ಬೆಳೆ ಪರಿಹಾರ 2000 ಹಣ ಪಡೆಯಲು ಏನ್ ಮಾಡಬೇಕು? ಯಾವೆಲ್ಲಾ ದಾಖಲೆಗಳು ಬೇಕು?

ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ. ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ…

Read More

FID ನಂಬರ್ ಪಡೆಯೋದು ಹೇಗೆ? ಏನ್ ಮಾಡ್ಬೇಕು? ಮನೆಯಲ್ಲೇ ಕೂತು FID ನಂಬರ್ ತಗೋಬಹುದಾ?

ಎಫ್ ಐ ಡಿ ಅಂತ ಕರೆಯುವ ಈ ತಂತ್ರಾಂಶಕ್ಕೆ ಫ್ರೂಟ್ಸ್ ಅಂತನು ಕರಿತಾರೆ. ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯುನಿಫೈಡ್ ಬೆನಿಫಿಶಿಯರಿ ಇನ್ಫಾರ್ಮಶನ್ ಸಿಸ್ಟಮ್ ಅಂತಾನೂ ಕರೀತಾರೆ.. ಅಂದ್ರೆ ಈ ಒಂದು ತಂತ್ರಾಂಶದಿಂದ ರೈತರ ಹೆಸರಿನಲ್ಲಿರುವ ಎಲ್ಲ ಜಮೀನಿನ ಸರ್ವೆ ನಂಬರ್ ವಿವರ ಮತ್ತು ಅವರ ಬ್ಯಾಂಕ್ ಖಾತೆಯ ವಿವರವನ್ನ ದಾಖಲಾತಿ ಮಾಡಿದಾಗ ಎಫ್ಐಡಿ ನಂಬರ್ ಬರುತ್ತದೆ. ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಬೆಳೆ ಸಾಲ ಪಡಿಯಲು ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು…

Read More