ದಸರಾ ರಜೆಯನ್ನು ಅಕ್ಟೋಬರ್ 31ವರೆಗೆ ವಿಸ್ತರಣೆಗೆ ಶಿಕ್ಷಕರ ಆಗ್ರಹ!

ವರ್ಷ ಕಳೆದಂತೆ ಅಕ್ಟೋಬರ್ ತಿಂಗಳ ರಜೆಯಲ್ಲಿ ಕಡಿತವಾಗುತ್ತಿದ್ದು ಇದು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೇಸರವನ್ನುಂಟು ಮಾಡಿದೆ. ಸಹಿಸಿಕೊಳ್ಳಲಾರದೆ ಶಿಕ್ಷಕರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಲಾ ರಜೆಯನ್ನು ವಿಸ್ತರಿಸುವಂತೆ ಪತ್ರವನ್ನು ಬರೆದಿದೆ. ಈಗಾಗಲೇ ದಸರಾ ರಜೆಯನ್ನು ನೀಡಲಾಗಿದ್ದು, ದಸರಾ ಮರುದಿನ ಶಾಲೆ ಪುನರಾರಂಭವಾಗುವುದರಲ್ಲಿತ್ತು. ಇದರಿಂದ ಶಾಲಾ ಮಕ್ಕಳಿಗೆ ಒತ್ತಡ ಉಂಟಾಗುವುದರಿಂದ ಶಿಕ್ಷಕರ ಸಂಘವು ಸಿದ್ದರಾಮಯ್ಯನವರಿಗೆ ಪತ್ರ ಒಂದನ್ನು ಕಳುಹಿಸಿದೆ. ಅಕ್ಟೋಬರ್ 24ರ ವರೆಗೆ ದಸರಾ ನಡೆಯಲಿದ್ದು, 25 ರಿಂದ ಶಾಲೆ ಪುನರಾರಂಭವಾಗುವುದರಲ್ಲಿತ್ತು. ಇದು ವಿದ್ಯಾರ್ಥಿಗಳಿಗೆ ಒತ್ತಡವನ್ನುಂಟು ಮಾಡಲಿದೆ ಆದ್ದರಿಂದ…

Read More