ಡಾ. ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿ! ಉಚಿತವಾಗಿ ಸಿಗಲಿದೆ ಹೃದಯ ಸಂಬಂಧಿ ಚಿಕಿತ್ಸೆ..

ಸ್ನೇಹಿತರೆ ಕೊರೋನ ಮಹಾಮಾರಿ ಪ್ರತಿಯೊಬ್ಬರ ಜೀವನದಲ್ಲೂ ಒಂದೊಂದು ರೀತಿಯ ಆಟವಾಡಿ ಬಿಡ್ತು. ಅದರಲ್ಲೂ ಕೊರೊನಾ ನಂತರ ದಿನಗಳಲ್ಲಿ ಹೃದ್ರೋಗ ಹೆಚ್ಚಳವಾಗುತ್ತಿದ್ದು, ಯುವ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ಏಕಾಏಕಿ ಹೃದಯಾಘಾತ, ಹೃದಯ ಸ್ತಂಭನಕ್ಕೀಡಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕಾಗಿ ಹೃದ್ರೋಗಗಳಿಗೆ ಉಂಟಾಗುತ್ತಿರುವ ಜೀವ ಹಾನಿ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೃದಯ ಜ್ಯೋತಿ ಎಂಬ ಹೊಸ ಯೋಜನೆಯೊಂದನ್ನು ಆರಂಭಿಸುತ್ತಿದೆ. ಇದೇ ಹೃದ್ರೋಗ ಸಮಸ್ಯೆಯಿಂದ ಕೋಟ್ಯಾಂತರ ಅಭಿಯಾನಿಗಳನ್ನು ತೊರೆದ ನಟ ಪುನೀತ್‌ ರಾಜ್‌ಕುಮಾರ್‌ ಅವರ ಹೆಸರಿನಲ್ಲಿಯೇ ಈ ಯೋಜನೆಯು ಜಾರಿಗೆ…

Read More