Karnataka Drought Relief Amount

ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ

ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ಸರ್ಕಾರ ಈಗಾಗಲೇ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೋರಿಸದೆ ಇದ್ದ ಕಾರಣ ಅವರಿಗೆ ಬಂದಿರುವ ಬೆಲೆ ಪರಿಹಾರದ ಹಣವನ್ನು ಸಾಲಕ್ಕೆ ಜಮಾ ಮಾಡಿದ್ದಾರೆ ಇದರಿಂದ ರೈತರಿಗೆ ಆರ್ಥಿಕ ತೊಂದರೆ ಉಂಟಾಗಿದ್ದು. ಈಗ ಬ್ಯಾಂಕ್ ನ ಕ್ರಮಕ್ಕೆ ಸರ್ಕಾರವು ಹಣ ಮರು ಪಾವತಿ ಮಾಡುವಂತೆ ಆದೇಶ ನೀಡಿದೆ. ಜಿಲ್ಲಾಧಿಕಾರಿಗಳ ಮಾಧ್ಯಮ ಪ್ರಕಟಣೆ :- ರೈತರ ಬೆಳೆ ಪರಿಹಾರವನ್ನು ಸಾಲಕ್ಕೆ…

Read More
Karnataka Drought Relief Amount

ಈ ಕೆಲಸ ಮಾಡದೆ ಇದ್ದರೆ ರೈತರಿಗೆ ಬರ ಪರಿಹಾರದ ಹಣ ಬರುವುದಿಲ್ಲ.

ಈಗಾಗಲೇ ಕೇಂದ್ರ ಸರಕಾರವು ರಾಜ್ಯ ಸರ್ಕಾರದ ಬೇಡಿಕೆಯಂತೆ ಬರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿದ್ದು ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಬರ ಪರಿಹಾರದ ಹಣವನ್ನು ನೀಡುವುದಾಗಿ ಘೋಷಣೆ ಮಾಡಿದೆ. ಆದರೆ ಈಗ ಅದರ ಬೆನ್ನಲ್ಲೇ ರೈತರಿಗೆ ಕೆಲವು ಸೂಚನೆಗಳನ್ನು ಸರ್ಕಾರ ನೀಡಿದೆ. ರೈತರು ಬೆಳೆ ಪರಿಹಾರದ ಹಣವನ್ನು ಪಡೆಯಲು ಕೆಲವು ನಿಯಮಗಳನ್ನು ಪಾಲಿಸಲೇಬೇಕಾಗಿದೆ. ಹಾಗಾದರೆ ಸರ್ಕಾರ ಹೇಳಿರುವ ನಿಯಮ ಏನು? ಬರ ಪರಿಹಾರದ ಹಣ ಪಡೆಯಲು ಏನು ಮಾಡಬೇಕು ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ. ಎನ್‌ಡಿಆರ್‌ಎಫ್‌ ಮಾರ್ಗಸೂಚಿ…

Read More
drought Relief Amount

ಬರ ಪರಿಹಾರದ ನಿರೀಕ್ಷೆಯಲ್ಲಿ ಇದ್ದ ರೈತರಿಗೆ ಇಲ್ಲಿದೆ ಬಿಗ್ ಅಪ್ಡೇಟ್

ಈ ಬಾರಿ ರಾಜ್ಯದಲ್ಲಿ ಅತಿ ಹೆಚ್ಚಿನ ಬರಗಾಲ ಉಂಟಾಗಿದೆ. ರಾಜ್ಯದಲ್ಲಿ ಏರಿಕೆ ಆಗಿರುವ ತಾಪಮಾನ ಮತ್ತು ಬರಗಾಲದಿಂದ ರಾಜ್ಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ರಾಜ್ಯದ ರೈತರು ಬೆಳೆದ ಬೆಳೆಗಳ ಹಾಳಾಗುತ್ತಿವೆ. ಈಗ ರಾಜ್ಯ ಸರ್ಕಾರದ ಬೇಡಿಕೆಯ ಮೇರೆಗೆ ಕೇಂದ್ರ ಸರ್ಕಾರವು ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿರುವ ಬಗ್ಗೆ ಎಲ್ಲರಿಗೂ ತಿಳಿದಿದೆ. ಅದರಂತೆ ಬರ ಪರಿಹಾರದ ಹಣದ ಬಗ್ಗೆ ಈಗ ಜನರಿಗೆ ಒಂದು ಬಿಗ್ ಅಪ್ಡೇಟ್ ದೊರೆತಿದೆ. ಏನಿದು ಗುಡ್ ನ್ಯೂಸ್?: ರಾಜ್ಯದಲ್ಲಿ ಮುಕ್ಕಾಲು ಭಾಗ…

Read More
Drought Relief Fund

ರೈತರ ಖಾತೆಗೆ ಜಮಾ ಆಗಲಿದೆ ಬೆಳೆ ಪರಿಹಾರದ ಹಣ.

ವರ್ಷ ಮಳೆ ಕಡಿಮೆಯಾಗಿದೆ ಇದರಿಂದ ರೈತರು ಬೆಳೆ ಬೆಳೆಯುವುದು ಬಹಳ ಕಷ್ಟ ಆಗಿದೆ. ಈಗಾಗಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ನೀಡಿದ್ದು, ಈಗ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಪರಿಹಾರದ ಹಣ ನೀಡಿದೆ. ರೈತರಿಗೆ ನಾಲ್ಕು ದಿನದ ಒಳಗೆ ಬರಲಿದೆ ಬೆಳೆ ಪರಿಹಾರದ ಹಣ ಬರಲಿದೆ :- ರಾಜ್ಯದ ಒಟ್ಟು 34 ಲಕ್ಷ ರೈತರಿಗೆ ನೇರವಾಗಿ ಅವರ ಅಕೌಂಟ್ ಗೆ ಬೆಳೆ ನಷ್ಟದ ಪರಿಹಾರ ಹಣವೂ ಬಿಡುಗಡೆ ಆಗಲಿದೆ. ಇಂದು ಕೆಲವರ ಖಾತೆಗೆ ಹಣ ಜಮಾ ಆಗಿದ್ದು…

Read More
Farmer Loan

ರಾಜ್ಯದ ರೈತರು ಸಹಕಾರಿ ಬ್ಯಾಂಕ್ ನಲ್ಲಿ ಪಡೆದ ಸಾಲದ ಅಸಲನ್ನು ಈ ದಿನಾಂಕದ ಒಳಗೆ ಪಾವತಿಸಿದರೆ ಬಡ್ಡಿ ಮನ್ನಾ ಆಗುತ್ತದೆ

ರೈತ ದೇಶದ ಅತಿದೊಡ್ಡ ಆಸ್ತಿ ರೈತ ಬೆಳೆಯನ್ನು ಬೆಳೆದರೆ ಮಾತ್ರ ನಾವು ನಿತ್ಯ ಆಹಾರ ಸೇವಿಸಲು ಸಾಧ್ಯ. ರೈತನಿಗೆ ಕಷ್ಟ ಬಂದರೆ ಇಡೀ ದೇಶವೇ ಮತ್ತೊಂದು ದೇಶದಿಂದ ಸಾಲವನ್ನು ಪಡೆಯಬೇಕು. ಆದರೆ ದೇಶಕ್ಕೆ ಅನ್ನ ನೀಡುವ ರೈತನು ತಾನು ಬೆಳೆ ಬೆಳೆಯಲು ಸಾಲ ಮಾಡಬೇಕು. ರೈತನು ಸಹಕಾರ ಸಂಘಗಳಲ್ಲಿ ( ಬ್ಯಾಂಕ್ ) ಬೆಲೆ ಸಾಲ ಪಡೆದು ಸರಿಯಾದ ಸಮಯಕ್ಕೆ ಅಸಲಿನ ಪಾವತಿ ಮಾಡಿದರೆ ಬಡ್ಡಿ ಮನ್ನಾ ಆಗುತ್ತದೆ. ಸಾಲದ ಅಸಲನ್ನು ತೀರಿಸಲು ಕೊನೆಯ ದಿನಾಂಕ ಘೋಷಣೆ…

Read More