ಮಹಿಳೆಯರಿಗೆ ಉಚಿತ ಬಸ್ ಬೆನ್ನಲ್ಲೇ ಹಿರಿಯ ನಾಗರಿಕರಿಗೆ ಸಾರಿಗೆ ಸಚಿವ ರಿಂದ ಗುಡ್ ನ್ಯೂಸ್, ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ಡೈರೆಕ್ಟ್ ಎಂಟ್ರಿ ..

ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆಸ್ತಿತ್ವಕ್ಕೆ ಬಂದ ಮೇಲೆ, ಆಯಾ ಖಾತೆಗಳ ಸಚಿವರು ತಮ್ಮ ತಮ್ಮ ಇಲಾಖೆಗಳಲ್ಲಿ ಒಂದಷ್ಟು ಬದಲಾವಣೆಗಳನ್ನ ಮಾಡಲು ಹೊರಟ್ಟಿದ್ದು, ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ(Ramilinga reddy) ಕೂಡ ಇದೀಗ ಕರ್ನಾಟಕದಲ್ಲೂ ಒಂದಷ್ಟು ಬದಲಾವಣೆಗೆ ಮುಂದಾಗಿದ್ದಾರೆ. ಹೌದು ಆಂಧ್ರಪ್ರದೇಶದಂತೆ ರಾಜ್ಯದಲ್ಲೂ ಹಿರಿಯ ನಾಗರೀಕರಿಗಾಗಿ ವಿಶೇಷ ಸವಲತ್ತು ನೀಡಲು ಯೋಚಿಸಿರುವ ಸಚಿವರು, ರಾಜ್ಯದ ದೇವಸ್ಥಾನಗಳಲ್ಲಿ ಇನ್ಮುಂದೆ ಹಿರಿಯ ನಾಗರೀಕರು ಸಾಮಾನ್ಯ ಕ್ಯೂನಲ್ಲಿ ನಿಲ್ಲುವಂತಿಲ್ಲ. ದೇವಸ್ಥಾನಗಳಲ್ಲಿ ಇನ್ನುಮುಂದೆ ಹಿರಿಯ ನಾಗರಿಕರಿಗೆ ಡೈರೆಕ್ಟ್…

Read More