ಕಾಮಿಡಿ ಕಿಲಾಡಿ ಖ್ಯಾತಿಯ ನಯನ ಗರಂ; ಮಗು ಆಗಿದೆ ಅಂತ ಸುಳ್ಳು ಸುದ್ದಿ ಹಾಕಿದವರಿಗೆ ಕೊಟ್ರು ಟಾಂಗ್

ಅರುಳು ಹುರಿದಂತೆ ಫಟ ಫಟ್ ಅಂತ ಮಾತನಾಡುವ ಮುದ್ದು ಮುಖದ ಚೆಲುವೆ ನೇರ ಮಾತುಗಳಿಂದಲೇ ಸಾಕಷ್ಟು ಜನರ ಹೃದಯ ಕದ್ದು, ಜೀ ಕನ್ನಡದಲ್ಲಿ ಪ್ರಸಾರವಾದ ಕಾಮಿಡಿ ಕಿಲಾಡಿಗಳು ಶೋ ಮೂಲಕ ನಾಡಿನ ಜನತೆಗೆ ಪರಿಚಯವಾದವರು ನಟಿ ನಯನಾ ಶರತ್. ಹೌದು ಸಿನಿಮಾ, ಸೀರಿಯಲ್‌ಗಳಲ್ಲಿಯೂ ಸಕ್ರಿಯವಾಗಿರುವ ಈ ನಟಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಅದು ಎಲ್ಲರಿಗೂ ಗೊತ್ತು. ಈ ಖುಷಿಯಲ್ಲಿಯೇ ಸಿಹಿಕಹಿ ಚಂದ್ರು ಅವರಿಂದ ಸೀಮಂತ ಶಾಸ್ತ್ರವನ್ನೂ ನೆರವೇರಿಸಿಕೊಂಡು, ಬಸರಿ ಬಯಕೆ ಈಡೇರಿಸಿಕೊಂಡಿದ್ದರು. ನಯನಾ ಅವರಿಗೆ ವಿಶೇಷ…

Read More
Income Tax New Rules

ತೆರಿಗೆ ನಿಯಮಗಳಲ್ಲಿ ಬದಲಾವಣೆ, ಏಪ್ರಿಲ್ 1ರಿಂದ ಪ್ರಾರಂಭವಾಗುವ ಹೊಸ ತೆರಿಗೆ ನಿಯಮಗಳಲ್ಲಿ ಏನೇನಿದೆ?

ವೈಯಕ್ತಿಕ ಹಣಕಾಸುಗಾಗಿ ಏಪ್ರಿಲ್ 1 ಹೊಸ ವರ್ಷದ ಆರಂಭವನ್ನು ಸೂಚಿಸುತ್ತದೆ. ಈ ಬಜೆಟ್ ಕ್ರಮಗಳು ಈ ದಿನಾಂಕದಂದು ಜಾರಿಗೆ ಬರುತ್ತವೆ. ಈ ವರ್ಷದ ಬಜೆಟ್‌ನಲ್ಲಿ ಸುಧಾರಣೆಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಏಪ್ರಿಲ್ 1, 2024 ರಂದು ತೆರಿಗೆದಾರರಿಂದ ತೆರಿಗೆ ವ್ಯವಸ್ಥೆಗಳನ್ನು ಬದಲಾಯಿಸಲಾಗುತ್ತದೆ. ಹೊಸ ತೆರಿಗೆ ರಚನೆಯ ಅಡಿಯಲ್ಲಿ ನೀವು ಫೈಲ್ ಮಾಡಲು ಸಾಧ್ಯವಾಗದಿದ್ದರೆ ನೀವು ತೆರಿಗೆಗಳನ್ನು ಪಾವತಿಸಬೇಕಾಗುತ್ತದೆ. ತೆರಿಗೆ ಕಾನೂನುಗಳಲ್ಲಿ ಬದಲಾವಣೆ: ಆದಾಯ ತೆರಿಗೆ ಕಾನೂನುಗಳಲ್ಲಿ ಏಪ್ರಿಲ್ 1, 2023 ರಂದು ಪ್ರಮುಖ ಬದಲಾವಣೆಗಳಾಯಿತು….

Read More
Today Gold Price

Gold Price Today: ಸ್ವಾತಂತ್ರ ದಿನಾಚರಣೆಯಂದು ಚಿನ್ನದ ಬೆಲೆ ಎಷ್ಟಾಗಿದೆ ನೋಡಿ? ಹೀಗಿದೆ ಇಂದಿನ ಚಿನ್ನ, ಬೆಳ್ಳಿಯ ದರ!

Gold Price Today: ಚಿನ್ನ ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ಅದರಲ್ಲೂ ಹೆಣ್ಣು ಮಕ್ಕಳಿಗೆ ಸ್ವಲ್ಪ ಜಾಸ್ತಿನೇ ಪ್ರೀತಿ ಬಂಗಾರ ಇದ್ದರೆ ಮನೆಯಲ್ಲಿ ಲಕ್ಷ್ಮಿ ಇದ್ದಂತೆ ಅಂತ ಹೇಳ್ತಾರೆ ಬಂಗಾರ ನಮ್ಮ ಕಷ್ಟದ ದಿನಗಳಲ್ಲಿ ಕಾಪಾಡುತ್ತದೆ ಹಾಗಾಗಿ ಜನರು ಬಂಗಾರವನ್ನು ಖರೀದಿಸಲು ಮುಗಿಬಿಳ್ತಾರೆ. ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತ ಕಾಣದೆ ಸ್ಥಿರವಾಗಿದೆ. ಇನ್ನು ಬೆಳ್ಳಿಯ ಬೆಲೆ 500 ರೂಪಾಯಿ ಇಳಿಕೆ ಕಂಡಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ…

Read More
Handicap Free Bike Scheme

ದೈಹಿಕ ಅಂಗ ವೈಕಲ್ಯ ಹೊಂದಿರೋರಿಗೆ ವಿವಿಧ ಸೌಲಭ್ಯ; ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ

ಆಧುನಿಕ ಯುಗದಲ್ಲಿ ವಿಕಲಚೇತನರು ಯಾರಿಗೂ ಯಾವುದಕ್ಕೂ ಕಮ್ಮಿಯಿಲ್ಲ. ಎಲ್ಲವನ್ನು ಮೀರಿಸುವಂತಹ ಕೆಲಸ ಮಾಡಿ ತೋರಿಸುತ್ತಿದ್ದಾರೆ. ಅಲ್ದೇ ವಿಕಲಚೇತನರಿಗೆ ಸರಕಾರಿ ನೌಕರಿಯಲ್ಲಿ ಮೀಸಲಾತಿ ಇದ್ದು, ಅವರುಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಡಬೇಕು, ಅದರ ಜೊತೆಗೆ ವಿಕಲಚೇತನರಿಗಾಗಿ ಸರಕಾರದಿಂದ ಅನೇಕ ಯೋಜನೆಗಳು ಜಾರಿಯಾಗಿವೆ. ಹೀಗಾಗಿ ಅವುಗಳನ್ನು ಸದುಪಯೋಗ ಪಡಿಸಿಕೊಂಡು ಮುಂದೆ ಬರಬೇಕು. ಯಾಕಂದ್ರೆ ವಿಕಲಚೇತನರಿಗೆ ಸಂಬಂಧಿಸಿದ ಯೋಜನೆಗಳ ಸೇವೆಗಳು, ವಿಕಲಚೇತನರ ವಿದ್ಯಾರ್ಥಿವೇತನ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ವಿವಾಹ ಪ್ರೋತ್ಸಾಹ ಧನ ಯೋಜನೆ, ವಿಕಲಚೇತನರಿಗಾಗಿ ಸೇವೆ ಸಲ್ಲಿಸುತ್ತಿರುವ ವಿಶೇಷ…

Read More
How to Apply for Secondary PUC Revaluation

ದ್ವಿತೀಯ ಪಿಯುಸಿ ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?

ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಆಗಿದೆ. ರಾಜ್ಯದಲ್ಲಿ ಒಟ್ಟು 5,52,690 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಿದ್ಯಾರ್ಥಿಗಳು ಏನಾದರೂ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಆಗಿದ್ದರೆ ಮಂಡಳಿಯು ಅಧಿಸೂಚನೆಯನ್ನು ಹೊರಡಿಸಿದೆ. ಮರು ಮೌಲ್ಯಾಮಾಪನಕ್ಕೆ ಅರ್ಜಿ ಸಲ್ಲಿಸುವ ಅವಧಿ :- ಮರು ಮೌಲ್ಯಾಮಾಪನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಏಪ್ರಿಲ್ 10 ರಿಂದ ಏಪ್ರಿಲ್ 20 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಾಮಾಪನಕ್ಕೆ ಅರ್ಜಿ ಸಲ್ಲಿಸುವುದೂ ಏಕೆ?: ವಿದ್ಯಾರ್ಥಿಗಳು ಪರೀಕ್ಷೆ ಬರೆದ ನಂತರ…

Read More
Credit Card

ಒಂದಕ್ಕಿಂತ ಜಾಸ್ತಿ ಕ್ರೆಡಿಟ್ ಕಾರ್ಡ್ ಗಳು ಇದ್ದು ಬಳಸದೆ ಇದ್ದರೆ ಏನಾಗುತ್ತದೆ ಎಂಬ ಮಾಹಿತಿ ಇಲ್ಲಿದೆ

ಸಾಮಾನ್ಯವಾಗಿ ಈಗ ಹಲವು ಬ್ಯಾಂಕ್ ಗಳ ಕ್ರೆಡಿಟ್ ಕಾರ್ಡ್ ಇಟ್ಟುಕೊಂಡು ಇರುತ್ತಾರೆ. ಆದರೆ ಒಂದೇ ಕಾರ್ಡ್ ಉಪಯೋಗ ಮಾಡುತ್ತಿದ್ದು ಉಳಿದ ಕಾರ್ಡ್ ಗಳನ್ನು ಉಪಯೋಗಿಸುವುದಿಲ್ಲ. ಹಾಗೆ ಮಾಡಿದರೆ ಏನಾಗುತ್ತದೆ. ಕ್ರೆಡಿಟ್ ಕಾರ್ಡ್ ರದ್ದು ಆಗುತ್ತದೆಯೇ ಎಂಬ ಪ್ರಶ್ನೆ ನಿಮಗೆ ಬರಬಹುದು. ಕ್ರೆಡಿಟ್ ಕಾರ್ಡ್ ಬಳಸದೆ ಇದ್ದರೆ ನಿಮ್ಮ ಕಾರ್ಡ್ ಪರಿಸ್ಥಿತಿ ಏನಾಗುತ್ತದೆ ಎಂಬ ಮಾಹಿತಿ ಇಲ್ಲಿದೆ. ಕ್ರೆಡಿಟ್ ಕಾರ್ಡ್ ಯಾವ ಸಮಯದಲ್ಲಿ ಹೆಚ್ಚು ಉಪಯೋಗಕ್ಕ್ಕೆ ಬರುತ್ತದೆ?: ಕ್ರೆಡಿಟ್ ಕಾರ್ಡ್‌ಗಳು ನಿಮ್ಮ ತುರ್ತು ಪರಿಸ್ಥಿತಿಯಲ್ಲಿ ಹಣವನ್ನು ಪಡೆಯಲು ಅನುಕೂಲಕರ…

Read More

ವಿಜಯದಶಮಿ ದಿನ ಇದೊಂದು ಸಣ್ಣ ಕೆಲಸವನ್ನು ಮಾಡಿ, ವರ್ಷ ಪೂರ್ತಿ ನಿಮ್ಮ ಮನೆಯಲ್ಲಿ ಸಂಪತ್ತು ಧನ ತನಕ ಮಳೆಯ ಹಾಗೆ ಸುರಿಯುತ್ತೆ.

ವಿಜಯದಶಮಿ ಅಂದರೆ ಹೆಸರು ಹೇಳುವಂತೆ ವಿಜಯವನ್ನು ಸಾಧಿಸಿದ ದಿನ. ಆದರೆ ನವರಾತ್ರಿಯ ಕೊನೆಯ ದಿನ. ಪಾಂಡವರು ಯುದ್ಧ ಮಾಡಿ ವಿಜಯ ಪತಾಕೆಯನ್ನು ಹಾರಿಸಿದ ದಿನ. ಶಕ್ತಿ ಪೂಜೆಯ ಒಂಬತ್ತು ದಿನದ ಶರನ್ನವರಾತ್ರಿಯ ವಿಜಯದ ದಿನ. ಈ ದಿನ ತುಂಬಾ ವಿಶೇಷವಾದದ್ದು ತುಂಬಾ ಮಹತ್ವವಾದದ್ದು ಈ ದಿನದಲ್ಲಿ ಯಾವುದಾದರೂ ಒಳ್ಳೆಯ ಕೆಲಸವನ್ನು ನೀವು ಮಾಡಿದರೆ ವರ್ಷ ಪೂರ್ತಿ ಒಳ್ಳೆಯ ಫಲವನ್ನು ಅನುಭವಿಸಬಹುದು. ಹಾಗೆ ಯಾವುದೇ ಹೊಸ ಕೆಲಸವನ್ನ ಪ್ರಾರಂಭಿಸುವುದಕ್ಕೂ ಇದು ಅತ್ಯುತ್ತಮವಾದ ದಿನವಾಗಿದೆ. ಹಾಗೆ ಈ ದಿನದಂದು ವಿಶೇಷವಾಗಿ…

Read More
PF Amount withdrawal

ಇನ್ನು ಕೇವಲ 3 ದಿನದಲ್ಲಿ ‘PF ಹಣ’ ನೇರವಾಗಿ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಿತ್ತದೆ.

ಪಿಎಫ್ ಎನ್ನುವುದು ಖಾಸಗಿ ಹಾಗೂ ಸರ್ಕಾರಿ ಉದ್ಯೋಗಿಗಳಿಗೆ ಪೆನ್ಷನ್ ಜೀವನದಲ್ಲಿ ಹಣದ ಭದ್ರತೆಯ ಸಲುವಾಗಿ ಇರುವ ಒಂದು ಯೋಜನೆ ಆಗಿದ್ದು. ಉದ್ಯೋಗಿಗಕ್ಕೆ ಸೇರಿದ ವ್ಯಕ್ತಿಗಳು ಮುಂದಿನ ಭವಿಷ್ಯದ ನಿಧಿಗೆ ಹಣವನ್ನು ಕೂಡಿಡಲು ಒಂದು ಉತ್ತಮ ಯೋಜನೆ ಆಗಿದೆ. ಈಗ ಉದ್ಯೋಗಗಳಿಗೆ ಕೇವಲ ಮೂರು ದಿನಗಳಲ್ಲಿ ಪಿಎಫ್ ಹಣವೂ ನೇರವಾಗಿ ಜಮಾ ಆಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಈ ವಿಷಯದ ಬಗ್ಗೆ ಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯೋಣ. ಪಿಎಫ್ ಖಾತೆಯ ಭಾಗಶಃ ಹಣವನ್ನು ಹಿಂಪಡೆಯುವ ಯೋಚನೆಯನ್ನು…

Read More
village administrative officers recruitment

ನಾಳೆಯಿಂದಲೇ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

1,000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಮಾಡುವ ಬಗ್ಗೆ ಈ ಹಿಂದೆ ಕಂದಾಯ ಸಚಿವರು ತಿಳಿಸಿದ್ದರು. ಅವರ ಮಾತಿನಂತೆ ಈಗ ಮಾರ್ಚ್ 4 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಇಲಾಖೆಯಿಂದ ನೀಡಲಾದ ಸೂಚನೆ ಗಳನ್ನು ಗಮನಿಸಿ ಅರ್ಜಿ ಸಲ್ಲಿಸುವಂತೆ ಇಲಾಖೆಯು ತಿಳಿಸಿದೆ. ಈಗಾಗಲೇ ಅಧಿಸೂಚನೆಯಲ್ಲಿ ಕೆಲವು ಅಂಶಗಳನ್ನು ತಿಳಿಸಿದ್ದರು. ಈಗ ಅಧಿಸೂಚನೆಯ ಅನುಸಾರವಾಗಿ ನಾಳೆ ಬೆಳಗ್ಗೆ 11 ಗಂಟೆಯಿಂದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯು ಸುತ್ತೋಲೆ ಹೊರಡಿಸಿದೆ. ಒಟ್ಟು 1,000 ಹುದ್ದೆಗಳಿಗೆ ಅರ್ಜಿ…

Read More