Shivaraj Kumar: ಸುದೀಪ್ ಕಾಂಟ್ರವರ್ಸಿ ಬಗ್ಗೆ ಶಿವಣ್ಣ ಖಡಕ್ ಮಾತು; ನನ್ನ ತಮ್ಮ ಸುದೀಪ್ ಅವನು ತಪ್ಪು ಮಾಡಿಲ್ಲ!?

Shivaraj Kumar: ನಟ ಕಿಚ್ಚ ಸುದೀಪ್ ಹಾಗೂ ಕುಮಾರ್ ಅವ್ರ ಜಗಳ ಈಗ ನ್ಯಾಯಾಲಯದವರೆಗೂ ಹೋಗಿರೋದು ನಿಮ್ಮೆಲ್ಲರಿಗೂ ಗೊತ್ತಿರೋ ವಿಚಾರ. ಹೌದು ನಟ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂಎನ್ ಕುಮಾರ್ ಅವರು ಸಾಕಷ್ಟು ಆರೋಪಗಳನ್ನು ಮಾಡಿ ಮಾಧ್ಯಮದ ಮುಂದೆ ಒಂದಷ್ಟು ವಿಚಾರಗಳನ್ನ ಹಂಚಿಕೊಂಡು ತಮಗಾಗಿರುವ ಅನ್ಯಾಯ ಸರಿಪಡಿಸಬೇಕು ಅಂತ ಕೇಳಿಕೊಂಡಿದ್ರು ಆದ್ರೆ ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ‘ಕಿಚ್ಚ ಸುದೀಪ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ದೇ ನಿರ್ಮಾಪಕ ಎಂಎನ್ ಕುಮಾರ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ….

Read More