drought relief money

ರಾಜ್ಯದ ರೈತರು ಬರಪರಿಹಾರ ಪಡೆಯಲು ಈ ಕೆಲಸ ಮಾಡಿ; 2 ಸಾವಿರ ಬರ ಪರಿಹಾರ ಪಡೆಯಲು ತಪ್ಪದೆ ಹೀಗ್ ಮಾಡಿ

ಬರಗಾಲದಿಂದ ಬೆಳೆ ನಷ್ಟವಾಗಿರುವ ಪ್ರತಿ ರೈತರಿಗೆ ಈ ವಾರದ ಅಂತ್ಯದಿಂದ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ 2,000 ರೂಪಾಯಿ ಬರ ಪರಿಹಾರವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ್ರು ತಿಳಿಸಿದ್ರು. ಹೌದೂ ರಾಜ್ಯದಲ್ಲಿ ಎಲ್ಲ ತಾಲೂಕುಗಳನ್ನ ಬರಪಿಡೀತಾ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ. ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮುಂದೆ ಎಷ್ಟೇ ಅವಳೊಂತ್ತುಕೊಂಡ್ರು ಉಪಯೋಗವಾಗಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಬರ ಪರಿಹಾರದ ಹಣ ನೀಡಲು ಮುಂದಾಗಿದ್ದು, ಇದೀಗ ಮೊದಲ ಕಂತಿನ 2ಸಾವಿರ ರೂಪಾಯಿ ಹಣವನ್ನ…

Read More
drought relief

ರಾಜ್ಯ ಸರ್ಕಾರದಿಂದ ರೈತರಿಗೆ ಬರ ಪರಿಹಾರ; 105 ಕೋಟಿ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ರಾಜ್ಯದಲ್ಲಿನ ತೀವ್ರ ಸ್ವರೂಪದ ಬರ ಹಿನ್ನೆಲೆ ರೈತರಿಗೆ ಆರ್ಥಿಕವಾಗಿ ನೆರವು ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ. ಹೌದು ಬರ ಪರಿಸ್ಥಿತಿ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಿರುವ ರಾಜ್ಯ ಸರಕಾರ, ರೈತರಿಗೆ 2 ಸಾವಿರ ರೂಪಾಯಿ ಪರಿಹಾರ ನೀಡಲು ಎಸ್‍ಡಿಆರ್ ಎಫ್ ಅಡಿಯಲ್ಲಿ 105 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಕೇಂದ್ರದ ಅಧ್ಯಯನ ತಂಡ ಅಕ್ಟೋಬರ್ 4ರಿಂದ ಆರು ದಿನ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿಯನ್ನು…

Read More

ಅರಣ್ಯ ಭೂಮಿಯಲ್ಲಿ ಕೃಷಿ ಮಾಡಲು ಅಸ್ತು; 7ಸಾವಿರ ರೈತರಿಗೆ ಅರಣ್ಯ ಭೂಮಿಯಲ್ಲಿ ಕೃಷಿ ಮಾಡಲು ಅವಕಾಶ

ಕಳೆದ 20 ರಿಂದ 30ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿ ಜೀವನ ನಡೆಸುತ್ತಿದ್ದವರಿಗೆ ಅರಣ್ಯ ಭೂಮಿ ಅಕ್ರಮ ಸಾಗುವಳಿ ತೆರವಿನ ಕ್ರಮ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು, ಹೌದು ಇಷ್ಟು ವರ್ಷಗಳ ಕಾಲ ಭೂಮಿ ನಂಬಿ ಜೀವನ ನಡೆಸುತ್ತ ಬಂದಿದ್ದ ರೈತರು ಮುಂದೇನು ಎನ್ನುವ ಚಿಂತೆಯಲ್ಲಿ ಕಾಲ ನೂಕುವಂತಾಗಿತ್ತು. ಮೊದಲೆಲ್ಲ ಕೃಷಿ ಮಾಡುವಷ್ಟು ಜಮೀನು ಇಲ್ಲದ್ದರಿಂದ ಕುಟುಂಬದ ಜೀವನ ನಿರ್ವಹಣೆಗೆ ಅನಿವಾರ್ಯವಾಗಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿ ಹಲವಾರು ರೈತರು ಅನೇಕ ವರ್ಷಗಳಿಂದ ಅಂತಹ ಪ್ರದೇಶಗಳಲ್ಲಿ ಸಾಗುವಳಿ ಮಾಡುತ್ತ…

Read More
PM Kisan 16th installment

ಪಿ ಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ದಿನ ಜಮೆ ಆಗಲಿದೆ 16ನೇ ಕಂತಿನ ಹಣ

ರೈತರಿಗೆ ಆರ್ಥಿಕ ಭದ್ರತೆಯನ್ನು ಒದಗಿಸಲು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನ 2015 ರಲ್ಲಿ ಆರಂಭಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಅನ್ನದಾತ ರೈತರಿಗಾಗಿ ಭಾರತದ ಅತಿದೊಡ್ಡ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಅಂತಲೇ ಹೇಳಬಹುದು. ಹೌದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಭಾರತದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತಿದೆ. ಕೇಂದ್ರ ಸರ್ಕಾರವಲ್ಲದೆ ರಾಜ್ಯ ಸರ್ಕಾರವೂ ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ. ಭಾರತದ…

Read More
PM Kisan Scheme Amount Increasing

ಕೇಂದ್ರ ಸರ್ಕಾರದಿಂದ ಅನ್ನದಾತರಿಗೆ ಭರ್ಜರಿ ಗುಡ್ ನ್ಯೂಸ್; ಪಿ ಎಂ ಕಿಸಾನ್ ಯೋಜನೆಯಡಿಯಲ್ಲಿ ಬರಲಿದೆ ಹೆಚ್ಚುವರಿ ಹಣ

ಕೇಂದ್ರ ಸರ್ಕಾರ ಹೊಸ ವರ್ಷಕ್ಕೆ ರೈತರಿಗೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ ಅಂತಲೇ ಹೇಳಬಹುದು. ಹೌದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ವರ್ಷ ಮಂಡಿಸಲಿರುವ ಬಜೆಟ್ ನಲ್ಲಿ ರೈತರಿಗೆ ಸಿಹಿಸುದ್ದಿ ನೀಡಬಹುದು ಎನ್ನಲಾಗುತ್ತಿದೆ. ಈ ಮೂಲಕ ಪಿಎಂ ಕಿಸಾನ್ ಹಣ ಹೆಚ್ಚಿಸುವ ನಿರೀಕ್ಷೆಯಿದೆ. ಈ ವರ್ಷದ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಪಿಎಂ ಕಿಸಾನ್ ಹಣವನ್ನು ಮತ್ತೊಂದು ಕಂತು ನೀಡಬಹುದು ಎಂದು ವರದಿಗಳು ಮಾಹಿತಿ ನೀಡಿವೆ. ಹೌದು ಪಿಎಂ ಕಿಸಾನ್ ಯೋಜನೆ ಇನ್ನೂ 2 ಸಾವಿರ…

Read More
Krishi Bhagya Scheme

ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆ ದಿನ; ಕೃಷಿ ಇಲಾಖೆಯಿಂದ ಸಹಾಯ ಧನ ಬೇಕು ಅಂದ್ರೆ ಹೀಗ್ ಮಾಡಿ

ಕೃಷಿ ಭಾಗ್ಯ ಯೋಜನೆಯಡಿ 2023-24 ನೇ ಸಾಲಿನಲ್ಲಿ ವಿವಿಧ ಘಟಕಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯ ನಮೂನೆಗಳು ನಿಮ್ಮ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಗಲಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಇನ್ನು ರೈತರು ಈ ಯೋಜನೆಯ ಲಾಭ ಪಡೆಯಬೇಕು ಅಂದ್ರೆ ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು. ಇನ್ನು ಈ ಯೋಜನೆಯು ಒಣ ವಲಯ ಕ್ಷೇತ್ರದ ರೈತರಿಗೆ ಮಾತ್ರ ಸಂಬಂಧಪಟ್ಟಿರುತ್ತದೆ. ಹೌದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿಯ ನಮೂನೆಗಳು…

Read More
Bele Parihara First Installment

ರಾಜ್ಯದ ರೈತರಿಗೆ ಸಿಹಿ ಸುದ್ದಿ, ಬರ ಪರಿಹಾರದ ಮೊದಲ ಕಂತಿನ ಹಣ ಜಮೆ

ರಾಜ್ಯದಲ್ಲಿ ಈ ಬಾರಿ ಸಾಕಷ್ಟು ಮುಂಗಾರು ಮಳೆಯಾಗದ ಕಾರಣ ರೈತರು ತುಂಬಲಾರದ ನಷ್ಟ ಅನುಭವಿಸಿದ್ದಾರೆ. ಅವರು ಬೀಜ ಗೊಬ್ಬರಕ್ಕಾಗಿ ಖರ್ಚು ಮಾಡಿದ ಹಣವನ್ನು ಸಹ ಅವರು ಹಿಂತಿರುಗಿಸಿಲ್ಲ. ಬರದಿಂದ ಕಂಗೆಟ್ಟಿರುವ ರೈತರ ನೆರವಿಗೆ ಸರ್ಕಾರ ಹಣ ನೀಡುತ್ತಿದೆ. ಯಾವ ಜಿಲ್ಲೆಗೆ ಎಷ್ಟು ಹಣ ನೀಡಲಾಗುತ್ತಿದೆ ಬರ ಪರಿಹಾರದ ಮೊದಲ ಕಂತನ್ನು ರೈತರಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದ ಹಣ ವರ್ಗಾವಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರವಾಗಿ ವಿವರಿಸಿದ್ದಾರೆ. ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೆ ರೈತರ…

Read More

Bagar Hukum App: ಇನ್ನು ಮುಂದೆ ಬಗರ್ ಹುಕುಂ ಆ್ಯಪ್ ಬಳಸಿ ಅರ್ಜಿಯನ್ನು ಸಲ್ಲಿಸಬಹುದು. ಮಾಹಿತಿ ನೀಡಿದ ಸಚಿವ ಕೃಷ್ಣಭೈರೇಗೌಡ.

Bagar Hukum App: ಅಕ್ರಮವಾಗಿ ರೈತರ ಜಮೀನು ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಯಲು ಸರ್ಕಾರ ಬಗರ್ ಹುಕುಂ ಎಂಬ ಹೊಸ ಆ್ಯಪ್‌ಗೆ ಮುಂದಾಗಿದೆ. ಉಪಗ್ರಹ ಚಿತ್ರಗಳನ್ನು ಬಳಸಿಕೊಂಡು ಜನರು ತಮ್ಮ ಕೃಷಿ ಭೂಮಿಯಲ್ಲಿ ಕೃಷಿ ಅಥವಾ ಇತರ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಲು ಸಹಾಯ ಮಾಡಲು ಸರ್ಕಾರವು ಬಗರ್ ಹುಕುಂ ಎಂಬ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಇದು ಬಳಕೆದಾರರಿಗೆ ಅರ್ಜಿಗಳನ್ನು ಸಲ್ಲಿಸಲು ಸಹ ಸಹಾಯ ಮಾಡುತ್ತದೆ. ಹೌದು ಇತ್ತೀಚೆಗೆ ಸರ್ಕಾರಕ್ಕೆ ಬಹಳಷ್ಟು ಅರ್ಜಿಗಳು ವಿಲೇವಾರಿಯಾಗಿದ್ದು ಅಕ್ರಮ ಜಮೀನುಗಳನ್ನು ಸಕ್ರಮಗೊಳಿಸಲು ರೈತರು…

Read More
drought relief

ಬರ ಪರಿಹಾರ ಹಣ ಬೇಕು ಅಂದ್ರೆ ರೈತರು ಈ ಕೆಲಸ ಮಾಡ್ಲೇಬೇಕು; ರಾಜ್ಯ ಸರ್ಕಾರ ಹೇಳಿರೋ ಈ ಕೆಲಸ ಮಾಡಿಲ್ಲ ಅಂದ್ರೆ ಹಣ ಬರಲ್ಲ

ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ. ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ…

Read More
drought relief money

ರೈತರಿಗೆ ಈ ವಾರವೇ ‘ಡಿಬಿಟಿ’ ಮೂಲಕ ಮೊದಲ ಕಂತಿನ ಬರ ಪರಿಹಾರದ ಹಣ ಜಮೆ

ಬರಗಾಲದಿಂದ ಸಂತ್ರಸ್ತರಾದ ರೈತರಿಗೆ ಸಹಾಯ ಮಾಡುವ ಯೋಜನೆಯನ್ನು ಒಂದು ವಾರದಲ್ಲಿ ಪ್ರಾರಂಭಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಚಿತ್ರದುರ್ಗದ ಚಳ್ಳಕೆರೆಯಲ್ಲಿ ಬರಗಾಲದಿಂದ ಬೆಳೆನಷ್ಟ ಅನುಭವಿಸಿದ ರೈತರಿಗೆ ಬರ ಪರಿಹಾರ ನೀಡಲು ಪ್ರಾರಂಭಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಪರಿಹಾರದ ಮೊತ್ತವು 2000 ರೂ.ವರೆಗೆ ಇರುತ್ತದೆ. ಸೋಮವಾರದಂದು ನಮ್ಮ ರಾಜ್ಯದಲ್ಲಿನ ಬರಗಾಲದ ಕುರಿತಾದ ಮಾತುಕತೆಗೆ ಪ್ರತಿಕ್ರಿಯೆಯಾಗಿ, ಅವರು ಈ ವರ್ಷ ಜೂನ್‌ನಲ್ಲಿ ಶೇಕಡ 57 ರ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ. ಜುಲೈನಲ್ಲಿ ಮತ್ತು ಆಗಸ್ಟ್‌ನಲ್ಲಿ…

Read More