Yuva Nidhi Scheme

ಯುವನಿಧಿ ಹಣ ಬರಬೇಕು ಅಂದ್ರೆ ಪ್ರತಿ ತಿಂಗಳು ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ನೀಡಲೇಬೇಕು

ಯುವನಿಧಿ ಯೋಜನೆಯು(Yuva Nidhi Scheme) ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ಸಹಾಯಧನ ನೀಡುವ ಯೋಜನೆ ಆಗಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿರುವ ಯುವನಿಧಿ ಯೋಜನೆಯ ಈಗಾಗಲೇ ಜಾರಿಯಲ್ಲಿ ಇದ್ದು. ಹಲವಾರು ಫಲಾನುಭವಿಗಳು ಈಗಾಗಲೇ ಯುವನಿಧಿ ಯೋಜನೆಯ ಹಣವನ್ನು ಪಡೆದಿದ್ದಾರೆ.. ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಏಕೆ ಸಲ್ಲಿಸಬೇಕು? ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಎಂದರೆ ಯುವನಿಧಿ ಯೋಜನೆಯಲ್ಲಿ(Yuva Nidhi Scheme) ಪದವಿ ಅಥವಾ ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳು ಎಲ್ಲಿಯೂ ಉದ್ಯೋಗ ದೊರಕದೆ…

Read More

Yuva Nidhi Scheme: ಡಿಪ್ಲೋಮಾ ಹಾಗೂ ಪದವೀಧರರಿಗೆ ಸಿಹಿಸುದ್ದಿ; ಯುವನಿಧಿ ಜಾರಿ ಬಗ್ಗೆ ಸಿ.ಎಂ ಘೋಷಣೆ

Yuva Nidhi Scheme: ಡಿಪ್ಲೋಮಾ ಹಾಗೂ ಪದವಿಯನ್ನು ಮುಗಿಸಿದ್ದು, ಉದ್ಯೋಗ ಸಿಗದೇ ಮನೆಯಲ್ಲೇ ಇರುವ ಯುವಕ, ಯುವತಿಯರಿಗೆ ಸರ್ಕಾರದಿಂದ ಮಾಸಿಕ ಹಣ ನೀಡುವ ಬಗ್ಗೆ ಘೋಷಣೆಯಾಗಿದೆ. ಡಿಪ್ಲೋಮಾ ಪದವಿಯನ್ನು ಮುಗಿಸಿ ನಿರುದ್ಯೋಗಿಯಾಗಿದ್ದ ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳಿಗೆ ಯುವನಿಧಿ ಯೋಜನೆಯನ್ನ ಡಿಸೆಂಬರ್ ನಲ್ಲಿ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ವಿದ್ಯೆಯನ್ನ ಮುಗಿಸಿ ಆರು ತಿಂಗಳುಗಳ ಕಾಲ ಉದ್ಯೋಗ ಸಿಗದೆ ಮನೆಯಲ್ಲಿ ಕುಳಿತ ಗಂಡು ಹಾಗೂ ಹೆಣ್ಣು ಮಕ್ಕಳಿಗಾಗಿ ಮಾಸಿಕ ಭತ್ಯೆಯನ್ನ…

Read More