ಇನ್ಮುಂದೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಸಮಯಕ್ಕೆ ಸರಿಯಾಗಿ ಖಾತೆಗೆ ಜಮಾ ಆಗಲಿದೆ.

ರಾಜ್ಯ ಸರ್ಕಾರದ ಹಲವು ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್(BPL Card) ಹೊಂದಿದ ಸದಸ್ಯರೆಲ್ಲರಿಗೂ ಕೂಡ ಕುಟುಂಬದಲ್ಲಿ ಪ್ರತಿಯೊಬ್ಬರಿಗೂ ತಲಾ 5 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಈಗ ಅಕ್ಕಿಯ ಸರಬರಾಜಿನ ಅಭಾವದಿಂದ ರಾಜ್ಯ ಸರ್ಕಾರವು ಅಕ್ಕಿಯ ಬದಲು ಎಲ್ಲರ ಖಾತೆಗೂ ಅಕಿಯ ಮೊತ್ತವನ್ನು ಜಮಾವಣೆ ಮಾಡುವುದಾಗಿ ತಿಳಿಸಿದೆ. ಆದರೆ ಅದು ಕೂಡ ಸಾಧ್ಯವಾಗುತ್ತಿರಲಿಲ್ಲ ಕೆಲವರ ಖಾತೆಗೆ ಹಣ ಜಮಾ ಆದರೆ ಇನ್ನೂ ಕೆಲವರ ಖಾತೆಗೆ ಜಮಾ ಆಗುತ್ತಿಲ್ಲ. ರಾಜ್ಯದಲ್ಲಿ…

Read More

ಅಕ್ಕಿ ಹಣ ನಿಮಗೆ ಬಂದಿಲ್ಲ ಅಂತಂದ್ರೆ ಹೀಗೆ ಮಾಡಿ. ಖಂಡಿತವಾಗಲೂ ನಿಮಗೆ ಹಣವನ್ನ ಪಡೆಯಲು ಸಹಾಯವಾಗುತ್ತೆ.

ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯದ ಹಣದ ಕುರಿತು ಸ್ವಲ್ಪ ಮಾಹಿತಿಯನ್ನ ತಿಳಿದುಕೊಳ್ಳೋಣ. ಅನ್ನ ಭಾಗ್ಯದ ಹಣ ಬಿಡುಗಡೆಯಾಗಿದೆ. ಕೆಲವರ ಖಾತೆಗೆ ಈ ಅನ್ನಭಾಗ್ಯದ ಹಣವು ಕೂಡ ಜಮಾ ಆಗಿದೆ. ಹಾಗಾದರೆ ನಿಮ್ಮ ಖಾತೆಗೆ ಬಂದಿಲ್ಲ ಅಂತಾದ್ರೆ ಈ ಹಣವನ್ನ ನೀವು ಪಡೆದುಕೊಳ್ಳಲು ಯಾವ ಮಾರ್ಗವನ್ನು ಅನುಸರಿಸಬೇಕು ಹೇಗೆ ಈ ಹಣವನ್ನ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಪೂರ್ತಿ ಮಾಹಿತಿಯನ್ನ ತಿಳಿದುಕೊಳ್ಳೋಣ. ಮೊದಲು ರಾಜ್ಯ ಸರ್ಕಾರವು ಅಕ್ಕಿಯನ್ನು ಕೊಡುವುದಾಗಿ ಹೇಳಿಕೆ ನೀಡಿತ್ತು. ಆದರೆ ಅಕ್ಕಿಯ ಸರಬರಾಜು ಕೊರತೆಯಿಂದಾಗಿ ಅಕ್ಕಿಯ ಬದಲು…

Read More

ಸೆಪ್ಟೆಂಬರ್ ತಿಂಗಳ ಉಚಿತ ಅಕ್ಕಿ ಹಣ ಯಾವಾಗ ಬರುತ್ತೆ; ಎಲ್ಲರಿಗೂ ಹಣ ಬರುತ್ತಾ? ಅಥವಾ ಅಕ್ಕಿ ಕೊಡ್ತಾರಾ?

ಕಾಂಗ್ರೆಸ್ ಪಕ್ಷ ಅನ್ನ ಭಾಗ್ಯ ಯೋಜನೆ(Anna Bhagya Scheme) ಜಾರಿ ಮಾಡಿ ಕುಟುಂಬದ ಪ್ರತಿ ಸದಸ್ಯರಿಗೂ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಕೊಟ್ಟಿದ್ದು ಆದರೆ ಹೆಚ್ಚುವರಿ ಅಕ್ಕಿ ಲಭ್ಯವಾಗದ ಕಾರಣ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಮಾಡಿತ್ತು ಅದರಂತೆ ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೂ 170 ರೂಪಾಯಿ ಹಣ ಕೊಡಲಾಗುತ್ತಿತ್ತು. ಅದ್ರೆ ಅದ್ರ ನಂತರ ಬರಪೀಡಿತ ಜಿಲ್ಲೆಗಳು ಘೋಷಣೆಯಾದ…

Read More