17Th Installment Of PM Kisan

ಕೇಂದ್ರ ಸರಕಾರದ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಜಮಾ ಆಗಲಿದೆ

ನರೇಂದ್ರ ಮೋದಿ ಸರಕಾರ ರಾಷ್ಟ್ರದ ರೈತರಿಗೆ ಆರ್ಥಿಕ ನೆರವು ನೀಡಬೇಕು ಎಂದು ಆರಂಭ ಮಾಡಿದ ಯೋಜನೆ ಕಿಸಾನ್ ಸಮ್ಮನ್. ಈಗಾಗಲೆ 16 ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು. ಈಗ 17 ನೆ ಕಂತಿನ ಹಣವನ್ನು ಲೋಕಸಭಾ ಚುನಾವಣೆಯ ದಿನ ಬಿಡುಗಡೆ ಆದ. ಬಳಿಕ ರೈತರ ಖಾತೆಗೆ ಜಮಾ ಆಗಲಿದೆ ಎಂಬ ಬಗ್ಗೆ ಮಾಹಿತಿ ಲಭ್ಯ ಆಗಿದೆ. 16 ನೆ ಕಂತಿನ ಹಣ ಯಾವಾಗ ಜಮಾ ಆಗಿತ್ತು?: ದೇಶದ ರೈತರಿಗೆ ಪಿಎಂ ಕಿಸಾನ್ ಸಮ್ಮನ್ ಯೋಜನೆಯ…

Read More
Karnataka Drought Relief Amount

ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ

ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ಸರ್ಕಾರ ಈಗಾಗಲೇ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೋರಿಸದೆ ಇದ್ದ ಕಾರಣ ಅವರಿಗೆ ಬಂದಿರುವ ಬೆಲೆ ಪರಿಹಾರದ ಹಣವನ್ನು ಸಾಲಕ್ಕೆ ಜಮಾ ಮಾಡಿದ್ದಾರೆ ಇದರಿಂದ ರೈತರಿಗೆ ಆರ್ಥಿಕ ತೊಂದರೆ ಉಂಟಾಗಿದ್ದು. ಈಗ ಬ್ಯಾಂಕ್ ನ ಕ್ರಮಕ್ಕೆ ಸರ್ಕಾರವು ಹಣ ಮರು ಪಾವತಿ ಮಾಡುವಂತೆ ಆದೇಶ ನೀಡಿದೆ. ಜಿಲ್ಲಾಧಿಕಾರಿಗಳ ಮಾಧ್ಯಮ ಪ್ರಕಟಣೆ :- ರೈತರ ಬೆಳೆ ಪರಿಹಾರವನ್ನು ಸಾಲಕ್ಕೆ…

Read More
Bara Parihara Money

ಬರ ಪರಿಹಾರ ನಿಧಿ; ಹಣ ಸಾಲದ ಖಾತೆಗೆ ಜಮೆ ಮಾಡದಂತೆ ಸೂಚನೆ!

ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರು, ಸರ್ಕಾರದ ನಿಧಿಗಳಾದ ಪ್ರೊತ್ಸಾಹ ಧನ ಮತ್ತು ಬರ ಪರಿಹಾರವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ನೇರ ಲಾಭ ವರ್ಗಾವಣೆ (ಡಿಬಿಟಿ) ಬಳಸುವ ಮಹತ್ವವನ್ನು ಒತ್ತಿ ಹೇಳಿದರು. ಈ ಹಣವನ್ನು ಯಾವುದೇ ಉದ್ದೇಶಕ್ಕಾಗಿ ಸಾಲ ನೀಡುವ ಖಾತೆಗಳಲ್ಲಿ ಹಾಕದಂತೆ ಅವರು ಸಲಹೆ ನೀಡಿದರು. ರೈತರು ಮತ್ತು ಸಾರ್ವಜನಿಕರಿಗೆ ಬೆಂಬಲ ನೀಡಲು ಸರ್ಕಾರ ಕ್ರಮಗಳನ್ನು ಜಾರಿಗೆ ತಂದಿದೆ. ಈ ನೀತಿಗಳು ರೈತರು ಮತ್ತು ಇತರ ಕೃಷಿ ಕಾರ್ಮಿಕರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿವೆ. ಸರ್ಕಾರವು…

Read More
Bara Parihara Payment Status Check,

ಬೆಳೆ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯೇ ಎಂದು ಈಗಲೇ ಚೆಕ್ ಮಾಡಿ

ರಾಜ್ಯ ಸರಕಾರದ ಬೇಡಿಕೆಯ ಮೇರೆಗೆ ಕೇಂದ್ರ ಸರ್ಕಾರವು ರಾಜ್ಯದ ಬರ ಪ್ರಮಾಣವನ್ನು ಪರಿಶೀಲನೆ ಮಾಡಿ ರಾಜ್ಯಕ್ಕೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿದೆ. ಈಗ ರಾಜ್ಯ ಸರ್ಕಾರವು ರೈತರ ಖಾತೆಗೆ ಬೆಳೆ ಪರಿಹಾರದ ಹಣವನ್ನು ಹಾಕುತ್ತಿದೆ. ನೀವು ನಿಮ್ಮ ಖಾತೆಗೆ ಹಣ ಬಂದಿರುವುದನ್ನು ತಿಳಿಯುವುದು ಹೇಗೆ ಎಂಬ ಮಾಹಿತಿಯನ್ನು ಈ ಲೇಖನದಿಂದ ತಿಳಿಯೋಣ. ಈಗಾಗಲೇ ರೈರತ ಖಾತೆಗೆ 2,000 ರೂಪಾಯಿ ಜಮಾ ಮಾಡಿದೆ :- ರಾಜ್ಯ ಸರ್ಕಾರವು ತುರ್ತಾಗಿ ರೈತರ ಖಾತೆಗಳಿಗೆ ಮೊದಲ ಹಂತದಲ್ಲಿ 2,000 ರೂಪಾಯಿಗಳನ್ನು…

Read More
Aadhaar Linking With Pahani mandatory

ಕರ್ನಾಟಕ ರೈತರ ಗಮನಕ್ಕೆ; ಪಹಣಿಗೆ ಇನ್ಮುಂದೆ ಆಧಾರ್ ಲಿಂಕ್ ಕಡ್ಡಾಯ.

ಈಗ ಯಾವುದೇ ಸರಕಾರಿ ಕೆಲಸಕ್ಕೆ ಕಡ್ಡಾಯವಾಗಿ ಆಧಾರ್ ಸಂಖ್ಯೆ ಕೇಳುವುದು ಸಾಮಾನ್ಯ ಆಗಿದೆ. ಅದೇ ರೀತಿ ಈಗಾಗಲೇ ಪಾನ್ ಕಾರ್ಡ್(Pan Card) ಮತ್ತು ರೇಷನ್ ಕಾರ್ಡ್ ಗೆ ಆಧಾರ್ ಜೋಡಣೆ ಕಡ್ಡಾಯ ಗೊಳಿಸಿರುವುದು ಎಲ್ಲರಿಗೂ ತಿಳಿದಿದೆ. ಈಗ ರೈತರಿಗೆ ತಮ್ಮ ಜಮೀನಿನ ಪಹಣಿಗೆ ಸಹ ಆಧಾರ್ ಲಿಂಕ್ ಮಾಡಿಸುವುದು ಕಡ್ಡಾಯ ಎಂದು ಇಲಾಖೆ ತಿಳಿಸಿದೆ. ಯಾಕೆ ಆಧಾರ್ ಲಿಂಕ್ ಕಡ್ಡಾಯ ಗೊಳಿಸಲಾಗಿದೆ?: ಕಂದಾಯ ಇಲಾಖೆಯನ್ನು ಆಧುನೀಕರಣ ಗೊಳಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈಗಲೇ…

Read More
Karnataka Drought Relief Amount

ಈ ಕೆಲಸ ಮಾಡದೆ ಇದ್ದರೆ ರೈತರಿಗೆ ಬರ ಪರಿಹಾರದ ಹಣ ಬರುವುದಿಲ್ಲ.

ಈಗಾಗಲೇ ಕೇಂದ್ರ ಸರಕಾರವು ರಾಜ್ಯ ಸರ್ಕಾರದ ಬೇಡಿಕೆಯಂತೆ ಬರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿದ್ದು ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಬರ ಪರಿಹಾರದ ಹಣವನ್ನು ನೀಡುವುದಾಗಿ ಘೋಷಣೆ ಮಾಡಿದೆ. ಆದರೆ ಈಗ ಅದರ ಬೆನ್ನಲ್ಲೇ ರೈತರಿಗೆ ಕೆಲವು ಸೂಚನೆಗಳನ್ನು ಸರ್ಕಾರ ನೀಡಿದೆ. ರೈತರು ಬೆಳೆ ಪರಿಹಾರದ ಹಣವನ್ನು ಪಡೆಯಲು ಕೆಲವು ನಿಯಮಗಳನ್ನು ಪಾಲಿಸಲೇಬೇಕಾಗಿದೆ. ಹಾಗಾದರೆ ಸರ್ಕಾರ ಹೇಳಿರುವ ನಿಯಮ ಏನು? ಬರ ಪರಿಹಾರದ ಹಣ ಪಡೆಯಲು ಏನು ಮಾಡಬೇಕು ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ. ಎನ್‌ಡಿಆರ್‌ಎಫ್‌ ಮಾರ್ಗಸೂಚಿ…

Read More
drought Relief Amount

ಬರ ಪರಿಹಾರದ ನಿರೀಕ್ಷೆಯಲ್ಲಿ ಇದ್ದ ರೈತರಿಗೆ ಇಲ್ಲಿದೆ ಬಿಗ್ ಅಪ್ಡೇಟ್

ಈ ಬಾರಿ ರಾಜ್ಯದಲ್ಲಿ ಅತಿ ಹೆಚ್ಚಿನ ಬರಗಾಲ ಉಂಟಾಗಿದೆ. ರಾಜ್ಯದಲ್ಲಿ ಏರಿಕೆ ಆಗಿರುವ ತಾಪಮಾನ ಮತ್ತು ಬರಗಾಲದಿಂದ ರಾಜ್ಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ರಾಜ್ಯದ ರೈತರು ಬೆಳೆದ ಬೆಳೆಗಳ ಹಾಳಾಗುತ್ತಿವೆ. ಈಗ ರಾಜ್ಯ ಸರ್ಕಾರದ ಬೇಡಿಕೆಯ ಮೇರೆಗೆ ಕೇಂದ್ರ ಸರ್ಕಾರವು ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿರುವ ಬಗ್ಗೆ ಎಲ್ಲರಿಗೂ ತಿಳಿದಿದೆ. ಅದರಂತೆ ಬರ ಪರಿಹಾರದ ಹಣದ ಬಗ್ಗೆ ಈಗ ಜನರಿಗೆ ಒಂದು ಬಿಗ್ ಅಪ್ಡೇಟ್ ದೊರೆತಿದೆ. ಏನಿದು ಗುಡ್ ನ್ಯೂಸ್?: ರಾಜ್ಯದಲ್ಲಿ ಮುಕ್ಕಾಲು ಭಾಗ…

Read More
Drought Relief Fund

ರೈತರ ಖಾತೆಗೆ ಜಮಾ ಆಗಲಿದೆ ಬೆಳೆ ಪರಿಹಾರದ ಹಣ.

ವರ್ಷ ಮಳೆ ಕಡಿಮೆಯಾಗಿದೆ ಇದರಿಂದ ರೈತರು ಬೆಳೆ ಬೆಳೆಯುವುದು ಬಹಳ ಕಷ್ಟ ಆಗಿದೆ. ಈಗಾಗಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ನೀಡಿದ್ದು, ಈಗ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಪರಿಹಾರದ ಹಣ ನೀಡಿದೆ. ರೈತರಿಗೆ ನಾಲ್ಕು ದಿನದ ಒಳಗೆ ಬರಲಿದೆ ಬೆಳೆ ಪರಿಹಾರದ ಹಣ ಬರಲಿದೆ :- ರಾಜ್ಯದ ಒಟ್ಟು 34 ಲಕ್ಷ ರೈತರಿಗೆ ನೇರವಾಗಿ ಅವರ ಅಕೌಂಟ್ ಗೆ ಬೆಳೆ ನಷ್ಟದ ಪರಿಹಾರ ಹಣವೂ ಬಿಡುಗಡೆ ಆಗಲಿದೆ. ಇಂದು ಕೆಲವರ ಖಾತೆಗೆ ಹಣ ಜಮಾ ಆಗಿದ್ದು…

Read More
PM Kisan Yojana 17Th Installment

ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣವನ್ನು ಪಡೆಯಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

ದೇಶದ ರೈತರಿಗೆ ಆರ್ಥಿಕ ಸಹಾಯ ನೀಡಬೇಕು ಎಂಬ ಉದ್ದೇಶದಿಂದ ಪಿಎಂ ಕಿಸಾನ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದರು. ಇದು ದೇಶದ ಹಲವಾರು ರೈತರಿಗೆ ಆರ್ಥಿಕವಾಗಿ ಸಹಾಯ ಆಗಿದೆ. ಈಗಾಗಲೇ ದೇಶದ ರೈತರಿಗೆ 16 ಕಂತುಗಳ ಹಣವನ್ನು ದೇಶದ ರೈತರ ಖಾತೆಗಳಿಗೆ 2,000 ರೂಪಾಯಿಯಂತೆ ಹಣ ಜಮಾ ಆಗಿದೆ. ಈಗ ಮುಂದಿನ ಕಂತಿನ ಕಿಸಾನ್ ಯೋಜನೆಯ ಹಣವನ್ನು ಪಡೆಯಬೇಕು ಎಂದರೆ ಈ ಕೆಳಗಿನ ಹಂತಗಳನ್ನು ಅನುಸರಿಸಿ. ಕೆಲವು ರೈತರು ಇನ್ನು ಪಿ ಎಂ ಕಿಸಾನ್…

Read More
PM Kisan Scheme

PM ಕಿಸಾನ್ ಸ್ಟೇಟಸ್; 17ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ?

ಭಾರತದ ರೈತರಿಗೆ ಆರ್ಥಿಕ ನೆರವು ನೀಡಬೇಕು ಎಂಬ ಉದ್ದೇಶದಿಂದ ಆರಂಭವಾದ ಕೇಂದ್ರ ಸರ್ಕಾರದ ಯೋಜನೆ ಕಿಸಾನ್ ಸಮ್ಮನ್. ಈಗಾಗಲೇ 16 ಕಂತುಗಳನ್ನು ಯಶಸ್ವಿಯಾಗಿ ಮುಗಿಸಿದೆ. ಭಾರತದ ಲಕ್ಷಾಂತರ ರೈತರು ಈ ಯೋಜನೆಯ ಲಾಭ ಪಡೆಯುತ್ತ ಇದ್ದಾರೆ. ವರುಷಕ್ಕೆ 6,000 ರೂಪಾಯಿಯಂತೆ ಮೂರು ಕಂತುಗಳಲ್ಲಿ ಈ ಹಣವನ್ನು ಕೇಂದ್ರವು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಿದೆ. ಪಿಎಂ ಕಿಸಾನ್ ಸಮ್ಮನ್ ಯೋಜನೆಯ ಮುಂದಿನ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ ಎಂಬ ಮಾಹಿತಿ ಇಲ್ಲಿದೆ. 16 ಕಂತುಗಳು ಬಿಡುಗಡೆ…

Read More