ಈ ತಾಲ್ಲೂಕಿನ ಜನರಿಗೆ ಉಚಿತ ಅಕ್ಕಿ ಹಣ ಸಿಗೋದಿಲ್ಲ; ಈ ತಿಂಗಳಿಂದಲೇ ಇದು ಜಾರಿ!ಕಾರಣ ಏನ್ ಗೊತ್ತಾ?

ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್​​ ಪಕ್ಷ ಚುನಾವಣೆಗೂ ಮುನ್ನ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಆ 5 ಗ್ಯಾರಂಟಿಗಳಲ್ಲಿ, ಅನ್ನಭಾಗ್ಯ ಯೋಜನೆ ಕೂಡ ಒಂದು. ಹೌದು ಚುನಾವಣೆಗೂ ಮುನ್ನವೇ 10 ಕೆಜಿ ಅಕ್ಕಿ ಕೊಡ್ತೇವೆ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್​​ ಪಕ್ಷ, ಇದೀಗ ಹೇಳಿದಂತೆ 10 ಕೆಜಿ ಕೊಡುವುದಕ್ಕೆ ಸಾಧ್ಯವಾಗದೆ, ಈಗಾಗಲೇ ಕೇಂದ್ರದಿಂದ ಪೂರೈಕೆ ಆಗುವ 5 ಕೆಜಿ ಅಕ್ಕಿ ಹಾಗು ಉಳಿದ ಭರವಸೆಯ 5 ಕೆಜಿ ಅಕ್ಕಿಗೆ ಹಣ ಕೊಡೋದಾಗಿ ಹೇಳಿ ಈಗ ಹಣ…

Read More

ಜೂನ್ 1ರಿಂದ ರೇಷನ್ ಕಾರ್ಡ್ ಇದ್ದವರಿಗೆ 10 ಕೆಜಿ ಅಕ್ಕಿ. ಹೊಸ ಲಿಸ್ಟ್ ಬಿಡುಗಡೆ, ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರಬೇಕು!

ದೇಶದಲ್ಲಿನ ಬಡವರನ್ನ ಗಮನದಲ್ಲಿಟ್ಟುಕೊಂಡು ಮೂರು ಹೊತ್ತಿನ ಊಟವನ್ನಾದರೂ ಹೊಟ್ಟೆ ತುಂಬಾ ಮಾಡಲಿ ಅನ್ನೋ ಉದ್ದೇಶದಿಂದ ಉಚಿತ ರೇಷನ್ ನೀಡುವ ಪಡಿತರ ಯೋಜನೆಯನ್ನ ಜಾರಿಗೊಳಿಸಲಾಯಿತು. ಹೌದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪಡಿತರ ಚೀಟಿದಾರರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನ ನೀಡುತ್ತಿದೆ. ಅದರಲ್ಲಿ BPL, APL ಹಾಗೂ ಅಂತ್ಯೋದಯ ರೇಷನ್ ಕಾರ್ಡ್ ಸೇರಿದಂತೆ ಬೇರೆ ಬೇರೆ ವರ್ಗದ ಜನರಿಗೆ ಅಂದರೆ ಆದಾಯವನ್ನ ಪ್ರಮುಖ ವಿಷಯವನ್ನಾಗಿಟ್ಟುಕೊಂಡು ಈ ಒಂದು ಯೋಜನೆಯ ಲಾಭವನ್ನ ನೀಡಲು ಸರ್ಕಾರ ಉಚಿತರ ಪಡಿತರ ವಿತರಣಾ ಕಾರ್ಯಕ್ರಮವನ್ನ…

Read More