ನಿಮಗೆ ದರ್ಶನ್, ಶಿವಣ್ಣ, ಯಶ್ ಮಾತ್ರನ ಕಾಣಿಸೋದಾ? ದರ್ಶನ್ ಖಡಕ್ ಮಾತು; ಕನ್ನಡ ನಾಡಲ್ಲಿ ತಮಿಳನ್ನ ಬೆಳೆಸ್ತಾ ಇರೋರು ಯಾರು?

ಕರ್ನಾಟಕದಲ್ಲಿ ಕಾವೇರಿ ಹೊರಟ ಭುಗಿಲೆದ್ದಿದೆ. ಅದರಲ್ಲೂ ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಸದ್ಯ ಗರಂ ಆಗಿದ್ದಾರೆ. ಹೌದು ಈ ಹಿಂದೆಯೇ ಕಾವೇರಿ ವಿಚಾರವಾಗಿ ನಟ ದರ್ಶನ್(Darshan) ಟ್ವೀಟ್ ಮಾಡಿದ್ರು. ಅದ್ರೆ ಕೆಲವ್ರು ಕನ್ನಡ ಚಿತ್ರರಂಗದವರು ಕಾವೇರಿ ಹೋರಾಟಕ್ಕೆ ಬೆಂಬಲ ನೀಡ್ತೀಲ್ಲ ಅಂತ ಸಾಕಷ್ಟು ಟ್ರೋಲ್ ಮಾಡಿದ್ರು ಅದು ಈಗ ದರ್ಶನ್ ಅವ್ರ ಕೋಪಕ್ಕೆ ಕಾರಣವಾಗಿದೆ. ಅಂದ ಆಗೇ ಕಾವೇರಿ ವಿಚಾರವಾಗಿ ಸ್ಯಾಂಡಲ್​ವುಡ್​ನಲ್ಲಿ ಮೊದಲು ಧ್ವನಿಯೆತ್ತಿದ್ದೇ ನಟ ದರ್ಶನ್​. ಸೆಪ್ಟೆಂಬರ್…

Read More

ಕಷ್ಟದಲ್ಲಿರುವವರಿಗೆ ಸದಾ ಮಿಡಿಯುತ್ತೆ ದಾಸನ ಹೃದಯ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅಭಿಮಾನಿ ಕೈ ಹಿಡಿದ ದರ್ಶನ್‌

ಬಲಗೈಲಿ ಕೊಟ್ಟಿದ್ದು ಎಡಗೈಗೆ ತಿಳಿಯಬಾರದು ಅಂತ ಹೇಳ್ತಾರೆ ಆ ಮಾತು ನಮ್ಮ ಚಂದನವನದ ಸಾಕಷ್ಟು ನಟರಿಗೆ ಸೂಕ್ತ ಅಂತ ಹೇಳಿದ್ರೆ ತಪ್ಪಾಗಲ್ಲ. ಹೌದು ನಮ್ಮ ಸ್ಯಾಂಡಲ್ವುಡ್ ನಾ ಡಿ ಬಾಸ್, ಅಭಿಮಾನಿಗಳ ನೆಚ್ಚಿನ ದಾಸ ದರ್ಶನ್‌ ಅವ್ರಿಗೆ ಸೂಕ್ತ ಅಂತ ಹೇಳಬಹುದು. ಹೌದು ಡಿ. ಬಾಸ್ ತಮ್ಮ ಸಹಾಯಕ್ಕೆ ಎಂದಿಗೂ ಪ್ರಚಾರ ಬಯಸಿದವರಲ್ಲ. ಇದಕ್ಕೂ ಮುನ್ನ ಅನೇಕರಿಗೆ ಅವರು ಸಹಾಯ ಮಾಡಿದ್ದಾರೆ. ಇದಕ್ಕೆ ಕಾರಣ ಅವ್ರು ಕೂಡ ಕಷ್ಟದ ಬದುಕುನ್ನ ನೋಡಿಯೇ ಮೇಲೆ ಬಂದವರು. ಕಷ್ಟ ಏನೆಂದು…

Read More

ದರ್ಶನ್ ಬಗ್ಗೆ ಮನ ಬಿಚ್ಚಿ ಸುದೀಪ್ ಮಾತಾನಾಡಿದ್ದೇನು ಗೊತ್ತಾ? ನೀವಿಬ್ಬರು ಒಂದಾಗಿ ಅಂತ ಹೇಳಿದೋರಿಗೆ ಕಿಚ್ಚ ಹೇಳಿದ್ದೇನು ಗೊತ್ತಾ?

ಸುದೀಪ್(Kiccha sudeep) ಮತ್ತು ದರ್ಶನ್ (Darshan) ಯಾವ ಕಾರಣಕ್ಕೆ ದೂರವಾದರು ಎನ್ನುವುದು ಈಗಲೂ ಯಕ್ಷ ಪ್ರಶ್ನೆ. ಆದರೂ, ದರ್ಶನ್ ಬಗ್ಗೆ ಸುದೀಪ್ ಅವರಿಗೆ ಈಗಲೂ ಅದೇ ಸ್ನೇಹವಿದೆ. ಅದಕ್ಕೆ ಸಾಕ್ಷಿ ಎನ್ನುವಂತೆ ಸುದೀಪ್ ಮನೆಯಲ್ಲಿ ಈಗಲೂ ದರ್ಶನ್ ಫೋಟೋವಿದೆ. ಇದರ ಜೊತೆಗೆ ಸುದೀಪ್ ಮತ್ತು ದರ್ಶನ್ ಆದಷ್ಟು ಬೇಗ ಒಂದಾಗಲಿ ಎನ್ನುವುದು ಅವರ ಅಭಿಮಾನಿಗಳ ಆಸೆ ಯಾವಾಗ ಈಡೇರುತ್ತೆ ಅಭಿಮಾನಿಗಳು ಕಾಯುತ್ತಿದ್ದಾರೆ. ಇನ್ನು ಇವ್ರ ಸ್ನೇಹದ ವಿಚಾರವಾಗಿ ಹಲವು ವರ್ಷಗಳಿಂದ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಇಬ್ಬರೂ…

Read More

Darshan: ದರ್ಶನ್ ಸರ್ ನ ಭೇಟಿ ಮಾಡಿಸಿ ಎಂದು ವಿಡಿಯೋ ಮಾಡಿದ ಅಭಿಮಾನಿ; ಆಸೆ ಈಡೇರಿಸಿದ ದರ್ಶನ್

Darshan: ಅಭಿಮಾನ ಎಂದರೆ ಹಾಗೆ ಯಾರೋ ಗೊತ್ತಿಲ್ಲದ ವ್ಯಕ್ತಿಯನ್ನು ಅವರ ನಟನೆ ಮತ್ತು ಅವರ ವೈಯಕ್ತಿಕ ವಿಷಯಗಳನ್ನು ನೋಡುತ್ತಾ ಪ್ರೇರಣೆಯಾಗುವ ತುಂಬಾ ಜನರನ್ನು ನೋಡಿದ್ದೇವೆ. ಇದೀಗ ಸ್ಯಾಂಡಲ್ ವುಡ್ ನ ಡಿಬಾಸ್ ಅಂದರೆ ಪೂಜಿಸುವ ಅಭಿಮಾನಿಗಳು ಸಹ ಇದ್ದಾರೆ. ನಟನೆ ಹಾಗೂ ಹಿರಿಯರಿಗೆ ಆಗಲಿ ಕಿರಿಯರಿಗೆ ಆಗಲಿ ಸದಾ ಗೌರವ ಕೊಟ್ಟು ಮಾತನಾಡುವ ದರ್ಶನ್ ಅವರ ಗುಣ ತುಂಬಾ ಜನಕ್ಕೆ ಇಷ್ಟ ಈ ಗುಣಗಳನ ನೋಡೆ ದರ್ಶನ್ ಅವರನ್ನು ಎಷ್ಟೋ ಜನ ಇಷ್ಟ ಪಡುತ್ತಾರೆ. ಸರಿಗಮಪ ಸ್ಪರ್ಧಿಯಾಗಿದ…

Read More

ದರ್ಶನ್ ಮಗು ಥರ ಆದ್ರೆ ಕೆಣಕುದ್ರೆ ಬೆಂಕಿ! ಸುಮ್ಮನಿದ್ರೆ ಅವನ ಪಾಡಿಗೆ ಅವ್ನು ಇರುತ್ತಾನೆ; ಡಿ. ಬಾಸ್ ಬಗ್ಗೆ ರವಿಚಂದ್ರನ್ ಅವ್ರು ಹೇಳಿದ್ದೇನು ಗೊತ್ತಾ?

ಕನ್ನಡ ಚಿತ್ರರಂಗದ ದಾಸ ಅಭಿಮಾನಿಗಳ ಡಿ. ಬಾಸ್, ಡಚ್ಚು, ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ನೇರ ನಡೆ, ನೇರ ನುಡಿಯಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಕಡ್ಡಿ ತುಂಡಾಗುವಂತೆ ಮಾತನಾಡುವ ದರ್ಶನ್, ಯಾರಿಗೂ ಜಗ್ಗಲ್ಲ, ಯಾರಿಗೂ ಬಗ್ಗಲ್ಲ, ಮತ್ತೊಬ್ಬರಿಗೆ ತಲೆ ಬಾಗಿ ನಡೆಯುವಂತದ್ದು ಇಲ್ಲ. ನಿಯತ್ತಾಗಿ ಇದ್ರೆ ಎಲ್ಲಿ ಬೇಕಾದ್ರೂ ಬದುಕಬಹುದು ಎನ್ನುತ್ತಾ, ಕೆಲವೊಮ್ಮೆ ತಮ್ಮ ನೇರ ನಡೆ ನುಡಿಯಿಂದಲೇ ವಿವಾದಗಳನ್ನು ಸೃಷ್ಟಿಸಿಕೊಂಡಿರೋದು ಇದೆ. ಆದರೆ ಅದಕ್ಕೆಲ್ಲಾ ತಲೆ ಕೆಡಸಿಕೊಳ್ಳದೇ ಚಾಲೆಂಜಿಂಗ್ ಸ್ಟಾರ್ ಮುನ್ನುಗ್ಗುತ್ತಿರುತ್ತಾರೆ. ಇದೀಗ ನಟ ದರ್ಶನ್‌…

Read More

Darshan: ರೆಬಲ್ ಮನೆತನ ಉಳಿಸೋ ಜವಾಬ್ದಾರಿ ನಿಂದಮ್ಮ, ಅವಿವಾ ಮುಂದೆ ಮಂಡಿಯೂರಿ ಕೈಮುಗಿದ ದರ್ಶನ್.!!

Darshan: ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಶ್ರೀಪ್ರಸಾದ್ ಬಿದ್ದಪ ಅವರ ಪುತ್ರಿ ಅವಿವ ಅವರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು, ಇದೀಗ ಕಳೆದ ವಾರವಷ್ಟೇ ಗುರುಹಿರಿಯರ ಒಪ್ಪಿಗೆ ಮೇರೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ವಾರದಿಂದ ಅಂಬಿ ಮನೆಯಲ್ಲಿ ಸಡಗರ ಮನೆಮಾಡಿತ್ತು. ಹೌದು ಅಭಿಷೇಕ್ ಅಂಬರೀಶ್ ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಅವಿವಾ ಬಿದ್ದಪ್ಪ ಹೊಸ ಜೀವನಕ್ಕೆ ಕಾಲಿಟ್ಟರು. ಗೌಡರ ಸಂಪ್ರದಾಯದಂತೆ ನಡೆದ ಕಾರ್ಯಕ್ರಮದಲ್ಲಿ ಅವಿವಾಗೆ ಮಾಂಗಲ್ಯ ಧಾರಣೆ…

Read More

Abhishek-aviva Reception: ಅಭಿಷೇಕ್-ಅವಿವಾ ಆರತಕ್ಷತೆಯ ಕಲರ್ ಫುಲ್ ಫೋಟೋಗಳು, ಇಲ್ಲಿವೆ ನೋಡಿ

Abhishek-aviva Reception: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ ಸ್ವರ್ಗವೇ ಧರೆಗಿಳಿದು ಬಂತಂತಹ ಒಂದು ವೇದಿಕೆ ಸಜ್ಜಾಗಿತ್ತು ಅದಕ್ಕೆ ಕಾರಣ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಜೋಡಿಯ ಆರತಕ್ಷತೆ ಸಮಾರಂಭ. ಹೌದು ವೈವಾಹಿಕ ಜೀವನಕ್ಕೆ ಕಾಲಿಟ್ಟಂತಹ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಜೋಡಿ ನಿನ್ನೆ ಬಹಳ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಮಾಡಿಕೊಂಡಿದ್ದಾರೆ ಈ ಒಂದು ಆರತಕ್ಷತೆ ಕಾರ್ಯಕ್ರಮಕ್ಕೆ ಬಹಳ ಅದ್ದೂರಿಯಾಗಿ ವೇದಿಕೆ ನಿರ್ಮಾಣಗೊಂಡಿದ್ದು, ಈ ಅದ್ದೂರಿ ಮಂಟಪಕ್ಕೆ ಬಳಸಿದಂತಹ ಎಲ್ಲಾ ಸಾಮಗ್ರಿಗಳು ಕೂಡ ವಿಭಿನ್ನ ಅಂತ ಹೇಳಲಾಗುತ್ತಿದ್ದು…

Read More