ಇನ್ಮುಂದೆ ಮನೆ ಬಾಗಿಲಿಗೆ ಬರುತ್ತೆ ರೇಷನ್ ಅಕ್ಕಿ; ಯಾರಿಗೆಲ್ಲ ಸಿಗಲಿದೆ ಯೋಜನೆಯ ಲಾಭ? ಫಲಾನುಭವಿಗಳು ಏನ್ ಮಾಡ್ಬೇಕು?

BPL ಕಾರ್ಡ್ ದಾರರಿಗೆ ತಿದ್ದುಪಡಿ ನೀಡಿದ ಬಳಿಕ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಲು ಸಿದ್ಧತೆ ನಡೆಸಿದೆ. ವಯೋವೃದ್ಧರು ತಮ್ಮ ವ್ಯಾಪ್ತಿಯಲ್ಲಿ ಪಡಿತರ ಪಡೆಯಲು ಹರಸಾಹಸ ಪಡುತ್ತಿರುವದನ್ನು ಗಮನಿಸಿ 90 ವರ್ಷ ದಾಟಿದವರ ಮನೆ ಬಾಗಿಲಿಗೆ ಆಹಾರ ಧಾನ್ಯ ಪೂರೈಸಲು ಈ ಯೋಜನೆ ಹಾಕಿಕೊಂಡಿದೆ. ಇವರಿಗಾಗಿಯೇ ಅನ್ನ ಸುವಿಧಾ ಆಪ್ ಅಭಿವೃದ್ಧಿಪಡಿಸಿದ್ದು, ನವೆಂಬರ್‌ನಲ್ಲಿ ಅಧಿಕೃತವಾಗಿ ಈ ಯೋಜನೆ ಜಾರಿಗೊಳ್ಳುವ ಸಾಧ್ಯತೆ ಇದೆ. ಹೌದು ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ…

Read More