ತಮಿಳು ನಟನಿಗೆ ಕ್ಷಮೆಯಾಚಿಸಿದ ಪ್ರಕಾಶ್ ರಾಜ್; ಕನ್ನಡಿಗರ ಪರವಾಗಿ ಕ್ಷಮೆ ಕೇಳುತ್ತೀನಿ ಅಂದ ಪ್ರಕಾಶ್ ರಾಜ್

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್​ ಆಚರಣೆ ನಡೆಯುತ್ತಿದೆ. ಅದ್ರೆ ಅದಕ್ಕೂ ಮೊದಲೇ ಸಿನಿಮಾ ಪ್ರಚಾರಕ್ಕೆ ಅಂತ ಬಂದಿದ್ದ ತಮಿಳು ನಟನ ಮೇಲೆ ಒಂದು ರೀತಿಯಲ್ಲಿ ದೌರ್ಜನ್ಯ ನಡೆದಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗ್ತಿದೆ. ಇದೀಗ ಅದಕ್ಕೆ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದು, ಕನ್ನಡ ಪರ ಸಂಘಟನೆಗಳ ವಿರುದ್ಧ ನಟ ಪ್ರಕಾಶ್ ರಾಜ್ ಹರಿಹಾಯ್ದಿದ್ದಾರೆ. ಹೌದು ಬೆಂಗಳೂರಿನಲ್ಲಿ ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದುದನ್ನು ತಡೆದ ಕನ್ನಡಪರ ಸಂಘಟನೆಗಳ ನಡೆಯನ್ನು ಬಹುಭಾಷಾ…

Read More