Suraj accident: ಕನ್ನಡ ನಟ ಸೂರಜ್ ಸ್ಥಿತಿ ಈಗ ಹೇಗಿದೆ? ವೈದ್ಯರು ಹೇಳಿದ್ದೇನು? ತಮ್ಮ ಕಾಲು ಕತ್ತರಿಸಿದ ವಿಚಾರ ಗೊತ್ತಾಗಿದ್ದೇ ನಾಲ್ಕನೇ ದಿನಕ್ಕೆ..

Suraj accident: ಡಾ. ರಾಜ್​ಕುಮಾರ್​ ಅವರ ಕುಟುಂಬಕ್ಕೆ ಆಘಾತ ತರುವಂತಹ ಘಟನೆ ಮೊನ್ನೆ ನಡೆದಿತ್ತು, ಹೌದು ಪಾರ್ವತಮ್ಮ ರಾಜ್​ಕುಮಾರ್​ ಅವರ ತಮ್ಮನ ಪುತ್ರ ಸೂರಜ್​ ಅವ್ರಿಗೆ ಗಂಭೀರ ಅಪಘಾತವಾಗಿ ಕಾಲು ತೆಗೆದಿರುವಂತ ಸುದ್ದಿ ಬಂದಿತ್ತು. ಊಟಿಗೆ ತೆರಳುತ್ತಿದ್ದ ಸೂರಜ್ ಗೆ ನಂಜನಗೂಡಿನ ಬಳಿ ಲಾರಿ ಡಿಕ್ಕಿ ಆಗಿತ್ತು. ಕಳೆದ ಶನಿವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೂರಜ್ ಗಂಭೀರವಾಗಿ ಗಾಯಗೊಂಡಿದ್ದರು, ಅಲ್ಲದೇ ಅವರ ಕಾಲಿಗೆ ತೀವ್ರವಾಗಿ ಪೆಟ್ಟಾಗಿತ್ತು, ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ…

Read More

ಇಬ್ಬರು ಹೆಣ್ಣುಮಕ್ಕಳ ಮದುವೆಗೆ ಓಡಾಡಿ ತಯಾರಿ ಮಾಡಿದ್ದ ಅಪ್ಪ ಆದರೆ ಮದುವೆ ಒಂದು ದಿನ ಮುಂಚೆ ಅಪಘಾತದಲ್ಲಿ ಸಾವು!

ಯಾರ್ ಯಾರ್ ಜೀವನದಲ್ಲಿ ಭಗವಂತ ಏನೇನ್ ಬರೆದಿರುತ್ತಾನೋ ಮೊದಲೇ ಯಾರಿಗೂ ಗೊತ್ತಿರಲ್ಲ. ವಿಧಿ ಯಾವಾಗ ಹೇಗೆ ತನ್ನ ಘೋರ ಆಟವನ್ನ ಆಡಿಬಿಡುತ್ತೋ ಅದು ಕೂಡ ಹೇಳೋಕಾಗಲ್ಲ. ಹೌದು ಒಂದು ಚಂದದ ಸಂಸಾರ ಅಮ್ಮನನ್ನ ಕಳೆದುಕೊಂಡಿದ್ದ ಇಬ್ಬರು ಹೆಣ್ಣು ಮಕ್ಕಳಿಗೆ ತಾನೇ ಅಪ್ಪ ಅಮ್ಮ ಆಗಿ ಮಕ್ಕಳನ್ನ ಅಜ್ಜಿ ತಾತರ ಮನೆಯಲ್ಲಿಟ್ರು ಬಹಳ ಚಂದವಾಗಿ ನೋಡಿಕೊಳ್ಳುತ್ತಿದ್ದ ಅಪ್ಪ, ಮಕ್ಕಳಿಬ್ಬರಿಗೂ ಒಟ್ಟಿಗೆ ಮದುವೆ ಮಾಡಲು ನಿರ್ಧರಿಸಿ ಎಲ್ಲ ಸಿದ್ಧತೆಯನ್ನ ಮಾಡಿಕೊಂಡು ಮನೆಯಲ್ಲಿ ಮದುವೆ ಚಪ್ಪರ, ಸಡಗರ ಸಂಭ್ರಮ, ಇನ್ನೇನು ಮದುವೆ…

Read More