯಶಸ್ಸಿನ ಹಿಂದೆ ಹಣ ಸಂತೋಷ ಒಟ್ಟಿನ್ನಲ್ಲಿ ಸಮೃದ್ಧಿಯ ಜೀವನ ಇವರದ್ದು ಅಂದ್ರೆ ತಪ್ಪಾಗಲ್ಲ.. ಇದೀಗ ಚಂದನ್ ಮತ್ತು ಕವಿತಾ ಜೋಡಿ…

Read More

Suraj accident: ಕನ್ನಡ ನಟ ಸೂರಜ್ ಸ್ಥಿತಿ ಈಗ ಹೇಗಿದೆ? ವೈದ್ಯರು ಹೇಳಿದ್ದೇನು? ತಮ್ಮ ಕಾಲು ಕತ್ತರಿಸಿದ ವಿಚಾರ ಗೊತ್ತಾಗಿದ್ದೇ ನಾಲ್ಕನೇ ದಿನಕ್ಕೆ..

Suraj accident: ಡಾ. ರಾಜ್​ಕುಮಾರ್​ ಅವರ ಕುಟುಂಬಕ್ಕೆ ಆಘಾತ ತರುವಂತಹ ಘಟನೆ ಮೊನ್ನೆ ನಡೆದಿತ್ತು, ಹೌದು ಪಾರ್ವತಮ್ಮ ರಾಜ್​ಕುಮಾರ್​ ಅವರ ತಮ್ಮನ ಪುತ್ರ ಸೂರಜ್​ ಅವ್ರಿಗೆ ಗಂಭೀರ ಅಪಘಾತವಾಗಿ ಕಾಲು ತೆಗೆದಿರುವಂತ ಸುದ್ದಿ ಬಂದಿತ್ತು. ಊಟಿಗೆ ತೆರಳುತ್ತಿದ್ದ ಸೂರಜ್ ಗೆ ನಂಜನಗೂಡಿನ ಬಳಿ ಲಾರಿ ಡಿಕ್ಕಿ ಆಗಿತ್ತು. ಕಳೆದ ಶನಿವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೂರಜ್ ಗಂಭೀರವಾಗಿ ಗಾಯಗೊಂಡಿದ್ದರು, ಅಲ್ಲದೇ ಅವರ ಕಾಲಿಗೆ ತೀವ್ರವಾಗಿ ಪೆಟ್ಟಾಗಿತ್ತು, ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ…

Read More

ಯಜಮಾನರಿಲ್ಲದಿದ್ರೂ ಖಾತೆಗೆ ಬರುತ್ತೆ ಅನ್ನಭಾಗ್ಯ ಯೋಜನೆಯ ಹಣ; 2ನೇ ವ್ಯಕ್ತಿಯ ಖಾತೆಗೆ ಜಮೆ ಆಗುತ್ತೆ ಹಣ

ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ವಿತರಿಸುವುದಾಗಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಆದರೆ ಈಗ ಕೇಂದ್ರದಿಂದ ಕೊಡುವ 5 ಕೆಜಿ ಅಕ್ಕಿ ವಿತರಿಸಿ ಇನ್ನೈದು ಕೆಜಿ ಅಕ್ಕಿಯ ಹಣವನ್ನು ಆಯಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಹೌದು ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ಮುಖ್ಯಮಂತ್ರಿ…

Read More
Gruhalakshmi Scheme

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಕೈ ಸೇರಿಲ್ಲ; ಡಿಸೆಂಬರ್ ಕಳೆಯುತ್ತ ಬಂದ್ರು ಹಣ ಮಾತ್ರ ಬಂದಿಲ್ಲ

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ತಲೆನೋವಿನೊಂದಿಗೆ ಶುರುವಾಗಿ, ಈಗಲೂ ಪರಿಪೂರ್ಣವಾಗಿ ಎಲ್ಲ ಫಲನುಭವಿಗಳಿಗೂ ತಲುಪುತ್ತಿಲ್ಲ. ಹೌದು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿಯಡಿ ಈವರೆಗೆ 9,44,155 ಇನ್ನು ಅರ್ಜಿದಾರರಿಗೆ ಹಣ ಹೋಗಿಲ್ಲ. ಇದರಲ್ಲಿ 3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. ಜತೆಗೆ 1,59,356 ಅರ್ಜಿದಾರರ ಆಧಾರ್‌ ಹಾಗೂ ಬ್ಯಾಂಕ್‌ ಖಾತೆ ಹೆಸರಿನಲ್ಲಿ ವ್ಯತ್ಯಾಸ ಸೇರಿದಂತೆ 5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್‌ ಜೋಡಣೆಯಾಗಿಲ್ಲ….

Read More

ಟಾಪ್ 5 ಸ್ಮಾರ್ಟ್‌ವಾಚ್‌ಗಳು 2000 ಕ್ಕಿಂತಲೂ ಕಮ್ಮಿ ಬೆಲೆಯೊಂದಿಗೆ ದುಬಾರಿ ಬ್ರಾಂಡ್ ಗಳಲ್ಲಿ ಪ್ಯಾಶನ್ ಕ್ರೇಜ್ ಹೆಚ್ಚಿಸುತ್ತಿವೆ

ಅದ್ಭುತ ವೈಶಿಷ್ಟ್ಯಗಳಿಂದ ತುಂಬಿರುವ ಸ್ಮಾರ್ಟ್ ವಾಚ್ ಅನ್ನು ನೀವು ಖರೀದಿಸಲು ಬಯಸಿದರೆ, 2000 ರ ಅಡಿಯಲ್ಲಿ ಟಾಪ್ 5 ಸ್ಮಾರ್ಟ್ ವಾಚ್‌ಗಳ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಈ ಸ್ಮಾರ್ಟ್ ಕೈಗಡಿಯಾರಗಳು ಎಲ್ಲಾ ಇತ್ತೀಚಿನ ವೈಶಿಷ್ಟ್ಯಗಳನ್ನು ಹೊಂದಿವೆ ಮತ್ತು ನಿಮಗೆ ಎಲ್ಲಾ ರೀತಿಯ ಅನುಕೂಲವನ್ನು ನೀಡುತ್ತವೆ. ಈ ಸ್ಮಾರ್ಟ್ ವಾಚ್‌ಗಳು ನೋಡಲು ತುಂಬಾ ಸೊಗಸಾಗಿವೆ ಏಕೆಂದರೆ ನೀವು ಅವುಗಳನ್ನು ಕರೆಗಳನ್ನು ಮಾಡಲು ಮತ್ತು ಸಂದೇಶಗಳನ್ನು ಕಳುಹಿಸಲು ಬಳಸಬಹುದು. ಅಷ್ಟೇ ಅಲ್ಲದೆ, ಮಾಹಿತಿ ನೀಡುವುದರ ಜೊತೆಗೆ, ಇದು ನಿಮ್ಮ ಆರೋಗ್ಯದ…

Read More

ಮಹಿಳೆಯರಿಗೆ ಉಚಿತ ಬಸ್ ಬೆನ್ನಲ್ಲೇ ಹಿರಿಯ ನಾಗರಿಕರಿಗೆ ಸಾರಿಗೆ ಸಚಿವ ರಿಂದ ಗುಡ್ ನ್ಯೂಸ್, ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ಡೈರೆಕ್ಟ್ ಎಂಟ್ರಿ ..

ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆಸ್ತಿತ್ವಕ್ಕೆ ಬಂದ ಮೇಲೆ, ಆಯಾ ಖಾತೆಗಳ ಸಚಿವರು ತಮ್ಮ ತಮ್ಮ ಇಲಾಖೆಗಳಲ್ಲಿ ಒಂದಷ್ಟು ಬದಲಾವಣೆಗಳನ್ನ ಮಾಡಲು ಹೊರಟ್ಟಿದ್ದು, ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ(Ramilinga reddy) ಕೂಡ ಇದೀಗ ಕರ್ನಾಟಕದಲ್ಲೂ ಒಂದಷ್ಟು ಬದಲಾವಣೆಗೆ ಮುಂದಾಗಿದ್ದಾರೆ. ಹೌದು ಆಂಧ್ರಪ್ರದೇಶದಂತೆ ರಾಜ್ಯದಲ್ಲೂ ಹಿರಿಯ ನಾಗರೀಕರಿಗಾಗಿ ವಿಶೇಷ ಸವಲತ್ತು ನೀಡಲು ಯೋಚಿಸಿರುವ ಸಚಿವರು, ರಾಜ್ಯದ ದೇವಸ್ಥಾನಗಳಲ್ಲಿ ಇನ್ಮುಂದೆ ಹಿರಿಯ ನಾಗರೀಕರು ಸಾಮಾನ್ಯ ಕ್ಯೂನಲ್ಲಿ ನಿಲ್ಲುವಂತಿಲ್ಲ. ದೇವಸ್ಥಾನಗಳಲ್ಲಿ ಇನ್ನುಮುಂದೆ ಹಿರಿಯ ನಾಗರಿಕರಿಗೆ ಡೈರೆಕ್ಟ್…

Read More