Fastag Kyc Update

ಫಾಸ್ಟ್ ಟ್ಯಾಗ್ ಇ-ಕೆವೈಸಿ ಮಾಡಿಸಲು ಇಂದೆ ಕೊನೆಯ ದಿನ

ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಾಗೂ ಜಿಲ್ಲೆಯಿಂದ ಜಿಲ್ಲೆಗೆ ಟೂಲ್ ಗೇಟ್ ಗಳು ಇರುವುದು ಸಾಮಾನ್ಯ. ಟೂಲ್ ಗೇಟ್ ಗಳಿಗೆ ಒಬ್ಬೊಬ್ಬ ವಾಹನ ಸವಾರರ ಟೋಲ್ ಶುಲ್ಕ ನೀಡುತ್ತಾ ಇರುವಾಗ ಟ್ರಾಫಿಕ್ ಜಾಮ್ ಆಗುತ್ತದೆ. ಸಮಯ ಉಳಿಸಲು ಈಗ ಕಾರ್ ನಂಬರ್ ಗೆ ಬ್ಯಾಂಕ್ ಖಾತೆಗೆ ಅಥವಾ ಪ್ರಿಪೇಯ್ಡ್ ಕಾರ್ಡ್ ಗೆ ಕಾರಿನ ವಿಂಡ್‌ಸ್ಕ್ರೀನ್‌ಗೆ ಟ್ಯಾಗ್ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಜಾರಿ ಮಾಡಲಾಗಿದೆ. ಇದರಿಂದ ವಾಹನ ಸವಾರರ ಸಮಯದ ಜೊತೆಗೆ ಟ್ರಾಫಿಕ್ ಜಾಮ್ ಸಹ ಕಡಿಮೆ ಆಗಲಿದೆ….

Read More

Kia Seltos Facelift: ಕಿಯಾ ಸೆಲ್ಟೋಸ್ ಫೇಸ್ ಲಿಫ್ಟ್ ಕಾರಿನ ಬೆಲೆಯಲ್ಲಿ ಕುಸಿತ, ಖರೀದಿದಾರರಿಗೆ ಇದು ಒಂದು ಶುಭ ಸುದ್ದಿ..

Kia Seltos Facelift: ಹೌದು, ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಒಂದು ಕಾಲದಲ್ಲಿ ದುಬಾರಿ ಕಾರು ಎನಿಸಿಕೊಂಡಿತ್ತು ಈಗ ಇದರ ಬೆಲೆಯಲ್ಲಿ ಕುಸಿತ ಕಂಡಿದೆ. ಕಂಪನಿಗೆ ಇದು ಬೇಜಾರಿನ ಸಂಗತಿ ಆದರೂ ಸಹ ಖರೀದಿದಾರರಿಗೆ ಇದು ಒಂಥರಾ ಸಂತಸದ ಸುದ್ದಿ ಅಂತನೇ ಹೇಳಬಹುದು. ಒಟ್ಟಿನಲ್ಲಿ ಈ ಕಾರಣದಿಂದಾದರೂ ಜನರು ಕಡಿಮೆ ಬೆಲೆಯಲ್ಲಿ ಒಳ್ಳೆಯ SUV ಯನ್ನು ಖರೀದಿಸುವಂತಾಗಿದೆ. ಅಷ್ಟೇ ಅಲ್ಲದೆ ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬೇರೆ ವಾಹನಗಳಿಗೆ ಸ್ಪರ್ಧೆಯನ್ನು ನಡೆಸುತ್ತಿದೆ. ಬನ್ನಿ ವೀಕ್ಷಕರೇ, ಖರೀದಿದಾರರಿಗೆ ಸಹಾಯವಾಗುವಂತಹ ಇದರ…

Read More
Yuva Nidhi Scheme

ಯುವನಿಧಿ ಯೋಜನೆಯ ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ ನೋಡಿ.

ಐದು ಖಾತರಿ ಯೋಜನೆಗಳ ಉಪಸ್ಥಿತಿಯು ಕರ್ನಾಟಕದಲ್ಲಿ ಅಧಿಕಾರವನ್ನು ಭದ್ರಪಡಿಸಿಕೊಳ್ಳುವಲ್ಲಿ ಕಾಂಗ್ರೆಸ್ ಪಕ್ಷದ ಯಶಸ್ಸಿಗೆ ಗಣನೀಯ ಕೊಡುಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ ಏರ್ಪಟ್ಟಿದೆ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಖಾತರಿ ಯೋಜನೆಗಳನ್ನು ಪ್ರಸ್ತುತ ಬಿಜೆಪಿಯು ನಿರಂತರ ಟೀಕೆ ಮತ್ತು ದಾಳಿಯ ಸಾಧನವಾಗಿ ಬಳಸಿಕೊಳ್ಳುತ್ತಿದೆ. ಸದ್ಯ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ಗೆ ಸಂಬಂಧಿಸಿದಂತೆ ಹೊಸ ವಿವರಗಳು ಹೊರಬಿದ್ದಿವೆ. ಆರಂಭದಲ್ಲಿ ಕರ್ನಾಟಕದಲ್ಲಿಯೇ ಇದ್ದ ಬಿಜೆಪಿ-ಕಾಂಗ್ರೆಸ್ ನಡುವಿನ ಸಂಘರ್ಷ ಇದೀಗ ರಾಷ್ಟ್ರೀಯ ಮಟ್ಟಕ್ಕೆ ಏರಿದೆ….

Read More
TVS XL100 Price

TVS XL100 ಈ ಶಕ್ತಿಶಾಲಿ ಬೈಕ್‌ನ ವೈಶಿಷ್ಟತೆಗಳನ್ನು ಬಾಯಿ ಮಾತಿನಲ್ಲಿ ಹೇಳಿದರೆ ಸಾಲುವುದಿಲ್ಲ ಕಣ್ಣಾರೆ ನೀವೇ ನೋಡಿ.

ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಅತ್ಯಂತ ಶಕ್ತಿಶಾಲಿ ಮತ್ತು ವಿಸ್ಮಯಕಾರಿ ಬೈಕ್ ಅನ್ನು ಪರಿಚಯಿಸಲಾಗುತ್ತಿದೆ, ಇದು ಎಲ್ಲಾ ಕಡೆ ಉತ್ಸಾಹಿಗಳ ಹೃದಯವನ್ನು ಸೆಳೆಯುತ್ತಿದೆ. TVS XL ವಿಶ್ವಾಸಾರ್ಹ ಮತ್ತು ಉತ್ತಮ ಸಾರಿಗೆ ವಿಧಾನವನ್ನು ಹುಡುಕುತ್ತಿರುವ ಗ್ರಾಹಕರಲ್ಲಿ ಜನಪ್ರಿಯ ಆಯ್ಕೆಯಾಗಿದೆ. ಅದರ ನಯವಾದ ವಿನ್ಯಾಸ ಮತ್ತು ಶಕ್ತಿಯುತ ಎಂಜಿನ್‌ನೊಂದಿಗೆ, ಈ ಬೈಕು ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸೂಕ್ತವಾಗಿದೆ. ಟಿ.ವಿ.ಎಸ್ XL ಆರಾಮದಾಯಕ ಸವಾರಿಯನ್ನು ನೀಡುತ್ತದೆ. ನೀವು ಸರಕುಗಳನ್ನು ಸಾಗಿಸಬೇಕಾಗಿದ್ದರೂ ಸಹ ಈ ಬಹುಮುಖ ವಾಹನವು ನಿಮಗೆ ಸಹಾಯ…

Read More

Abhishek Ambareesh: ಅಂಬಿ ಮನೆಯಲ್ಲಿ ಅಭಿ ಮದುವೆ ಸಂಭ್ರಮ.., ಅರಿಶಿಣ ಶಾಸ್ತ್ರದಲ್ಲಿ ಅಂಬಿ ಪುತ್ರನ ಮಸ್ತ್ ಲುಕ್ ಹೇಗಿತ್ತು ಗೊತ್ತಾ?

Abhishek Ambareesh: ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಖ್ಯಾತ ಫ್ಯಾಷನ್​ ಡಿಸೈನರ್​ ಪ್ರಸಾದ್​ ಬಿದ್ದಪ ಅವರ ಪುತ್ರಿ ಅವಿವ ಬಿದ್ದಪ ಮದುವೆ ಕಾರ್ಯಗಳು ಶುರುವಾಗಿವೆ ಹೌದು. ಕೆಲ ವರ್ಷಗಳಿಂದ ಅವಿವಾ ಹಾಗೂ ಅಭಿಷೇಕ್​ ಅಂಬರೀಷ್​ ನಡುವೆ ಪರಿಚಯ ಉಂಟಾಗಿತ್ತು, ಮುಂದೆ ಪರಿಚಯ ಪ್ರೀತಿಗೆ ತಿರುಗಿ ಕುಟುಂಬದ ಒಪ್ಪಿಗೆ ಪಡೆದು ಕಳೆದ ವರ್ಷ ಡಿಸೆಂಬರ್ 11ರಂದು ಬಹಳ ಅದ್ದೂರಿಯಾಗಿ ಅಷ್ಟೇ ಸೈಲೆಂಟಾಗಿ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಮದುವೆ ಆಗುತ್ತಿದ್ದು, ಮದುವೆಯ ಎಲ್ಲ ಶಾಸ್ತ್ರಗಳು…

Read More

ನಾನು ಇಲ್ಲಿಗೆ ಆಟ ಆಡಲು ಬಂದವನು ಯಾವುದೇ ಕಾರಣಕ್ಕೂ ಕರ್ನಾಟಕ ವಿರೋಧಿ ಆಗಲಾರೆ; ಕಾವೇರಿ ವಿಚಾರವಾಗಿ ಧೋನಿ ಹೇಳಿದ್ದೇನು ಗೊತ್ತಾ?

ಇಡಿ ಕರ್ನಾಟಕದದ್ಯಂತ ಕಾವೇರಿ ನಮ್ಮ ಜೀವನಾಡಿ, ನಮಗೆ ನೀರಿಲ್ಲ ಹಿಂಗಿರುವಾಗ ಇನ್ನೊಬ್ಬರಿಗೆ ನೀರು ಕೊಡಿ ಅನ್ನೋದು ಯಾವ ನ್ಯಾಯ ಅಂತ ಎಲ್ಲೆಡೆ ಹೋರಾಟ ಧರಣಿ ಪ್ರತಿಭಟನೆಗಳು ನಡೀತಿದೆ. ಬೆಂಗಳೂರು ಬಂದ್ ಕರ್ನಾಟಕ ಬಂದ್ ಅಂತ ಎಲ್ಲ ಕಡೆ ಬಂದ್ ಬಿಸಿ ಪ್ರತಿಯೊಬ್ಬರಿಗೂ ತಟ್ಟುತ್ತಿದೆ. ಈ ಮಧ್ಯೆ ಸ್ಯಾಂಡಲ್ವುಡ್ ನಟರು ಕಾವೇರಿ ಪರ ಧ್ವನಿ ಎತ್ತುತ್ತಿಲ್ಲ ಅಂತ ಸಾಕಷ್ಟು ಟ್ರೋಲ್ ಆಗಿತ್ತು. ಆಗ ಕನ್ನಡದ ನಟರು ಕೂಡ ಹೋರಾಟದ ಪರ ಧ್ವನಿ ಎತ್ತಿ ಆಡಳಿತರೂಢ ಸರ್ಕಾರಕ್ಕೆ ಬಿಸಿ ಮುಟ್ಟಿಸೋ…

Read More

Gold Price Today: ವಿಕೇಂಡ್ ನಲ್ಲಿ ಏರಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ನೋಡಿ ಇಂದಿನ ಆಭರಣಗಳ ದರ?

Gold Price Today: ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದು ಸತತ ಎರಡು, ಮೂರು ದಿನಗಳಿಂದ ಏರಿಕೆ ಕಾಣುತ್ತಿದ್ದು. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 700 ರೂಪಾಯಿ ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ದರದಲ್ಲಿ ರೂ.770 ಏರಿಕೆಯಾಗಿದ್ದು. ಬೆಳ್ಳಿ ಬೆಲೆ ಯಾವುದೇ ಏರಿಳಿತ ಕಾಣದೆ ಸ್ಥಿರವಾಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು…

Read More

ಮ್ಯೂಚುಯಲ್ ಫಂಡ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬೇಕಾ? ಇದು ಹೇಗೆ ಕೆಲಸ ಮಾಡುತ್ತೆ ಇದರಿಂದ ಆಗುವ ಲಾಭಗಳೇನು ಎನ್ನುವ ಸಂಪೂರ್ಣ ಮಾಹಿತಿ

Mutual Funds: ಮ್ಯೂಚುವಲ್ ಫಂಡ್ ಸುಮಾರು ಎಲ್ಲರಿಗೂ ಗೊತ್ತೇ ಇದೆ ಇದರ ಬಗ್ಗೆ. ನಮ್ಮ ದೇಶದಲ್ಲಿ ಸುಮಾರು 80% ಜನ ಈ ಮ್ಯೂಚುಯಲ್ ಫಂಡ್ ನಲ್ಲಿ ಹೂಡಿಕೆಯನ್ನು ಮಾಡಿರುತ್ತಾರೆ. ಇದರಲ್ಲಿ ಎಷ್ಟೇ ರಿಸ್ಕ್ ಇದ್ದರೂ ಕೂಡ ಅಷ್ಟೇ ಲಾಭವನ್ನು ಗಳಿಸಬಹುದು ಆದರೆ ನಿಮ್ಮ ಹೂಡಿಕೆ ಹೆಚ್ಚು ವರ್ಷಗಳದ್ದಾಗಿರಬೇಕು ಅಷ್ಟೇ. ಮಾರುಕಟ್ಟೆಯಲ್ಲಿನ ಏರಿಳಿತಗಳಿಂದ ಲಾಭ ನಷ್ಟಗಳನ್ನ ಅವಲಂಬಿಸಿರುವ ಈ ಮ್ಯೂಚುವಲ್ ಫಂಡ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಹಣವನ್ನು ಮಾಡಲು ಇರುವ ಏಕೈಕ ಮಾರ್ಗ ಎಂದರೆ ಅದು ಈ…

Read More

ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿದ್ದಾರೆಯೇ, ವಿದ್ಯಾರ್ಥಿಗಳ ಮಾನಸಿಕ ಒತ್ತಡವನ್ನು ತಗ್ಗಿಸಲು ಇಲ್ಲಿದೆ ಸರಳ ಪರಿಹಾರಗಳು

Students Mental Health :ಈಗಿನ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ತುಂಬಾ ಒತ್ತಡ ಉಂಟಾಗುತ್ತಿದೆ. ಶಾಲೆ ಎನ್ನುವುದು ವಿದ್ಯೆಗಿಂತ ಹೆಚ್ಚಾಗಿ ಒತ್ತಡಕ್ಕೆ ಕಾರಣವಾಗಿದೆ ಅಂತಲೇ ಹೇಳಬಹುದು ಇದಕ್ಕೆಲ್ಲ ಪರಿಹಾರ ಎನ್ನುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನವರು ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ನಿರ್ಧಾರ ಮಾಡಿದ್ದು, ಇದಕ್ಕನುಗುಣವಾಗಿ ಅನೇಕ ಪರಿಹಾರಗಳನ್ನ ಸೂಚಿಸಿದ್ದಾರೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ನಾವೆಲ್ಲಾ ಬಂದಿರುವುದು ಕೂಡ ಹೀಗೆ. ವಿದ್ಯಾರ್ಥಿಗಳಲ್ಲಿ ಮಾನಸಿಕ ನೆಮ್ಮದಿ ಇದ್ದರೆ ಮಾತ್ರ ಮುಂದೆ ಸ್ವಾರ್ಥ ಸಮಾಜ ನಿರ್ಮಾಣವಾಗುತ್ತದೆ. ಆದರೆ ಇಂದಿನ…

Read More