Karnataka Drought Relief Amount

ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ

ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ಸರ್ಕಾರ ಈಗಾಗಲೇ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೋರಿಸದೆ ಇದ್ದ ಕಾರಣ ಅವರಿಗೆ ಬಂದಿರುವ ಬೆಲೆ ಪರಿಹಾರದ ಹಣವನ್ನು ಸಾಲಕ್ಕೆ ಜಮಾ ಮಾಡಿದ್ದಾರೆ ಇದರಿಂದ ರೈತರಿಗೆ ಆರ್ಥಿಕ ತೊಂದರೆ ಉಂಟಾಗಿದ್ದು. ಈಗ ಬ್ಯಾಂಕ್ ನ ಕ್ರಮಕ್ಕೆ ಸರ್ಕಾರವು ಹಣ ಮರು ಪಾವತಿ ಮಾಡುವಂತೆ ಆದೇಶ ನೀಡಿದೆ. ಜಿಲ್ಲಾಧಿಕಾರಿಗಳ ಮಾಧ್ಯಮ ಪ್ರಕಟಣೆ :- ರೈತರ ಬೆಳೆ ಪರಿಹಾರವನ್ನು ಸಾಲಕ್ಕೆ…

Read More
Aadhaar Linking With Pahani mandatory

ಕರ್ನಾಟಕ ರೈತರ ಗಮನಕ್ಕೆ; ಪಹಣಿಗೆ ಇನ್ಮುಂದೆ ಆಧಾರ್ ಲಿಂಕ್ ಕಡ್ಡಾಯ.

ಈಗ ಯಾವುದೇ ಸರಕಾರಿ ಕೆಲಸಕ್ಕೆ ಕಡ್ಡಾಯವಾಗಿ ಆಧಾರ್ ಸಂಖ್ಯೆ ಕೇಳುವುದು ಸಾಮಾನ್ಯ ಆಗಿದೆ. ಅದೇ ರೀತಿ ಈಗಾಗಲೇ ಪಾನ್ ಕಾರ್ಡ್(Pan Card) ಮತ್ತು ರೇಷನ್ ಕಾರ್ಡ್ ಗೆ ಆಧಾರ್ ಜೋಡಣೆ ಕಡ್ಡಾಯ ಗೊಳಿಸಿರುವುದು ಎಲ್ಲರಿಗೂ ತಿಳಿದಿದೆ. ಈಗ ರೈತರಿಗೆ ತಮ್ಮ ಜಮೀನಿನ ಪಹಣಿಗೆ ಸಹ ಆಧಾರ್ ಲಿಂಕ್ ಮಾಡಿಸುವುದು ಕಡ್ಡಾಯ ಎಂದು ಇಲಾಖೆ ತಿಳಿಸಿದೆ. ಯಾಕೆ ಆಧಾರ್ ಲಿಂಕ್ ಕಡ್ಡಾಯ ಗೊಳಿಸಲಾಗಿದೆ?: ಕಂದಾಯ ಇಲಾಖೆಯನ್ನು ಆಧುನೀಕರಣ ಗೊಳಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈಗಲೇ…

Read More
drought Relief Amount

ಬರ ಪರಿಹಾರದ ನಿರೀಕ್ಷೆಯಲ್ಲಿ ಇದ್ದ ರೈತರಿಗೆ ಇಲ್ಲಿದೆ ಬಿಗ್ ಅಪ್ಡೇಟ್

ಈ ಬಾರಿ ರಾಜ್ಯದಲ್ಲಿ ಅತಿ ಹೆಚ್ಚಿನ ಬರಗಾಲ ಉಂಟಾಗಿದೆ. ರಾಜ್ಯದಲ್ಲಿ ಏರಿಕೆ ಆಗಿರುವ ತಾಪಮಾನ ಮತ್ತು ಬರಗಾಲದಿಂದ ರಾಜ್ಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ರಾಜ್ಯದ ರೈತರು ಬೆಳೆದ ಬೆಳೆಗಳ ಹಾಳಾಗುತ್ತಿವೆ. ಈಗ ರಾಜ್ಯ ಸರ್ಕಾರದ ಬೇಡಿಕೆಯ ಮೇರೆಗೆ ಕೇಂದ್ರ ಸರ್ಕಾರವು ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿರುವ ಬಗ್ಗೆ ಎಲ್ಲರಿಗೂ ತಿಳಿದಿದೆ. ಅದರಂತೆ ಬರ ಪರಿಹಾರದ ಹಣದ ಬಗ್ಗೆ ಈಗ ಜನರಿಗೆ ಒಂದು ಬಿಗ್ ಅಪ್ಡೇಟ್ ದೊರೆತಿದೆ. ಏನಿದು ಗುಡ್ ನ್ಯೂಸ್?: ರಾಜ್ಯದಲ್ಲಿ ಮುಕ್ಕಾಲು ಭಾಗ…

Read More
Farmer Loan

ರಾಜ್ಯದ ರೈತರು ಸಹಕಾರಿ ಬ್ಯಾಂಕ್ ನಲ್ಲಿ ಪಡೆದ ಸಾಲದ ಅಸಲನ್ನು ಈ ದಿನಾಂಕದ ಒಳಗೆ ಪಾವತಿಸಿದರೆ ಬಡ್ಡಿ ಮನ್ನಾ ಆಗುತ್ತದೆ

ರೈತ ದೇಶದ ಅತಿದೊಡ್ಡ ಆಸ್ತಿ ರೈತ ಬೆಳೆಯನ್ನು ಬೆಳೆದರೆ ಮಾತ್ರ ನಾವು ನಿತ್ಯ ಆಹಾರ ಸೇವಿಸಲು ಸಾಧ್ಯ. ರೈತನಿಗೆ ಕಷ್ಟ ಬಂದರೆ ಇಡೀ ದೇಶವೇ ಮತ್ತೊಂದು ದೇಶದಿಂದ ಸಾಲವನ್ನು ಪಡೆಯಬೇಕು. ಆದರೆ ದೇಶಕ್ಕೆ ಅನ್ನ ನೀಡುವ ರೈತನು ತಾನು ಬೆಳೆ ಬೆಳೆಯಲು ಸಾಲ ಮಾಡಬೇಕು. ರೈತನು ಸಹಕಾರ ಸಂಘಗಳಲ್ಲಿ ( ಬ್ಯಾಂಕ್ ) ಬೆಲೆ ಸಾಲ ಪಡೆದು ಸರಿಯಾದ ಸಮಯಕ್ಕೆ ಅಸಲಿನ ಪಾವತಿ ಮಾಡಿದರೆ ಬಡ್ಡಿ ಮನ್ನಾ ಆಗುತ್ತದೆ. ಸಾಲದ ಅಸಲನ್ನು ತೀರಿಸಲು ಕೊನೆಯ ದಿನಾಂಕ ಘೋಷಣೆ…

Read More
fertilizer

ರೈತರಿಗೆ ಸಿಹಿಸುದ್ದಿ; ಕೇಂದ್ರ ಸರ್ಕಾರದಿಂದ ರೈತರಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ನೀಡುತ್ತಿದೆ.

ರೈತರರಿಗೆ ಸಹಾಯ ಮಾಡುವ ಉದ್ದೇಶದಿಂದ ರೈತರಿಗೆ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದೆ. ಕಿಸಾನ್ ಸಮ್ಮನ್ ಯೋಜನೆಯಲ್ಲಿ ಪ್ರತಿ ಕಂತಿನಲ್ಲಿ ಈಗಾಗಲೇ ರೈತರ ಖಾತೆಗೆ ನೇರವಾಗಿ 2,000 ಹಣವನ್ನು ಕೇಂದ್ರ ನೀಡುತ್ತಿದೆ. ಅದರ ಜೊತೆಗೆ ಬೆಳೆ ವಿಮೆ, ರಿಯಾಯಿತಿ ದರದಲ್ಲಿ ಬಿತ್ತನೆಯ ಬೀಜಗಳು, ಸಬ್ಸಿಡಿ ದರದಲ್ಲಿ ಯಂತ್ರಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅದರ ಜೊತೆಗೆ ಈಗ ಮುಂದಿನ ಮುಂಗಾರು ಬೆಳೆಗೆ ರಸಗೊಬ್ಬರವನ್ನು ಕೇಂದ್ರ ಸರ್ಕಾರ ರಿಯಾಯತಿ ದರದಲ್ಲಿ ರೈತರಿಗೆ ನೀಡಲು ಕೇಂದ್ರ ಚಿಂತನೆ ನಡೆಸಿದೆ….

Read More
PM Kisan 16th Installment

ಪಿಎಂ ಕಿಸಾನ್ ಯೋಜನೆ; ರೈತರಿಗೆ ಖುಷಿಯ ಸುದ್ದಿ 16ನೇ ಕಂತು ಇಂದೇ ಖಾತೆಗೆ ಜಮಾ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಮುಂಬರುವ ವಿತರಣೆಯನ್ನು ಫೆಬ್ರವರಿ 28 ರಂದು ನಿಗದಿಪಡಿಸಲಾಗಿದೆ, ಇದು ಯೋಜನೆಯ 16 ನೇ ಕಂತು ಆಗಿದೆ. ಈ ಯೋಜನೆಯ ಮುಂದಿನ ಹಂತವನ್ನು ಪ್ರಧಾನಿ ಮೋದಿ ಅನಾವರಣಗೊಳಿಸಲಿದ್ದಾರೆ. ಸುಮಾರು ಒಂಬತ್ತು ಕೋಟಿ ರೈತರು ಈ ಯೋಜನೆಯಿಂದ ಪ್ರಯೋಜನ ಪಡೆಯಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 16 ನೇ ಕಂತಿನ ಬಿಡುಗಡೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಅಧಿಕೃತ ವೆಬ್‌ಸೈಟ್ https://pmkisan.gov.in ನಲ್ಲಿ ಪಡೆಯಬಹುದು. ನರೇಂದ್ರ ಮೋದಿ ಇಂದು ಮಹಾರಾಷ್ಟ್ರದ ಯವತ್ಮಾಲ್ ಗೆ…

Read More
sprinkler set facility

ರೈತರಿಗೆ ಶುಭಸುದ್ದಿ; ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ ಎರಡು ಹೆಕ್ಟೇರ್ ಕೃಷಿ ಭೂಮಿಗೆ ವಿಸ್ತರಿಸಿದೆ ಸರ್ಕಾರ

2023-2024ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಭೋಜನ್ ಯೋಜನೆಯ ಸೂಕ್ಷ್ಮ ನೀರಾವರಿ ಯೋಜನೆ ಅಡಿ ಎರಡು ಹೆಕ್ಟೇರ್ ಕೃಷಿ ಭೂಮಿಗೆ ಸ್ಪ್ರಿಂಕ್ಲರ್ ಸೆಟ್ ಅಳವಡಿಕೆಗೆ ಸರ್ಕಾರ ಸೌಲಭ್ಯ ನೀಡಿದೆ. ಈ ಹಿಂದೆ ಇದೇ ಯೋಜನೆಯನ್ನು ಕೇವಲ 1 ಹೆಕ್ಟೇರ್ ಪ್ರದೇಶಕ್ಕೆ ಸೌಲಭ್ಯ ಪಡೆಯಬಹುದಾಗಿತ್ತು. ಈಗ ಎರಡು ಹೆಕ್ಟೇರ್ ಗೆ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ ಸ್ಪ್ರಿಂಕ್ಲರ್…

Read More

ಕೃಷಿ ಸಾಲದ ಬಡ್ಡಿ ಮನ್ನಾ ಮಾಡಲಿದೆ ರಾಜ್ಯ ಸರ್ಕಾರ; ಏನೇನು ಷರತ್ತುಗಳು ಎಂಬುದನ್ನು ತಿಳಿಯಿರಿ.

ರೈತರು ಸಾಲದ ಸುಳಿಗೆ ಸಿಕ್ಕು ಆತ್ಮಹತ್ಯೆ ಮಾಡಿಕೊಳ್ಳುವ ಏಷ್ಟೋ ಪ್ರಕರಣಗಳು ನಡೆಯುತ್ತಾ ಇರುತ್ತವೆ. ರೈತರು ದೇಶದ ಬೆನ್ನೆಲುಬು ಎಂದು ಏಷ್ಟು ಪೇಪರ್ ಪುಸ್ತಕ ಹಾಗೂ ಭಾಷಣದಲ್ಲಿ ಹೇಳಿದರು ರೈತರ ಕಷ್ಟ ಮಾತ್ರ ಕಡಿಮೆ ಆಗುವುದಿಲ್ಲ. ಇಡೀ ದೇಶಕ್ಕೆ ಅನ್ನವನ್ನು ಹಾಕುವ ರೈತ ಸಾಮಾನ್ಯ ಜೀವನ ನಡೆಸುವುದು ಕಷ್ಟ ಆಗಿದೆ. ರೈತರ ಬದುಕಿಗೆ ಬೆಳೆಯುವ ಬೆಳೆಗೆ ಬಂಡವಾಳ ಹಾಕಲು ರೈತ ಸಾಲ ಮಾಡಬೇಕು. ರೈತನಿಗೆ ಬಂದ ಬೆಳೆಗೆ ಮಾರುಕಟ್ಟೆಯಲ್ಲಿ ಸಿಗುವ ಬೆಲೆಯೇ ಅವನ ಜೀವನಕ್ಕೆ ಆಧಾರ. ರೈತನಿಗೆ ಇಡೀ…

Read More

ರೈತರಿಗೆ ಸಿಹಿ ಸುದ್ದಿ; ರಾಜ್ಯ ಸರ್ಕಾರ ಬೆಳೆ ಪರಿಹಾರದ ಮೊದಲ ಕಂತಿನ ಹಣ ಒಂದು ವಾರದೊಳಗೆ ರೈತರ ಖಾತೆಗೆ ಜಮಾ

ರೈತ ದೇಶದ ಆಸ್ತಿ. ಅವನಿಗೆ ತೊಂದರೆ ಆದರೆ ಇಡೀ ದೇಶಕ್ಕೆ ತೊಂದರೆ ಆಗುತ್ತದೆ. ಪ್ರತಿ ವರ್ಷ ಹೆಚ್ಚಿನ ಮಳೆಯಿಂದ ಅಥವಾ ಬರಗಾಲದಿಂದ ತಾನು ಬೆಳೆದ ಬೆಳೆಯ ನಾಶ ಅನುಭವಿಸುತ್ತಾನೆ. ಹಲವು ಬಗೆಯ ಯೋಜನೆಗಳು ಈಗಾಗಲೇ ರೈತರ ಬದುಕಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಾಗುತ್ತಿವೆ. ಅಂತೆಯೇ ಈಗ ರಾಜ್ಯ ಸರ್ಕಾರವು ರೈತರಿಗೆ ಬೆಳೆ ವಿಮೆಯ ಹಣವನ್ನು ಬಿಡುಗಡೆ ಮಾಡಿದೆ. ಬೆಳೆ ವಿಮೆಯ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ತಿಳಿದುಕೊಳ್ಳಿ. ಮೊದಲ ಹಂತದಲ್ಲಿ ಬಿಡುಗಡೆ ಆಗಿರುವ ಮೊತ್ತ…

Read More
farmers a new scheme

ಅನ್ನದಾತರಿಗೆ ಶುಭ ಸುದ್ದಿ , ರೈತರಿಗೆ ಮೋದಿ ಸರಕಾರ ನೀಡುತ್ತಿದ್ದೆ ಹೊಸದೊಂದು ಯೋಜನೆ !

ಅನ್ನದಾತ ದೇಶದ ಬೆನ್ನೆಲುಬು. ನಾವು ಊಟ ಮಾಡುವ ಪ್ರತಿ ತುತ್ತು ರೈತ ನೀಡಿದ ಭಿಕ್ಷೆ . ಅನ್ನದಾತನ ಪ್ರತಿ ಹನಿಯೂ ದೇಶಕ್ಕೆ ದೊಡ್ಡ ಆಸ್ತಿಯಾಗಿದೆ. ರೈತ ಸಾಲದ ಸುಳಿಯಿಂದ , ಬೆಳೆದ ಬೆಳೆಯನ್ನು ಉಳಿಸಿಕೊಳ್ಳುವ ದೃಷ್ಟಿಯಿಂದ ಹಲವಾರು ಬಗೆಯ ಸಂಕಷ್ಟಗಳನ್ನು ಅನುಭವಿಸುತ್ತಾ ಇದ್ದಾನೆ. ಇದನ್ನು ಅರಿತ ಸರಕಾರವು ಈಗಾಗಲೇ ಮೋದಿ ಸರಕಾರ ಅಧಿಕಾರ ಬಂದಾಗ ಮೊದಲು ಪ್ರತಿ ರೈತನ ಖಾತೆಗೆ ನೇರವಾಗಿ 2,000 ರೂಪಾಯಿ ಹಣವನ್ನು ಜಮಾ ಮಾಡುತ್ತಾ ಬಂದಿದೆ. ಅದರ ಜೊತೆಗೆ ಹಲವು ಯೋಜನೆಗಳು ರೈತನಿಗೆ…

Read More