Farmer Loan

ರಾಜ್ಯದ ರೈತರು ಸಹಕಾರಿ ಬ್ಯಾಂಕ್ ನಲ್ಲಿ ಪಡೆದ ಸಾಲದ ಅಸಲನ್ನು ಈ ದಿನಾಂಕದ ಒಳಗೆ ಪಾವತಿಸಿದರೆ ಬಡ್ಡಿ ಮನ್ನಾ ಆಗುತ್ತದೆ

ರೈತ ದೇಶದ ಅತಿದೊಡ್ಡ ಆಸ್ತಿ ರೈತ ಬೆಳೆಯನ್ನು ಬೆಳೆದರೆ ಮಾತ್ರ ನಾವು ನಿತ್ಯ ಆಹಾರ ಸೇವಿಸಲು ಸಾಧ್ಯ. ರೈತನಿಗೆ ಕಷ್ಟ ಬಂದರೆ ಇಡೀ ದೇಶವೇ ಮತ್ತೊಂದು ದೇಶದಿಂದ ಸಾಲವನ್ನು ಪಡೆಯಬೇಕು. ಆದರೆ ದೇಶಕ್ಕೆ ಅನ್ನ ನೀಡುವ ರೈತನು ತಾನು ಬೆಳೆ ಬೆಳೆಯಲು ಸಾಲ ಮಾಡಬೇಕು. ರೈತನು ಸಹಕಾರ ಸಂಘಗಳಲ್ಲಿ ( ಬ್ಯಾಂಕ್ ) ಬೆಲೆ ಸಾಲ ಪಡೆದು ಸರಿಯಾದ ಸಮಯಕ್ಕೆ ಅಸಲಿನ ಪಾವತಿ ಮಾಡಿದರೆ ಬಡ್ಡಿ ಮನ್ನಾ ಆಗುತ್ತದೆ. ಸಾಲದ ಅಸಲನ್ನು ತೀರಿಸಲು ಕೊನೆಯ ದಿನಾಂಕ ಘೋಷಣೆ…

Read More

ಕೃಷಿ ಸಾಲದ ಬಡ್ಡಿ ಮನ್ನಾ ಮಾಡಲಿದೆ ರಾಜ್ಯ ಸರ್ಕಾರ; ಏನೇನು ಷರತ್ತುಗಳು ಎಂಬುದನ್ನು ತಿಳಿಯಿರಿ.

ರೈತರು ಸಾಲದ ಸುಳಿಗೆ ಸಿಕ್ಕು ಆತ್ಮಹತ್ಯೆ ಮಾಡಿಕೊಳ್ಳುವ ಏಷ್ಟೋ ಪ್ರಕರಣಗಳು ನಡೆಯುತ್ತಾ ಇರುತ್ತವೆ. ರೈತರು ದೇಶದ ಬೆನ್ನೆಲುಬು ಎಂದು ಏಷ್ಟು ಪೇಪರ್ ಪುಸ್ತಕ ಹಾಗೂ ಭಾಷಣದಲ್ಲಿ ಹೇಳಿದರು ರೈತರ ಕಷ್ಟ ಮಾತ್ರ ಕಡಿಮೆ ಆಗುವುದಿಲ್ಲ. ಇಡೀ ದೇಶಕ್ಕೆ ಅನ್ನವನ್ನು ಹಾಕುವ ರೈತ ಸಾಮಾನ್ಯ ಜೀವನ ನಡೆಸುವುದು ಕಷ್ಟ ಆಗಿದೆ. ರೈತರ ಬದುಕಿಗೆ ಬೆಳೆಯುವ ಬೆಳೆಗೆ ಬಂಡವಾಳ ಹಾಕಲು ರೈತ ಸಾಲ ಮಾಡಬೇಕು. ರೈತನಿಗೆ ಬಂದ ಬೆಳೆಗೆ ಮಾರುಕಟ್ಟೆಯಲ್ಲಿ ಸಿಗುವ ಬೆಲೆಯೇ ಅವನ ಜೀವನಕ್ಕೆ ಆಧಾರ. ರೈತನಿಗೆ ಇಡೀ…

Read More