Gruhalakshmi Scheme: ಗೃಹಲಕ್ಷ್ಮೀ ಸಿಎಂ ಗುಡ್ ನ್ಯೂಸ್; ಎರಡು ತಿಂಗಳ 4000 ಹಣ ಒಟ್ಟಿಗೆ ಜಮಾ..

Gruhalakshmi Scheme: ಹೆಣ್ಣು ಸಂಸಾರದ ಕಣ್ಣು ಎಂಬಂತೆ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಬೆನ್ನೆಲುಬಾಗಿ ನಿಂತಿದೆ. ಮಹಿಳೆಯರನ್ನ ಸದೃಢಗೊಳಿಸುವುದು ಸರಕಾರದ ಒಂದು ಉದ್ದೇಶವಾಗಿದೆ. ಆದ್ದರಿಂದ ಮಹಿಳೆಯರಿಗೆ ಅಂತಾನೆ ಹಲವು ಯೋಜನೆಗಳನ್ನ ಜಾರಿಗೆ ತಂದಿದ್ದು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವಲ್ಲಿ ಕಾಂಗ್ರೆಸ್ ಸರ್ಕಾರ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಕುಟುಂಬದ ಹೊಣೆಯನ್ನ ಹೊರುವಲ್ಲಿ ಮಹಿಳೆಯ ಪಾತ್ರ ಮುಖ್ಯವಾದದ್ದು. ನಿತ್ಯವೂ ಪ್ರತಿಕ್ಷಣವೂ ಸಹಿತ ಮಹಿಳೆ ತನ್ನ ಕುಟುಂಬಕ್ಕಾಗಿ ದುಡಿಯುತ್ತಿದ್ದು, ಈ ನಿಟ್ಟಿನಲ್ಲಿ ಮಹಿಳೆಯರನ್ನು ಬೆಂಬಲಿಸುವುದು ಸರಕಾರದ ಉದ್ದೇಶವಾಗಿದೆ. ಹೆಣ್ಣು ಮನೆಗೆ ನಂದಾದೀಪವಿದ್ದಂತೆ, ಹೌದು…

Read More

ಗೃಹಲಕ್ಷ್ಮೀ 2ನೇ ಕಂತಿ ಹಣ ಯಾವಾಗ ಬರುತ್ತೆ ಗೊತ್ತಾ? ಮೊದಲ ಕಂತಿನ ಹಣ ಬರೋದೇ ಇಲ್ವಾ. ಬರಬೇಕು ಅಂದ್ರೆ ಏನ್ ಮಾಡಬೇಕು?

ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿದ್ದು, ಲಕ್ಷಾಂತರ ಮನೆ ಯಜಮಾನಿಯರ ಅಕೌಂಟ್‌ಗೆ ಮೊದಲ ತಿಂಗಳ 2 ಸಾವಿರ ರುಪಾಯಿ ಕಂತು ಪಾವತಿಯಾಗಿದೆ. ಇನ್ನೂ ಲಕ್ಷಾಂತರ ಜನ ತಾಂತ್ರಿಕ ದೋಷಗಳಿಂದಾಗಿ ಯೋಜನೆಯಿಂದ ವಂಚಿತರಾಗಿದ್ದು, ಎಲ್ಲರಿಗೂ ಹಣ ಸಿಗುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸೆಪ್ಟೆಂಬರ್ ತಿಂಗಳು ಕೊನೆಯಾಗಿದ್ದು ಅಕ್ಟೋಬರ್ ತಿಂಗಳು ಆರಂಭವಾಗಿರೋದ್ರಿಂದ ಎರಡನೇ ಕಂತಿನ ಹಣ ಬರೋದು ಯಾವಾಗ ಅಂತ ಮನೆಯೊಡತಿಯರು ಕಾಯುತ್ತಿದ್ದಾರೆ. ಅಲ್ಲದೇ ಈಗಾಗಲೇ ಮೊದಲ ಕಂತಿನ ಹಣ ಪಡೆದುಕೊಂಡಿರತಕ್ಕಂಥ ಗೃಹಿಣಿಯರು ನಮಗೆ…

Read More

ಗೃಹಲಕ್ಷ್ಮೀ 2000 ಹಣ ನಿಮ್ಮ ಖಾತೆಗೆ ಬಂದಿಲ್ವ; ಯೋಚ್ನೆ ಮಾಡಬೇಡಿ, ಗೃಹಲಕ್ಷ್ಮಿಯರಿಗೆ ಇಲ್ಲಿದೆ ಗುಡ್ ನ್ಯೂಸ್

ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ವಾ.? ಹಾಗಾದ್ರೆ ಯಾಕೆ ಬಂದಿಲ್ಲ ನಿಮ್ಮ ಖಾತೆಗೆ ಅನ್ನೊದು ತಿಳಿದುಕೊಳ್ಳಬೇಕು. ಯೋಜನೆಯ ಹಣ ಬಂದಿಲ್ಲ ಅಂತ ಮಹಿಳೆಯರು ಟೆನ್ಶನ್ ಆಗೋ ಅಗತ್ಯ ಇಲ್ಲ. ಹಣ ಯಾಕೆ ಬಂದಿಲ್ಲ ಅನ್ನೋದು ಒಂದು ಸಲ ಈ ಸುದ್ದಿಯನ್ನು ನೋಡಿ. ಹೌದು ರಾಜ್ಯ ಸರ್ಕಾರದ 5ಗ್ಯಾರಂಟಿಗಳಲ್ಲಿ ಬಹಳ ಸದ್ದು ಮಾಡಿದ ಯೋಜನೆ ಅಂದ್ರೆ ಅದು ಗೃಹಲಕ್ಷ್ಮೀ ಯೋಜನೆ. ಮನೆಯ ಯಜಮಾನಿ ಮಹಿಳೆ ಖಾತೆಗೆ ಪ್ರತಿ ತಿಂಗಳು 2ಸಾವಿರ ರೂಪಾಯಿ ಜಮಾ ಮಾಡುವ ಯೋಜನೆ ಬಹಳ ಸದ್ದು ಮಾಡಿತ್ತು….

Read More

ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಅಂದ್ರೆ ಏನ್ ಮಾಡ್ಬೇಕು? ಹಣ ಬಂದಿದ್ಯ ಇಲ್ವಾ ಅಂತ ಚೆಕ್ ಮಾಡೋದು ಹೇಗೆ?

ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್​​ನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಚಾಲನೆ ನೀಡಿದರು. ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಈಡೇರಿಸಿದೆ. ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ. ಪ್ರತಿ ತಿಂಗಳು 2 ಸಾವಿರ ಹಣ ಜಮೆ ಆಗಿದೆ. ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ….

Read More