ಶರತ್ ಮಾಬೈಲ್ ನಲ್ಲಿ ಸಿಕ್ತು ಸಾವಿಗೂ ಮುನ್ನ ತೆಗೆದಿದ್ದ ವಿಡಿಯೋ!!

ಕಳೆದ ವಾರ ಜುಲೈ 23ರಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸುಣ್ಣದ ಹಳ್ಳಿಯ ನಿವಾಸಿ ಶರತ್ ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತ ವೀಕ್ಷಣೆಯ ಸಂದರ್ಭದಲ್ಲಿ ಆಯ ತಪ್ಪಿ ಬಿದ್ದಿದ್ದನ್ನು. ಕಳೆದ ವಾರ ಸುರಿದ ಮಳೆಗೆ ಜಲಪಾತ ಧುಮ್ಮಿಕ್ಕಿ ಹರಿಯುತ್ತಿತು ಹಾಗಾಗಿ ಶರತ್ ನ ದೇಹವನ್ನು ಹುಡುಕಲು ಅಲ್ಲಿನ ಪೊಲೀಸ್ ಅಧಿಕಾರಿಗಳು ಸ್ಥಳೀಯರು ಮತ್ತು ಚಿತ್ರದುರ್ಗದಿಂದ ಬಂದಿದ್ದ ಜ್ಯೋತಿರಾಜ್ ಅವರ ತಂಡ ಹಾಗೂ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಕೂಡ ಬಂದು ಜಲಪಾತದಲ್ಲಿ ತುಂಬಾ ಹುಡುಕಾಟ ನಡೆಸಿದರು…

Read More

ವಾರದ ಬಳಿಕ ಪತ್ತೆಯಾಯ್ತು ಶರತ್ ಮೃತದೇಹ! ನಿಜಕ್ಕೂ ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಬಿದ್ದಿದ್ದ? ಅಥವಾ ಆಗಿದ್ದು ಬೇರೆನ??

ಇತ್ತೀಚಿಗೆ ಕ್ರೇಜಿ ಫೋಟೊ ವಿಡಿಯೋ ಹುಚ್ಚು ಪ್ರಾಣವನ್ನೇ ಕಾಸಿಯುತ್ತಿದ್ರು ನಮ್ಮ ಜನರು ಮಾತ್ರ ಸಾವಿನ ಜೊತೆಗೆ ಚೆಲ್ಲಾಟವಾಡೋದನ್ನ ಮಾತ್ರ ಬಿಡ್ತಿಲ್ಲ. ಹುಚ್ಚು ಸಾಹಸಗಳು ಹುಚ್ಚು ಪ್ರಯತ್ನಗಳು ಜೀವಕ್ಕೆ ಆಪತ್ತು ತರಬಹುದು ಅನ್ನೋದನ್ನ ಮರೆತಂತೆ ವರ್ತಿಸುತ್ತಾರೆ. ಇಂತದ್ದೇ ಒಂದು ಹುಚ್ಚು ಪ್ರಯತ್ನದಲ್ಲಿ ಯುವಕನೋರ್ವ ಜೀವ ಕಳೆದುಕೊಂಡು ವಾರದ ಬಳಿಕ ಮೃತದೇಹ ಪತ್ತೆಯಾಗಿದೆ. ಹೌದು ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರು ಪಾಲಾಗಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರ ಅರಶಿನಗುಂಡಿಯಲ್ಲಿ ನಡೆದಿತ್ತು.ಅಲ್ದೇ ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ…

Read More