Anna bhagya Yojana

ರಾಜ್ಯ ಸರಕಾರವು ಬಜೆಟ್ ನಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಎರಡು ಸಿಹಿ ಸುದ್ದಿಯನ್ನು ನೀಡಿದೆ.

ಅನ್ನಭಾಗ್ಯ ಯೋಜನೆಯಲ್ಲಿ(Anna bhagya Yojana) ಈಗಾಗಲೇ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ನೀಡುವ 5 ಕೆ.ಜಿ ಅಕ್ಕಿಯ ಜೊತೆಗೆ ಕುಟುಂಬದ ಯಜಮಾನನ ಖಾತೆಗೆ 5 ಕೆ.ಜಿ ಯ ಹಣವನ್ನು ನೀಡುತ್ತಿದೆ. ರೇಷನ್ ಅಕ್ಕಿಯನ್ನು ಪಡೆಯಬೇಕು ಎಂದರೆ ರೇಷನ್ ಅಂಗಡಿಗೆ ಹೋಗಿ ಕ್ಯೂ ನಲ್ಲಿ ನಿಂತು ನಮ್ಮ ಸರತಿ ಬಂದಾಗ ರೇಷನ್ ಕಾರ್ಡ್ ನೀಡಿ ಅಕ್ಕಿಯನ್ನು ತೆಗೆದುಕೊಂಡು ಬರಬೇಕು. ರೇಷನ್ ಅಂಗಡಿ ಗೆ ಹೋದರೆ ಒಂದು ದಿನ ಅದಕ್ಕೆ ಮೀಸಲು ಇಡಬೇಕು. ಒಂದು ಎರಡು ತಾಸುಗಳ ಕಾಲ ಕಾಯುವುದು…

Read More

ನಿಮಗಿನ್ನು ಅನ್ನ ಭಾಗ್ಯ ಯೋಜನೆಯ ಹಣ ಬಂದಿಲ್ವಾ? ಇದೊಂದು ಕೆಲಸವನ್ನು ತಪ್ಪದೆ ಮಾಡಿ ಹಣ ಬಂದೇ ಬರುತ್ತೆ.

ನಮಸ್ಕಾರ ಸ್ನೇಹಿತರೆ, ಸರ್ಕಾರದ ಹಲವು ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯೂ ಕೂಡ ಒಂದು. ಈ ಯೋಜನೆಯಡಿ ಸರ್ಕಾರ ಪ್ರತಿಯೊಬ್ಬರಿಗೂ ತಲಾ ಹತ್ತು ಕೆಜಿ ಅಕ್ಕಿಯನ್ನು ಕೊಡುವುದಾಗಿ ಘೋಷಿಸಿತ್ತು. ಆದರೆ ಅಕ್ಕಿಯ ಸರಬರಾಜು ಇಲ್ಲದೆ ಇರುವುದರಿಂದ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿಯೊಬ್ಬರಿಗೂ ಅಕ್ಕಿಯ ಹಣವನ್ನು ವರ್ಗಾವಣೆ ಮಾಡುವುದಾಗಿ ತಿಳಿಸಿತ್ತು. ಆದರೆ ಇನ್ನೂ ಅದೆಷ್ಟೋ ಜನರಿಗೆ ಅಕ್ಕಿಯ ಹಣವು ಕೂಡ ಬಂದಿಲ್ಲ. ಆ ಕಡೆ ಅಕ್ಕಿಯೂ ಇಲ್ಲ ಈ ಕಡೆ ಅಕ್ಕಿಯ ಹಣವು ಕೂಡ ಇಲ್ಲ ಎನ್ನುವಂತಾಗಿದೆ ಜನರ ಪರಿಸ್ಥಿತಿ….

Read More

ಈ ತಾಲ್ಲೂಕಿನ ಜನರಿಗೆ ಉಚಿತ ಅಕ್ಕಿ ಹಣ ಸಿಗೋದಿಲ್ಲ; ಈ ತಿಂಗಳಿಂದಲೇ ಇದು ಜಾರಿ!ಕಾರಣ ಏನ್ ಗೊತ್ತಾ?

ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್​​ ಪಕ್ಷ ಚುನಾವಣೆಗೂ ಮುನ್ನ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಆ 5 ಗ್ಯಾರಂಟಿಗಳಲ್ಲಿ, ಅನ್ನಭಾಗ್ಯ ಯೋಜನೆ ಕೂಡ ಒಂದು. ಹೌದು ಚುನಾವಣೆಗೂ ಮುನ್ನವೇ 10 ಕೆಜಿ ಅಕ್ಕಿ ಕೊಡ್ತೇವೆ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್​​ ಪಕ್ಷ, ಇದೀಗ ಹೇಳಿದಂತೆ 10 ಕೆಜಿ ಕೊಡುವುದಕ್ಕೆ ಸಾಧ್ಯವಾಗದೆ, ಈಗಾಗಲೇ ಕೇಂದ್ರದಿಂದ ಪೂರೈಕೆ ಆಗುವ 5 ಕೆಜಿ ಅಕ್ಕಿ ಹಾಗು ಉಳಿದ ಭರವಸೆಯ 5 ಕೆಜಿ ಅಕ್ಕಿಗೆ ಹಣ ಕೊಡೋದಾಗಿ ಹೇಳಿ ಈಗ ಹಣ…

Read More

ಅನ್ನಭಾಗ್ಯ ಯೋಜನೆಯ ಆಗಸ್ಟ್ ತಿಂಗಳ ಹಣ ಏಕೆ ಬಂದಿಲ್ಲ! ಯಾವಾಗ ಬರುತ್ತೆ?

ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಕೂಡ ಒಂದು ಈಗಾಗಲೇ ಗೃಹಜೋತಿ ಯೋಜನೆ, ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳು 10-07-2023 ರಂದು ಜಾರಿ ಮಾಡಿ ಅನುಷ್ಠಾನಕ್ಕೆ ತರಲಾಗಿದೆ. ಇನ್ನೇನು ಗೃಹಲಕ್ಷ್ಮಿ ಯೋಜನೆಯ ಹಣ ಕೂಡ ಆಗಸ್ಟ್ 30ನೇ ತಾರೀಕು ನಿಮ್ಮ ಖಾತೆಗೆ ಬರುತ್ತಿದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆಯನ್ನು ಕಾಂಗ್ರೆಸ್ ಪಕ್ಷ ಕೊಟ್ಟಿತ್ತು. ಆದರೆ ಹೆಚ್ಚುವರಿ 5 ಕೆಜಿ ಅಕ್ಕಿ ಸಿಗದ ಕಾರಣ ಅದರ ಬದಲು ಹಣ ನೀಡುವುದಾಗಿ…

Read More