D.K Shivakumar: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಎಂಟ್ರಿ, 100ನೇ ಅತಿಥಿಯಾಗಿ ಸಾಧಕರ ಖುರ್ಚಿ ಏರಳಿದ್ದಾರೆ ಡಿಕೆಶಿ

D.K Shivakumar: ಕನಕಪುರದ ಬಂಡೆ, ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ನಮ್ಮ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೊನೆಗೂ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ವಾರದ ವೀಕೆಂಡ್ ಕಾರ್ಯಕ್ರಮದ 100ನೇ ಅತಿಥಿಯಾಗಿ ಸಾಧಕರ ಖುರ್ಚಿಯ ರಾಜ್ಯದ ಡಿಸಿಎಂ ಡಿಕೆಶಿ ಕೂತಿದ್ದಾರೆ. ಹೌದು ನಟ ರಮೇಶ್ ಅರವಿಂದ್ ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ….

Read More