Anna Bhagya Scheme Amount

ಜನವರಿ ತಿಂಗಳ ಉಚಿತ ಅಕ್ಕಿ ಮತ್ತು 5 ಕೆಜಿ ಅಕ್ಕಿಯ ಹಣವೂ ನಿಮ್ಮ ಬ್ಯಾಂಕ್ ಅಕೌಂಟ್ ಗೆ ವರ್ಗಾವಣೆ ಆಗಿದೆ. ಈಗಲೇ ಬ್ಯಾಂಕ್ ಗೆ ಹೋಗಿ ಚೆಕ್ ಮಾಡಿ.

ಸರ್ಕಾರದ 5 ಗ್ಯಾರೆಂಟಿ ಯೋಜನೆಯಲ್ಲಿ ಅನ್ನಭಾಗ್ಯ ಬಹಳ ಪ್ರಮುಖವಾದದ್ದು. ಈಗಾಗಲೇ ಹಸಿರು ಕಾರ್ಡ್ ಇರುವ ಪಡಿತರದರಾರಿಗೆ ಪ್ರತಿ ತಿಂಗಳು ಕುಟುಂಬದ ಪ್ರತಿ ಸದಸ್ಯನಿಗೆ ಹಣವೂ ವರ್ಗಾವಣೆ ಆಗುತ್ತಾ ಇದೆ. ಪ್ರತಿ ತಿಂಗಳು ನಿಮ್ಮ ಬ್ಯಾಂಕ್ ಅಕೌಂಟ್ ಗೆ ಹೋಗಿ ಹಣ ಬಂದಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಹಾಗೆಯೇ ಹೊಸ ವರುಷದ ಸಂಭ್ರಮದಲ್ಲಿ ಇರುವವರಿಗೆ ಈಗಾಗಲೇ ಉಚಿತ ಅಕ್ಕಿಯ ಹಣವೂ ಸರಕಾರ ಬಿಡುಗಡೆ ಮಾಡಿದೆ. 10 ಕೆಜಿ ಅಕ್ಕಿಯನ್ನು ಕೊಡುವ ವಿಶ್ವಾಸ ನೀಡಿದ ಸರಕಾರ ಅಕ್ಕಿಯ ಅಭಾವದ ಕಾರಣದಿಂದ…

Read More
Gruhalakshmi Anna Bhagya Scheme

ಸಂಕ್ರಾಂತಿಗೆ ಭರ್ಜರಿ ಉಡುಗೊರೆ !! ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತಿನ ಹಣ ಇಂದೆ ಸಿಗಬಹುದು !!

ಸಂಕ್ರಾಂತಿಯ ಸಡಗರದ ಜೊತೆಗೆ ನಿಮಗೆ ಇದು ಒಂದು ಸಿಹಿ ಸುದ್ದಿ. ಸರ್ಕಾರದ ಮುಖ್ಯ ಯೋಜನೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ. ಬಡವರ ಮತ್ತು ಮಹಿಳೆಯರ ಸಹಾಯಕ್ಕೆ ಎಂದೇ ಈ ಯೋಜನೆ ಜಾರಿಯಾಗಿದೆ. ಸರ್ಕಾರದ 5 ಗ್ಯಾರೆಂಟಿ ಗಳಲ್ಲಿ ಬಹಳ ಮುಖ್ಯ ಇವೆರಡೂ ಯೋಜನೆಗಳು. ಯಾವುದೇ ಮಧ್ಯವರ್ತಿಗಳ ಕೈ ಗೆ ಹೋಗದೆ ನೇರವಾಗಿ ನಿಮ್ಮ ಖಾತೆಗೆ ಹಣವೂ ವರ್ಗಾವಣೆ ಆಗುತ್ತಿದೆ. ಈಗಾಗಲೇ ಕೆಲವರಿಗೆ ನಾಲ್ಕೂ ಹಂತದ ಹಣವೂ ವರ್ಗಾವಣೆ ಆಗಿದೆ. ಕೆಲವು ತಾಂತ್ರಿಕ ದೋಷಗಳಿಂದ ಕೆಲವರ ಖಾತೆಗೆ ಹಣ ವರ್ಗಾವಣೆ…

Read More

ಯಜಮಾನರಿಲ್ಲದಿದ್ರೂ ಖಾತೆಗೆ ಬರುತ್ತೆ ಅನ್ನಭಾಗ್ಯ ಯೋಜನೆಯ ಹಣ; 2ನೇ ವ್ಯಕ್ತಿಯ ಖಾತೆಗೆ ಜಮೆ ಆಗುತ್ತೆ ಹಣ

ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ವಿತರಿಸುವುದಾಗಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಆದರೆ ಈಗ ಕೇಂದ್ರದಿಂದ ಕೊಡುವ 5 ಕೆಜಿ ಅಕ್ಕಿ ವಿತರಿಸಿ ಇನ್ನೈದು ಕೆಜಿ ಅಕ್ಕಿಯ ಹಣವನ್ನು ಆಯಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಹೌದು ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ಮುಖ್ಯಮಂತ್ರಿ…

Read More

ಇನ್ನುಂದೆ ಪ್ರತಿ ತಿಂಗಳು ಯಾವ ದಿನ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಗೊತ್ತಾ? ಪ್ರಕ್ರಿಯೆಯನ್ನ ಸುವ್ಯಸ್ಥಿತಗೊಳಿಸೋದಾಗಿ ಹೇಳಿದ ಸಚಿವೆ

ಮನೆಯ ಯಜಮಾನಿಯರಿಗೆ ಮಾಸಿಕ 2000 ರೂ.ಗಳನ್ನು ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ(Gruha Lakshmi Scheme) ಶೇ.ನೂರರಷ್ಟು ಯಶಸ್ವಿಯಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರತಿ ಕುಟುಂಬದ ಯಜಮಾನಿಗೆ ಧನಸಹಾಯ ನೀಡುವ ಈ ಗೃಹಲಕ್ಷ್ಮಿ ಯೋಜನೆ ಆರಂಭವಾದ ಸೆಪ್ಟಂಬರ್ ತಿಂಗಳಿನಿಂದ ಇದುವರೆಗೂ ನೊಂದಣಿ ಮಾಡಿಕೊಂಡಿರುವ 1.2 ಕೋಟಿ ಗೃಹಿಣಿಯರ ಪೈಕಿ 26 ಲಕ್ಷ ಯಜಮಾನಿಯರಿಗೆ ಹಣ ತಲುಪಿಲ್ಲ. ಆಗಸ್ಟ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಈ…

Read More

ಅಕ್ಕಿ ಹಣ ನಿಮಗೆ ಬಂದಿಲ್ಲ ಅಂತಂದ್ರೆ ಹೀಗೆ ಮಾಡಿ. ಖಂಡಿತವಾಗಲೂ ನಿಮಗೆ ಹಣವನ್ನ ಪಡೆಯಲು ಸಹಾಯವಾಗುತ್ತೆ.

ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯದ ಹಣದ ಕುರಿತು ಸ್ವಲ್ಪ ಮಾಹಿತಿಯನ್ನ ತಿಳಿದುಕೊಳ್ಳೋಣ. ಅನ್ನ ಭಾಗ್ಯದ ಹಣ ಬಿಡುಗಡೆಯಾಗಿದೆ. ಕೆಲವರ ಖಾತೆಗೆ ಈ ಅನ್ನಭಾಗ್ಯದ ಹಣವು ಕೂಡ ಜಮಾ ಆಗಿದೆ. ಹಾಗಾದರೆ ನಿಮ್ಮ ಖಾತೆಗೆ ಬಂದಿಲ್ಲ ಅಂತಾದ್ರೆ ಈ ಹಣವನ್ನ ನೀವು ಪಡೆದುಕೊಳ್ಳಲು ಯಾವ ಮಾರ್ಗವನ್ನು ಅನುಸರಿಸಬೇಕು ಹೇಗೆ ಈ ಹಣವನ್ನ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಪೂರ್ತಿ ಮಾಹಿತಿಯನ್ನ ತಿಳಿದುಕೊಳ್ಳೋಣ. ಮೊದಲು ರಾಜ್ಯ ಸರ್ಕಾರವು ಅಕ್ಕಿಯನ್ನು ಕೊಡುವುದಾಗಿ ಹೇಳಿಕೆ ನೀಡಿತ್ತು. ಆದರೆ ಅಕ್ಕಿಯ ಸರಬರಾಜು ಕೊರತೆಯಿಂದಾಗಿ ಅಕ್ಕಿಯ ಬದಲು…

Read More

ಸೆಪ್ಟೆಂಬರ್ ತಿಂಗಳ ಉಚಿತ ಅಕ್ಕಿ ಹಣ ಯಾವಾಗ ಬರುತ್ತೆ; ಎಲ್ಲರಿಗೂ ಹಣ ಬರುತ್ತಾ? ಅಥವಾ ಅಕ್ಕಿ ಕೊಡ್ತಾರಾ?

ಕಾಂಗ್ರೆಸ್ ಪಕ್ಷ ಅನ್ನ ಭಾಗ್ಯ ಯೋಜನೆ(Anna Bhagya Scheme) ಜಾರಿ ಮಾಡಿ ಕುಟುಂಬದ ಪ್ರತಿ ಸದಸ್ಯರಿಗೂ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಕೊಟ್ಟಿದ್ದು ಆದರೆ ಹೆಚ್ಚುವರಿ ಅಕ್ಕಿ ಲಭ್ಯವಾಗದ ಕಾರಣ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಮಾಡಿತ್ತು ಅದರಂತೆ ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೂ 170 ರೂಪಾಯಿ ಹಣ ಕೊಡಲಾಗುತ್ತಿತ್ತು. ಅದ್ರೆ ಅದ್ರ ನಂತರ ಬರಪೀಡಿತ ಜಿಲ್ಲೆಗಳು ಘೋಷಣೆಯಾದ…

Read More