ಯಜಮಾನರಿಲ್ಲದಿದ್ರೂ ಖಾತೆಗೆ ಬರುತ್ತೆ ಅನ್ನಭಾಗ್ಯ ಯೋಜನೆಯ ಹಣ; 2ನೇ ವ್ಯಕ್ತಿಯ ಖಾತೆಗೆ ಜಮೆ ಆಗುತ್ತೆ ಹಣ

ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ವಿತರಿಸುವುದಾಗಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಆದರೆ ಈಗ ಕೇಂದ್ರದಿಂದ ಕೊಡುವ 5 ಕೆಜಿ ಅಕ್ಕಿ ವಿತರಿಸಿ ಇನ್ನೈದು ಕೆಜಿ ಅಕ್ಕಿಯ ಹಣವನ್ನು ಆಯಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಹೌದು ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ಮುಖ್ಯಮಂತ್ರಿ…

Read More

ಜೂನ್ 1ರಿಂದ ರೇಷನ್ ಕಾರ್ಡ್ ಇದ್ದವರಿಗೆ 10 ಕೆಜಿ ಅಕ್ಕಿ. ಹೊಸ ಲಿಸ್ಟ್ ಬಿಡುಗಡೆ, ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರಬೇಕು!

ದೇಶದಲ್ಲಿನ ಬಡವರನ್ನ ಗಮನದಲ್ಲಿಟ್ಟುಕೊಂಡು ಮೂರು ಹೊತ್ತಿನ ಊಟವನ್ನಾದರೂ ಹೊಟ್ಟೆ ತುಂಬಾ ಮಾಡಲಿ ಅನ್ನೋ ಉದ್ದೇಶದಿಂದ ಉಚಿತ ರೇಷನ್ ನೀಡುವ ಪಡಿತರ ಯೋಜನೆಯನ್ನ ಜಾರಿಗೊಳಿಸಲಾಯಿತು. ಹೌದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪಡಿತರ ಚೀಟಿದಾರರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನ ನೀಡುತ್ತಿದೆ. ಅದರಲ್ಲಿ BPL, APL ಹಾಗೂ ಅಂತ್ಯೋದಯ ರೇಷನ್ ಕಾರ್ಡ್ ಸೇರಿದಂತೆ ಬೇರೆ ಬೇರೆ ವರ್ಗದ ಜನರಿಗೆ ಅಂದರೆ ಆದಾಯವನ್ನ ಪ್ರಮುಖ ವಿಷಯವನ್ನಾಗಿಟ್ಟುಕೊಂಡು ಈ ಒಂದು ಯೋಜನೆಯ ಲಾಭವನ್ನ ನೀಡಲು ಸರ್ಕಾರ ಉಚಿತರ ಪಡಿತರ ವಿತರಣಾ ಕಾರ್ಯಕ್ರಮವನ್ನ…

Read More