ದರ್ಶನ್ ಮಗು ಥರ ಆದ್ರೆ ಕೆಣಕುದ್ರೆ ಬೆಂಕಿ! ಸುಮ್ಮನಿದ್ರೆ ಅವನ ಪಾಡಿಗೆ ಅವ್ನು ಇರುತ್ತಾನೆ; ಡಿ. ಬಾಸ್ ಬಗ್ಗೆ ರವಿಚಂದ್ರನ್ ಅವ್ರು ಹೇಳಿದ್ದೇನು ಗೊತ್ತಾ?

ಕನ್ನಡ ಚಿತ್ರರಂಗದ ದಾಸ ಅಭಿಮಾನಿಗಳ ಡಿ. ಬಾಸ್, ಡಚ್ಚು, ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ನೇರ ನಡೆ, ನೇರ ನುಡಿಯಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಕಡ್ಡಿ ತುಂಡಾಗುವಂತೆ ಮಾತನಾಡುವ ದರ್ಶನ್, ಯಾರಿಗೂ ಜಗ್ಗಲ್ಲ, ಯಾರಿಗೂ ಬಗ್ಗಲ್ಲ, ಮತ್ತೊಬ್ಬರಿಗೆ ತಲೆ ಬಾಗಿ ನಡೆಯುವಂತದ್ದು ಇಲ್ಲ. ನಿಯತ್ತಾಗಿ ಇದ್ರೆ ಎಲ್ಲಿ ಬೇಕಾದ್ರೂ ಬದುಕಬಹುದು ಎನ್ನುತ್ತಾ, ಕೆಲವೊಮ್ಮೆ ತಮ್ಮ ನೇರ ನಡೆ ನುಡಿಯಿಂದಲೇ ವಿವಾದಗಳನ್ನು ಸೃಷ್ಟಿಸಿಕೊಂಡಿರೋದು ಇದೆ. ಆದರೆ ಅದಕ್ಕೆಲ್ಲಾ ತಲೆ ಕೆಡಸಿಕೊಳ್ಳದೇ ಚಾಲೆಂಜಿಂಗ್ ಸ್ಟಾರ್ ಮುನ್ನುಗ್ಗುತ್ತಿರುತ್ತಾರೆ. ಇದೀಗ ನಟ ದರ್ಶನ್‌…

Read More

ನನ್ನ ಮಗನ ಮೇಲೆ ಆರೋಪ ಬಂದಿದೆ ಸುಮ್ನೆ ಇರಲ್ಲ! ದೊಡ್ಮನೆನೆ ಹೆಡ್ ಅಫೀಸ್! ನಾನು ಲೀಡರ್ ಅಲ್ಲ ವಿಲ್ಲನ್ -ವಿ. ರವಿಚಂದ್ರನ್

ನಟ ಕಿಚ್ಚ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂ ಎನ್ ಕುಮಾರ್ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಅತ್ತ ಕುಮಾರ್ ವಿರುದ್ಧ ಸುದೀಪ್‌ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಈ ವಿಚಾರ ಎಲ್ಲಿಗೆ ಹೋಗಿ ನಿಲ್ಲುತ್ತೋ ಅಂತ ಚಿತ್ರರಂಗದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಈ ವಿಚಾರವೀಗ ನಟ ರವಿಚಂದ್ರನ್ ಅವರ ಬಳಿ ಹೋಗಿದೆ. ಹೌದು ಸ್ಯಾಂಡಲ್‌ವುಡ್‌ನ ಕೆಲ ನಿರ್ಮಾಪಕರು ಸದ್ಯ ರವಿಚಂದ್ರನ್ ಅವರನ್ನು ಭೇಟಿ ಮಾಡಿ, ಈ ಬಗ್ಗೆ ಮಾತನಾಡಿದ್ದಾರೆ. ಮಾತುಕತೆಯ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ…

Read More