ನಿಜವಾಗ್ತಿದ್ಯ ಕೋಡಿ ಶ್ರೀಗಳು ನುಡಿದ ಭವಿಷ್ಯ; ಇಸ್ರೇಲ್ ಹಾಗೂ ಪ್ಯಾಲೇಸ್ತೇನ್ 2ದೇಶಗಳ ನಡುವಿನ ಯುದ್ಧ ಇದಕ್ಕೆ ಸಾಕ್ಷಿನಾ?

ಸ್ನೇಹಿತರೆ ತಮ್ಮಲ್ಲರಿಗೂ ಗೊತ್ತಿರುವಂತೆ ತಮ್ಮ ಭವಿಷ್ಯವಾಣಿಯಿಂದಲೇ ಹೆಚ್ಚು ಸುದ್ದಿಯಲ್ಲಿರುವ ಹಾಸನದ ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಮತ್ತೊಂದು ಭಯಾನಕ ಭವಿಷ್ಯವನ್ನು ನುಡಿದಿದ್ದರು. ಹೌದು ಈಗಾಗಲೇ ಅವ್ರು ನುಡಿದಿದ್ದ ಎರಡು ಭವಿಷ್ಯಗಳು ನಿಜವಾಗಿವೆ. ಇದರ ಬೆನ್ನಲೇ ಜಗತ್ತಿಗೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದಿದ್ದರು. ಈ ಹಿಂದೆ ಅವ್ರು ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತದೆ ಎಂದು ಹೇಳಿದ್ರು, ಅದರಂತೆ ಒಡಿಶಾದಲ್ಲಿ ರೈಲು ದುರಂತವು ಸಂಭವಿಸಿದೆ. ಇದೀಗ ನಡೆಯುತ್ತಿರುವ ಘಟನೆಯೊಂದನ್ನ…

Read More