ನಾನು ಇಲ್ಲಿಗೆ ಆಟ ಆಡಲು ಬಂದವನು ಯಾವುದೇ ಕಾರಣಕ್ಕೂ ಕರ್ನಾಟಕ ವಿರೋಧಿ ಆಗಲಾರೆ; ಕಾವೇರಿ ವಿಚಾರವಾಗಿ ಧೋನಿ ಹೇಳಿದ್ದೇನು ಗೊತ್ತಾ?

ಇಡಿ ಕರ್ನಾಟಕದದ್ಯಂತ ಕಾವೇರಿ ನಮ್ಮ ಜೀವನಾಡಿ, ನಮಗೆ ನೀರಿಲ್ಲ ಹಿಂಗಿರುವಾಗ ಇನ್ನೊಬ್ಬರಿಗೆ ನೀರು ಕೊಡಿ ಅನ್ನೋದು ಯಾವ ನ್ಯಾಯ ಅಂತ ಎಲ್ಲೆಡೆ ಹೋರಾಟ ಧರಣಿ ಪ್ರತಿಭಟನೆಗಳು ನಡೀತಿದೆ. ಬೆಂಗಳೂರು ಬಂದ್ ಕರ್ನಾಟಕ ಬಂದ್ ಅಂತ ಎಲ್ಲ ಕಡೆ ಬಂದ್ ಬಿಸಿ ಪ್ರತಿಯೊಬ್ಬರಿಗೂ ತಟ್ಟುತ್ತಿದೆ. ಈ ಮಧ್ಯೆ ಸ್ಯಾಂಡಲ್ವುಡ್ ನಟರು ಕಾವೇರಿ ಪರ ಧ್ವನಿ ಎತ್ತುತ್ತಿಲ್ಲ ಅಂತ ಸಾಕಷ್ಟು ಟ್ರೋಲ್ ಆಗಿತ್ತು. ಆಗ ಕನ್ನಡದ ನಟರು ಕೂಡ ಹೋರಾಟದ ಪರ ಧ್ವನಿ ಎತ್ತಿ ಆಡಳಿತರೂಢ ಸರ್ಕಾರಕ್ಕೆ ಬಿಸಿ ಮುಟ್ಟಿಸೋ…

Read More