ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟ ರೈತ ಸಂತೋಷ್; ಜೈಲಿನಿಂದ ಡೈರೆಕ್ಟ ಆಗಿ ಬಿಗ್ ಬಿ ಮನೆಗೆ ವರ್ತೂರ್ ಸಂತೋಷ್

ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಪ್ರಕರಣ ಹೆಚ್ಚು ಸದ್ದು ಮಾಡಿದ್ದು, ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್‌ ಸಂತೋಷ್‌ಗೆ ಶುಕ್ರವಾರ ಜಾಮೀನು ಸಿಕ್ಕಿದೆ. ಹೌದು ಹುಲಿ ಉಗುರು ಧರಿಸಿದ ಆರೋಪದ ಮೇರೆಗೆ ಬಿಗ್ ಬಾಸ್(Bg boss) ಕಾರ್ಯಕ್ರಮದ ಮನೆಯಿಂದಲೇ ವರ್ತೂರ್ ಸಂತೋಷ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇನ್ನು ಗುರುವಾರ ವರ್ತೂರ್ ಸಂತೋಷ್‌ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಬೆಂಗಳೂರಿನ…

Read More