![ಗೃಹಲಕ್ಷ್ಮೀ ಯೋಜನೆಯ ಹಣ ಬಾರದೆ ಇದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ.. Gruhalakshmi Scheme Latest Update](https://newsgurukannada.com/wp-content/uploads/2024/03/Untitled-10.jpeg)
ಗೃಹಲಕ್ಷ್ಮೀ ಯೋಜನೆಯ ಹಣ ಬಾರದೆ ಇದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ..
ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರದಿಂದ ರಾಜ್ಯದ ಎಲ್ಲಾ ಹೆಣ್ಣು ಮಕ್ಕಳಿಗೆ ಆರ್ಥಿಕ ನೆರವು ನೀಡುವ ಒಂದು ಯೋಜನೆಯಾಗಿದೆ. ಈ ಯೋಜನೆಡಿ, ರಾಜ್ಯದ ಪ್ರತಿ ಮನೆಯ ಯಜಮಾನಿಯ ಖಾತೆಗೆ 2,000 ರೂಪಾಯಿ ರಾಜ್ಯ ಸರ್ಕಾರವು ಜಮಾ ಮಾಡುತ್ತದೆ. ಈಗಾಗಲೇ 6 ಕಂತಿನ ಹಣವೂ ಜಮಾ ಆಗಿದ್ದು ಈಗ 7 ನೇ ಕಂತಿನ ಹಣವೂ ಈ ತಿಂಗಳ ಕೊನೆಯ ವಾರದ ಒಳಗೆ ಎಲ್ಲರಿಗೂ ಜಮಾ ಮಾಡುವುದಾಗಿ ರಾಜ್ಯ ಸರ್ಕಾರವು ತಿಳಿಸಿದೆ. ಆದರೆ ಏಷ್ಟು ಸಲ ಅರ್ಜಿ ಹಾಕಿದರು ಸಹ…